ಹುಬ್ಬಳ್ಳಿ: ಪೊಲೀಸ್ ಪೇದೆಗಳ ನೇಮಕಾತಿಯ ಅರ್ಹತಾ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಯೊರ್ವ ಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಪರೀಕ್ಷಾ ಕೇಂದ್ರದಲ್ಲಿ ನಕಲಿ ಅಭ್ಯರ್ಥಿ ಪರವಾಗಿ ಅಸಲಿ ಪೊಲೀಸ್ ಪೇದೆ ಪರೀಕ್ಷೆ ಬರೆಯುವ ವೇಳೆ ಸಿಕ್ಕಿಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ. ಹುಬ್ಬಳ್ಳಿ ಧಾರವಾಡದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪೊಲೀಸ್ ಅರ್ಹತಾ ಪರೀಕ್ಷೆಯಲ್ಲಿ ಪೊಲೀಸ್ ಪೇದೆಯೋರ್ವ ಬೇರೆ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿಬಿದ್ದಿದ್ದಾನೆ. ನಕಲಿ ಅಭ್ಯರ್ಥಿ ಪರವಾಗಿ ಪರೀಕ್ಷೆ ಬರೆಯುತ್ತಿದ್ದ …
Read More »ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಚ್ಚ ಹೊಸ ಕಾರನ್ನು ಕ್ಷಣಾರ್ಧದಲ್ಲಿ ಕದ್ದೊಯ್ದ ಕಳ್ಳರು
ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಚ್ಚ ಹೊಸ ಕಾರನ್ನು ಕ್ಷಣಾರ್ಧದಲ್ಲಿ ಕಳ್ಳರು ಕದ್ದೊಯ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಶೋಕ ನಗರದ ಮೃತ್ಯುಂಜಯ ಬಸಣ್ಣಪ್ಪ ಬೆಲದ್ ಹಾಗೂ ರಾಮತೀರ್ಥ ನಗರದ ಉದ್ಯಮಿ ಅನಿಲ್ ಪಾಟೀಲ್ಗೆ ಸೇರಿದ ಇನ್ನೋವಾ ಕ್ರಿಸ್ಟಾ ಕಾರನ್ನು ಕಳ್ಳರು ಹೈಟೆಕ್ ಟೆಕ್ನಿಕ್ ಬಳಸಿ ಕಳ್ಳತನ ಮಾಡಿದ್ದಾರೆ. ಹೈಟೆಕ್ ಕಳ್ಳರ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗೆ ಕಳ್ಳತನ? ಕಾರಿನ ಗ್ಲಾಸ್ ಒಡೆಯದೆ ಕಳ್ಳರು ಕಾರಿನ …
Read More »BIG BREAKINGಮನ್ಸೂರ್ ಖಾನ್ ಒತ್ತಡ – ರೋಷನ್ ಬೇಗ್ ಅರೆಸ್ಟ್, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.ಸಂಜಯ್ನಗರದ ಸಿಬಿಐ ಕಚೇರಿಯಲ್ಲಿ ರೋಷನ್ ಬೇಗ್ ಅವರನ್ನು ಬೆಳಗ್ಗೆಯಿಂದ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಹೆಸರು ಮೊದಲು ಕೇಳಿ ಬಂದಿತ್ತು. ಆರೋಪಿ ಮನ್ಸೂರ್ ಖಾನ್ ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ. ಐಷಾರಾಮಿ ಕಾರು ಸೇರಿದಂತೆ …
Read More »ಯತ್ನಾಳ ಅವರ ಪ್ರತಿಕೃತಿ ತಯಾರು ಮಾಡಿ,ಧರಿಸಿದ ಸೀರೆ ಎಳೆದು ಪ್ರತಿಕೃತಿಯನ್ನು ಹೊತ್ಕೊಂಡು ಹೋದ್ರು
ಬೆಳಗಾವಿಯ ಚೆನ್ನಮ್ಮನ ಸರ್ಕಲ್ ನಲ್ಲಿ ನಡೆಯಬಾರದ ಘಟನೆ ನಡೆಯಿತು ,ಕನ್ನಡ ಸಂಘಟನೆಯ ಕಾರ್ಯಕರ್ತರು ಬಸನಗೌಡ ಯತ್ನಾಳರ ಪ್ರತಿಕೃತಿಗೆ ಸೀರೆ ಉಡಿಸಿ,ಚಟ್ಟ ಕಟ್ಟಿ ಬಾಯಿ ಬಡಿದುಕೊಂಡು ಅಯ್ಯಯ್ಯೋ ಅನ್ಯಾಯ ಎಂದು ಅವಾಜ್ ಹಾಕಿದ್ರು ಜನ ಸೇರಿದ್ರು,ಕನ್ನಡದ ಕಾರ್ಯಕರ್ತರು ಲಬೋ..ಲಬೋ ಅಂತಾ ಹೊಯ್ಕೊಂಡ್ರು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ,ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರ ಪ್ರತಿಕೃತಿ ತಯಾರು ಮಾಡಿ,ಅದಕ್ಕೆ ಸೀರೆ ಉಡಿಸಿ,ಶವಯಾತ್ರೆ ಹೊರಡಿಸುವ ತಯಾರಿ ನಡೆಸಿದ್ದರು,ಕಾರ್ಯಕರ್ತರ …
Read More »ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಪ್ರಾಣಉಳಿಸಿದ್ ರೈತ
ಗದಗ : ಮೂರು ದಿನಗಳಿಂದ ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಪ್ರಾಣ ರೈತರೊಬ್ಬರು ಉಳಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಾವಿಯ ಪೊದೆಯಲ್ಲಿ ಬೆಕ್ಕು ಸಿಲುಕಿಕೊಂಡಿತ್ತು. ಮೂರು ದಿನಗಳಿಂದ ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಧ್ವನಿ ಕೇಳಿ ರೈತ ಮಹಾಂತೇಶ ಬೆಕ್ಕನ್ನು ಕಾಪಾಡಿ ಮಾನವೀಯತೆ ಮೆರೆದಿದ್ದಾರೆ. ಮೂರು ದಿನಗಳಿಂದ ಬಾವಿಯಲ್ಲಿ ಬಿದ್ದಿರುವ ಬೆಕ್ಕು ಸಾವು ಬದಕಿನ ಮಧ್ಯೆ ಹೊರಾಟ ನಡೆಸುತ್ತಿತ್ತು. ಬಾವಿಯ ಒಳಗಿರುವ ಪೊದೆಗೆ …
Read More »ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರ
ಮಡಿಕೇರಿ: ಧಾರೆ ಮುಹೂರ್ತ ಮುಗಿಸಿದ ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಮಡಿಕೇರಿಯ ಅಶೋಕಪುರ ನಿವಾಸಿ ಸ್ವಾತಿ ಜೀವನ ಪರೀಕ್ಷೆ ಮುಗಿಸಿಕೊಂಡು ಕಲ್ಯಾಣ ಮಂಟಪದಿಂದ ನೇರವಾಗಿ ನಗರದ ಜೂನಿಯರ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದಾರೆ. ವಿವಾಹ ದಿನಾಂಕಕ್ಕೂ ಮೊದಲು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿದ್ದ ಸ್ವಾತಿ ಅವರಿಗೆ ಸುಂಟಿಕೊಪ್ಪದ ಮದುರಮ್ಮ ಪಟ್ಟಣದ ಸುರೇಶ್ ಅವರೊಂದಿಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಮದುವೆ ನಿಶ್ಚಯವಾಗಿತ್ತು.ಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದಾರೆ.ವಿಪರ್ಯಾಸವೆಂದರೆ ಪರೀಕ್ಷಾ ದಿನದಂದೇ ಧಾರೆ …
Read More »ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆಎಲ್ಲರೂ ಸೇರಿ ನಮ್ಮನ್ನು ಸೋಲಿಸಬೇಕೆಂದು ನಿರ್ಧರಿಸಿಯೇ ಸೋಲಿಸಿದರು.: H.D.K.
ಮಂಡ್ಯ: ಜಿಲ್ಲೆ ಮದ್ದೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗನ ಸೋಲನ್ನು ನೆನೆದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಭಾವುಕರಾದ್ದಾರೆ. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ಬೇಸರವಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದ ಮಂಡ್ಯ ಜನರ ಜೊತೆ ನನ್ನ ಒಡನಾಟವಿದೆ. ಜಿಲ್ಲೆಯ ಜನರು ತುಂಬಾ ಮುಗ್ದರು. ಆದರೆ ಎಲ್ಲರೂ ಸೇರಿಕೊಂಡು ಮುಗಿಸಿ ಬಿಟ್ಟರು ಭಾವಕರಾದರು. ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದರೆ, ಎಲ್ಲರೂ ಸೇರಿ ನಿಖಿಲ್’ನನ್ನು ಚುನಾವಣೆಯಲ್ಲಿ ನಿಲ್ಲಿಸಿದರು. ಎಲ್ಲರೂ …
Read More »ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಧಾರವಾಡ ಉಪನಗರ ಠಾಣೆಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ್ದ ವಿಜಯ್ ಕುಲಕರ್ಣಿ, ಸಂಜೆ 7 ಗಂಟೆಗೆ ವಿಚಾರಣೆ ಎದುರಿಸಿ ಠಾಣೆಯಿಂದ ಹೊರ ಬಂದರು. ಈ ವೇಳೆ ಮಾಧ್ಯಮದವರು ಪ್ರಶ್ನೆ ಕೇಳಲು ಮುಂದಾದಾಗ ಕೊಲೆ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಹೇಳಿ …
Read More »ಸಿಎಂ ಭೇಟಿಗಾಗಿ 80 ಕಿ.ಮೀ. ಪಾದಯಾತ್ರೆ: ರೈತರ ನಿರ್ಧಾರ
ಚಾಮರಾಜನಗರ: ಜಿಲ್ಲೆಯ ನೂರಾರು ರೈತರು ನವೆಂಬರ್ 24ರಂದು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆಯಾದ ಕೊಳ್ಳೇಗಾಲ ತಾಲೂಕು ಕುಂತೂರಿನಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದು ಇದರ ಉದ್ದೇಶವಾಗಿದೆ. ನವೆಂಬರ್ 25 ಹಾಗೂ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …
Read More »ಭದ್ರಾ ನಾಲೆಯಲ್ಲಿ ತೇಲಿ ಬಂದ ಅಪರಿಚಿತ ಮಹಿಳೆ ಶವ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನೂರಾರು ಕಿ.ಮೀ. ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಸ್ನೇಹಿತರ ಜೊತೆ ಈಜಲು ಹೋದ 22 ವರ್ಷದ ಯುವಕ ಸಾವನಪ್ಪಿದ ಘಟನೆ ಮಾಸುವ ಮುನ್ನವೇ ಇಂದು ತರೀಕೆರೆ ತಾಲೂಕಿನ ದೊಡ್ಡ ಕುಂದೂರು ಗ್ರಾಮದ ಬಳಿ ಮಹಿಳೆಯ ಮೃತದೇಹ ತೇಲಿ ಬಂದಿದೆ.ಮೃತ ಮಹಿಳೆ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಆದರೆ ಸುಮಾರು 24 ವರ್ಷದ ಮಹಿಳೆ ಎಂದು ಅಂದಾಜಿಸಲಾಗಿದೆ. ಇದು …
Read More »
Laxmi News 24×7