Breaking News
Home / Uncategorized (page 673)

Uncategorized

ಭುಜಕ್ಕೆ ಹಗ್ಗಕಟ್ಟಿಕೊಂಡು ಹೊಲ ಸಮ ಮಾಡ್ತಿದ್ದಾರೆ ಕುಸ್ತಿಪಟು ಸಾಕ್ಷಿ………..

ನವದೆಹಲಿ: ನಾನು ನನ್ನ ಪದಕದ ಬಣ್ಣವನ್ನು ಬದಲಿಸಬೇಕು ಎಂದು ಭಾರತದ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಹೇಳಿದ್ದಾರೆ. ಸಾಕ್ಷಿ ಅವರು ಭಾರತದ ಪ್ರತಿಭಾನ್ವಿತ ಕುಸ್ತಿಪುಟು, ಅವರು ದೇಶಕ್ಕಾಗಿ ಮೂರು ಪದಕಗಳನ್ನು ಗೆದ್ದು ತಂದಿದ್ದಾರೆ. ಆದರೆ ಮೂರು ಪದಕದಲ್ಲಿ ಒಂದು ಬಾರಿ ಸಿಲ್ವರ್ ಮತ್ತು ಎರಡು ಬಾರಿ ಕಂಚಿನ ಪದಕ ಗೆದ್ದಿದ್ದೇನೆ ಎಂಬ ನೋವು ಅವರಿಗಿದೆ. ಹೀಗಾಗಿ ಮುಂದೆ ನಡೆಯುವ ಟೋಕಿಯೊ ಒಲಿಪಿಂಕ್ಸ್ ನಲ್ಲಿ ನಾನು ನನ್ನ ಪದಕದ ಬಣ್ಣವನ್ನು …

Read More »

ಕಿಮ್ಸ್ ಕರ್ಮಕಾಂಡ: ಸ್ಟ್ರೆಚರ್ ಇಲ್ಲದೇ ಮಗುವನ್ನು ಹೊತ್ತುಕೊಂಡು ಹೋದ ತಂದೆ!

ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಆಕ್ಸಿಜನ್ ನೀಡಿದ್ದ ಸಂದರ್ಭದಲ್ಲಿ ಯಾವುದೇ ಸ್ಟ್ರೆಚರ್ ಸಹಾಯ ಇಲ್ಲದಿರುವುದರಿಂದ ತಂದೆಯೇ ಹೊತ್ತುಕೊಂಡು ಹೋಗಿರುವ ಘಟನೆಯೊಂದು ಹುಬ್ಬಳ್ಳಿ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಕಿಮ್ಸ್ ಸಿಬ್ಬಂದಿಗಳ ನಿಷ್ಕಾಳಜಿಯನ್ನು ಎತ್ತಿ ತೋರುವ ದೃಶ್ಯವೊಂದು ಸಾರ್ವಜನಿಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಾರ್ವಜನಿಕ ಸೇವೆಗೆ ಕೈ ಜೋಡಿಸಿದ್ದು, ನಿಜಕ್ಕೂ ವಿಶೇಷವಾಗಿದೆ. ಅಲ್ಲದೇ ಉತ್ತರ ಕರ್ನಾಟಕದ ಧನ್ವಂತರಿ ಎಂಬುವಂತ ಹೆಗ್ಗಳಿಕೆ ಪಾತ್ರವಾಗಿರುವ ಕಿಮ್ಸ್ ಮಹತ್ವದ …

Read More »

ಶಾಸಕರ ಸೀಕ್ರೆಟ್ ಮೀಟಿಂಗ್ ಬಗ್ಗೆ ರೇಣುಕಾಚಾರ್ಯ ಹೇಳಿದ್ದೇನು ..? …

ಬೆಂಗಳೂರು, ಮೇ 29- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವಿದ್ದು , ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಎದುರಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುತ್ತಿದ್ದಾರೆ. ಅವರ ನಾಯಕತ್ವದ ಬಗ್ಗೆಯಾಗಲೀ ಇಲ್ಲವೆ ಆಡಳಿತದ ಬಗ್ಗೆಯಾಗಲೀ ಯಾರಿಗೂ ಕೂಡಾ ಎಳ್ಳಷ್ಟು ಅನುಮಾನವಿಲ್ಲ. ಸಣ್ಣ ಪುಟ್ಟ ಗೊಂದಲಗಳಿದ್ದರೆ ಅದನ್ನು ಪರಿಹರಿಸಲು ಪಕ್ಷದ ಪ್ರಮುಖರು ಮುಂದಾಗಲಿದ್ದಾರೆ …

Read More »

ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ

ಶಿರಸಿ : ನಮ್ಮ ಎದುರಾಳಿಗಳು ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳು ಪದಗ್ರಹಣ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು. ಹೆಚ್ಚು ಜನರು ಸೇರಿಸಿಬಾರದು ಎಂಬ ಆದೇಶದ ಹಿನ್ನೆಲೆ ಕಾರ್ಯಕರ್ತರಿಗೆ ಟಿವಿ ಮೂಲಕ ಪದಗ್ರಹಣ ಸಮಾರಂಭ …

Read More »

ಸಿಎಂ ವಿರುದ್ಧ ಸಿಡಿದ ಮತ್ತೊಬ್ಬ ಶಾಸಕ- ಬಿಜೆಪಿಯಲ್ಲಿ ಭಿನ್ನಮತ ಇರೋದು ನಿಜ ಅಂದ್ರು ತಿಪ್ಪಾರೆಡ್ಡಿ

ಚಿತ್ರದುರ್ಗ: ಬಿಜೆಪಿ ಶಾಸಕರಲ್ಲಿ ಬೇಸರ, ಭಿನ್ನಮತ ಇರುವುದು ನಿಜ. ಶಾಸಕರಿಗೆ ಸರ್ಕಾರದ ಸ್ಪಂದನೆ ಇಲ್ಲ ಎಂಬ ಭಾವನೆ ಇದೆ. ಅಲ್ಲದೆ ಮುಖ್ಯಮಂತ್ರಿಗಳಿಂದ ಹಿರಿಯ ಶಾಸಕರ ಕಡೆಗಣನೆಯಾಗುತ್ತಿದೆ ಎಂದು ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಸ್ಫೋಟಕ ಮಾಹಿತಿ ನೀಡಿದ್ದಾರೆ.     ಮಾತನಾಡಿದ ಅವರು, ಮೂರು ವರ್ಷ ಅಧಿಕಾರದಲ್ಲಿರುತ್ತೇವೆ ಎಂದು ಮನಸ್ಸು ಬಂದಂತೆ ಆಡಳಿತ ನಡೆಸಲಾಗುತ್ತಿದೆ. ಅವರಿಗೆ ಬೇಕಾದವರಿಗೆ ಮಂತ್ರಿ ಮಂಡಲ ಸ್ಥಾನಮಾನ ನೀಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಲ್ಲದ …

Read More »

ಬೆಳ್ಳಂಬೆಳಗ್ಗೆ ಮುರುಗೇಶ್ ನಿರಾಣಿಗೆ ಸಿಎಂ ಯಡಿಯೂರಪ್ಪ ಕರೆ………

ಬೆಂಗಳೂರು: ಮಹಾಮಾರಿ ಕೊರೊನಾದ ಅಬ್ಬರದ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ನಿರ್ಮಾಣವಾಗಿದ್ದು, ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ ಮೂವರು ನಾಯಕರು ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. ಉತ್ತರ ಕರ್ನಾಟಕ ಪ್ರಭಾವಿ ನಾಯಕರಾದ ಉಮೇಶ್ ಕತ್ತಿ, ಮುರಗೇಶ್ ನಿರಾಣಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ವ್ಯೂಹ ರಚಿಸಿದ್ದಾರೆ. ಈ ಮೂವರ ನಾಯಕತ್ವದಲ್ಲಿ ಕಳೆದ 15 ದಿನದಲ್ಲಿ ಸುಮಾರು ಆರು ಬಾರಿ ಸಭೆ ನಡೆಸಿ, ಸಿಎಂ …

Read More »

ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಮಂಗಳೂರು: ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಘಟನೆ ಮಂಗಳೂರಿನ ಜೆಪ್ಪು ಮಾರುಕಟ್ಟೆ ಬಳಿ ನಡೆದಿದೆ. ಮಾರ್ಕೆಟ್ ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಗ್ಯಾಸ್ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ 50 ಮೀಟರ್ ಎತ್ತರಕ್ಕೆ ಚಿಮ್ಮಿದೆ. ಅದೃಷ್ಟವಶಾತ್ ಯಾರಿಗೂ ಗಾಯ ಸಂಭವಿಸಿಲ್ಲ. ಸಿಲಿಂಡರ್ ನಲ್ಲಿ ಬೆಂಕಿಯಿದ್ದರೂ …

Read More »

ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ.

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿದ್ದ ‘ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ. ಈ ಹಿನ್ನೆಲೆಯಲ್ಲಿ ಪತ್ನಿ ಸುಮಲತಾ ಅಂಬರೀಶ್ ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ …

Read More »

ಮಹಿಳೆಯ ಕಣ್ಣೀರು ನೋಡಿ ಮರುಗಿದ ಜನ -ಯೋಗ, ಆಧ್ಯಾತ್ಮ ಅಧ್ಯಯನಕ್ಕಾಗಿ ಭಾರತಕ್ಕೆ ಆಗಮನ

ಧಾರವಾಡ: ತನ್ನ ತವರಿಗೆ ಹೋಗಲಾಗದೇ ಭಾರತದಲ್ಲಿ ಸಿಲುಕಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆ ಕಣ್ಣೀರು ಹಾಕುತ್ತ ಜಿಲ್ಲಾಧಿಕಾರಿ ಕಚೇರಿ ಎದುರು ನಿಂತ ಘಟನೆ ಧಾರವಾಡದಲ್ಲಿ ನಡೆದಿದೆ. ಆಸ್ಟ್ರೇಲಿಯಾ ಮೂಲದ ನೈಶಾ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕುತ್ತಿದ್ದ ಮಹಿಳೆ. ಲಾಕ್‍ಡೌನ್ ಮುಂದೆ ಭಾರತೀಯ ಯೋಗ ಮತ್ತು ಆಧ್ಯಾತ್ಮದ ಬಗ್ಗೆ ಅಧ್ಯಯನ ಮಾಡಲು ಆಸ್ಟ್ರೇಲಿಯಾದಿಂದ ಬಂದಿದ್ದರು. ಪ್ರವಾಸ ಮಾಡುತ್ತ ಹುಬ್ಬಳ್ಳಿಗೆ ಬಂದಾಗ ಲಾಕ್‍ಡೌನ್ ಘೋಷಣೆಯಾಗಿತ್ತು. ಹೀಗಾಗಿ ಹುಬ್ಬಳ್ಳಿ ನಗರದಲ್ಲಿಯೇ ಸಿಲುಕಿದ್ದರು. ಸದ್ಯ …

Read More »

ಬೀದರಿಗೆ ಮಿಡತೆ ಸೈನ್ಯ ದಾಳಿ ಸಾಧ್ಯತೆ – ಸಕಲ ಸಿದ್ಧತೆ ಮಾಡ್ಕೊಂಡ ಕೃಷಿ ಇಲಾಖೆ……

ಬೀದರ್: ಪಾಕಿಸ್ತಾನದ ಮೂಲಕ ದೇಶದ ನಾನಾ ರಾಜ್ಯಗಳಿಗೆ ದಾಳಿ ಮಾಡಿರುವ ಮಿಡತೆ ಸೇನೆಗೆ ದೇಶದ ರೈತರು ಆತಂಕಗೊಂಡಿದ್ದಾರೆ. ಈ ಮಿಡತೆ ದಂಡು ಕರ್ನಾಟಕದ ಗಡಿ ಜಿಲ್ಲೆ ಬೀದರಿಗೂ ದಾಳಿ ಮಾಡುವ ಸಾಧ್ಯತೆ ಇದೆ. ಮಿಡತೆ ಸೈನ್ಯ 500 ಕಿಲೋಮೀಟರ್ ದೂರದಲ್ಲಿರುವ ಮಹಾರಾಷ್ಟ್ರದ ನಾಗಪುರದಲ್ಲಿ ದಾಳಿ ಮಾಡಿವೆ. ಈ ಹಿನ್ನೆಲೆಯಲ್ಲಿ ಈ ಮಿಡತೆ ಸೈನ್ಯ ಗಡಿ ಜಿಲ್ಲೆ ಬೀದರಿಗೆ ದಾಳಿ ಮಾಡುವ ಸಾಧ್ಯತೆಯಿಂದಾಗಿ ಮಿಡತೆ ದಾಳಿ ಎದುರಿಸಲು ಬೀದರ್ ಕೃಷಿ ಇಲಾಖೆಯಿಂದ …

Read More »