ಹಾಸನ : ರಾಜ್ಯದಲ್ಲಿ ನಡೆಯುವ ಹಲವು ರಾಜಕೀಯ ಹಾಗೂ ಪ್ರಾಕೃತಿಕ ಸನ್ನಿವೇಶಗಳ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಚಿರಪರಿಚಿತರಾಗಿರುವ ಕೋಡಿಮಠ ಶೀಗಳು ಎರಡು ತಿಂಗಳ ಹಿಂದಿನ ಭವಿಷ್ಯ ನಿಜವಾಗುತ್ತಿದ್ದು ಆತಂಕ ಮೂಡಿಸಿದೆ. ಹೌದು…ಜಿಲ್ಲೆಯ ಅರಸೀಕೆರೆ ತಾಲೋಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಆಗಸ್ಟ್ 14 ರಂದು ನುಡಿದ ಭವಿಷ್ಯದಲ್ಲಿ “ಆಗಸ್ಟ್ ತಿಂಗಳಲ್ಲಿ ವಿಪರೀತ ಜಲ ಪ್ರಳಯವಾಗಲಿದೆ ಎಂದು ಹೇಳಿದ್ದರು ನಂತರ ಅಕ್ಟೋಬರ್ ತಿಂಗಳಲ್ಲಿ ಜಲ ಪ್ರಳಯ, ವಾಯು ಆಘಾತ …
Read More »ನಟಿ ಪ್ರಣೀತಾ ಹೆಸರಿನಲ್ಲಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವ್ಯವಸ್ಥಾಪಕರಿಗೆ 13.50 ಲಕ್ಷ ರೂ. ವಂಚಿಸಿ ಪರಾರಿ
ಬೆಂಗಳೂರು, ಅ.13- ಚಲನಚಿತ್ರ ನಟಿ ಪ್ರಣೀತಾ ಹೆಸರಿನಲ್ಲಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವ್ಯವಸ್ಥಾಪಕರಿಗೆ 13.50 ಲಕ್ಷ ರೂ. ವಂಚಿಸಿ ಪರಾರಿಯಾಗಿರುವ ಆರೋಪಿಗಳಿಗಾಗಿ ಹೈಗ್ರೌಂಡ್ ಠಾಣೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ನಟಿ ಪ್ರಣೀತಾ ಅವರನ್ನು ತಮ್ಮ ಕಂಪನಿಯ ರಾಯಭಾರಿಯನ್ನಾಗಿ ಮಾಡಿಸುವುದಾಗಿ ಅಕ್ಟೋಬರ್ 6ರಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಹೋಟೆಲ್ವೊಂದರಲ್ಲಿ ಎಸ್ವಿ ಗ್ರೂಪ್ ಅಂಡ್ ಡೆವಲಪರ್ಸ್ ಕಂಪನಿ ವ್ಯವಸ್ಥಾಪಕ ಅಮರನಾಥ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ವಂಚಕರ ಗುಂಪಿನಲ್ಲಿದ್ದ ವರ್ಷಾ …
Read More »ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆರಮೇಶ್ ಜಾರಕಿಹೊಳಿ ಅವರಿಗೆ ಮನವಿ
ಬೆಂಗಳೂರು: ರಾಜ್ಯದ ಪ್ರಖ್ಯಾತ ಮುಖ್ಯ ಅಭಿಯಂತರರಾದ (ನಿವೃತ್ತ) ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆ ಜಲಸಂಪನ್ಮೂಲ ಇಂಜಿನಿಯರ್ ಗಳ ಸಂಘ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ಅಭಿಯಂತರರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ತಾಂತ್ರಿಕ ಕ್ಷೇತ್ರ ವನ್ನೂ ಪರಿಗಣಿಸುವಂತೆ ಒತ್ತಾಯಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಭಿಯಂತರರು ಸದಾ ಶ್ರಮಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. 6 ದಶಕಗಳ …
Read More »ಮಾಸ್ಕ್ ನಿಂದಲೂ ಕೊರೊನಾ ಹರಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ. ಆದರೆ ಈ ಮಾಸ್ಕ್ ನಿಂದಲೂ ಕೊರೊನಾ ಹರಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯ ಸರ್ಕಾರ ಮಾಸ್ಕ್ ವಿಚಾರದಲ್ಲಿ ಕಠಿಣ ನಿರ್ಧಾರ ಕೈಗೊಂಡಿದೆ. ಮುಂಚೆ ಮಾಸ್ಕ್ ಇಲ್ಲದೇ ಓಡಾಟ ಮಾಡಿದರೆ 200 ರೂ. ಫೈನ್ ಹಾಕ್ತಿತ್ತು. ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿರೋದನ್ನ ಗಮನಿಸಿದ ಸರ್ಕಾರ 1000 ಫೈನ್ ಹಾಕಿದೆ. 1000 …
Read More »RR ನಗರ ಮುನಿರತ್ನ ಭವಿಷ್ಯ ನಿರ್ಧರಿಸಿದ ಸುಪ್ರೀಂ ಕೋರ್ಟ್
ದೆಹಲಿ: ಬೆಂಗಳೂರಿನ R.R. ನಗರ ಬೈಎಲೆಕ್ಷನ್ ಮುಂದೂಡಿಕೆ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. R.R. ನಗರ ಬೈಎಲೆಕ್ಷನ್ ಮುಂದೂಡಲು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ, ರಾಜರಾಜೇಶ್ವರಿ ನಗರ ಬೈಎಲೆಕ್ಷನ್ ನಿಗದಿಯಂತೆ ನವೆಂಬರ್ 3ರಂದು ನಡೆಯಲಿದೆ. R.R. ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವೂ ನಿರ್ಧಾರ ಇದರೊಂದಿಗೆ ಸುಪ್ರೀಂ ಕೋರ್ಟ್ ಮುನಿರತ್ನ ನಾಯ್ಡು ಅವರ ರಾಜಕೀಯ ಭವಿಷ್ಯ ಮತ್ತು ರಾಜರಾಜೇಶ್ವರಿ ನಗರ ಅಸೆಂಬ್ಲಿ …
Read More »“ಖುಷ್ಬೂ ಪಕ್ಷ ಬಿಟ್ಟಿರುವುದರಿಂದ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರಲ್ಲ” : ಗುಂಡೂರಾವ್
ಬೆಂಗಳೂರು, ಅ.12- ಖುಷ್ಬೂ ಅವರು ಕಾಂಗ್ರೆಸ್ ಪಕ್ಷ ತೊರೆದಿರುವುದು ತಮಿಳುನಾಡು ರಾಜಕೀಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಒಂದು ವಾರದ ಹಿಂದೆಯಷ್ಟೇ ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಖುಷ್ಬೂ ಇದೀಗ ಅದೇ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗುವ ಮೂಲಕ ಕಾಂಗ್ರೆಸ್ ಮುಖಂಡರ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ನೋಡಿದರೆ ಅವರಿಗೆ ಸೈದ್ಧಾಂತಿಕ ಸಿದ್ಧಾಂತವಿಲ್ಲ ಎಂಬುದನ್ನು …
Read More »ದೇವಸ್ಥಾನದ ಅರ್ಚಕರಿಗೆ ಉಳಿಗಾಲವಿಲ್ಲದಿರುವುದುವಿಪರ್ಯಾಸ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕಿಡಿ
ಲಕ್ನೋ, ಅ.12- ಸಂತ ರಾಜ್ಯವಾಳುತ್ತಿರುವ ಉತ್ತರ ಪ್ರದೇಶದಲ್ಲೂ ದೇವಸ್ಥಾನದ ಅರ್ಚಕರಿಗೆ ಉಳಿಗಾಲವಿಲ್ಲದಿರುವುದು ವಿಪರ್ಯಾಸ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕಿಡಿಕಾರಿದ್ದಾರೆ. ಜಮೀನು ವಿವಾದಕ್ಕೆ ಸಂಬಂಸಿದಂತೆ ಗೋಂಡಾ ಜಿಲ್ಲೆಯ ದೇವಸ್ಥಾನ ಅರ್ಚಕರೊಬ್ಬರ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿರುವುದನ್ನು ಉಲ್ಲೇಖಿಸಿ ಮಾಯಾವತಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಟ್ವಿಟರ್ನಲ್ಲಿ ವಾಗ್ದಾಳಿ ನಡೆಸಿದ್ದಾರೆ ಸಂತ ರಾಜ್ಯವಾಳುತ್ತಿರುವ ಉತ್ತರ ಪ್ರದೇಶದಲ್ಲಿ ಅರ್ಚಕರ ಮೇಲೆ ದಾಳಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಅದನ್ನು ಗಮನಿಸಿದರೆ ಯುಪಿಯಲ್ಲಿ ಕಾನೂನು ಸುವ್ಯವಸ್ಥೆ …
Read More »ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆದಸರಾ ಉದ್ಘಾಟನೆಗೆ ಆಹ್ವಾನ
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ಡಾಕ್ಟರ್ ಮಂಜುನಾಥ್ ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದ ತಂಡ ಇಂದು ಸಿಎಂ ಯಡಿಯೂರಪ್ಪಗೆ ಅಧಿಕೃತವಾಗಿ ಆಹ್ವಾನ ನೀಡಿದೆ. ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೂ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ಮತ್ತು …
Read More »ಮನೆಯಲ್ಲಿ ಮಲಗಿದ್ದ ವೇಳೆ ತಾಯಿ, ಮಗನ ಭೀಕರ ಕೊಲೆ-
ಶಿವಮೊಗ್ಗ: ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ತಾಯಿ, ಮಗನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಸಾಗರ ತಾಲೂಕಿನ ಹಳೆ ಇಕ್ಕೇರಿಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರನ್ನು ಬಂಗಾರಮ್ಮ(60), ಪ್ರವೀಣ್ (35) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಪ್ರವೀಣ್, ಹಳೆ ಇಕ್ಕೇರಿ ಗ್ರಾಮದ ಮನೆಯಲ್ಲಿ ತಾಯಿ, ಪತ್ನಿ ಹಾಗೂ 10 ತಿಂಗಳ ಮಗುವಿನೊಂದಿಗೆ ವಾಸವಾಗಿದ್ದ. ಶನಿವಾರ ರಾತ್ರಿ ಎಂದಿನಂತೆ ಕುಟುಂಬಸ್ಥರೆಲ್ಲ ಒಟ್ಟಿಗೆ ಕುಳಿತು …
Read More »ನಾವು ಕಂಬಳಿ ಬೀಸಿದ್ದಕ್ಕೆ ಯಡಿಯೂರಪ್ಪ ಸಿಎಂ ಆಗಿದ್ದು: ಎಂಟಿಬಿ
ಬೆಂಗಳೂರು: ಸಂಪುಟ ಸರ್ಜರಿ ವಿಳಂಬಕ್ಕೆ ಬಿಜೆಪಿಯಲ್ಲಿ ಮತ್ತೆ ಬೇಗುದಿ ಸ್ಫೋಟವಾಗಿದೆ. ಈ ಮೂಲಕ ತಾಳ್ಮೆಯಿಂದಿದ್ದ ವಲಸಿಗ ಆಕಾಂಕ್ಷಿಗಳು ಸಿಡಿದೆದ್ರಾ ಅನ್ನೋ ಪ್ರಶ್ನೆ ಮೂಡಿದೆ ಹೌದು. ಸಿಎಂ ಹಾಗೂ ಸರ್ಕಾರದ ವಿರುದ್ಧವೇ ವಲಸಿಗ ಆಕಾಂಕ್ಷಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಚಿವ ಸ್ಥಾನ ವಿಳಂಬದಿಂದ ಎಂಟಿಬಿ, ಶಂಕರ್ ಹಾಗೂ ಎಚ್.ವಿಶ್ವನಾಥ್ ಹತಾಶಾರಾಗಿದ್ದಾರೆ. ಹೀಗಾಗಿ ಮಂತ್ರಿಗಿರಿಗೆ ಜಾತಿ ಕಾರ್ಡ್ ಪ್ಲೇ ಮಾಡಲು ಮುಂದಾಗಿದ್ದಾರೆ. ಕುರುಬ ಸಮುದಾಯದ ಚಿಂತನಾ ಸಭೆಯಲ್ಲಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನಾವು …
Read More »