Breaking News
Home / Uncategorized (page 677)

Uncategorized

ಆನ್‍ಲೈನ್ ಕ್ಲಾಸಿಗೆ ಹಾಜರಾಗಲು ಮನೆಯ ಹಂಚು ಏರಿದ ಬಿಎ ವಿದ್ಯಾರ್ಥಿನಿ…………

ತಿರುವನಂತಪುರಂ: ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಇದೀಗ ತಗರತಿಗಳೆಲ್ಲವೂ ಆನ್ ಲೈನ್ ನಲ್ಲೇ ನಡೆಯುತ್ತಿದೆ. ಆದರೆ ಇಲ್ಲಿ ಸಮಸ್ಯೆಯೆಂದರೆ ಕೆಲವರಿಗೆ ತರಗತಿಗೆ ಹಾಜರಾಗಲು ನೆಟ್ ವರ್ಕ್ ಇಲ್ಲದೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಪದವಿ ವಿದ್ಯಾರ್ಥಿನಿಯೊಬ್ಬಳು ಒಳ್ಳೆಯ ಉಪಾಯವೊಂದನ್ನು ಕಂಡುಕೊಂಡಿದ್ದಾಳೆ. ಹೌದು. ಕುಟ್ಟಿಪುರಂ ಕೆಎಂಸಿಟಿ ಆರ್ಟ್ಸ್ & ಸೈನ್ಸ್ ಕಾಲೇಜಿನ ವಿದ್ಯಾರ್ಥಿನಿ ನಮಿತಾ, ಮೊಬೈಲ್ ನೆಟ್‍ವರ್ಕ್ ಇಲ್ಲವೆಂದು ತನ್ನದೇ ಆದ ಐಡಿಯಾವೊಂದನ್ನು ಕಂಡುಕೊಂಡು ಇದೀಗ ಭಾರೀ ಸುದ್ದಿಯಾಗಿದ್ದಾಳೆ. ಕೊಟ್ಟಕಲ್ ಸಮೀಪದ ಅರೀಕ್ಕಲ್ …

Read More »

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ತಾ ಇದ್ದನಾ?- ಎಸ್.ಟಿ.ಸೋಮಶೇಖರ್

ಮೈಸೂರು: ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ನುತ್ತಿದ್ದನಾ ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ನಾನು ಸಚಿವನಾಗಿ ಮೂರು ತಿಂಗಳು ಆಗಿದೆ. ಇದುವರೆಗೂ ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಆಡಳಿತ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಅಂತ ಸಿಎಂ ನಮಗೆ ಹೇಳಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿದ್ದಾಗ ಅವರ ಮಗ …

Read More »

ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ.

ಬೆಂಗಳೂರು: ರಾಜ್ಯಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ತಮ್ಮ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗಾಗಿ ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಯಡಿಯೂರಪ್ಪ ಅವರಿಗೆ ಭೇಟಿಯಾಗಿದ್ದ ಉಮೇಶ ಕತ್ತಿ ಅವರು ಇಂದು ಕೂಡ ಬೆಳ್ಳಂ ಬೆಳಿಗ್ಗೆ ಸಿಎಂ ನಿವಾಸಕ್ಕೆ ತೆರಳಿ ಅರ್ಧ ಗಂಟೆಗೂ ಹೆಚ್ಚು ಕಾಲ ಮತ್ತೆ ಚರ್ಚೆ ನಡೆಸಿದ್ದಾರೆ.  ಯಡಿಯೂರಪ್ಪನವರ ಸರ್ಕಾರಿ ನಿವಾಸ ಕಾವೇರಿಗೆ ತೆರಳಿರುವ …

Read More »

Bengaluru City ಏಕಾಏಕಿ ಕೆಲಸದಿಂದ ವಜಾ- ಕಂಪನಿ ಮುಂದೆ ಕಾರ್ಮಿಕರು ಕಣ್ಣೀರು

ಬೆಂಗಳೂರು: ಲಾಕ್‍ಡೌನ್ ಸಂದರ್ಭದಲ್ಲಿ ಸಿಲಿಕಾನ್ ಸಿಟಿಯ ಕಂಪನಿ ಯಾವುದೇ ಸೂಚನೆ ನೀಡದೆ ಏಕಾಏಕಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿರುವ ಆರೋಪ ಕೇಳಿಬಂದಿದ್ದು, ಕಾರ್ಮಿಕರು ಕಣ್ಣೀರಿಡುತ್ತಿದ್ದಾರೆ. ನಗರದ ಟಿ.ದಾಸರಹಳ್ಳಿಯ ಪೀಣ್ಯ ಕೈಗಾರಿಕಾ ಪ್ರದೇಶದ ಎಸ್.ಎ.ಪಿ.ಎಲ್ ಇಂಡಸ್ಟ್ರೀಸ್ ಪ್ರೈ.ಲಿ.ನ 1ನೇ ಯೂನಿಟ್‍ನಿಂದ ಸುಮಾರು 500ರಿಂದ 600 ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿರುವ ಆರೋಪ ಕೇಳಿಬಂದಿದೆ. ಎರಡು ತಿಂಗಳು ಸಂಬಳವನ್ನೂ ನೀಡದೆ ಕೆಲಸದಿಂದ ತೆಗೆದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಸಂಬಳ ನೀಡಬೇಕು ಹಾಗೂ ಮರಳಿ …

Read More »

ರಾಜ್ಯ ಸರ್ಕಾರದ ಪ್ರಕಾರ ೦ಸೋಂಕು ಬೆಳಗಾವಿ ಜಿಲ್ಲೆಯ ಹೆಲ್ತ್ ಬುಲೆಟಿನ್ ಪ್ರಕಾರ 12 …!???

ಬೆಂಗಳೂರು – ರಾಜ್ಯ ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಬುಲಿಟಿನ್ ನಲ್ಲಿ ರಾಜ್ಯದಲ್ಲಿ 267 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿ ಒಟ್ಟೂ 4063 ಜನರಿಗೆ ಸೋಂಕು ತಗುಲಿದಂತಾಗಿದೆ. ಇದರಲ್ಲಿ ಕಲಬುರಗಿಯಲ್ಲಿ 105, ಉಡುಪಿಯಲ್ಲಿ 62, ರಾಯಚೂರಿನಲ್ಲಿ 35, ಬೆಂಗಳೂರು ನಗರದಲ್ಲಿ 20 ಜನರಿಗೆ ಸೋಂಕು ತಗುಲಿರುವುದಾಗಿ ತಿಳಿಸಲಾಗಿದೆ. ಬೆಳಗಾವಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಆದರೆ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಲ್ಲಿ …

Read More »

ಶಾಲೆ ಆರಂಭ ಮಾಡದಿದ್ದರೆ ಮಕ್ಕಳು ಬೇರೆ ಚಟ ಕಲಿತು ಬಿಡುತ್ತಾರೆ…..

ಕೊಪ್ಪಳ: ಶಾಲೆ ಆರಂಭ ಮಾಡಬೇಕು. ಆರಂಭ ಮಾಡದಿದ್ದರೆ ಮಕ್ಕಳು ಬೇರೆ ಚಟ ಕಲಿತು ಬಿಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇನ್ನೂ ಎರಡು ತಿಂಗಳು ಶಾಲೆ ಆರಂಭ ಮಾಡುವುದು ಬೇಡ. ನಂತರ ಶಾಲೆ ಪ್ರಾರಂಭ ಮಾಡಬೇಕು. ಎಲ್ಲ ಸಿದ್ಧತೆ ಮಾಡಿಕೊಂಡು ಶಾಲೆ ಆರಂಭ ಮಾಡಬೇಕು. ಎರಡು ಪಾಳಿಯಲ್ಲಿ ಶಾಲೆ ಆರಂಭ ಮಾಡಿ, ಇರುವ ವಿದ್ಯಾರ್ಥಿಗಳನ್ನೇ ದೂರ ದೂರ ಕೂರಿಸಬೇಕು. ಅಲ್ಲದೇ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕು …

Read More »

ಎಣ್ಣೆಗಾಗಿ ಗೆಳೆಯನ ಹತ್ಯೆಗೆ ಯತ್ನಿಸಿದ್ದ ರೌಡಿ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್

ಬೆಂಗಳೂರು: ಎಣ್ಣೆಗಾಗಿ ಗೆಳೆಯನ ಹತ್ಯೆಗೆ ಯತ್ನಿಸಿದ್ದ ರೌಡಿ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್ ನಡೆಸಿದ್ದಾರೆ. ಮುನಿಕೃಷ್ಣ ಗುಂಡೇಟು ತಿಂದ ಆರೋಪಿ. ಅಮೃತಹಳ್ಳಿ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಅವರು ಫೈರಿಂಗ್ ನಡೆಸಿ ಮುನಿಕೃಷ್ಣನನ್ನು ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ತೆರುವು ನಂತರ ಎಣ್ಣೆ ಅಂಗಡಿಗಳು ಓಪನ್ ಆಗಿದ್ದವು. ಈ ವೇಳೆ ಮದ್ಯದ ಕೊಡಲಿಲ್ಲ ಅಂತ ಮುನಿಕೃಷ್ಣ ಗೆಳೆಯನ ಜೊತೆ ಗಲಾಟೆ ಮಾಡಿಕೊಂಡಿದ್ದ. ಬಳಿಕ ಜಾಕು ಇರಿದು ಪರಾರಿಯಾಗಿದ್ದ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ …

Read More »

ಪಂಪ್‍ವೆಲ್ ಫ್ಲೈ ಓವರ್ ಮೇಲೆ ವೀರ್ ಸಾವರ್ಕರ್ ಬ್ಯಾನರ್ ಅಳವಡಿಕೆ……….

ಮಂಗಳೂರು: ನಗರದಲ್ಲಿರುವ ಪಂಪ್‍ವೆಲ್ ಫ್ಲೈ ಓವರ್ ಮೇಲೆ ವೀರ್ ಸಾವರ್ಕರ್ ಮೇಲ್ಸೇತುವೆ ಎಂಬ ಬ್ಯಾನರ್ ಹಾಕಿರೋ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕೆಲ ಅಪರಿಚಿತರು ಮೇಲ್ಸೇತುವೆ ಮೇಲೆ ವೀರ್ ಸಾವರ್ಕರ್ ಹೆಸರಿನ ಬ್ಯಾನರ್ ಹಾಕಿ ಪಕ್ಕದಲ್ಲಿಯೇ ಬಜರಂಗದಳ ಎಂದು ಬರೆದು ಫೋಟೋ ಕ್ಲಿಕ್ಕಿಸಿದ್ದಾರೆ. ಫೋಟೋ ಕ್ಲಿಕ್ಕಿಸಿದ ಬಳಿಕ ಬ್ಯಾನರ್ ತೆಗೆದು ಹಾಕಿದ್ದಾರೆ. ಸದ್ಯ ಸ್ಥಳೀಯ ಮಟ್ಟದಲ್ಲಿ ವೀರ್ ಸಾವರ್ಕರ್ ಬ್ಯಾನರ್ ಫೋಟೋಗಳು ಮಿಂಚಿನಂತೆ ಹರಿದಾಡುತ್ತಿವೆ. ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ …

Read More »

ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾಜ್ಯಕ್ಕೆ

ಮಡಿಕೇರಿ: ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇನ್ನು ಮುಂಗಾರು ಚುರುಕುಗೊಳ್ಳಲಿದೆ. ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎನ್‍ಡಿಆರ್‍ಎಫ್ ತಂಡ ಮಂಗಳವಾರ ಕೊಡಗು ಜಿಲ್ಲೆಗೆ ಆಗಮಿಸಿದೆ. ಆಂಧ್ರ ಪ್ರದೇಶದ ಗುಂಟೂರಿನಿಂದ ತಂಡ ಆಗಮಿಸಿದ್ದು, 23 ಸಿಬ್ಬಂದಿಯನ್ನೊಳಗೊಂಡ ಬೆಟಾನಿಯನ್ ಮಡಿಕೇರಿಯ ಮೈತ್ರಿ ಹಾಲ್‍ನಲ್ಲಿ ವಾಸ್ತವ್ಯ ಹೂಡಿದೆ. ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪ ಸಂಭವಿಸಿದ ಹಿನ್ನೆಲೆ ಈ …

Read More »

ಜೂನ್ 3 ರಂದುತಮ್ಮ ಕ್ಷೇತ್ರ ಬಾದಾಮಿಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ

ಬಾಗಲಕೋಟೆ: ಕೋವಿಡ್-19 ಲಾಕ್‌ಡೌನ್‌ ನಂತರ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ಬಾದಾಮಿಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ ನೀಡುತ್ತಿದ್ದಾರೆ. ಜೂನ್ 3 ರಂದು ಬಾದಾಮಿಗೆ ಬಂದು ಮರುದಿನ ಬೆಂಗಳೂರಿಗೆ ಮರಳಲಿರುವ ಅವರು, ಕೊರೊನಾ ಸೋಂಕು ಹರಡದಂತೆ ತಾಲ್ಲೂಕು ಆಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರವಾಸದ ವೇಳೆ ಪರಿಶೀಲಿಸಲಿದ್ದಾರೆ. ಬುಧವಾರ ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಕೊಪ್ಪಳ ಜಿಲ್ಲೆ ಗಿಣಿಗೇರಾಗೆ ಬರುವ ಸಿದ್ದರಾಮಯ್ಯ, ಅಲ್ಲಿಂದ ರಸ್ತೆ ಮಾರ್ಗವಾಗಿ ಬಾದಾಮಿ ಬರಲಿದ್ದಾರೆ. …

Read More »