Breaking News

Uncategorized

ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಚನ್ನರಾಜ ಹಟ್ಟಿಹೊಳ್ಳಿ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯಲ್ಲ ಎಂಬ ಮಾಜಿ ಶಾಸಕ ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಸಮಿತಿ ಸಭೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆ ಇನ್ನು ಅಂತಿಮ ಆಗಿಲ್ಲ. ಸಮಿತಿ ಅಧ್ಯಕ್ಷರು ಹೇಳಿದ ರೀತಿಯಲ್ಲಿ  ಒಂದು ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುತ್ತದೆ. …

Read More »

ಗೋಕಾಕ ಜನತೆಯ ರೈತರ ಪಾಲಿಗೆ ಖುಷಿ ವಿಚಾರ ಕೊಟ್ಟ ಸಾಹುಕಾರರು

ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶನಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಿದೆ ಎಂದು ಅವರು …

Read More »

ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,:ಎಂ.ಬಿ ಪಾಟೀಲ

ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ …

Read More »

‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್

ಚೆನ್ನೈ, ನ 21: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಚೆನ್ನೈಗೆ ಭೇಟಿ ನೀಡಲಿದ್ದಾರೆ. ಈ ವಿಷಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್ ನಲ್ಲಿದೆ. ಅಮಿತ್ ಶಾ ಭೇಟಿಯ ವಿರುದ್ದ ತರಹೇವಾರಿ ಮೀಮ್ಸ್, ಕಾಮೆಂಟುಗಳು ಟ್ವಿಟ್ಟರ್ ನಲ್ಲಿ ಹರಿದಾಡುತ್ತಿವೆ. ಅಲ್ಲಲ್ಲಿ ಇದಕ್ಕೆ ಕೌಂಟರ್ ಕೊಡುವ ಪೆÇೀಸ್ಟ್ ಗಳಿಗೂ ಬರವೇನೂ ಇಲ್ಲ. ನಿಮ್ಮ …

Read More »

ವಿಷಕಾರಿ ಮದ್ಯ ಸೇವಿಸಿ ಆರು ಮಂದಿ ಮೃತಪಟ್ಟಿರುವ ಘಟನೆ

ಲಕ್ನೋ: ಅಕ್ರಮವಾಗಿ ಮಾರುತ್ತಿದ್ದ ವಿಷಕಾರಿ ಮದ್ಯ ಸೇವಿಸಿ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್‍ನ ಅಮಿಲಿಯಾ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ, ಸಾವನ್ನಪ್ಪಿದ ಎಲ್ಲರೂ ಸ್ಥಳೀಯವಾಗಿ ಅಂಗಡಿಯಲ್ಲಿ ಸಿಗುವ ಕಂಟ್ರಿ ಸರಾಯಿಯನ್ನು ಕುಡಿದ್ದಾರೆ. ಆ ಬಳಿಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಜೊತೆಗೆ 15 ಮಂದಿ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಯಾಗರಾಜ್ ಜಿಲ್ಲೆಯ …

Read More »

ಮತ ಕೇಳಲು ಬಂದ್ರೆ ಗ್ರಹಚಾರ ಬಿಡಿಸ್ತೀವಿ :ಮಸ್ಕಿ ವಿಧಾನಸಭಾ ಕ್ಷೇತ್ರಜನ

ರಾಯಚೂರು: ಇಲ್ಲಿನ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆಯೇ ಘೋಷಣೆಯಾಗಿಲ್ಲ. ಅದಾಗಲೇ ಈ ಗ್ರಾಮದ ಜನ ಶಾಲೆಗಾಗಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಳೆದ ಬಾರಿ ಬಹಿಷ್ಕಾರಕ್ಕೆ ಮುಂದಾದಾಗ ಭರವಸೆ ಕೊಟ್ಟು ಸುಮ್ಮನಾಗಿಸಿದ್ರು. ಹೀಗಾಗಿ ರೊಚ್ಚಿಗೆದ್ದಿರೋ ಜನ ಮತ ಕೇಳಲು ಬಂದ್ರೆ ಗ್ರಹಚಾರ ಬಿಡಿಸ್ತೀವಿ ಅಂತ ಎಚ್ಚರಿಸಿದ್ದಾರೆ. ಹೌದು. ರಾಯಚೂರಿನ ಮಸ್ಕಿ ತಾ. ಬುದ್ದಿನ್ನಿಯಲ್ಲಿ ಸುಂದರ ಪರಿಸರದಲ್ಲಿ ಭವ್ಯ ಶಾಲಾ ಕಟ್ಟಡ ನಿರ್ಮಾಣವಾಗಿದೆ. ಆದರೆ ಈ ಕಟ್ಟಡ ಯಾವ ಶಾಲೆಗೆ ಎಂಬುದೇ …

Read More »

ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಗುಂಪು ಕಟ್ಟಿಕೊಂಡು ಹಲ್ಲೆ

ವಿಜಯಪುರ: ಟ್ರ್ಯಾಕ್ಟರ್‌ನಲ್ಲಿ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ ಘಟನೆ ವಿಜಯಪುರ ಜಿ. ಕಲಕೇರಿ ಗ್ರಾಮದಲ್ಲಿ ನಡೆದಿದೆ. ಈ ಮಾರಾಮಾರಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕಲಕೇರಿಯ ಬಾಷಾಸಾಬ್ ವಠಾರ್, ಮಹ್ಮದ್‍ನಾಸೀರ್, ಮಹ್ಮದ್ ಶರೀಫ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಕಲಕೇರಿಯ ಮಹ್ಮದ್ ಶರೀಫ್ ಬಡೇಘರ್, ಹುಸೇನ್ ಬಡೇಘರ್, ರಫೀಕ್ ಸೇರಿದಂತೆ 12ಕ್ಕೂ ಅಧಿಕ ಜನರಿಂದ ಹಲ್ಲೆ ನಡೆದಿದೆ.ಟ್ರ್ಯಾಕ್ಟರ್‌ನಲ್ಲಿ ಜೋರಾದ ಸೌಂಡ್ ಮೂಲಕ ಡಿಜೆ ಸಾಂಗ್ …

Read More »

ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ:ಕ. ರ, ವೇ.ದೂಪದಾಳ

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ದೂಪದಾಳ ಕಾರ್ಯಕರ್ತರು ಘಟಪ್ರಭಾ ಮೃತ್ಯುಂಜಯ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆಯುವ ಮೂಲಕ ಪ್ರತಿಭಟನೆ ನಡೆಸಿದರು ಘಟಪ್ರಭಾ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಸುಮಾರು ಹತ್ತು ನಿಮಿಷಗಳ ಕಾಲ ರಾಜ್ಯ ಹೆದ್ದಾರಿ ತಡೆದರು ಹಾಗೂ ಘಟಪ್ರಭಾ ಪಿಎಸ್ಆಯ್ ,ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ದೂಪದಾಳ …

Read More »

ಶಶಿಕಲಾ ಜೊಲ್ಲೆ51ನೇ ಹುಟ್ಟು ಹಬ್ಬನೇಸರಗಿ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ 53ನೇ ನೂತನ ಶಾಖೆಯ ಉದ್ಘಾಟನೆ

ನೇಸರಗಿ :ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಅವರ 51ನೇ ಹುಟ್ಟು ಹಬ್ಬದ ಪ್ರಯುಕ್ತ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ.,ಯಕ್ಸಂಬಾ. ಶಾಖೆ ನೇಸರಗಿ 53ನೇ ನೂತನ ಶಾಖೆಯ ಉದ್ಘಾಟನೆ ಹಾಗೂ ಪೂಜಾ ಸಮಾರಂಭವನ್ನು ಜಡಿಸಿದ್ದೇಶ್ವರ …

Read More »

ಯತ್ನಾಳ್‍ಗೆ ನಾರಾಯಣಗೌಡರ 2 ಸಾವಲು

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5ಕ್ಕೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಸಂಬಂಧಿಸಿದಂತೆ ‘ರೋಲ್‍ಕಾಲ್ ಹೋರಾಟಗಾರರು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮುಖ್ಯಮಂತ್ರಿಗಳು ಹೆದರಬೇಕಿಲ್ಲ. ವಿಜಯಪುರವನ್ನು ಯಾರು ಬಂದ್ ಮಾಡುತ್ತಾರೋ ನೋಡೋಣ’ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ, ಯತ್ನಾಳಗೆ ಎರಡು ಸವಾಲುಗಳನ್ನು ಹಾಕಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ‘ಶಾಸಕ ಬಸವನಗೌಡ …

Read More »