ಚಿಕ್ಕೋಡಿ : ಬೆಳಗಾವಿ ಡಿಸಿಸಿ ಬ್ಯಾಂಕ ಚುನಾವಣೆ ವಿಷಯದಲ್ಲಿ ಒಂದಾದಂತೆ ಜಿಲ್ಲೆಯ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಶಕ್ತಿ ಪ್ರದರ್ಶಿಸುವ ಮೂಲಕ ಚಿಕ್ಕೋಡಿ ಜಿಲ್ಲೆ ಮಾಡಿಸಲು ಮುಂದಾಗಬೇಕು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಜಿಲ್ಲೆಗಾಗಿ ಬಹಳ ದಿನಗಳಿಂದ ಹೋರಾಟ ನಡೆಯುತ್ತಿದೆ. ಆದ್ದರಿಂದ ಈ ಭಾಗದ ಜನರ ಹಿತದೃಷ್ಟಿಯಿಂದ ಚಿಕ್ಕೋಡಿ ಜಿಲ್ಲೆ ಮಾಡಬೇಕು. ಚಿಕ್ಕೋಡಿಗೆ ಸರಕಾರಿ …
Read More »ವೋಟ್ ಮಾಡಿ ಎಲ್ಲೆಂದರಲ್ಲಿ ಗ್ಲೌಸ್ ಬಿಸಾಕಿದ ಮತದಾರ
ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್ಆರ್ ನಗರದ ಉಪಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಪೀಣ್ಯ ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಎಲ್ಲೆಂದರಲ್ಲಿ ಬಿಸಾಕಿರುವುದು ಕಂಡು ಬಂದಿದೆ. ಹೌದು. ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಬಿಸಾಡಲಾಗಿದೆ. ಮತದಾನ ಮಾಡಿದ ಬಳಿಕ ಜನ ಎಲ್ಲೆಂದರಲ್ಲಿ ಹಾಕಿಹೋಗಿದ್ದಾರೆ. ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಒಂದು ಗ್ಲೌಸ್ ವಿತರಣೆ ಮಾಡಲಾಗುತ್ತಿದೆ. ಆದರೆ ಸಿಬ್ಬಂದಿ ಮತದಾರರಲ್ಲಿ ಜಾಗೃತಿ ಮೂಡಿಸಿಲ್ಲ. …
Read More »ಸಂಸದರ ಆದರ್ಶ ಗ್ರಾಮದ ಮಕ್ಕಳಿಗೆ ಶಾಲೆ ಕಟ್ಟಡನೇ ಇಲ್ಲ!
ಧಾರವಾಡ: ಸಂಸದರ ಆದರ್ಶ ಗ್ರಾಮಗಳು ಈಗಲೂ ಮೊದಲಿನಂತೆಯೇ ಇವೆ. ಅದಕ್ಕೆ ಕಾರಣ ಆ ಗ್ರಾಮ ದತ್ತು ಪಡೆದ ಸಂಸದರು ಅಭಿವೃದ್ಧಿ ಪಡಿಸದೇ ಇರುವುದು. ಹೌದು. ಧಾರವಾಡ ಜಿಲ್ಲೆಯ ಸಂಸದರ ಗ್ರಾಮದ ಸ್ಥಿತಿ ಅದೇ ರೀತಿಯಾಗಿದೆ. ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಹಾರೋಬೆಳವಡಿ ಹಾಗೂ ಕಬ್ಬೇನೂರ ಗ್ರಾಮಗಳನ್ನ ದತ್ತು ಪಡೆದಿದ್ದರು. ಕಬ್ಬೇನೂರ ಗ್ರಾಮದಲ್ಲಿ ಶಾಲೆ ಕಟ್ಟಡಕ್ಕೆ ಅಡಿಪಾಯ ಕೂಡ ಹಾಕಲಾಗಿತ್ತು. ಈ ಕಟ್ಟಡ ನಿರ್ಮಾಣ ಆಗಬಹುದು ಎಂದು ಎಲ್ಲರೂ ನೋಡುತ್ತಿದ್ದರೆ, ಅದು …
Read More »ಓರ್ವನ ಕೊಲೆಗೆ ನೂರು ಜನ ಬಂದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಮುಂಬೈ/ಪುಣೆ: ಓರ್ವನ ಕೊಲೆಗೆ ನೂರು ಜನ ಬಂದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ದುಷ್ಕರ್ಮಿಗಳು ಸಾಲು ಸಾಲು ಬೈಕುಗಳಲ್ಲಿ ಹೋಗುತ್ತಿರೋದನ್ನ ವೀಡಿಯೋದಲ್ಲಿ ಗಮನಿಸಬಹುದು. ಯುವಕನ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಮಹಾರಾಷ್ಟ್ರದ ಪುಣೆಯ ನೆಹರೂ ನಗರದಲ್ಲಿ ಶುಕ್ರವಾರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ. 35 ವರ್ಷದ ನೀಲೇಶ್ ಸುಭಾಷ್ ಜಾಧವ್ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸುಭಾಷ್ …
Read More »ಮನೆ ಬಳಿ ನಿಂತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ್ರು!
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರಗಿ ನದರದ ಕೈಲಾಶ್ ನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಲಿಂಗಪ್ಪ ಭೂಶೆಟ್ಟಿ(53) ಎಂದು ಗುರುತಿಸಲಾಗಿದೆ. ಆಳಂದ ತಾಲೂಕಿನ ಕಜಗಂಚಿ ಗ್ರಾಮದ ನಿವಾಸಿಯಾಗಿರುವ ಶಿವಲಿಂಗಪ್ಪ ಕಲಬುರಗಿ ನಗರದ ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಕಳೆದ ರಾತ್ರಿ ಮನೆ ಬಳಿ ನಿಂತಿದ್ದ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ …
Read More »ಕನ್ನಡಿಯಲ್ಲಿ ಬಿಂಬ ನೋಡಿ ಗುಂಡು ಹೊಡೆಯುತ್ತಾರೆ ಕೊಡಗಿನ ಮಹಿಳೆ
ಮಡಿಕೇರಿ: ವಿಶಿಷ್ಟ ಹಬ್ಬ ಆಚರಣೆಗಳ, ಉಡುಗೆ ತೊಡುಗೆ ಮತ್ತು ಸಂಪ್ರದಾಯಗಳಿಂದ ಕೊಡಗು ದೇಶದ ಗಮನ ಸೆಳೆದಿದೆ. ಇಲ್ಲಿ ಮಕ್ಕಳು ಹುಟ್ಟಿದರೆ ಗುಂಡು ಹಾರಿಸಿ ಸಂಭ್ರಮಿಸುತ್ತಾರೆ. ಅಂತ್ಯಸಂಸ್ಕಾರದ ವೇಳೆ ಗುಂಡು ಹಾರಿಸಿ ಶೋಕ ವ್ಯಕ್ತಪಡಿಸಲಾಗುತ್ತದೆ. ಇನ್ನು ಹಬ್ಬ ಹರಿದಿನಗಳೆಂದರೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗಳು ಸಾಮಾನ್ಯ. ಅದರೆ ಕೊಡಗಿನ ಮಹಿಳೆಯೊಬ್ಬರು ಕನ್ನಡಿಯಲ್ಲಿ ಬಿಂಬ ನೋಡಿ ಹಿಮ್ಮುಖವಾಗಿ ಕೋವಿಯಿಂದ ಶೂಟ್ ಮಾಡುವುದರಲ್ಲಿ ಪರಿಣಿತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಒಂಟಿಯಂಗಡಿ ಸಮೀಪದ ದೇವಣಗೇರಿಯ ನಿವಾಸಿ ಡೀನಾ …
Read More »ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು, ಪತ್ನಿ ಆತ್ಮಹತ್ಯೆ
ಚಿಕ್ಕಮಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು, ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರೆ, ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವಿನಿಂದ ಪಾರಾದ ಘಟನೆ ನಗರದ ಕೆಂಪನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು 23 ವರ್ಷದ ರಂಜಿತಾ ಎಂದು ಗುರುತಿಸಲಾಗಿದ್ದು, ವಿಷ ಸೇವಿಸಿದ್ದ ಪತಿ ಅರುಣ್ ಸಾವಿನಿಂದ ಪಾರಾಗಿದ್ದಾನೆ. ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಹೊಗರೆಹಳ್ಳಿಯ ರಂಜಿತಾಳನ್ನು ಮೂರು ವರ್ಷದ ಹಿಂದೆ ಚಿಕ್ಕಮಗಳೂರು ನಗರದ ಅರುಣ್ ವಿವಾಹವಾಗಿದ್ದ. ಮದುವೆ ಮುಂಚೆಯಿಂದಲೂ ಅರುಣ್ ಪರ ಸ್ತ್ರೀಯೊಂದಿಗೆ …
Read More »ಭೀಮಾ ತೀರದ ಹಂತಕ ಮಹಾದೇವ್ ಸಾಹುಕಾರ್ ಮೇಲೆ ನಡೆದ ಫೈರಿಂಗ್ ನಲ್ಲಿ ಬಾಬುರಾಯ ಎಂಬಾತ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.
ವಿಜಯಪುರ: ಭೀಮಾ ತೀರದ ಹಂತಕ ಮಹಾದೇವ್ ಸಾಹುಕಾರ್ ಮೇಲೆ ನಡೆದ ಫೈರಿಂಗ್ ನಲ್ಲಿ ಬಾಬುರಾಯ ಎಂಬಾತ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಇಂದು ಮಧ್ಯಾನ್ಹದ ವೇಳೆ ಚಡಚಣ ತಾಲೂಕಿನ ಕೊರೂರ್ ಬಳಿ ಮಹಾದೇವ್ ಕಾರಿಗೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು 3-4 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಮಹಾದೇವ್ ಸಾಹುಕಾರ್ ಜತೆಗಿದ್ದ ಬಾಬುರಾಯ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಗುಂಡಿನ ದಾಳಿಯಲ್ಲಿ ತೀವ್ರ ಗಾಯಗೊಂಡಿರುವ ಮಹಾದೇವ್ ಸೇರಿ ಮೂವರನ್ನು …
Read More »ಗಡಿ ವಿವಾದ ವಿಚಾರವಾಗಿ ಕರ್ನಾಟಕದೊಂದಿಗೆ ಚರ್ಚಿಸುವಂತೆ ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಿ
ಮುಂಬೈ: ಗಡಿ ವಿವಾದ ವಿಚಾರವಾಗಿ ಕರ್ನಾಟಕದೊಂದಿಗೆ ಚರ್ಚಿಸುವಂತೆ ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಿಸಿದೆ. ಶಿವಸೇನೆ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಗಡಿ ವಿಚಾರ ರಾಜ್ಯಪಾಲರು ಕರ್ನಾಟಕದೊಂದಿಗೆ ಚರ್ಚಿಸುವಂತೆ ಬರೆದಿದ್ದು, ಡಿಸಿಎಂ ಲಕ್ಷ್ಮಣ ಸವದಿ ಅವರ ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಹೇಳಿಕೆ ಪ್ರಸ್ತಾಪಿಸಿದೆ. ಮರಾಠಿ ಭಾಷಿಕರ ಮೇಲೆ ಈ ಭಾಗದಲ್ಲಿ ಕಳೆದ 60 ವರ್ಷಗಳಿಂದ ದೌರ್ಜನ್ಯ ನಡೆಯುತ್ತಿದೆ. ಕರ್ನಾಟಕ ಇದನ್ನು ನಿಭಾಯಿಸುತ್ತಿರುವ ಕ್ರಮ ಈ …
Read More »ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ಕಳೆದ ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು, ತಜ್ಞರೊಂದಿಗೆ ಈ ಕುರಿತು ಸಭೆ ನಡೆಸಲು ತಯಾರಿ ನಡೆಸಿದ್ದಾರೆ. ನವೆಂಬರ್ 4, 5, 6 ನೇ ದಿನಾಂಕದಂದು ಸಭೆ ನಡೆಸಲಿದ್ದಾರೆ. ಸತತ ಮೂರು ದಿನಗಳು ಸಭೆ ನಡೆಸಿ, ಶಾಲೆ ಆರಂಭದ ಬಗ್ಗೆ ಚರ್ಚಿಸಿದ ಬಳಿಕ ಶಾಲೆಗಳನ್ನು …
Read More »