Breaking News

Uncategorized

ರಕ್ಷಣೆಯಲ್ಲಿ ಕರ್ತವ್ಯ ವಹಿಸಿದ್ದ ಧೀರ Rambo ಹೃದಯಾಘಾತಕ್ಕೆ ಬಲಿ

ಕೊಡಗು: ಜಿಲ್ಲಾ ಪೊಲೀಸ್ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಱಂಬೋ ಎಂಬ ಶ್ವಾನ ಕೊನೆಯುಸಿರೆಳೆದಿದೆ. 7 ವರ್ಷದ ಱಂಬೋ ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕರ್ತವ್ಯಕ್ಕೆ ಎಂದು ತೆರಳಿದ್ದ ಶ್ವಾನ ಅಲ್ಲಿನ ತಾಪ ತಾಳಲಾರದೆ ನಿನ್ನೆ ರಾತ್ರಿ ಹೃದಯಾಘಾತವಾಗಿ ಸಾವನ್ನಪ್ಪಿದೆ. ಏಳು ವರ್ಷಗಳಿಂದ ಬಾಂಬ್ ಪತ್ತೆ ದಳದಲ್ಲಿ ಸತತವಾಗಿ ಸೇವೆ ಸಲ್ಲಿಸಿದ್ದ ನೆಚ್ಚಿನ ಪೊಲೀಸ್​ ಶ್ವಾನಕ್ಕೆ ಜಿಲ್ಲಾ ಪೊಲೀಸರ ವತಿಯಿಂದ ಗೌರವಪೂರ್ಣ ಅಂತಿಮ ವಿದಾಯ …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ…..

ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು.   ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ ರೀಯಾಜ …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ.

ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು.     ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ …

Read More »

ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹತ್ರಾಸ್ ಹತ್ಯಾಚಾರ ಖಂಡಿಸಿ ಇಂದು ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.   ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಹತ್ರಾಸ್ ಸಂತ್ರಸ್ತೆಗೆ ನ್ಯಾಯ ನೀಡಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆರೋಪಿ ಪರ ನಿಂತ ದುಷ್ಠರ ವಿರದ್ಧ ತನಿಖೆ ನಡೆಸಿ ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ …

Read More »

ಮಾಜಿ ಸೈನಿಕರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಮನವಿ….

ಗೋಕಾಕ : ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು.   ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ.  58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು …

Read More »

ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲು

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಚಿಗಡೊಳ್ಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್‌ ಬಳಿ ನಡೆದಿದೆ. ನೀರುಪಾಲಾದ ಯುವಕನನ್ನು ಮೆಳವಂಕಿಯ ರುದ್ರಪ್ಪ ವಕ್ಕುಂದ(19) ಎಂದು ಗುರುತಿಸಲಾಗಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬೀಡು ಬಿಟ್ಟಿರುವ NDRF ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.  

Read More »

ಪ್ರೀತಿ ಎಂಬ ಮಾಯೆಯಲ್ಲಿ.. ಪ್ರಿಯಕರನ ಜೊತೆಗೂಡಿ ಗಂಡನನ್ನೇ ಕೊಲೆಗೈದ ಪತ್ನಿ!

ಚಾಮರಾಜನಗರ: ಪ್ರೀತಿ ಅನ್ನೋದು ಮಾಯೆ. ಪ್ರೀತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರೇಮಿಗಳು ಯಾವ ಮಟ್ಟಕ್ಕಾದ್ರು ಇಳಿತಾರೆ ಅನ್ನುವುದಕ್ಕೇ ಈ ಘಟನೆಯೇ ಸಾಕ್ಷಿ. ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆಗೈದ ಭೀಕರ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಘವಪುರ ಗ್ರಾಮದಲ್ಲಿ ನಡೆದಿದೆ. ನಾಗರಾಜು ನಾಯಕ್ ಹತ್ಯೆಯಾದ ವ್ಯಕ್ತಿ. ರಾಘವಪುರ ಗ್ರಾಮದ ನಿವಾಸಿ ನಾಗರಾಜು ನಾಯಕ್ ತೊಂಡವಾಡಿ ಗ್ರಾಮದ ನಿವಾಸಿ ಪದ್ಮ ಎಂಬ ಯುವತಿಯನ್ನು ಮದುವೆಯಾಗಿ ಸಂಸಾರ ನಡೆಸುತ್ತಿದ್ದರು.   ಆದರೆ ಪದ್ಮಳಿಗೆ ಮಣಿಕಂಠ ಎಂಬುವವನ …

Read More »

ಜಾಂಬೋಟಿ,ಕಣಕುಂಬಿ ಬಳಿ ಹುಲಿ…….

ಬೆಳಗಾವಿ ಜಿಲ್ಲೆಯ ಜಾಂಬೋಟಿ,ಕಣಕುಂಬಿ ಬಳಿ ಹುಲಿ ಓಡಾಡುತ್ತಿದೆ,ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜಾಂಬೋಟಿ ಕಣಕುಂಬಿ ಪರಿಸರದಲ್ಲಿ ಹುಲಿ ಓಡಾಡುವ ವಿಡಿಯೋ ಫೇಸ್ ಬುಕ್ ವ್ಯಾಟ್ಸಪ್ ಗಳಲ್ಲಿ ಫುಲ್ ವೈರಲ್ ಆಗಿದೆ. ಈ ವಿಡಿಯೋ ನಿಜವಾಗಿಯೂ ಜಾಂಬೋಟಿ,ಮತ್ತು ಕಣಕುಂಬಿ ಬಳಿ ಸೆರೆಹಿಡಿಯಲಾಗಿದೆಯಾ ? ಎನ್ನುವದು ದೃಡವಾಗಿಲ್ಲ. ಕೆಲವು ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ನರಭಕ್ಷಕ ಹುಲಿಯೊಂದು ಹಕವಾರು ಜನರನ್ನು ಭೇಟೆಯಾಡಿತ್ತು . ಈಗ ಇದೇ ಪರಿಸರದಲ್ಲಿ ಹುಲಿ ಓಡಾಡುತ್ತಿದೆ …

Read More »

8 ತಾಸಿನ ದಾರಿಯನ್ನು 3 ಗಂಟೆಯಲ್ಲಿ ಕ್ರಮಿಸಿದ ಅಂಬುಲೆನ್ಸ್ ಚಾಲಕನಿಗೆ ಮೆಚ್ಚುಗೆ

ಚಿಕ್ಕಮಗಳೂರು: ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬುಲೆನ್ಸ್ ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟ ಕಾಫಿನಾಡ ಪೊಲೀಸರಿಗೆ ಚಿಕ್ಕಮಗಳೂರು ಜನ ಶ್ಲಾಘಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಎರಡು ತಿಂಗಳ ಮಗುವಿಗೆ ತುರ್ತಾಗಿ ಹೃದಯ ಸಂಬಂಧಿ ಚಿಕಿತ್ಸೆ ನೀಡಬೇಕಿತ್ತು. ಆದರೆ ಬಡ ಕುಟುಂಬದ ಮಗುವಿನ ಪೋಷಕರು ಆಸ್ಪತ್ರೆಯಲ್ಲಿನ ಅಂಬುಲೆನ್ಸ್ ಹಣ ಹೆಚ್ಚಾಗಿದ್ದರಿಂದ ಟ್ರಸ್ಟ್ ಮೂಲಕ ಚಿಕ್ಕಮಗಳೂರಿನ ಅಂಬುಲೆನ್ಸ್ ಗೆ ಸಂಪರ್ಕಿಸಿದ್ದರು. ಕೂಡಲೇ ಶಿವಮೊಗ್ಗಕ್ಕೆ ಹೋಗಿ ಮಗುವನ್ನು ಕರೆದುಕೊಂಡು ಹೊರಟ ಅಂಬುಲೆನ್ಸ್ ಚಾಲಕ …

Read More »