ಚಿಕ್ಕಮಗಳೂರು: ಕರ್ತವ್ಯ ಲೋಪ ಆರೋಪದಡಿ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಏಳು ಜನ ಪೇದೆಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನ ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಆರೋದಡಿಯೇ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ …
Read More »ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ
ಕೊಪ್ಪಳ: ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ಯಲ್ಲಪ್ಪ ಪತ್ನಿ ರೇಣುಕಾ (32)ಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪತಿ ಮತ್ತು ಪತ್ನಿ ರೇಣುಕಾ ಒಳಜಗಳವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಕೆಲವು ತಿಂಗಳ ಹಿಂದೆ ಪತಿ-ಪತ್ನಿ ಇಬ್ಬರೂ ಜಗಳವಾಡಿಕೊಂಡಿದ್ದರು. ಬಳಿಕ ಯಲ್ಲಪ್ಪನ ಕಿರಿಕಿರಿಗೆ ಬೇಸತ್ತು ರೇಣುಕಾ ತವರು ಮನೆ …
Read More »ಭಾರತದಲ್ಲಿ ಕೊರೊನಾ ವೈರಸ್ ಸೃಷ್ಟಿಯಾಗಿದೆ ಚೀನಾದ ಮೊಂಡುವಾದ
ಬೀಜಿಂಗ್: ಇಡೀ ವಿಶ್ವಕ್ಕೆ ಕೊರೊನಾ ಹಬ್ಬಿಸಿ, ಸುಳ್ಳು ಮಾಹಿತಿಗಳನ್ನು ನೀಡಿದ್ದ ಚೀನಾ ಈಗ ಕೊರೊನಾ ವಿಚಾರದಲ್ಲಿ ಅತಿ ದೊಡ್ಡ ಸುಳ್ಳು ಹೇಳಿ ನಗೆಪಾಟಲಿಗೆ ಗುರಿಯಾಗಿದೆ. ಕೊರೊನಾ ವೈರಸ್ ಚೀನಾದಲ್ಲಿ ಸೃಷ್ಟಿಯಾಗಿಲ್ಲ. ಈ ವೈರಸ್ನ ಮೂಲ ಭಾರತ ಎಂದು ಹೇಳಿ ತನ್ನ ಮೇಲೆ ಬಂದಿದ್ದ ಕಳಂಕವನ್ನು ತೊಳೆಯಲು ಮತ್ತೊಂದು ಸುಳ್ಳು ಹೇಳಿದೆ. 2019ರ ಬೇಸಿಗೆಯಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಅಶುದ್ಧ ನೀರಿನ ಮೂಲಕ ಮೊದಲು ವೈರಸ್ ಹರಡಿದೆ. ಈ ವೈರಸ್ ಹೇಗೋ ವುಹಾನ್ …
Read More »ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್ವೈ ವಿರುದ್ಧ ಆರೋಪ
ಬೆಂಗಳೂರು: ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಿ ಎಂದು ಕೇಳುವುದರಲ್ಲಿ ತಪ್ಪಿಲ್ಲ. ಸಂವಿಧಾನದ 334ನೇ ವಿಧಿಯಲ್ಲೇ ಇದನ್ನು ತಿಳಿಸಲಾಗಿದೆ. ಆದರೆ, ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್ವೈ ವಿರುದ್ಧ ಆರೋಪ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ ವರದಿ ನೀಡಬೇಕು. ಪಟ್ಟಿಗೆ ಸೇರಿಸುವ, ರದ್ದು …
Read More »ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ನಿರ್ವಹಿಸಿದ ಕಾರ್ಯಕ್ಕೆ ಸರ್ಕಾರದಿಂದ SMART PHONE
ರಾಯಬಾಗ: ‘ಕೊರೊನಾ ಸಂಕಷ್ಟದಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ನಿರ್ವಹಿಸಿದ ಕಾರ್ಯಕ್ಕೆ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿ ಹೆಚ್ಚಿನ ಜವಾಬ್ದಾರಿ ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕೇಂದ್ರದ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನು ಪ್ರತಿ ದಿನ ಕಳುಹಿಸಲು ಸರ್ಕಾರದಿಂದ ಸ್ಮಾರ್ಟ್ ಫೆÇೀನ್ಗಳನ್ನು ವಿತರಿಸಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ಮಾರ್ಟ್ ಫೆÇೀನ್ಗಳನ್ನು ಕಾರ್ಯಕರ್ತೆಯರಿಗೆ ವಿತರಿಸಿ ಅವರು ಮಾತನಾಡಿದರು. ಶ್ರೀದೇವಿ …
Read More »ಡಿಕೆಶಿ ಬಳಿ ವೀಡಿಯೋಗಳಿದ್ದರೆ ಕೊಡಲಿ ತನಿಖೆ ಮಾಡುತ್ತೇವೆ: ಬೊಮ್ಮಾಯಿ
ರಾಯಚೂರು: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಯಚೂರಿನಲ್ಲಿ ಹೇಳಿದ್ದಾರೆ. ರಾಯಚೂರು ಪ್ರವಾಸದಲ್ಲಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಂತೋಷ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಒಂದೆರಡು ದಿನದಲ್ಲಿ ಸರಿಹೋಗಬಹುದು. ಈಗಾಗಲೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ತನಿಖೆ ಮಾಡಲಾಗುವುದು ಎಂದರು. ಎಂಎಲ್ಸಿ ಹಾಗೂ ಮಿನಿಸ್ಟರ್ ವೀಡಿಯೋ ವಿಚಾರದಲ್ಲಿ ಒತ್ತಡ ಹಿನ್ನೆಲೆ ಆತ್ಮಹತ್ಯೆಗೆ …
Read More »B.S.Y. ಭೇಟಿ ಮಾಡಿದ ರಮೇಶ್ ಜಾರಕಿಹೊಳಿ, ತಮ್ಮದೇ ಮಿತ್ರಮಂಡಳಿ ವಿರುದ್ಧ ಸಾಹುಕಾರ್ ಗರಂ..!
ಬೆಂಗಳೂರು : ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ಇಂದು ನವ ದುರ್ಗಾ ಪೂಜೆ ಮತ್ತು ಹೋಮದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ. ವಾರಕ್ಕೆರಡು ಬಾರಿಯಂತೆ ನವದೆಹಲಿಯ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ರಮೇಶ್ ಜಾರಕಿಹೊಳಿ, ರಾಜ್ಯ ರಾಜಕೀಯದ ಸಂದಿಗ್ಧ ಪರಿಸ್ಥಿತಿಯಲ್ಲಿ ದೇವರ ಮೊರೆ ಹೋಗಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದ ಅಣೆಕಟ್ಟೆಗಳ …
Read More »ಎಂಎಲ್ಸಿ ಮತ್ತು ಮಂತ್ರಿ ಇಬ್ಬರೂ ಸೇರಿ ಸಿಎಂ ಹಾಗೂ ಸಂತೋμïಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಕೇಳಿದ್ದೆ.: ಡಿ.ಕೆ.ಶಿವಕುಮಾರ
ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ರಹಸ್ಯ ವಿಡಿಯೋ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಕಾರವಾರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಯಾವುದೋ ಒಂದು ವೈಯಕ್ತಿಕ ವಿಡಿಯೋ ಎತ್ತಿಕೊಂಡು ಹೋಗಿ, ಎಂಎಲ್ಸಿಗೆ ಹಾಗೂ ಸಚಿವರಿಗೆ ಕೊಟ್ಟ ಮಾಹಿತಿ ಎರಡು ಮೂರು ತಿಂಗಳ ಹಿಂದೇ ಇತ್ತು. ಎಂಎಲ್ಸಿ ಮತ್ತು ಮಂತ್ರಿ ಇಬ್ಬರೂ ಸೇರಿ ಸಿಎಂ ಹಾಗೂ ಸಂತೋμïಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು …
Read More »ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್ಲಾಕ್ 6 ಮಾರ್ಗಸೂಚಿ
ಬೆಂಗಳೂರು,ನ.28- ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್ಲಾಕ್ 6 ಮಾರ್ಗಸೂಚಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಹೊಸ ಮಾರ್ಗಸೂಚಿ ಡಿಸೆಂಬರ್ 31ರವರೆಗೆ ಜಾರಿಯಲ್ಲಿರುತ್ತದೆ. ಮಾರ್ಗಸೂಚಿಯಲ್ಲಿ ಕೊರೊನಾ ಹಿನ್ನೆಲೆ ಮುಖ್ಯವಾಗಿ ಕಣ್ಗಾವಲು, ನಿಯಂತ್ರಣ ಮತ್ತು ಕಟ್ಟುನಿಟ್ಟಾದ ಪಾಲನೆಯನ್ನು ಒಳಗೊಂಡ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವುದು, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕೋವಿಡ್-19 ಹರಡುವುದನ್ನು …
Read More »ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಚಳಿಯೊಂದಿಗೆ ಜಿಟಿ ಜಿಟಿ ಮಳೆ
ಬೆಳಗಾವಿ : ನಿವಾರ್ ಚಂಡಮಾರುತ ಪರಿಣಾಮದಿಂದ ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರ ಮತ್ತು ಸಾಧಾರಣ ಪ್ರಮಾಣದ ಮಳೆಯಾಗಿತ್ತಿದೆ. ಬೆಳಗಾವಿಯಲ್ಲೂ ನಿವಾರ್ ತನ್ನ ಪ್ರಭಾವ ಬೀರಿದ್ದು, ಹಲವೆಡೆ ಬೆಳಿಗ್ಗೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಮೊಡ ಮುಸುಕಿದ ವಾತಾವರಣ, ಕೊರಿಯುವ ಚಳಿಗೆ ಜನ ಹೈರಾಣಾಗಿದ್ದಾರೆ. ಜೊತೆಗೆ ತುಂತುರು ಮಳೆ ಸೇರಿ ಜನ ಮನೆಗಳಿಂದ ಹೊರ ಬರದಂತೆ ಮಾಡಿದೆ. ಮುಂಜಾನೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೂ ಮೋಡ ಕವಿದ …
Read More »
Laxmi News 24×7