ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಕೆಎಂಎಫ್ ರೈತರ ಹಾಗೂ ಗ್ರಾಹಕರ ಅಭ್ಯುದಯಕ್ಕಾಗಿ ನಿರಂತರ ಸೇವೆ ಮಾಡಿದೆ. ಸಂಕಷ್ಟದ ಕಾಲದಲ್ಲೂ ಕೆಎಂಎಫ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 8 ಕೋಟಿ ರೂ.ಗಳ ದೇಣಿಗೆ ನೀಡಿದೆ ( ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ) ಗೋಕಾಕದಲ್ಲಿ ನಂದಿನಿ ಎಕ್ಸ್ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ . ಗೋಕಾಕ : .ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ …
Read More »2021ರ ಆರಂಭದಲ್ಲೇ ರಾಜ್ಯಕ್ಕೆ ಸಿಗಲಿದೆ ಲಸಿಕೆ: ಸುಧಾಕರ್
ಬೆಂಗಳೂರು: 2021 ರ ಆರಂಭದಲ್ಲೇ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್ ಫರ್ಡ್ …
Read More »ಮುನಿರತ್ನ, ಭೈರತಿ ಬಸವರಾಜ್ ಹಾಗೂ ಸೋಮಶೇಖರ್ ಮಾನಗೆಟ್ಟವರು,:ಸಿದ್ದರಾಮಯ್ಯ
ಬೆಂಗಳೂರು: ಮುನಿರತ್ನ, ಭೈರತಿ ಬಸವರಾಜ್ ಹಾಗೂ ಸೋಮಶೇಖರ್ ಮಾನಗೆಟ್ಟವರು, ಲಜ್ಜೆಗೆಟ್ಟವರು ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜರಾಜೇಶ್ವರಿ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಮುನಿರತ್ನ ರಾಜಕೀಯದಲ್ಲಿರಲು ನಾಲಾಯಕ್. ಮುನಿರತ್ನ ಕ್ಷೇತ್ರ ಅಭಿವೃದ್ಧಿ ಮಾಡಿದ್ದು ಯಾರು ಕೊಟ್ಟ ಹಣದಿಂದ..? ನಾನು ಸಿಎಂ ಆಗಿದ್ದಾಗ ಕೊಟ್ಟ ಹಣದಿಂದ.ಇದೊಂದೇ ಕ್ಷೇತ್ರಕ್ಕೆ ನಾನು ಎರಡು ಸಾವಿರ ಕೋಟಿ ರೂಪಾಯಿ ಕೊಟ್ಟಿದ್ದೇನೆ. ಈಗ ನಮಗೆಲ್ಲ …
Read More »ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್ ನಾಯ್ಕ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್ ನಾಯ್ಕ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು …
Read More »ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ.
ಮುಂಬೈ: ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗೃಹಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಅವುಗಳು ಸಹ ಕದಿಯಲು ಯೋಗ್ಯವೆಂಬಂತೆ ಭಾಸವಾಗುತ್ತಿದೆ. ಅಲ್ಲಿಗೂ ಸೈಕಲ್ ಗ್ಯಾಪ್ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ! ಅಂತೆಯೇ, 100 ರೂಪಾಯಿಯ ಗಡಿ ಮುಟ್ಟಿರುವುದರಿಂದ ಈರುಳ್ಳಿ ಸಹ ಕದಿಯಲು ಸೂಕ್ತವಾದ, ಅತ್ಯಮೂಲ್ಯ ವಸ್ತುವಾಗಿ ಮಾರ್ಪಟ್ಟಂತಿದೆ. ಹೌದು, ಮಹಾರಾಷ್ಟ್ರದ …
Read More »ವಾಣಿಜ್ಯ ನಗರಿಯಲ್ಲಿ ಕೆಲವೇ ದಿನ ಸುರಿದ ಮಳೆಗೆ ರಸ್ತೆಗಳೆಲ್ಲಾ ಯಮಪುರಿಯ ದಾರಿಗಳಾಗಿವೆ.
ಹುಬ್ಬಳ್ಳಿ: ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆ ಸಾಕಷ್ಟು ಅನಾಹುತಗಳನ್ನು ಮಾಡಿದೆ. ಮಳೆರಾಯನ ಆರ್ಭಟಕ್ಕೆ ಸಾವಿರಾರು ಮನೆಗಳು ನೆಲಸಮವಾಗಿದ್ರೆ ರೈತರ ಬೆಳೆಗಳು ಮಣ್ಣುಪಾಲಾಗಿವೆ. ಆದರೆ ವಾಣಿಜ್ಯ ನಗರಿಯಲ್ಲಿ ಕೆಲವೇ ದಿನ ಸುರಿದ ಮಳೆಗೆ ರಸ್ತೆಗಳೆಲ್ಲಾ ಯಮಪುರಿಯ ದಾರಿಗಳಾಗಿವೆ. ಮೊದಲೇ ಹುಬ್ಬಳ್ಳಿ ಧಾರವಾಡದಲ್ಲಿ ರಸ್ತೆಗಳು ತಗ್ಗು ಗುಂಡಿಗಳಿಂದ ತುಂಬಿ ಹೋಗಿವೆ. ಇದೀಗ ಕಳೆದೊಂದು ವಾರದಿಂದ ಸುರಿದ ಮಹಾಮಳೆಗೆ ಮಹಾನಗರದಲ್ಲಿನ ರಸ್ತೆಗಳು ಅಕ್ಷರಶಃ ಆಳವಾದ ಗುಂಡಿ ಬಿದ್ದು ಗಬ್ಬೆದ್ದಿವೆ. ರಸ್ತೆಯಲ್ಲಿ ಹೊಂಡವೋ, …
Read More »ಟೀಂ ಇಂಡಿಯಾ ಕ್ರಿಕೆಟಿಗರಿಗೆ ಫಿಟ್ನೆಸ್ ತುಂಬಾ ಮುಖ್ಯ
ಮುಂಬೈ : ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಸದ್ಯದಲ್ಲೇ ಪ್ರಕಟವಾಗಲಿದೆ. ಆದರೆ ಇದಕ್ಕೂ ಮೊದಲು ಫಿಟ್ನೆಸ್ ತರಬೇತುದಾರರು ರಿಷಬ್ ಪಂತ್ ಅತಿಯಾದ ತೂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅವರು ತೂಕ ಕಡಿಮೆ ಮಾಡಿಕೊಂಡು ಫಿಟ್ ಆಗದ ಹೊರತು ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ. ಅವರು ಅತೀ ತೂಕ ಹೊಂದಿದ್ದಾರೆ ಎಂಬುದು ಟ್ರೈನರ್ ಗಳ ದೂರು. ಇದನ್ನು ಸರಿಪಡಿಸದೇ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು …
Read More »ಯಮನಕಮರಡಿ ವ್ಯಾಪ್ತಿಯ ಕುರಿಹಾಳ ಗ್ರಾಮದಲ್ಲಿ ಹೈಟೆಕ್ ಎಲ್ ಇಡಿ ಬೀದಿ ದೀಪಗಳನ್ನು ಉದ್ಘಾಟಿಸಲಾಯಿತು.
ಬೆಳಗಾವಿ: ಯಮನಕಮರಡಿ ವ್ಯಾಪ್ತಿಯ ಕುರಿಹಾಳ ಗ್ರಾಮದಲ್ಲಿ ಹೈಟೆಕ್ ಎಲ್ ಇಡಿ ಬೀದಿ ದೀಪಗಳನ್ನು ಉದ್ಘಾಟಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಅನುದಾನದಲ್ಲಿ ಟಿಎಸ್ ಪಿ ಯೋಜನೆಯಡಿ ನಿರ್ಮಾಣಮಾಡಲಾದ ಬೀದಿ ದೀಪಗಳನ್ನು ಶಾಸಕರ ಆದೇಶದ ಮೇರೆಗೆ ಗ್ರಾಮದ ಮುಖಂಡರು, ಶಾಸಕರ ಆಪ್ತ ಸಹಾಯಕ ಮಲಗೌಡಾ ಪಾಟೀಲ್ ಚಾಲನೆ ನೀಡಿದರು. ನಂತರ ಗ್ರಾಮದ ಸಮುದಾಯ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಕ್ಕೂ ಹೆಚ್ಚು ಖರ್ಚಿ ಹಾಗೂ ಸೌಂಡ್ …
Read More »ನಿನ್ನೆ ರಾತ್ರಿ ಬೆಳಗಾವಿ ಮಹಾನಗರದ ಗ್ಯಾಂಗ್ ವಾಡಿ ಪ್ರದೇಶದಲ್ಲಿ ನಡೆದ ಭಯನಾಕ ಮರ್ಡರ್
ಬೆಳಗಾವಿ- ನಿನ್ನೆ ರಾತ್ರಿ ಬೆಳಗಾವಿ ಮಹಾನಗರದ ಗ್ಯಾಂಗ್ ವಾಡಿ ಪ್ರದೇಶದಲ್ಲಿ ನಡೆದ ಭಯನಾಕ ಮರ್ಡರ್ ಹಿಂದೆ,ಹಳೆಯ ವೈಷಮ್ಯ,ಸೇಡು ಎಲ್ಲವೂ ಅಡಗಿದೆ. ನಿನ್ನೆ ಮದ್ಯರಾತ್ರಿ ಬೆಳಗಾವಿಯಲ್ಲಿ ಶಹಬಾಜ್ ಪಠಾಣ್,ಉರ್ಫ ಶಹಬಾಜ್ ರೌಡಿ ಎಂಬಾತನ ಕೊಲೆ ಮಾಡಲಾಗಿತ್ರು,ಈ ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂಬುದು ಗೊತ್ತಾಗಿದೆ, ಬೈಕ್ ಮೇಲೆ ಸಾಗುವಾಗ ಸಿಡಿದ ರಾಡಿಯಿಂದ ಆರಂಭವಾದ ಈ ಜಗಳ ನಿನ್ನೆ ಮಿಡ್ ನೈಟ್ ಕೊನೆಯಲ್ಲಿ ಅಂತ್ಯವಾಗಿದೆ. ಮುತ್ಯಾನಟ್ಟಿಯ ಯುವಕನೊಬ್ಬ ಬೈಕ್ ಮೇಲೆ ಹೋಗುವಾಗ ಶಹಬಾಜ್ …
Read More »ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ: ಮುಖ್ಯ ಮಂತ್ರಿ ಯಡ್ಡಿಯೂರಪ್ಪ
ಬೆಂಗಳೂರು : ಉಪ ಚುನಾವಣೆಯಲ್ಲಿ ನಾನೂ ಎಲ್ಲಿಯೂ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ನಾನು ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಆದರೆ ಇದೇ ಅ. 30 ರಂದು ಶಿರಾದಲ್ಲಿ ಒಂದು ಪ್ರಚಾರ ಮಾಡಿ ಬರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮಾಸ್ಕ್ ಧರಿಸಿ, ಸಾಮಾಜಿಕ …
Read More »