Breaking News

Uncategorized

ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗಾಗಿ ಗಲಾಟೆ- ಎಸಿ, ಡಿವೈಎಸ್‍ಪಿ ಕಾರು ಜಖಂ

ಗದಗ: ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಪ್ರತಿಷ್ಠೆಗಾಗಿ 2 ಸಮುದಾಯದ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಜಾಗದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಹಾಲುಮತ ಕುರುಬ ಸಮಾಜದವರು. ಅದೇ ಜಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಪಂಚಮಸಾಲಿ ಸಮುದಾಯವರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಕಳೆದ …

Read More »

ನಟ ಶ್ರೀ ಮುರಳಿಅಮ್ಮನಿಗೆ ನೀಡಿದ ಗಿಫ್ಟ್ ಶೇರ್ ಮಾಡಿಕೊಂಡಿದ್ದಾರೆ.

ಬೆಂಗಳೂರು: ನಟ ಶ್ರೀ ಮುರಳಿ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಸಿನಿಮಾ ಹಾಗೂ ವೈಯಕ್ತಿಕ ಜೀವನದ ಕುರಿತು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅಮ್ಮನಿಗೆ ಗಿಫ್ಟ್ ನೀಡಿದ ವಿಚಾರವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಅಮ್ಮನಿಗೆ ಗಿಫ್ಟ್ ನೀಡಿರುವ ಕುರಿತು ಶ್ರೀ ಮುರುಳಿ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಸಣ್ಣ ಅಹಂ ಭಾವವಿತ್ತು. ಹೀಗಾಗಿ ಇದನ್ನು ಕ್ಲಿಯರ್ ಮಾಡುತ್ತಿದ್ದೇನೆ. ನಮ್ಮ ಅಮ್ಮ ಹೊಸ ಫೋನ್ ಕೇಳಿರಲಿಲ್ಲ. ಅವರು ದೊಡ್ಡ ಡಿಮ್ಯಾಂಡ್ ಇಟ್ಟಿದ್ದರಂತೆ. ಹೀಗಾಗಿ ಹಳೆ …

Read More »

ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ,ಕರಾಳ ದಿನಕ್ಕೆ ಅವಕಾಶವಿಲ್ಲ

ಬೆಳಗಾವಿ – : ಕೋವಿಡ್ -19 ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ರಾಜ್ಯೋತ್ಸವದಲ್ಲಿ ಪೋಲಿಸ್ ಪರೇಡ್ ಗೆ ಮಾತ್ರ ಅವಕಾಶವಿದ್ದು, ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಅ.17) ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಸಿ.ಪಿ.ಎಡ್ ಮೈದಾನದಲ್ಲಿ ತಾಯಿ …

Read More »

ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ.

ಮರಳುಗಾಡಿನ ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ. ದುಬೈನಲ್ಲಿಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸ್ತಿರೋ ಕೊಹ್ಲಿ ಪಡೆ, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಈ ಸೀಸನ್​ನಲ್ಲಿ ಅಬುಧಾಬಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ನಡೆದ ಪಂದ್ಯದಲ್ಲಿ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವು ಇಂದಿನ ಪಂದ್ಯದಲ್ಲಿ ಮತ್ತೆ ರಾಯಲ್ಸ್ ಮಣಿಸೋಕೆ ಆರ್​ಸಿಬಿಗೆ ಆತ್ಮವಿಶ್ವಾಸವನ್ನ ಹೆಚ್ಚಿಸಿದೆ. ಈ ಸೀಸನ್​ನಲ್ಲಿ …

Read More »

ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆಯವರ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಅವರು ಶುಭಕೋರಿದ್ದಾರೆ.

ಬೆಂಗಳೂರು: ಭಾರತ ಕ್ರಿಕೆಟ್ ಕಂಡ ಅದ್ಭುತ ನಾಯಕ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆಯವರ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಅವರು ಶುಭಕೋರಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ ಪಾಕಿಸ್ತಾನದ ವಿರುದ್ಧ 10 ವಿಕೆಟ್ ಪಡೆದು ಮಿಂಚಿದ್ದ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆಯವರು ಇಂದು 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಸದ್ಯ ಐಪಿಎಲ್ ನಿಮಿತ್ತ ಯುಎಇಯಲ್ಲಿರುವ ಕುಂಬ್ಳೆಯವರಿಗೆ ಸಾವಿರಾರು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ. ಅಂತೆಯೇ ಟ್ವಿಟ್ಟರ್ ಮೂಲಕ ಶುಭಕೋರಿರುವ …

Read More »

-ದೇಶಾದ್ಯಂತ ನವರಾತ್ರಿ ಸಡಗರ ಸಂಭ್ರಮನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು, ಅ.17-ದೇಶಾದ್ಯಂತ ನವರಾತ್ರಿ ಸಡಗರ ಸಂಭ್ರಮ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ, ಮಹಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ, ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ನಾಯಕರಾದ ರಾಹುಲ್‍ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿಂದಂತೆ ವಿವಿಧ ಪಕ್ಷಗಳ ಧುರೀಣರು ದೇಶದ ಜನತೆಗೆ ಶುಭ ಕೋರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, …

Read More »

‘ಚಿರು ನನ್ನ ಮಗುವಾಗಿ ಯಾವಾಗ ಬರಬೇಕು ಅಂತಾರೋ ಆವಾಗ ಬರಲಿ’

ಚಿರು ಸರ್ಜಾ ಇಲ್ಲದ ಮೊದಲ ಹುಟ್ಟುಹಬ್ಬಕ್ಕೆ ಇಡೀ ಅಭಿಮಾನಿ ಬಳಗ ಕೊರಗುತ್ತಿದೆ. ಆದರೂ ಎಲ್ಲೆಡೆ ಚಿರುಗಾಗಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಒಂದೆಡೆ ಚಿರು ಹುಟ್ಟುಹಬ್ಬವಾದ್ರೆ, ಇನ್ನೊಂದೆಡೆ ಇಂದು ಚಿರು ಮತ್ತೆ ಹುಟ್ಟಿ ಬರ್ತಾರೆ ಅನ್ನೋ ಖುಷಿ, ಸಂಭ್ರಮ. ಇದರ ಜೊತೆಗೆ ಚಿರು ‘ಶಿವಾರ್ಜುನ’ ಸಿನಿಮಾ ಮತ್ತೆ ತೆರೆ ಕಂಡಿರೋದು ಮತ್ತೊಂದು ಖುಷಿ. ಸದ್ಯ, ಪತಿಯನ್ನ ನೋಡಲು ಮೇಘನಾ ರಾಜ್​ ಸರ್ಜಾ ಚಿರು ಸಮಾಧಿ ಕಡೆ ಹೊರಟಿದ್ದಾರೆ. ಚಿರು ಸಮಾಧಿಗೆ ಪೂಜೆ ಸಲ್ಲಿಸೋದಾಗಿ …

Read More »

ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ಮಾತಿನ ಚಕಮಕಿ- ಟ್ರಸ್ಟಿ, ಅರ್ಚಕರ ಗುಂಪಿನ ನಡ್ವೆ ಘರ್ಷಣೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಕಚೇರಿಯ ಪೀಠೋಪಕರಣಗಳಿಗೆ ಹಾನಿ ಮಾಡಲಾಗಿದೆ. ದೇಗುಲದ ಆಡಳಿತ ಮಂಡಳಿ ಮತ್ತು ಅರ್ಚಕರ ನಡುವಿನ ಶೀತಲ ಸಮರ ಮತ್ತೊಂದು ಸ್ವರೂಪ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಪ್ರಧಾನ ಅರ್ಚಕ ಶೇಷಗಿರಿ ಭಟ್ ದೇವಸ್ಥಾನದ ಗರ್ಭಗುಡಿಯ ಮುಂದೆ ಇಂದು ಕುಟುಂಬ ಸದಸ್ಯರೊಂದಿಗೆ ಮೌನಾಚರಣೆ ಆರಂಭಿಸಿದ್ದರು. ನವರಾತ್ರಿಗೂ ಮೊದಲು ಚಂಡಿಕಾ ಹೋಮ ನಡೆಸಬೇಕು. ಟ್ರಸ್ಟಿ …

Read More »

ಕೊಪ್ಪಳದಲ್ಲಿ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಚಿತ್ರೀಕರಣ

ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರ ಜೇಮ್ಸ್ ಮೂವಿಯ ಚಿತ್ರೀಕರಣ ನಾಳೆಯಿಂದ ಕಿಷ್ಕಿಂದ ಗುಡ್ಡದ ಪ್ರದೇಶದಲ್ಲಿ ನಡೆಯಲಿದೆ. ಗಂಗಾವತಿ ತಾಲೂಕಿನ ಕಿಷ್ಕಿಂದ ಭಾಗವಾಗಿರುವ ಮಲ್ಲಾಪುರ ಮತ್ತು ವಾನಭದ್ರಪ್ಪ ಗ್ರಾಮದ ನಡುವೆ ಬೃಹತ್ ಸೆಟ್ ಹಾಕಲಾಗಿದೆ. ಚಿತ್ರದ ನಾಯಕ ಪುನೀತ್ ರಾಜಕುಮಾರ್ ಮತ್ತು ತೆಲುಗಿನ ಖ್ಯಾತ ನಟ ಶ್ರೀಕಾಂತ್ ಕೂಡ ಶೂಟಿಂಗ್‍ನಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಮಲ್ಲಾಪುರ ಗ್ರಾಮದ ಹೊರವಲಯದ ಗುಡ್ಡ ಪ್ರದೇಶದಲ್ಲಿ ಭವ್ಯ ಸೆಟ್ ಅನ್ನು …

Read More »

ಹಾಯ್ ಹೇಗಿದ್ದೀರಾ? ಹೇಗಿದೆ ಲೈಫ್? ಭೂಮಿ ಶೆಟ್ಟಿ

ಕಿನ್ನರಿ ಧಾರಾವಾಹಿ ಹಾಗೂ ಬಿಗ್‍ಬಾಸ್ ಸೀಸನ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಈಗ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಅವರ ಹೊಸ ಪ್ರಾಜೆಕ್ಟ್ ಹಾಗೂ ಬಿಗ್‍ಬಾಸ್ ನಂತರದ ಜೀವನದ ಬಗ್ಗೆ ಒಂದಿಷ್ಟು ವಿಚಾರಗಳನ್ನ ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. • ಹಾಯ್ ಹೇಗಿದ್ದೀರಾ? ಹೇಗಿದೆ ಲೈಫ್? ನಾನು ಸೂಪರ್ ಆಗಿದ್ದೀನಿ. ಲೈಫ್ ಬೊಂಬಾಟ್ ಆಗಿದೆ. ಬಿಗ್‍ಬಾಸ್‍ನಿಂದ ಬಂದ ಮೇಲೆ ಒಂದಿಷ್ಟು ಹೊಸ ಹೊಸ ಅವಕಾಶಗಳು ಸಿಕ್ತಿವೆ. ಸದ್ಯಕ್ಕೆ ಕೊರೊನಾದಿಂದ ಪಾರಾದ್ರೆ ಸಾಕಾಗಿದೆ. • ಬಿಗ್‍ಬಾಸ್ ಮುಗಿದ ನಂತರ …

Read More »