Breaking News

Uncategorized

ಈ ಇಬ್ಬರು ರಾಜಕೀಯ ಎದುರಾಳಿಗೆ ಏಡ್ಸ್‌ ರೋಗಿಯ ರಕ್ತ ಇಂಜೆಕ್ಷನ್‌ ಮಾಡಲು ಮುನಿರತ್ನ ಷಡ್ಯಂತ್ರ?: ಏನಿದು ಆರೋಪ?

ಬೆಂಗಳೂರು, ಸೆಪ್ಟೆಂಬರ್‌ 19: 2023ರ ವಿಧಾನಸಭಾ ಚುಣಾವಣೆಯಲ್ಲಿ ರಾಜರಾಜೇಶ್ವರಿ ನಗರದ ಕ್ಷೇತ್ರ ತೀವ್ರ ಜಿದ್ದಾಜಿದ್ದಿನ ಕಣವಾಗಿತ್ತು. ರಾಜರಾಜೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧ ಬಿಜೆಪಿ ಪಕ್ಷದಿಂದ ಮುನಿರತ್ನ ಸ್ಪರ್ಧೆ ನಡೆಸಿದ್ದು, ಕಡಿಮೆ ಅಂತರದಲ್ಲಿ ಮುನಿರತ್ನ ಗೆಲುವು ಸಾಧಿಸಿದ್ದರು. ಕಳೆದ ವಿಧಾನಸಭಾ ಚುಣಾವಣೆಯ ಸಂದರ್ಭದಲ್ಲಿ ರಾಜಕೀಯ ಎದುರಾಳಿಯಾಗಿದ್ದ ಡಿ ಕೆ ಸುರೇಶ್‌ ಹಾಗೂ ಕುಸುಮಾ ಹನುಮಂತರಾಯಪ್ಪ ಅವರ ವಿರುದ್ಧ ಹೊಸ ಷಡ್ಯಂತ್ರವನ್ನ ರೂಪಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮುನಿರತ್ನರಿಂದ …

Read More »

ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ: ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್‌ 18: ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವಿಷ್ಯ ನುಡಿದಿದ್ದಾರೆ.   ಬುಧವಾರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ …

Read More »

Tatkalನಲ್ಲಿ ಬುಕ್ಕಿಂಗ್ ಮಾಡಿದ ಕೂಡಲೇ ಕನ್ಫರ್ಮ್​ ಆಗುತ್ತೆ ಸೀಟ್, ಕೆಲವರಿಗಷ್ಟೇ ಗೊತ್ತು ಈ ಟಿಪ್ಸ್​!

ನವದೆಹಲಿ(ಸೆ.18): ರೈಲ್ವೆಯನ್ನು ಭಾರತದ ಜೀವನಾಡಿ ಎಂದು ಕರೆಯಲಾಗುತ್ತದೆ. ಪ್ರತಿದಿನ ಕೋಟಿಗಟ್ಟಲೆ ಜನರನ್ನು ತಮ್ಮ ನಿಗದಿತ ಪ್ರದೇಶಕ್ಕೆ ಕೊಂಡೊಯ್ಯುತ್ತದೆ. ನೀವು ಎಂದಾದರೂ ರೈಲ್ವೇ ಮೂಲಕ ಪ್ರಯಾಣಿಸುತ್ತಿದ್ದರೆ, ದೃಢೀಕೃತ ಟಿಕೆಟ್ ಪಡೆಯಲು ನೀವು ಒಂದು ಅಥವಾ ಎರಡು ತಿಂಗಳ ಮುಂಚಿತವಾಗಿ ಟಿಕೆಟ್ ಅನ್ನು ಬುಕ್ ಮಾಡಿರಬೇಕು. ಏಕೆಂದರೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚು ಮತ್ತು ಆಸನಗಳ ಸಂಖ್ಯೆ ಕಡಿಮೆ. ಆದ್ದರಿಂದ, ನೀವು ಎಂದಾದರೂ ತುರ್ತು ಪರಿಸ್ಥಿತಿಯಲ್ಲಿ ರೈಲ್ವೇ ಮೂಲಕ ಪ್ರಯಾಣಿಸಬೇಕಾದರೆ, ರೈಲಿನಲ್ಲಿ …

Read More »

ಒಂದು ದೇಶ, ಒಂದು ಚುನಾವಣೆ’ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ, ಮೋದಿ ಸಂಪುಟ ಅನುಮೋದನೆ

ನವದೆಹಲಿ: ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಿರುವ ಒನ್ ನೇಷನ್-ಒನ್ ಎಲೆಕ್ಷನ್ (One Nation One Election) ಮಸೂದೆಗೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ (NDA Govt) ಒಪ್ಪಿಗೆ ನೀಡಿದೆ. ‘ಒಂದು ರಾಷ್ಟ್ರ-ಒಂದು ಚುನಾವಣೆ’ ಪ್ರಸ್ತಾವನೆಗೆ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದ್ದು, ಈ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್‌ನಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯ ಸಾಧ್ಯತೆಗಳ ಕುರಿತು ತನ್ನ ವರದಿಯನ್ನು ಸಲ್ಲಿಸಿತ್ತು. …

Read More »

ಇಬ್ಬರು ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!

ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು ಕಾನ್ ಸ್ಟೇಬಲ್ ಗಳಾದ ಸತೀಶ್ ಬಗಾಲಿ ಹಾಗೂ ತಿಮ್ಮಣ್ಣ ಪೂಜಾರಿ ಅವರನ್ನು ಅಮಾನತು ಮಾಡಲಾಗಿದೆ. ಆಗಸ್ಟ್ 9ರಂದು ಕದಿರೇನಹಳ್ಳಿಯ ಸೀಮೆಂಟ್ ರಸ್ತೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರ …

Read More »

ಆರ್‌ಟಿಪಿಎಸ್, ವೈಟಿಪಿಎಸ್, ಘಟಕಗಳು ತಾತ್ಕಾಲಿಕ ಬಂದ್

ಶಕ್ತಿನಗರ (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದರಿಂದ ಜಲವಿದ್ಯುತ್‌ ಉತ್ಪಾದನೆ ಪ್ರಮಾಣ ಹೆಚ್ಚಿಸಿದ ಪರಿಣಾಮ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಆರು ಘಟಕಗಳಲ್ಲಿ ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ವೈಟಿಪಿಎಸ್) ಎರಡು ಘಟಕಗಳಲ್ಲಿ ತಾತ್ಕಲಿಕವಾಗಿ ವಿದ್ಯುತ್‌ ಉತ್ಪಾದನೆ ನಿಲ್ಲಿಸಲಾಗಿದೆ.   ಬಹುತೇಕ ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿದ್ದರಿಂದ ಜಲವಿದ್ಯುತ್ ಕೇಂದ್ರಗಳು ಕಾರ್ಯಾರಂಭಿಸಿವೆ. ಶಾಖೋತ್ಪನ್ನ ಘಟಕಗಳ ಉತ್ಪಾದನೆ ತಾತ್ಕಲಿಕವಾಗಿ ಬಂದ್ ಮಾಡಲು ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಮುಂದಾಗಿದೆ. …

Read More »

ಶಾಲೆ ಅಭಿವೃದ್ಧಿಗೆ ಶ್ರಮ ಅಗತ್ಯ: ಶರೀಫ್‌ ಮೊಕಾಶಿ

ಬೈಲಹೊಂಗಲ: ‘ಮೌಲಾನಾ ಅಬುಲ್‍ ಕಲಾಂ ಆಝಾದ್‌ ಹೈಸ್ಕೂಲ್ ಉಳಿಸಿ, ಬೆಳೆಸುವಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಅತ್ಯುತ್ತಮ ಕಾರ್ಯ ಮಾಡುತ್ತಿರುವುದು ಸಂತಸ ತಂದಿದೆ’ ಎಂದು ಕರ್ನಾಟಕ ಉರ್ದು ಅಕಾಡೆಮಿ ನಿರ್ದೇಶಕ ಶರೀಫ್‌ ಮೊಕಾಶಿ ಹೇಳಿದರು. ಪಟ್ಟಣದ ಈದ್ಗಾ ಮೈದಾನದಲ್ಲಿರುವ ಮೌಲಾನಾ ಅಬುಲ್‍ ಕಲಾಂ ಆಝಾದ್ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ವಾರ್ಷಿಕ ಸಭೆ ಹಾಗೂ ಮುಸ್ಲಿಂ ಸಮಾಜದ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಸಮಿತಿಯವರ ವೈಯಕ್ತಿಕ …

Read More »

ನನ್ನ ದಾಖಲೆ ಸೇಫ್​. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್!

ನನ್ನ ದಾಖಲೆ ಸೇಫ್​. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್! ನವದೆಹಲಿ: ಶ್ರೀಲಂಕಾದ ಲೆಜೆಂಡರಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮುಂದುವರಿದಿದ್ದಾರೆ. ಈ ಆಫ್ ಸ್ಪಿನ್ನರ್​ ಟೆಸ್ಟ್​ ಸ್ವರೂಪದಲ್ಲಿ 800 ವಿಕೆಟ್ ಪಡೆದಿರುವುದು ವಿಶ್ವದಾಖಲೆಯಾಗಿದೆ. ಈ ದಾಖಲೆಯನ್ನು ಯಾವುದೇ ಬೌಲರ್​ನಿಂದ ಮುರಿಯಲು ಸಾಧ್ಯವಿಲ್ಲ ಎಂದಿರುವ ಮುರಳೀಧರನ್​, ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು.   ಇತ್ತೀಚೆಗೆ ಮಾಧ್ಯಮ …

Read More »

ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.   ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ …

Read More »

ಗಣೇಶನ ವಿಗ್ರಹಕ್ಕೆ ಪಂಜುರ್ಲಿ ದೈವದ ಲುಕ್.! ಕರಾವಳಿಯಲ್ಲಿ ಆಕ್ರೋಶ

ಮುಂಬಯಿ: ರಿಷಬ್‌ ಶೆಟ್ಟಿ (Rishab Shetty) ಅವರ ʼಕಾಂತಾರʼ (Kantara) ಸಿನಿಮಾ ಬಂದ ಬಳಿಕ ತುಳುನಾಡಿನ ದೈವಗಳ ಮೇಲಿನ ನಂಬಿಕೆ ಎಲ್ಲೆಡೆ ಹಬ್ಬಿದೆ. ಆದರೆ ʼಕಾಂತಾರʼ ರಿಲೀಸ್ ಬಳಿಕ ದೈವಗಳ ವೇಷ -ಭೂಷಣ ತೊಟ್ಟು ದೈವಗಳ ಆರಾಧಕರ ಮನಸ್ಸಿಗೆ ಧಕ್ಕೆ ಆಗುವ ವಿಚಾರಗಳು ಕೂಡ ನಡೆದಿದೆ. ಕರಾವಳಿಯಲ್ಲಿ ದೈವಗಳ ಆರಾಧನೆ ಇತ್ತೀಚೆಗಿನ ವರ್ಷಗಳಲ್ಲಿ ಆಚರಿಸಿಕೊಂಡು ಬಂದಿರುವಂಥದ್ದಲ್ಲ, ಸಾವಿರಾರು ವರ್ಷಗಳಿಂದಲೂ ದೈವ -ದೇವರುಗಳ ಚಾಕರಿಯನ್ನು ಮಾಡುತ್ತಾ ಬಂದಿರುವ ಅನೇಕ ಕುಟುಂಬಗಳು ನಮ್ಮಲಿದೆ. ದೈವಗಳ …

Read More »