ಗೋಕಾಕ: ಇಲ್ಲಿನ ಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ 2 ಲಕ್ಷ ಹಣ ದೋಚಿಕೊಂಡು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ಪಂದನಾ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ರಾಮದುರ್ಗ ಮೂಲದ ಪಕೀರಪ್ಪಾ ಕುರಿ, ಹಣದೊಂದಿಗೆ ಪರಾರಿಯಾದ ಆರೋಪಿ. ಕೊಣ್ಣೂರಲ್ಲಿನ ಇಪ್ಪತೈದು ಗ್ರಾಹಕರಿಂದ ತಿಂಗಳಿಗೊಮ್ಮೆ ತುಂಬುವ ಹಣವನ್ನು ಎಗಿಸಿದ್ದಾನೆ. ಫೈನಾನ್ಸ್ ನಿಂದ ಸಾಲ ಪಡೆದ ಗ್ರಾಹಕರು ಪ್ರತಿ ತಿಂಗಳು ಕಚೇರಿಗೆ ಬಂದು ಹಣ ಪಾವತಿಸುತ್ತಿದ್ದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ …
Read More »ಪೊಲೀಸರಿಂದ್ಲೇ ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆ – ಸಿದ್ದರಾಮಯ್ಯ, ದಿನೇಶ್ ಕಿಡಿ
ಬೆಂಗಳೂರು: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರೇ ನೆರವೇರಿಸಿದ್ದಕ್ಕೆ ಇದೀಗ ದೇಶದ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಕೂಡ ಯೋಗಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ …
Read More »ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಯಿತು.
ಬೈಂದೂರು 28 ಸಪ್ಟಂಬರ್: ಗೋಳಿಹೊಳೆ ಗ್ರಾಮದ ಅರೆಶಿರೂರು ರವಿ ಶೆಟ್ಟಿ ಬೈಂದೂರು ಅವರ ಮನೆಯ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಯಿತು. ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಕಾರ್ಮಿಕ ಮುಖಂಡ ಡಾ.ರವಿ ಶೆಟ್ಟಿ ಬೈಂದೂರು ಅವರ ಮನೆಯ ಅಡಿಕೆ ತೋಟದಲ್ಲಿ ಅವರು ಸಾಕಿದ ನಾಯಿಯನ್ನು ಹಿಡಿದು ನುಂಗುತ್ತಿದ್ದ ಸಂದರ್ಭದಲ್ಲಿ ರವಿ ಶೆಟ್ಟಿಯವರು ಹಾವಿನ ಬಾಯಿಂದ ನಾಯಿಯನ್ನು ಬಿಡಿಸಿದ್ದಲ್ಲದೆ ಸುಮಾರು 20 ಅಡಿ …
Read More »ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ RSS ಮುಖಂಡರು ಸಮ್ಮತಿಸಿದ ಅಭ್ಯರ್ಥಿ ಹೆಸರೇ ಬಹುತೇಕ ಅಂತಿಮ
ಬೆಳಗಾವಿ: ಕೊರೊನಾ ಮಹಾಮಾರಿಯಿಂದ ಅಕಾಲಿಕ ಸಾವು ಕಂಡ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅದಾಗಲೇ ರಾಜಕೀಯ ಗರಿಗೆದರಿದೆ. ಬೆಳಗಾವಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್ಗೆ ಸೈಲೆಂಟ್ ಆಗಿ ಲಾಬಿ ಆರಂಭಗೊಂಡಿದೆ. ಅಂಗಡಿ ಪತ್ನಿ ಮಂಗಲಾ ಪರ ಕಾರ್ಯಕರ್ತರ ಒಲವು ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಂಗಲಾ ಪರ ಒಲವು ಹೆಚ್ಚಾಗಿದ್ದು, ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದಲೂ ಲಾಬಿ …
Read More »ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು
ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …
Read More »ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ನಿಧನ ಹೊಂದಿದ್ದಾರೆ.
ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ತುಕ್ಕಾನಟ್ಟಿ ಗ್ರಾಮದ ಪ್ರಮುಖರಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಸತೀಶ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ …
Read More »ಪೆಟ್ರೋಲ್, ಡೀಸೆಲ್ ಬದಲು ನೀರು – ಬಂಕ್ ವಿರುದ್ಧ ಗ್ರಾಹಕರ ಆಕ್ರೋಶ
ಯಾದಗಿರಿ: ಬಂಕ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬದಲು ನೀರು ಹಾಕುತ್ತಿದ್ದು, ಡೀಸೆಲ್ ಹಾಕಿಸಿಕೊಂಡ ವಾಹನಗಳ ಇಂಜಿನ್ ಫುಲ್ ಬ್ಲಾಕ್ ಆಗಿ ಕೆಟ್ಟು ನಿಂತ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ನಾರಾಯಣಪುರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಇಂಧನ ಬದಲಿಗೆ ನೀರು ಹಾಕಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿತ್ತು. ಸೋಮವಾರ ರಾತ್ರಿ ನಾರಾಯಣಪುರ ಗ್ರಾಮದ ಹನುಮಂತ …
Read More »ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ
ಬೆಂಗಳೂರು, ಸೆ. 29: `ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು’ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ …
Read More »ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?
ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ. ಜಿಲ್ಲೆಯ ಬಿಮ್ಸ್ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ. ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್ನಲ್ಲಿ …
Read More »IPS ಅಧಿಕಾರಿ ಮಾಡ್ತೀನಿ ಅಂತಾ TV ನಟಿ ಮತ್ತು ಪತಿಯಿಂದ 3.5 ಕೋಟಿ ರೂ ವಂಚನೆ, ಎಲ್ಲಿ?
ಮುಂಬೈ: ಐಪಿಎಸ್ ಅಧಿಕಾರಿಯಾಗಿ ನೇಮಕಗೊಳಿಸುವುದಾಗಿ ಭರವಸೆ ನೀಡಿ 3.5 ಕೋಟಿ ರೂ.ಗೆ ವಂಚನೆ ಮಾಡಿದ್ದ ಟಿವಿ ನಟಿ ಸಪ್ನಾ ರಹಾನ್ (28) ಮತ್ತು ಅವರ ಪತಿ ಪುನೀತ್ ಕುಮಾರ್ ರಹಾನ್ (26) ದಂಪತಿಯನ್ನು ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭಾನುವಾರ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಸಪ್ನಾ ರಹಾನ್ ಟಿವಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಪ್ರಭಾವಿಗಳ ಪರಿಚಯವಿರುತ್ತೆ ಎಂದು ವ್ಯಕ್ತಿಯೊಬ್ಬ ಇವರನ್ನು ನಂಬಿದ್ದ. ಈ ನಂಬಿಕೆಯನ್ನೇ ಅದಾಯ ಮಾಡಿಕೊಳ್ಳಲು …
Read More »