ಮುಂಬೈ: ಕಳೆದ ಎಂಟು ತಿಂಗಳಿಂದ ದೇವಸ್ಥಾನಗಳಿಗೆ ಸಾರ್ವಜನಿಕರ ದರ್ಶನಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವ ಕುರಿತು ಮಹಾರಾಷ್ಟ್ರ ಸರ್ಕಾರ ಕಡೆಗೂ ಆದೇಶ ಹೊರಡಿಸಿದ್ದು, ನವೆಂಬರ್ 16ರಿಂದ ತೆರೆಯುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಫೇಸ್ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ದೇವರ ದರ್ಶನ ಪಡೆಯಬಹುದಾಗಿದೆ. ಈ ಮೂಲಕ ಬರೋಬ್ಬರಿ ಎಂಟು ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಮಾರ್ಚ್ 22ರಂದು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂ ಘೋಷಿಸಿದ ಬಳಿಕ …
Read More »ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮ
ತುಮಕೂರು: ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ …
Read More »ಬೆಳಗಾವಿ, ಗೆಲ್ಲಲು ಸಿಎಂ ‘ಮರಾಠ’ ಅಸ್ತ್ರ :ಸಿಎಂ ಬಿಎಸ್ವೈ
ಬೆಂಗಳೂರು: ಶಿರಾ ಉಪ ಚುನಾವಣೆಗೆ ಮುನ್ನ ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚಿಸಿ ಆ ಸಮುದಾಯದ ಮನಗೆದ್ದು, ಕೊನೆಗೆ ಶಿರಾ ಕ್ಷೇತ್ರದಲ್ಲಿ ಗೆಲುವು ಕೂಡ ಸಾಧಿಸಿತ್ತು ಬಿಜೆಪಿ ಸರ್ಕಾರ. ಈಗ ಅಂಥಾದ್ದೇ ಅಸ್ತ್ರವನ್ನು ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಪ್ರಯೋಗಿಸಿದೆ. ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್ವೈ ಆದೇಶ ಹೊರಡಿಸಿದ್ದಾರೆ. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ. …
Read More »ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ
ಚಿಕ್ಕಮಗಳೂರು: ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ ದೇವಿರಮ್ಮನ ದರ್ಶನದ ಬಳಿಕ ಮಾತನಾಡಿದ ಅವರು, ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ತೊಡಗಿಕೊಂಡಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ, ವಿಸ್ತರಣೆ ಮಾಡಲಿದ್ದಾರೆ. ಸಿಎಂ ಮನದಲ್ಲಿ ಪುನರ್ ರಚನೆಯ ಯೋಜನೆ ಇದೆ. …
Read More »ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ50 ಅಡಿ ಆಳಕ್ಕೆ ಬಿದ್ದಿದೆ.ಮಿನಿ ಬಸ್
ಮುಂಬೈ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಸೇತುವೆ ಮೇಲಿಂದ 50 ಅಡಿ ಆಳಕ್ಕೆ ಬಿದ್ದಿದೆ. ಇಂದು ಬೆಳಗ್ಗೆ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಂಬ್ರಜ್ ಬಳಿ ಅಪಘಾತ ನಡೆದಿದೆ, ಮೂವರು ಪುರುಷರು, ಓರ್ವ ಮಹಿಳೆ ಮತ್ತು ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಬೆಳಗಿನ ಜಾವ …
Read More »ಮನೆಯ ಚಾವಣಿಯ ಮೇಲೆ 2 ಬ್ಯಾಗ್ ತುಂಬಾ ಕಂತೆ ಕಂತೆ ಹಣ
ಲಕ್ನೋ: ಅಚ್ಚರಿಯ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್ ನಿವಾಸಿಯಾಗಿರುವ ವರುಣ್ ಶರ್ಮಾ ಮನೆಯ ಚಾವಣಿಯ ಮೇಲೆ 2 ಬ್ಯಾಗ್ ತುಂಬಾ ಕಂತೆ ಕಂತೆ ಹಣ ಸಿಕ್ಕಿದ್ದು, ಕುಟುಂಬಸ್ಥರಿಗೆ ಅನಿರೀಕ್ಷಿತ ಅಚ್ಚರಿ ಮೂಡಿಸಿತ್ತು. ಕೂಡಲೇ ಎಚ್ಚೆತ್ತ ವರುಣ್ ಪೊಲೀಸರಿಗೆ ಹಣ ಸಿಕ್ಕ ಬಗ್ಗೆ ಮಾಹಿತಿ ನೀಡಿದ್ದ ಮನೆಯ ಚಾವಣಿ ಮೇಲೆ ಸಿಕ್ಕ ಬ್ಯಾಗ್ನಲ್ಲಿ 40 ಲಕ್ಷ ರೂ. ಹಣ ಇರುವುದನ್ನು ಪೊಲೀಸರು ಖಚಿತಪಡಿಸಿದ್ದು, ಚಿನ್ನಾಭರಣದ ಮೌಲ್ಯಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ …
Read More »ಮನಬಂದಂತೆ ಮಾರ್ಕೆಟಿಂಗ್… ಮಾರ್ಷಲ್ಗಳು ಕೂಡ ಕೇಳಲಿಲ್ಲ… ಜನರು ಕೂಡ ಕೊರೊನಾಗೆ ಕ್ಯಾರೆ ಎನ್ನಲಿಲ್ಲ
ಬೆಂಗಳೂರು, ನ.14- ಮಾಸ್ಕ್ ಇಲ್ಲ… ಸಾಮಾಜಿಕ ಅಂತರ ಇಲ್ಲ… ಮನಬಂದಂತೆ ಮಾರ್ಕೆಟಿಂಗ್… ಮಾರ್ಷಲ್ಗಳು ಕೂಡ ಕೇಳಲಿಲ್ಲ… ಜನರು ಕೂಡ ಕೊರೊನಾಗೆ ಕ್ಯಾರೆ ಎನ್ನಲಿಲ್ಲ… ನಗರದ ಕೆಆರ್ ಮಾರುಕಟ್ಟೆ, ಶಿವಾಜಿನಗರ, ಮಲ್ಲೇಶ್ವರಂ, ಯಶವಂತಪುರ ಮುಂತಾದೆಡೆ ಹಬ್ಬದ ಸಾಮಾನುಗಳನ್ನು ಖರೀದಿಸಲು ಜನ ಮುಗಿಬಿದ್ದಿದ್ದರು. ಹೂವು, ಹಣ್ಣು, ಬಾಳೆಕಂದು, ದೀಪ, ಹೊಸ ಬಟ್ಟೆಗಳನ್ನು ಖರೀದಿಸಲು ಜನ ನಾ ಮುಂದು ತಾ ಮುಂದು ಎಂದು ಮಾರುಕಟ್ಟೆಗಳು, ಅಂಗಡಿಗಳು, ಶಾಪ್ಗಳಿಗೆ ಲಗ್ಗೆ ಇಟ್ಟರು. ಕೊರೊನಾ ನಿಯಂತ್ರಣಕ್ಕಾಗಿ ಅನುಸರಿಸಬೇಕಾದ …
Read More »2019-20 ರ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ
ಬೆಂಗಳೂರು: 2019-20 ರ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. 39 ಮಠಗಳಿಗೆ ತಲಾ 1ಕೋಟಿ ರೂ., 143 ಮಠ, ಹಾಗೂ ದೇವಾಲಯಗಳ ಟ್ರಸ್ಟ್ ಗಳಿಗೆ 49.75 ಕೋಟಿ ಹಣ ನೀಡಲಾಗಿದೆ. 2019 -20 ಮತ್ತು 2020 – 21 ನೇ ಸಾಲಿನ ಬಜೆಟ್ ನಲ್ಲಿ ಮಠ-ಮಂದಿರ, ಧಾರ್ಮಿಕ ಸಂಸ್ಥೆಗಳಿಗೆ …
Read More »ಉಡುಪಿಯಲ್ಲಿ ಸೌಂಡ್ ಮಾಡ್ತಿದೆ ಬಿದಿರು ಪಟಾಕಿ
ಉಡುಪಿ: ಕೊರೊನಾ ಕರಾಳತೆಯಿಂದ ಹೊರಬಂದು ದೀಪಾವಳಿಗೆ ಪಟಾಕಿ ಸಿಡಿಸೋಣ ಅಂತ ಜನ ಹಾಕಿದ್ದ ಲೆಕ್ಕಾಚಾರ ಉಲ್ಟಾ ಆಗಿದೆ. ರಾಜ್ಯ ಸರ್ಕಾರ ರಾಸಾಯನಿಕ ಪಟಾಕಿ ನಿಷೇಧ ಮಾಡಿ, ದುಷ್ಪರಿಣಾಮ ರಹಿತ ಪಟಾಕಿಗೆ ಮಣೆ ಹಾಕಿದೆ. ನಿಮ್ಮ ಪಟಾಕಿ ರಗಳೆಯೇ ಬೇಡ ಅಂತ ಉಡುಪಿಯ ಪರ್ಕಳ ಫ್ರೆಂಡ್ಸ್ ತಾವೇ ಪಟಾಕಿ ತಯಾರು ಮಾಡಲು ಮುಂದಾಗಿದ್ದಾರೆ. ಭೂಮಿ ಅದುರಿ ಬಾನು ಬಿರಿಯುವ ಪಟಾಕಿಗೆ ಈ ಬಾರಿ ಕೊರೊನಾ ಬ್ರೇಕ್ ಹಾಕಿದೆ. ಕಣ್ಣು ಬಿಡಲಾಗದ, ದಟ್ಟ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ
ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ರಮೇಶ ಕತ್ತಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ಅವರನ್ನು ಆಯ್ಕೆ ಮಾಡಿದ್ದಾರೆ. ಸಭೆ ಬಳಿಕ …
Read More »
Laxmi News 24×7