Breaking News

Uncategorized

ಪ್ರಮಾಣವಚನಕ್ಕೆ ಪ್ರತಿಷ್ಠೆ ಅಡ್ಡಿ.? ಶಾಸಕ ಶ್ರೀನಿವಾಸ್ ಮಾನೆ ಪ್ರತಿಜ್ಞಾವಿಧಿ ಮುಂದೂಡಿದ ಸ್ಪೀಕರ್

ಬೆಂಗಳೂರು: ನೂತನ ಶಾಸಕರ ಪ್ರಮಾಣವಚನ ವಿಚಾರದಲ್ಲಿಯೂ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಆರಂಭವಾದಂತಿದೆ. ಪ್ರಮಾಣವಚನ ಸ್ವೀಕಾರಕ್ಕೆಂದು ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ನಿರಾಸೆಯಿಂದ ಹಿಂತಿರುಗಿದ ಪ್ರಸಂಗ ನಡೆದಿದೆ.   ಹಾನಗಲ್ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ಕಾಂಗ್ರೆಸ್ ನ ಶ್ರೀನಿವಾಸ್ ಮಾನೆ ಪ್ರಮಾಣವಚನ ಸ್ವೀಕಾರಕ್ಕೆಂದು ವಿಧಾನಸೌಧದ ಸ್ಪೀಕರ್ ಚೇಂಬರ್ ಗೆ ಆಗಮಿಸಿದ್ದಾರೆ. ಮಾನೆ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಇನ್ನಿತರ …

Read More »

ಮದುವೆ ಆದಮೇಲೆ ಫಸ್ಟ್‌ನೈಟ್‌ನಲ್ಲಿ ಏನು ಮಾಡ್ತಾರೆ?ರಚಿತಾ ರಾಮ್

ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚಿತಾ ರಾಮ್ ಸಿಕ್ಕಾ ಪಟ್ಟೆ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಚಿತಾ ಕೈಯಲ್ಲೀಗ ಕಮ್ಮಿ ಅಂದರೂ 10 ರಿಂದ 12 ಸಿನಿಮಾಗಳಿವೆ. ಇಷ್ಟೊಂದು ಬ್ಯುಸಿಯಾಗಿದ್ದರೂ ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡುವುದಿಲ್ಲ. ಎಷ್ಟೇ ಆಯಾಸ ಆಗಿದ್ದರೂ ಅದನ್ನು ತೋರಿಸಿಕೊಳ್ಳುವುದಿಲ್ಲ. ಮುಖ ಗಂಟು ಮಾಡಿಕೊಂಡು ಮಾತಾಡಿದ್ದು ತೀರಾ ವಿರಳ. ಆದರೆ, ಆಗಾಗ ಆಡಿದ ಕೆಲವು ಮಾತು ವಿವಾದಕ್ಕೀಡಾಗಿದ್ದು ಇದೆ. ಸದಾ ಸ್ಮೈಲಿಂಗ್ ಫೇಸ್ ಇಟ್ಟುಕೊಂಡು ಓಡಾಡುವ ರಚಿತಾ …

Read More »

ಬಸ್ಸಲ್ಲಿ ಜೋರಾಗಿ ಹಾಡು ಹಾಕಿದ್ರೆ ಬೀಳುತ್ತೆ ಕೇಸ್: KKRTC ಹೊಸ ಸುತ್ತೋಲೆಯಲ್ಲಿ ಏನಿದೆ?

ಬಸ್ ಪ್ರಯಾಣ ಅಂದ್ರೆ ಒಂದು ನಿರ್ಧಿಷ್ಟ ಸ್ಥಳದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರು ಕುಳಿತಿರುತ್ತಾರೆ, ಮಕ್ಜಳು, ಹಿರಿಯರು, ವೃದ್ಧರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಪ್ರಯಾಣಿಕರು ಇರುತ್ತಾರೆ, ಆದ್ರೆ ಯಾರೋ ಓರ್ವ ಪ್ರಯಾಣಿಕ ಮೊಬೈಲ್ ಜೋರಾಗಿ ಶಬ್ಧ ಮಾಡಿಕೊಂಡು ಹಾಡು ಕೇಳೋದು ಮತ್ತೊಬ್ಬರಿಗೆ ಅಹಿತಕರವಾಗಿರುತ್ತದೆ.         ಈ ಹಿನ್ನೆಲೆ ಪ್ರಯಾಣಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸ ಸುತ್ತೋಲೆ ಹೊರಡಿಸಿದೆ. …

Read More »

ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.

  ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ …

Read More »

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು : ಮಹೇಂದ್ರ ಕೌತಾಳ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ಉಪಚುನಾವಣೆ ಸಮಯದಲ್ಲಿ ಪರಿಶಿಷ್ಟರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಆಗ್ರಹಿಸಿದರು.   ಇದನ್ನು ಖಂಡಿಸಲು ಬಿಜೆಪಿ ನ. 12ರಂದು ನಗರದ ಅಂಬೇಡ್ಕರ್‌ ವೃತ್ತದಿಂದ ತಹಶೀಲ್ದಾರ್‌ ಕಚೇರಿ ತನಕ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪರಿಶಿಷ್ಟರನ್ನು …

Read More »

ಶಂಕರ್​ ನಾಗ್ ಇಂದು (ನವೆಂಬರ್​ 9) ಬದುಕಿದ್ದರೆ 67ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು (Happy Birthday Shankar Nag).

ಅರುಂಧತಿ ನಾಗ್ ಶಂಕರ್ ಅವರ ನೆನಪಿನಲ್ಲಿ ಬೆಂಗಳೂರಿನ ಜೆ.ಪಿ.ನಗರದಲ್ಲಿ ರಂಗಶಂಕರವನ್ನು ಪ್ರಾರಂಭಿಸಿದರು. ರಂಗಭೂಮಿ,ಕಲೆ ಮತ್ತು ಸಾಹಿತ್ಯ ಚಟುವಟಿಕೆಗಳಿಗೆ ಎಂದೇ ಮೀಸಲಾಗಿರುವ ರಂಗ ಶಂಕರ ಹಲವು ದೇಶಗಳಲ್ಲೂ ಮನೆಮಾತಾಗಿದೆ.  ನಟನೆ, ನಿರ್ದೇಶನ, ನಿರ್ಮಾಣದ ಮೂಲಕ ಜನರ ಮನ ಗೆದ್ದ ಅವರು 36 ನೇವಯಸ್ಸಿನಲ್ಲೇ ನಿಧನ ಹೊಂದಿದ್ದರು. ಜನ್ಮದಿನದಂದು ಅವರನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ‘ಆಟೋ ರಾಜ’ ಸಿನಿಮಾ ಮೂಲಕ ಶಂಕ್ರಣ್ಣ ಅಸಂಖ್ಯಾತ ಆಟೋ ಚಾಲಕರಲ್ಲಿ ಸ್ವಾಭಿಮಾನದ ಭಾವನೆ ಮೂಡಿಸಿದ್ದರು. 1954ರಲ್ಲಿ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1 ಕೋಟಿ ರೂ.ವರೆಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ

 ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4 ರಷ್ಟು ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು. ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಪ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ 1 ಕೋಟಿ ರೂ. ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ …

Read More »

ಮಾತು ಕೊಟ್ಟ 15 ದಿನದಲ್ಲಿ ಬೇಡಿಕೆ ಈಡೇರಿಸಿದ್ದಾರೆ:

ಬೆಳಗಾವಿ, : ಉತ್ತರ ಕರ್ನಾಟಕದ ಜನರ ಬಹು ದಿನಗಳ ಬೇಡಿಕೆಯನ್ನ ರಾಜ್ಯ ಸರ್ಕಾರ ಇಂದು ಈಡೇರಿಸಿದೆ. ಬೆಳಗಾವಿ ‌ವಿಭಾಗವನ್ನು ಮುಂಬಯಿ ಕರ್ನಾಟಕ (Mumbai Karnataka) ಎಂದು ಕರೆಯಲಾಗುತ್ತಿತ್ತು. ಇದು ದಾಸ್ಯದ ಸಂಕೇತವಾಗಿದ್ದು ಬದಲಾವಣೆ ಮಾಡಿ ಕಿತ್ತೂರು ಕರ್ನಾಟಕ (Kittur Karnataka) ಎಂದು ಘೋಷಣೆ ಮಾಡಬೇಕು ಎಂಬ ಬೇಡಿಕೆ ಇತ್ತು. ಕಳೆದ ಅನೇಕ ವರ್ಷಗಳಿಂದ ಈ ಬಗ್ಗೆ ಸರ್ಕಾರ ಗಮನವನ್ನು ಕನ್ನಡಪರ ಹೋರಾಟಗಾರರು ಸೆಳೆದಿದ್ದರು. ಆದರೆ ಈ ವರೆಗೆ ಸರ್ಕಾರಗಳು ಗಮನ ಹರಿಸಿರಲಿಲ್ಲ. …

Read More »

ಮುನ್ಯಾಳ -ರಂಗಾಪೂರ ಸಮುದಾಯ ಭವನ ನಿರ್ಮಾಣಕ್ಕೆ ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದಾನ ಮತ್ತು ಧರ್ಮಗಳಿಂದ ನಡೆಯುವ ’ಸಾಹುಕಾರ್’ ಎಂದು ಈ ನಾಡಿನಲ್ಲಿ ಗುರುತಿಸಿಕೊಂಡಿರುವ ಅಪರೂಪದ ರಾಜಕಾರಣಿಯಾಗಿದ್ದಾರೆ ಎಂದು ಶ್ರೀಶೈಲ್ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಶ್ಲಾಘನೆ ವ್ಯಕ್ತಪಡಿಸಿದರು. ಭಾನುವಾರ ಸಂಜೆ ಮೂಡಲಗಿ ತಾಲ್ಲೂಕಿನ ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ ಮಠದ ಹಣಮಂತ ದೇವರ ಮಂದಿರ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಗುರುಬಸವರಾಜ ಅಜ್ಜನವರ ಸರ್ಕಲ್‌ದ ಉದ್ಘಾಟನಾ ಸಮಾರಂಭ ಹಾಗೂ ಧರ್ಮಸಭೆಯ …

Read More »

ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ಭಾನುವಾರ …

Read More »