Breaking News

Uncategorized

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ.

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ. ಮುರಗೋಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುರಗೋಡದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಶಿವ ಚಿದಂಬರೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂತೋಷ್ ಜಾರಕಿಹೊಳಿ ಅವರ ಸಾಮಾಜಿಕ ಕಾರ್ಯ ಹಾಗೂ ಸೇವೆಗಳನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀಗಳು, ಸಂಘಟಕರು, ಕಾರ್ಯಕರ್ತರು …

Read More »

ಚಿರಾಗ್ ನಗರದಲ್ಲಿ ಯುಜಿಡಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ

• ಒಳಚರಂಡಿ ಯೋಜನೆಗೆ ಶಾಸಕ ಆಸೀಫ್ ಸೇಠ್ ಚಾಲನೆ. • ₹36 ಕೋಟಿ ಒಳಚರಂಡಿ ಅಭಿವೃದ್ಧಿ ನಿಧಿ ಬಳಕೆ • ನಗರದಲ್ಲಿ ನೈರ್ಮಲ್ಯ ಮತ್ತು ಮೂಲಸೌಕರ್ಯ ಸುಧಾರಣೆ ಗುರಿ • ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಯ ಪರಿಶೀಲನೆ. ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಚಿರಾಗ್ ನಗರದಲ್ಲಿ ಬಹುನಿರೀಕ್ಷಿತ ಭೂಗತ ಒಳಚರಂಡಿ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆ, ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದುದ್ದಕ್ಕೂ ಸಮಗ್ರ ಒಳಚರಂಡಿ …

Read More »

‘ಸುವರ್ಣ ವಿಧಾನಸೌಧದ ಮುಂದೆ ಬಸವಣ್ಣನ ಮೂರ್ತಿ ಸ್ಥಾಪಿಸಿ, ಅಧಿವೇಶನದಲ್ಲಿ ಘೋಷಿಸಿ’

ಬೆಳಗಾವಿ: ಅನುಭವ ಮಂಟಪದ ಮೂಲಕ ಜಗತ್ತಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ‌ ಬರೆದವರು ವಿಶ್ವಗುರು ಬಸವಣ್ಣ. ಭಾರತದ ಸಂವಿಧಾನದಲ್ಲಿರುವ ಬಹುತೇಕ ಅಂಶಗಳು ಬಸವಾದಿ ಶರಣರ ವಿಚಾರಗಳೇ ಆಗಿವೆ. ಅಂತಹ ಬಸವಣ್ಣನವರ ಪುತ್ಥಳಿಯನ್ನು ಉತ್ತರ ಕರ್ನಾಟಕದ ಶಕ್ತಿ ಸೌಧ ಸುವರ್ಣ ವಿಧಾನಸೌಧದ ಮುಂದೆ ಪ್ರತಿಷ್ಠಾಪಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಸುವರ್ಣ ವಿಧಾನಸೌಧದ ಮುಂಭಾಗ ಈಗಾಗಲೇ ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ‌ ರಾಯಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗಳನ್ನು ಬಸವರಾಜ ಬೊಮ್ಮಾಯಿ ಅವರ ಸರ್ಕಾರದ …

Read More »

ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನು ನಾನು ಒಪ್ಪಲ್ಲ: ಡಿಕೆಶಿಗೆ ಸತೀಶ್​ ಜಾರಕಿಹೊಳಿ ಟಾಂಗ್​

ಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟರು. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು …

Read More »

ಭಗವದ್ಗೀತೆ ಜೀವನಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ : ವಿನೋದ ದೇಶಪಾಂಡೆ

ಬೆಳಗಾವಿ : ಭಗವದ್ಗೀತೆ ಪ್ರತಿಯೊಬ್ಬರ ಜೀವನಕ್ಕೆ, ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ ಎಂದು ಕರಿಯರ್ ಎಕ್ಸೆಲ್ ನಿರ್ದೇಶಕ, ನಿವೃತ್ತ ಪ್ರಾಧ್ಯಾಪಕ ವಿನೋಧ ದೇಶಪಾಂಡೆ ಹೇಳಿದ್ದಾರೆ. ಇಲ್ಲಿಯ ಸಂತಮೀರಾ ಶಾಲೆಯಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ಶನಿವಾರ ನಡೆದ ಭಗವದ್ಗೀತೆ ಅಭಿಯಾನದ ಸ್ಫರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡುತ್ತಿದ್ದರು. ಭಗವದ್ಗೀತೆ ಬೇರೆಲ್ಲ ಗ್ರಂಥಗಳ ಸಮಾವೇಶ ಇದ್ದಂತೆ. ಅದನ್ನು ಓದಿದರೆ ಎಲ್ಲ ವೇದ, ಪುರಾಣಗಳನ್ನೂ ಓದಿದಂತೆ. ಬದುಕಿನ ದಾರಿದೀಪ …

Read More »

ಭ್ರಷ್ಟಾಚಾರದಲ್ಲಿ ರಾಜ್ಯ ನಂ.1, ಗ್ಯಾರಂಟಿಗಳಲ್ಲಿ ಕಾಲಹರಣ ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಭ್ರಷ್ಟಾಚಾರದಲ್ಲಿ ರಾಜ್ಯ ನಂ.1, ಗ್ಯಾರಂಟಿಗಳಲ್ಲಿ ಕಾಲಹರಣ ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಅಭಿವೃದ್ಧಿ ಸಂಪೂರ್ಣ ನಿಂತಿದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಏಕೆ?;ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: ‘ಏಕತಾ ನಡಿಗೆ’ ಕಾರ್ಯಕ್ರಮದ ನಂತರ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ತೀವ್ರ …

Read More »

ನಾವು ಡಿಸಿಎಂ ಮಾಡದಿದ್ದರೆ ಕಾಂಗ್ರೆಸ್ ಸಿದ್ದರಾಮಯ್ಯರನ್ನು ಮೂಸಿ ನೋಡುತ್ತಿರಲಿಲ್ಲ: ಹೆಚ್.​ಡಿ.ಕುಮಾರಸ್ವಾಮಿ

ಬೆಂಗಳೂರು: ನಾವು ಡಿಸಿಎಂ ಮಾಡದೇ ಇದಿದ್ದರೆ ಕಾಂಗ್ರೆಸ್ ಅವರನ್ನು ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿ ಬೇರೆ ಪಕ್ಷಕ್ಕೆ ಜಂಪ್​ ಮಾಡಿದ ವ್ಯಕ್ತಿ, ನನ್ನ ರಾಜಕೀಯ ಉದ್ಧಾರಕ್ಕೆ ಮತ್ತೊಬ್ಬರು ಕಾರಣರು ಅಂತ ಕೋಲಾರದಲ್ಲಿ ಹೇಳಿದ್ದರು. ನಿನ್ನೆ ಚಾಮರಾಜನಗರದಲ್ಲಿ ಇದೇ …

Read More »

ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ ಆರೋಪದಲ್ಲಿ ಉತ್ತರಪ್ರದೇಶ ಮೂಲದ ಇಬ್ಬರನ್ನು ಬಂಧಿಸಲಾಗಿದೆ.

ಮಲ್ಪೆ(ಉಡುಪಿ): ಮಲ್ಪೆಯ ಕಂಪನಿಯೊಂದರಲ್ಲಿ ನೌಕರಿ ಮಾಡುತ್ತಿದ್ದ ಇಬ್ಬರು ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ ಆರೋಪ ಎದುರಿಸುತ್ತಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದ ರೋಹಿತ್‌ (29) ಮತ್ತು ಸಂತ್ರಿ (37) ಬಂಧಿತರಾಗಿದ್ದಾರೆ. ಮಲ್ಪೆಯ ಕೊಚ್ಚಿನ್​ ಶಿಪ್​ಯಾರ್ಡ್​ ಕಂಪನಿ ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಧೀನದಲ್ಲಿದೆ. ಈ ಸಂಸ್ಥೆಯಿಂದ M/S Shushma Marine Private Limited ಎಂಬ ಸಂಸ್ಥೆಯ ಸಬ್‌ಕಂಟ್ರಾಕ್ಟ್ ಹೊಂದಿದ್ದು, ಈ ಸಂಸ್ಥೆಯಲ್ಲಿ ಉತ್ತರಪ್ರದೇಶ ರಾಜ್ಯದ …

Read More »

ಇಂದಿನಿಂದ ಸಾರಿಗೆ, ಪೊಲೀಸ್ ಇಲಾಖೆಗಳಲ್ಲಿ ಬಾಕಿ ಇರುವ ಉಲ್ಲಂಘನಾ ಕೇಸ್​ಗಳ ದಂಡ ಪಾವತಿಗೆ ಶೇ.50ರಷ್ಟು ವಿನಾಯಿತಿ: ಡಿ.12ರವರೆಗೆ ಮಾತ್ರ ಅವಕಾಶ

ಬೆಂಗಳೂರು: ಸಂಚಾರಿ ಇ-ಚಲನ್​​ನಲ್ಲಿ ದಾಖಲಾಗಿರುವ ಸಂಚಾರ ಉಲ್ಲಂಘನೆ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ದಂಡ ಪಾವತಿಸಲು ಶೇಕಡಾ 50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಆಗಸ್ಟ್ 23ರಿಂದ ಸೆಪ್ಟೆಂಬರ್​ 12ರವರೆಗೆ ಇ-ಚಲನ್​ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇಕಡಾ 50ರಷ್ಟು ದಂಡಪಾವತಿಗೆ ವಿನಾಯಿತಿ ನೀಡಿತ್ತು. ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಹೀಗಾಗಿ, ಟ್ರಾಫಿಕ್ ವೈಯಲೇಷನ್ ಕೇಸ್​​ಗಳಿಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಮತ್ತೆ ಅವಕಾಶ …

Read More »

ಗೋಕಾಕ ನಗರದಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿ

ಕುಖ್ಯಾತ ಮನೆಗಳ್ಳರ ಬಂಧನ: ₹33 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಜಪ್ತಿ ಗೋಕಾಕ ನಗರದಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ, ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ಶಹರದ ಲಕ್ಷ್ಮೀ ಬಡಾವಣೆಯ ಸಚೀನ ಆಶೋಕ ಗೊಂದಳಿ ಎಂಬುವರ ಮನೆಯ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಟೇಜರಿ ಬಾಗಿಲು ಒಡೆದು ಸುಮಾರು 330 …

Read More »