Breaking News

Uncategorized

ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ

ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ ಹೊಸ ಜವಳಿ ನೀತಿ: 2025-30ರ ನೀತಿ ಜಾರಿಗೆ ಸಿದ್ಧತೆ ನೇಕಾರರಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ರಾಜ್ಯದಲ್ಲಿ ನೇಕಾರರ ಸಮಸ್ಯೆಗಳಿಗೆ ಪರಿಹಾರ ನೀಡಲು ಮತ್ತು ಅವರನ್ನು ಆರ್ಥಿಕವಾಗಿ …

Read More »

ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ.

ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ಇಂದು ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ. ಗ್ರಾಮೀಣ ಅಭಿವೃದ್ಧಿ ಹಾಗೂ ಜನಪರ ಸೇವೆಗೆ ಬದ್ಧತೆಯಿಂದ‌ ಮತ್ತು ಸ್ವತಂತ್ರವಾಗಿ ಶ್ರಮಿಸುವ ಈ ಪೆನಲ್‌ಗೆ ಎಲ್ಲರೂ ಒಗ್ಗಟ್ಟಿನಿಂದ ಬೆಂಬಲ ನೀಡುವಂತೆ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಶಿಕಾಂತ ನಾಯಕ, ಮುಖಂಡರಾದ ‌ಶ್ರೀ‌ …

Read More »

ಕಾಂಗ್ರೆಸ್ ಸರ್ಕಾರ ಬಂದು 2 ವರ್ಷ ಕಳೆದರೂ ಅಭಿವೃದ್ಧಿ ಶೂನ್ಯ

ಕಾಂಗ್ರೆಸ್ ಸರ್ಕಾರ ಬಂದು 2 ವರ್ಷ ಕಳೆದರೂ ಅಭಿವೃದ್ಧಿ ಶೂನ್ಯ ಬರೀ ಗ್ಯಾರಂಟಿಯಲ್ಲೇ ಕಾಲಹರಣ ರಸ್ತೆಗಳ ಗುಂಡಿ ತುಂಬಲಿಕ್ಕೆ ಹಣವಿಲ್ಲ; ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ ಕಾಂಗ್ರೆಸ್ ಸರ್ಕಾರ ಬಂದು 2 ವರ್ಷ ಕಳೆದರೂ ಅಭಿವೃದ್ಧಿ ಶೂನ್ಯ ಬರೀ ಗ್ಯಾರಂಟಿಯಲ್ಲೇ ಕಾಲಹರಣ ರಸ್ತೆಗಳ ಗುಂಡಿ ತುಂಬಲಿಕ್ಕೆ ಹಣವಿಲ್ಲ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ ಕೈ ಟಿಕೆಟ್ ಆಕಾಂಕ್ಷಿಗಳ ಬೆನ್ನಿಗೆ ಜೆ ಟಿ ಪಾಟೀಲ್ ಚೂರಿ ಹಾಕ್ತಿದ್ದಾರೆ ಕಳೆದ …

Read More »

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

ಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು ತಿರುಚುವ ಕೆಲಸ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಅಂತಹ ಸಂದರ್ಭದಲ್ಲಿ ಅದನ್ನು ಉಳಿಸುವ ಕೆಲಸ ಬಸವ ಸಂಸ್ಕೃತಿ ಅಭಿಯಾನದ ಮೂಲಕ ನಡೆಯುತ್ತಿರುವುದು ಶ್ಲಾಘನೀಯ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಎಸ್.ಜಿ.ಬಿ.ಐ.ಟಿ. ಕಾಲೇಜಿನ ಆವರಣದಲ್ಲಿ ಬಸವ ಸಂಸ್ಕೃತಿ ಅಭಿಯಾನದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …

Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಸಂಬಂಧ ಸುಗ್ರೀವಾಜ್ಞೆ ಅಗತ್ಯತೆ ಬಗ್ಗೆ ಸರ್ಕಾರಕ್ಕೆ ಜಿಜ್ಞಾಸೆ!

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲು ಮತಪತ್ರಗಳ ಬಳಸಲು ಅನುವು ಮಾಡುವ ನಿಯಮ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಗೊಂದಲ ಉಂಟಾಗಿದೆ.‌ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸಲು ಕಾಂಗ್ರೆಸ್ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಆ ನಿಟ್ಟಿನಲ್ಲಿ ನಿಯಮ‌ ತಿದ್ದುಪಡಿಗೆ ಮುಂದಾಗಿದೆ.‌ ಈ ಸಂಬಂಧ ಈಗಾಗಲೇ ನಾಲ್ಕು ಪ್ರತ್ಯೇಕ ಕರಡು ವಿಧೇಯಕವನ್ನು ರೂಪಿಸಿದೆ. ನಾಲ್ಕು ಕಾಯ್ದೆಗಳಿಗೆ ತಿದ್ದುಪಡಿ ತಂದರೆ ಮಾತ್ರ ರಾಜ್ಯ …

Read More »

ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧಬ

ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧಬ : ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂದ್ರಪ್ರದೇಶದ ಚಕ್ರಧಾರ ಸಂಗೇಪು ಬಂಧಿತ ಆರೋಪಿ. ಇನ್ನು ಬಂಧಿತ ಆರೋಪಿಯಿಂದ 17 ಲಕ್ಷದ 15 ಸಾವಿರ ಮೌಲ್ಯದ ಕಾರು, ಮೊಬೈಲ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಸಂಜೀವ ನೆಮೂಲಾ, ಸುಬ್ಬರಾವ ಟಿ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಗೋಲಗುಮ್ಮಜ್ ಪೊಲೀಸ ಠಾಣೆಯಲ್ಲಿ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ಇಂದಿನ ಸಂಪುಟ ಸಭೆಯಲ್ಲಿ ಭೂಸ್ವಾಧೀನ ದರ ನಿಗದಿ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತಿದೆ. ಈ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿರುವ ಡಿಸಿಎಂ‌ ಡಿ.ಕೆ.ಶಿವಕುಮಾರ್, ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ …

Read More »

ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ

ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ ನಡೆದ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ದೇವಸ್ಥಾನದ ದಾನಪೆಟ್ಟಿಗೆ ಒಡೆದು ನಗದು ಹಣ ಹಾಗೂ ದೇವಿಯ ಆಭರಣಗಳನ್ನು ಅಪರಿಚಿತ ಕಳ್ಳರು ಕದಿಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ ಈ ಕಳ್ಳತನ ನಡೆದಿದೆ. ದೇವಸ್ಥಾನ ಆವರಣದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರು ಸ್ಪಷ್ಟವಾಗಿ ಸೆರೆಯಾಗಿದ್ದಾರೆ. ಬೆಳಿಗ್ಗೆ …

Read More »

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್​: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್‌ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್‌ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್‌ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ …

Read More »

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ ನಿಪ್ಪಾಣಿ ಮೂಲದ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯ ಹೆಸರು ಆಕಾಶ ಅಲಿಯಾಸ …

Read More »