Breaking News

Uncategorized

ಟ್ರ್ಯಾಕ್ಟರ್‌ಗಳ ಚಕ್ರಗಳ ಕಳವು: 7 ಆರೋಪಿಗಳ ಬಂಧನ

ಬೆಳಗಾವಿ: ರಸ್ತೆ ಬದಿ ಹಾಗೂ ತೋಟದ ಮನೆಗಳ ಬಳಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ ಟ್ರೇಲರ್‌ಗಳ ಡಿಸ್ಕ್‌ ಸಮೇತ ಚಕ್ರಗಳನ್ನು ಕದಿಯುತ್ತಿದ್ದ ಆರೋಪದ ಮೇಲೆ ಏಳು ಮಂದಿಯನ್ನು ಶುಕ್ರವಾರ ಬಂಧಿಸಿರುವ ಖಡಕಲಾಟ ಠಾಣೆ ಪೊಲೀಸರು, ಅವರಿಂದ ₹ 8.61 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ ತಾಲ್ಲೂಕು ಗಳತಗಾದ ಮಾರುತಿ ಠೊಣ್ಣೆ, ಮಹಾದೇವ ಮಾಕಾಳೆ, ಬಾಬು ಡಾಲೆ, ಶಿವಾನಂದ ಗಜಬರ, ಖಾನಾಪುರ ತಾಲ್ಲೂಕು ಕಕ್ಕೇರಿಯ ಸಂಜು ಅಂಬಡಗಟ್ಟಿ ಶ್ರಾವಣ ಹುಲಮನಿ ಹಾಗೂ ಘಷ್ಟೊಳಿ …

Read More »

ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ  ಅವರು, ಚಾಲನೆ ನೀಡಿದರು.

ಹುಕ್ಕೇರಿ: ತಾಲೂಕಿನ ಯರಗಟ್ಟಿ ಗ್ರಾಮದಲ್ಲಿ  ನೂತನ ಪ್ರಾಥಮಿಕ  ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ  ಅವರು, ಚಾಲನೆ ನೀಡಿದರು. ಬಳಿಕ ಮಾತನಾಡಿ,  ಜಿಲ್ಲೆಯ ಸಹಕಾರಿ ಸಂಘ    ರಾಜ್ಯ ದಲ್ಲಿ ಪ್ರಥಮ ಸ್ಥಾನದಲ್ಲಿದೆ. ರೆೃತರು ಅಭಿವೃದ್ಧಿಗೆ ಸಹಕಾರಿ ಕೊಡುಗೆ ಅಪಾರ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ  ಪಿಕೆಪಿಎಸ್ ಅಧ್ಯಕ್ಷ ವೀರುಪಾಕ್ಷಿ ಬಾ ಚೌಗಲಾ,  ಶ್ರೀಶೈಲಪ್ಪಾ  ಬ. ಮಗದುಮ್ಮ, ರಾಜೇಂದ್ರ ಪಾಟೀಲ,  ಬಿ. ಎಲ್. …

Read More »

ಸೋಶಿಯಲ್ ಮೀಡಿಯಾ ಇಂದ ಆರಂಭ ಅಂತ್ಯವು ಅಲ್ಲಿಂದಲೇನಾ..?

ಟ್ವಿಟರ್ ಫೇಸ್ಬುಕ್ ಹಾಗೂ ಇನ್ನಿತರ ಸೋಶಿಯಲ್ ಮೀಡಿಯಾ ಮೂಲಕ ಹೆಸರು ಗಳಿಸಿದ ಮೋದಿ ಅದರಿಂದಲೇ ಅಂತ್ಯ ವಾಗುವ ಕಾಲ ಅಂತಾ ಅನ್ಸ್ತಿದೆ. ದೇಶದ ಜನತೆ ಇತ್ತೀಚಿಗೆ ನರೇಂದ್ರ ಮೋದಿ ಯವರನ್ನ , ಕಡೆಗಣಿಸುತ್ತಿದ್ದಾರೆ ಅನ್ಸತಿದೆ, ಕಳೆದ ಒಂದೆರಡು ವಾರ ಗಳ ಹಿಂದೆ ಶುರುವಾದ ಈ ಸೋಶಿಯಲ್ ಮೀಡಿಯಾ ದ ಲ್ಲಿ ಮೋದಿ ಯವರೂ ಎಲ್ಲ ಯುವಕರ ಕಡೆಯಿಂದ ಛೀ ಮಾರಿ ಕೊಳ್ಳುವ ಹಾಗೆ ಆಗಿ ದೆ ಮನ್ ಕೀ ಬಾತ್ …

Read More »

ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೊತ್ತನೂರಿನ ಜಾನ್ ನಿಖೋಲಸ್ (21) ಹಾಗೂ ಜೆಪಿ ನಗರದ ಇರ್ಫಾನ್ ಶೇಖ್ (29) ಬಂಧಿತ ಆರೋಪಿಗಳಿದ್ದಾರೆ. ಬಂಧಿತರಿಂದ ನಾಲ್ಕು ಲಕ್ಷ ಮೌಲ್ಯದ ಟಿಎಚ್‍ಸಿ ಡ್ರಗ್ಸ್ (50 ಜೆಲ್ಲಿಗಳು), ಎರಡು ಮೊಬೈಲ್, 27 ಎಲ್‍ಎಮಕ್ಕಳಿಗಾಗಿ ಜೆಲ್ಲಿ ಎಂಬ ಹೆಸರಿನಲ್ಲಿ ಟಿಎಚ್‍ಸಿ ಎಂಬ ಜೆಲ್ಲಿ ರೂಪದ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ನಗರದ ಎಂಜಿ ರಸ್ತೆಯ ಆರ್ …

Read More »

ಕುಮಾರಸ್ವಾಮಿ ಭೇಟಿಗೆ ಊಹಾಪೋಹ ಬೇಡ – ಸಿದ್ದರಾಮಯ್ಯಗೆ ಬಿಎಸ್‍ವೈ ಟಾಂಗ್

ನವದೆಹಲಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ನಾಯಕರು ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು ಅಂದು ಕುಮಾರಸ್ವಾಮಿ ನನ್ನನ್ನು ಭೇಟಿ ಮಾಡಿ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಕೆಲವು ಕಾಮಗಾರಿಗಳ ಒಪ್ಪಿಗೆ ಕೇಳಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬಿ.ವೈ ವಿಜಯೇಂದ್ರ …

Read More »

ಗೋಕಾಕ ತಾಲ್ಲೂಕಿನ ಹಿರೇನಂದಿ ಹಾಗೂ ಚಿಕ್ಕನಂದಿ ಗ್ರಾಮಪಂಚಾಯತಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚಾರಣೆ ಮಾಡಿದರು.

ಗೋಕಾಕ್ ತಾಲ್ಲೂಕಿನ ಮಮದಾಪುರ ವಲಯದಿಂದ ಇಂದು ಗ್ರಾಮ ಪಂಚಾಯಿತಿ ಯಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೆರಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ರಥ ಕಾರ್ಯಕ್ರಮ ಆಚರಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ ಕಾಂಬಳೆ ಮತ್ತು ಮಮದಾಪುರ ವಲಯದ ಮೇಲ್ವಿಚಾರಕಿರಾದ N y ವಡ್ಡರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಷಣ ಅಭಿಯಾನ ಯೋಜನೆ ಅತ್ಯಂತ ಪ್ರಮುಖವಾದ ಯೋಜನೆಯಾಗಿದೆ. ಮಕ್ಕಳ ಬೆಳವಣಿಗೆಗೆ ಮತ್ತು ಏಳಿಗೆಗೆ …

Read More »

ದ 16 ಲಕ್ಷ ಮೌಲ್ಯದ ಮದ್ಯವನ್ನು ಅಧಿಕಾರಿಗಳು ಇಂದು ನಾಶಪಡಿಸಿದ್ದಾರೆ.

ಯಾದಗಿರಿ: ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ ಮದ್ಯ ಸಂಗ್ರಹ ಆವರಣದಲ್ಲಿ ಮಾರಾಟವಾಗದೆ ಉಳಿದುಕೊಂಡಿದ್ದ 16 ಲಕ್ಷ ಮೌಲ್ಯದ ಮದ್ಯವನ್ನು ಅಧಿಕಾರಿಗಳು ಇಂದು ನಾಶಪಡಿಸಿದ್ದಾರೆ. ನಾಕ್ ಔಟ್ ಕಂಪನಿಯ ಪೋಸ್ಟರ್ ಗೋಲ್ಡ್, ಲಾಗರ್, ನಾಕೌಟ್ ಸ್ಟ್ರಾಂಗ್‍ಗೆ ಸೇರಿದ ಒಟ್ಟು 1,028 ಬಾಕ್ಸ್‌ಗಳಲ್ಲಿದ್ದ ಲಕ್ಷಕ್ಕೂ ಅಧಿಕ ಬಿಯರ್ ಬಾಟಲಿಗಳನ್ನು ನಾಶಪಡಿಸಲಾಗಿದೆ. ಯಾದಗಿರಿ ನಗರದ ಹೊರ ವಲಯದಲ್ಲಿರುವ ಅಬಕಾರಿ ಉಗ್ರಾಣದ ಮುಂಭಾಗದಲ್ಲಿ ಅಧಿಕಾರಿಗಳು ಅವಧಿ ಮುಗಿದಿದ್ದ ಈ ಮದ್ಯವನ್ನು ನಾಶಪಡಿಸಿದ್ದಾರೆ. …

Read More »

ಕದ್ದ ಬೈಕ್‍ಗಳನ್ನು ಮಾರಾಟ ಮಾಡಲು ಕಳ್ಳರು ಹೊಸ ಉಪಾಯಬೆಲೆ ಬಾಳುವ ಬೈಕ್‍ಗಳನ್ನು ಕಡಿಮೆ ಬೆಲೆ ಫೇಸ್ಬುಕ್‍ನಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದಿದ್ದಾರ

ಮುಂಬೈ: ಕದ್ದ ಬೈಕ್‍ಗಳನ್ನು ಮಾರಾಟ ಮಾಡಲು ಕಳ್ಳರು ಹೊಸ ಉಪಾಯವನ್ನು ಹುಡುಕಿಕೊಂಡಿದ್ದು, ಇಬ್ಬರು ಕಳ್ಳರು ತಾವು ಕದ್ದ ಬೆಲೆ ಬಾಳುವ ಬೈಕ್‍ಗಳನ್ನು ಕಡಿಮೆ ಬೆಲೆ ಫೇಸ್ಬುಕ್‍ನಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದಿದ್ದಾರ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‍ವಾಡ್‍ನ ಅಪರಾಧ ವಿಭಾಗದ ಪೊಲೀಸರು ಈ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳ ಹಡೆಮುರಿ ಕಟ್ಟಿದ್ದಾರೆ. ಆರೋಪಿಗಳಾದ ನಾಸಿಕ್ ನಿವಾಸಿ ಹೇಮಂತ್ ರಾಜೇಂದ್ರ ಭದಾನೆ(24) ಹಾಗೂ ಧುಲೆ ಜಿಲ್ಲೆಯ ಯೋಗೇಶ್ ಸುನಿಲ್ ಭಾಮ್ರೆ(24)ರನ್ನು ಬಂಧಿಸಿದ್ದಾರೆ. ಪ್ರಕರಣದ …

Read More »

ನಮ್ಮಗೆ ವೀರಶೈವ ಲಿಂಗಾಯತ ಜಾತಿ ಪ್ರಮಾಣ ಪತ್ರ ಬೇಡಾ ಲಿಂಗಾಯತ ಪ್ರಮಾಣ ಪತ್ರ ನೀಡಿ ಎಂದು ತಹಸೀಲ್ದಾರ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

  ಗೊಕಾಕದಲ್ಲಿ ಲಿಂಗಾಯತ ಸಮುದಾಯಕ್ಕೆ ವೀರಶೈವ ಲಿಂಗಾಯತ ಪ್ರಮಾಣ ಪತ್ರ ನೀಡುವುದನ್ನು ವಿರೋದಿಸಿ ಶೂನ್ಯ ಸಂಪಾದನಮಠದ ಸ್ವಾಮಿಗಳಾದ ಪೀಠಾದಿಪತಿಗಳಾದ ಶ್ರೀ ಮುರುಘರಾಜೇಂದ್ರ ಇವರ ನೇತೃತ್ವದಲ್ಲಿ ಗೋಕಾಕದ ಬಸವೇಶ್ವರ ವೃತ್ತದಿಂದ ಪಾದಯಾತ್ರೆ ಮಾಡುವ ಮೂಲಕ ತೆರಳಿ ತಹಸಿಲ್ದಾರರಿಗೆ ಮನವಿ ನೀಡಿ ಸನ್ 2002 ರವರೆಗೆ ಕಂದಾಯ ಇಲಾಖೆಯಿಂದ ಲಿಂಗಾಯತ ಜಾತಿ ಪ್ರಮಾಣ ಪತ್ರ ನೀಡುತಿದ್ದರು, ಆದರೆ ಕೆಲವು ಮಠಾದಿಶರ ಒತ್ತಾಯಕ್ಕೆ ಮಣಿದು ಸರಕಾರ ವೀರಶೈವ ಎಂಬ ಪದವನ್ನು ಸೇರಿಸಿ ಲಿಂಗಾಯತ ಸಮುದಾಯಕ್ಕೆ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (18-09-2020-ಶುಕ್ರವಾರ)

ನಿತ್ಯ ನೀತಿ: ಅಂತರಂಗದಲ್ಲಿ ಜ್ಞಾನದ ಅರಿವು ಉಂಟಾದಾಗ ಸಾಮಾನ್ಯ ವ್ಯಕ್ತಿಯೂ ಅಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳುತ್ತಾನೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶುಕ್ರವಾರ, 18.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ನಾ.ಬೆ.06.50 / ಚಂದ್ರ ಅಸ್ತ ಸಂ.07.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಧಿಕ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪತ್ (ಮ.12.51) …

Read More »