ಲಕ್ನೋ: ಅನುಮತಿ ಪಡೆಯದೆ ಗಡ್ಡ ಬಿಟ್ಟಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಸಬ್ ಇನ್ಸ್ಪೆಕ್ಟರ್ನನ್ನು ಅಮಾನತುಗೊಳಿಸಿ, ಪೊಲೀಸ್ ಲೈನ್ ಗೆ ಕಳುಹಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಇಂಟೆಸರ್ ಅಲಿ ಅವರಿಗೆ ಈ ಹಿಂದೆ ಮೂರು ಬಾರಿ ಎಚ್ಚರಿಕೆ ನೀಡಲಾಗಿದ್ದು, ಗಡ್ಡವನ್ನು ತೆಗೆಯಿರಿ ಇಲ್ಲವೆ ಅನುಮತಿ ಪಡೆಯಿರಿ ಎಂದು ತಿಳಿಸಲಾಗಿದೆ. ಆದರೆ ಅಲಿ ಯಾವುದೇ ರೀತಿಯ ಅನುಮತಿ ಪಡಡೆದಿಲ್ಲ. ಅಲ್ಲದೆ ಗಡ್ಡವನ್ನು ಸಹ ತೆಗೆದಿಲ್ಲ. ಘಟನೆ ಕುರಿತು ಎಸ್.ಪಿ.ಬಾಘ್ಪತ್ ಅಭಿಷೇಕ್ ಸಿಂಗ್ ಈ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಕ್ಕರೆ ಪೂಜೆ ಈ ಬಾರಿ ಮರಿ ಸಾಹುಕಾರರ ಉಪಸ್ಥಿತಿ ಇಂದ ಪೂಜೆಗೆ ಇನ್ನೂ ಕಳೇತಂದಿದೆ….
ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆ ಸಿಡಿಲಬ್ಬರದ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆಯನ್ನು ರೈತರ ಹಿತಾಸಕ್ತಿ ಗೋಸ್ಕರ ಪ್ರಾರಂಭ ಮಾಡಿತ್ತು. ಅಂದು ಶುರುವಾದ ಕೃಷಿಂಗ್ ಇಂದು ಅದರ ಫಲವಾಗಿ ಸಕ್ಕರೆ ಚೀಲಗಳು ಉತ್ಪಾದನೆ ಯಾಗಿ ಹೊರ ಬಂದಿವೆ. ಅತ್ಯಾಧುನಿಕ ಉಪಕರಣಗಳ್ನು ಹೊಂದಿ ರುವ ಈ ಕಾರ್ಖಾನೆ ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು. ಇಂದು ಸಕ್ಕರೆ ಚೀಲಗಳು ಹೊರ ಹೊಮ್ಮಿದೆ . ಅದರ ಪ್ರಯುಕ್ತ ವಾ ಗೀ …
Read More »ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ.
ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್ ಆರ್. ಪಾಂಪಿಯೋ ಅಕ್ಟೋಬರ್ 25 ರಿಂದ 30 ರವರೆಗೆ ಭಾರತದ ನವದೆಹಲಿ, ಶ್ರೀಲಂಕಾದ ಕೊಲೊಂಬೊ, ಮಾಲ್ಡೀವ್ಸ್ನ ಮಾಲೆ ಮತ್ತು ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ನೀಡಲಿದ್ದಾರೆ. ಕಾರ್ಯದರ್ಶಿ ಪಾಂಪಿಯೋ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ. ಎಸ್ಪರ್ ನವದೆಹಲಿಯಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಅಮೆರಿಕ-ಭಾರತ 2+2 ಸಚಿವರ ಮಟ್ಟದ ಮಾತುಕತೆಯಲ್ಲಿ ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ- ಭಾರತದ ನಡುವಿನ ಸಮಗ್ರ ಜಾಗತಿಕ …
Read More »ಕನ್ನಡಾಂಬೆಯ ತೇರಿಗೆ ಸಾರಥಿಯಾಗಲು ಘಟಾನುಘಟಿಗಳ ಪ್ರಚಾರ ಶುರು
# ಕೆ.ಎಸ್.ಜನಾರ್ದನ್, ಕನ್ನಡ ನಾಡು-ನುಡಿ, ನೆಲ-ಜಲ, ಸಂಸ್ಕøತಿಯ ಉಳಿವು ಹಾಗೂ ಕನ್ನಡತನದ ಸಾಕಾರದ ಮೂಲಧ್ಯೇಯದೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇಚ್ಛಾಶಕ್ತಿಯೊಂದಿಗೆ ಉದಯಿಸಿದ್ದೇ ಕನ್ನಡ ಸಾಹಿತ್ಯ ಪರಿಷತ್. ಪರಿಷತ್ತಿನ ಆರಂಭ ಕಾಲದಿಂದಲೂ 1940ರವರೆಗೂ ಅಧ್ಯಕ್ಷರನ್ನು ಅವರ ಸಾಹಿತ್ಯ, ಕನ್ನಡ ನಾಡು-ನುಡಿಯ ಬಗೆಗಿನ ಸೇವೆ, ಬದ್ಧತೆ ಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತಿತ್ತು. ಆ ನಂತರವೇ ಪರಿಷತ್ತಿಗೂ ಚುನಾವಣೆಯ ಪದ್ಧತಿ ಜಾರಿಗೊಂಡಿತು. ತಿರುಮಲೆ ತಾತಾಚಾರ್ಯ ಶರ್ಮ, ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್, …
Read More »ಮಂಡ್ಯದ ಮಿಮ್ಸ್ ಆಸ್ಪತ್ರೆಯ ಬೆಡ್ಗಳಲ್ಲಿ ಬೆಚ್ಚಗೆ ಮಲಗುತ್ತಿವೆ ನಾಯಿಗಳು!
ಮಂಡ್ಯ: ಕೊರೊನಾ ಅಟ್ಟಹಾಸದಿಂದ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಇಲ್ಲ ಅನ್ನೋ ಸಂಖ್ಯೆಯೇ ಹೆಚ್ಚು. ಆದರೆ ಇಲ್ಲೊಂದು ಆಸ್ಪತ್ರೆ ರೋಗಿಗಳಿಗೆ ಯಾಕೆ ನಾವು ಶ್ವಾನಗಳಿಗೂ ಬೆಡ್ ಕೊಡುತ್ತೀವಿ ಬನ್ನಿ ಅನ್ನುತ್ತಿದೆ. ಹೌದು. ಡಾಕ್ಟರೇ ನಾವು ಬೆಡ್ ಮೇಲೆ ಮಲಗಿದ್ದೇವೆ, ನೀವು ಎಲ್ಲಿ ಹೋಗಿದ್ದೀರಾ ಬಂದು ಟ್ರೀಟ್ಮೆಂಟ್ ಕೊಡಿ ಅನ್ನೋ ದೃಶ್ಯ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಕಂಡು ಬಂದಿದೆ. ಮಂಡ್ಯ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯ ಬೆಡ್ಗಳ ಮೇಲೆ ಸಾಲು ಸಾಲಾಗಿ ನಾಯಿಗಳು ಬೆಚ್ಚಗೆ …
Read More »ಕೊರೊನಾದಿಂದ ಸತ್ತಮೇಲೂ ಮೃತದೇಹದಲ್ಲಿ ಕೊರೊನಾ ಜೀವಂತವಾಗಿರುತ್ತದೆ:ಡಾ. ದಿನೇಶ್ ರಾವ್
ಬೆಂಗಳೂರು: ಕೋವಿಡ್-19 ಕಾರಣದಿಂದ ಸತ್ತವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ವೈರಸ್ ಯಾರಿಗೆ ಯಾವ ಸಮಯದಲ್ಲಿ ಹೇಗೆ ಹರಡುತ್ತದೆ ಎಂದು ನಿರ್ಧಿಷ್ಟವಾಗಿ ಹೇಳಲು ಸಾಧ್ಯವಿಲ್ಲ. ಹೀಗಿರುವಾಗ ಕೊರೊನಾದಿಂದ ಸತ್ತಮೇಲೂ ಮೃತದೇಹದಲ್ಲಿ ಕೊರೊನಾ ಜೀವಂತವಾಗಿರುತ್ತದೆ ಎಂದು ಸಂಶೋಧನೆಯ ಮೂಲಕ ತಿಳಿದುಬಂದಿದೆ. ಹೌದು. 16 ಗಂಟೆಗಳ ಕಾಲ ಕೊರೊನಾ ವೈರಸ್ ಸತ್ತ ವ್ಯಕ್ತಿಯ ದೇಹದಲ್ಲಿ ಸಕ್ರಿಯವಾಗಿರುತ್ತದೆ. ಶ್ವಾಸಕೋಶಕ್ಕೆ ಮಾತ್ರವಲ್ಲದೆ ದೇಹದ ಇತರ ಅಂಗಗಳ ಮೇಲೆ ಮಾರಕ ಪರಿಣಾಮವನ್ನು ಬೀರುತ್ತದೆ ಎಂಬ ಮಾಹಿತಿಯನ್ನು …
Read More »15 ಕೋಟಿ ರೂ. ಮೊಬೈಲ್ ಗಳನ್ನು ಹೊತ್ತು ಸಾಗುತ್ತಿದ್ದ ಟ್ರಕ್ಅನ್ನು 10 ಮಂದಿ ಇದ್ದ ದರೋಡೆಕೋರರ ಗುಂಪು ಹೈಜಾಕ್
ಚೆನ್ನೈ: 15 ಕೋಟಿ ರೂ. ಮೊಬೈಲ್ ಗಳನ್ನು ಹೊತ್ತು ಸಾಗುತ್ತಿದ್ದ ಟ್ರಕ್ಅನ್ನು 10 ಮಂದಿ ಇದ್ದ ದರೋಡೆಕೋರರ ಗುಂಪು ಹೈಜಾಕ್ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಸಮೀಪ ನಡೆದಿದೆ. ಸುಮಾರು 14 ಸಾವಿರ ಮೊಬೈಲ್ ಗಳು ಕಂಟೈನರ್ ನಲ್ಲಿತ್ತು ಎಂಬ ಮಾಹಿತಿ ಲಭಿಸಿದ್ದು, ಇವುಗಳ ಒಟ್ಟು ಮೌಲ್ಯ 15 ಕೋಟಿ ರೂ. ಆಗಲಿದೆ ಎನ್ನಲಾಗಿದೆ. ಘಟನೆ ಮಾಹಿತಿ ನೀಡಿರುವ ಹೊಸೂರು ಡಿಎಸ್ಪಿ ಮುರಳಿ ಅವರು, ಚೆನ್ನೈನ ಪೂನಮಲ್ಲಿ ಮೊಬೈಲ್ ಘಟಕದಿಂದ …
Read More »ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ಪುನಃ ಸಂಚಾರ ಆರಂಭಿಸಲಿದ್ದು, ಜನವರಿಯಿಂದ ಆರಂಭ
ಬೆಂಗಳೂರು,ಅ.22- ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ಪುನಃ ಸಂಚಾರ ಆರಂಭಿಸಲಿದ್ದು, ಜನವರಿಯಿಂದ ಆರಂಭವಾಗುವ ಸಂಚಾರಕ್ಕೆ ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಪ್ರಾರಂಭವಾಗಿದೆ. ಕಳೆದ 9 ತಿಂಗಳಿನಿಂದ ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ರೈಲು ಸಂಚಾರ ಸ್ಥಗಿತವಾಗಿತ್ತು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹೊಸ ವಿನ್ಯಾಸ, ಸೇವೆಗಳ ಜೊತೆ ರೈಲು ಸಂಚಾರಕ್ಕೆ ಪುನಃ ಚಾಲನೆ ನೀಡಲಾಗುತ್ತಿದೆ. ಪುನಃ ಸಂಚಾರ ಆರಂಭಿಸಲಿದೆ ಐಷಾರಾಮಿ ಗೋಲ್ಡನ್ ಚಾರಿಯಟ್ಪುನಃ ಸಂಚಾರ ಆರಂಭಿಸಲಿದೆ ಐಷಾರಾಮಿ ಗೋಲ್ಡನ್ ಚಾರಿಯಟ್ ಬೆಂಗಳೂರು …
Read More »ಯಡಿಯೂರಪ್ಪರನ್ನು ಕೈ ಬಿಟ್ಟರೆ ಕಾಂಗ್ರೆಸ್, ದಳದವರು ಅಧಿಕಾರಕ್ಕೆ ಬರ್ತಾರೆ: ನಾಗೇಶ್
ಕೋಲಾರ: ಯಡಿಯೂರಪ್ಪ ಇಲ್ಲದೆ ಬಿಜೆಪಿಗೆ ಅಸ್ಥಿತ್ವವಿಲ್ಲ, ಅವರು ಪೂರ್ಣಾವಧಿ ಸಿಎಂ ಅಗಿ ಕಾರ್ಯನಿರ್ವಹಿಸುತ್ತಾರೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್ ನಾಗೇಶ್ ಹೇಳಿದ್ದಾರೆ.ಇಂದು ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರು ಈ ರೀತಿ ಹೇಳಿಕೆ ನೀಡುವುದು ತಪ್ಪು ಕೋವಿಡ್ ಸಂದರ್ಭದಲ್ಲಿ ಜನರ ಪ್ರಾಣ ಹೋಗವಂತಹ ವೇಳೆ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಜೊತೆಗೆ ಯತ್ನಾಳ್ ಅವರು ಆಗಾಗ ಈ ರೀತಿ ಹೇಳಿಕೆ ನೀಡುವುದು ಸಹಜ. ಅದೊಂದು ಅವರಿಗೆ …
Read More »3ನೇ ಪತಿಯನ್ನ ಮನೆಯಿಂದ ಹೊರ ಹಾಕಿದ ಬಿಗ್ಬಾಸ್ ಸ್ಪರ್ಧಿ
ಚೆನ್ನೈ: ಲಾಕ್ಡೌನ್ ವೇಳೆ ಸರಳವಾಗಿ ಮಕ್ಕಳ ಸಮ್ಮುಖದಲ್ಲಿ ಮೂರನೇ ಮದುವೆಯಾಗಿದ್ದ ಬಿಗ್ಬಾಸ್ ಸ್ಪರ್ಧಿ, ನಟಿ, ವನಿತಾ ವಿಜಯಕುಮಾರ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿರುವ ಬಗ್ಗೆ ವರದಿಯಾಗಿದೆ. ಮೂರನೇ ಪತಿ ಪೀಟರ್ ಪೌಲ್ ಸದ್ಯ ಮನೆಯಲ್ಲಿಲ್ಲ ಎಂಬುದನ್ನ ಸ್ವತಃ ವನಿತಾ ಒಪ್ಪಿಕೊಂಡಿದ್ದಾರೆ. ನಿರ್ಮಾಪಕ ರವೀಂದ್ರ ಚಂದ್ರಶೇಖರನ್ ತಮ್ಮ ಫೇಸ್ಬುಕ್ ನಲ್ಲಿ ವನಿತಾ ಪತಿಯನ್ನ ಹೊರ ಹಾಕಿರುವ ಬಗ್ಗೆ ಬರೆದುಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದ ನಟಿ ಎಲ್ಲ ಊಹಾಪೋಹಗಳಿಗೆ ಗೊಂದಲಮಯವಾಗಿ ಸ್ಪಷ್ಟನೆ ನೀಡಿದ್ದಾರೆ. …
Read More »
Laxmi News 24×7