Breaking News
Home / Uncategorized (page 725)

Uncategorized

ಇಂದು ಹಾಪ್ ಸೆಂಚುರಿ ಬಾರಿಸಿದ ಕೊರೋನಾ: ನಗರದ ಒಂದೇ ಕುಟುಂಬದ ಹತ್ತು ಜನರಿಗೆ ತಗುಲಿದ ಸೋಂಕು

ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ.   ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ …

Read More »

ನಾನುಸಿಎಂ ಆಗಿಯೇ ಆಗ್ತೀನಿ: ಕತ್ತಿ

ಚಿಕ್ಕೋಡಿ(ಬೆಳಗಾವಿ): ಇನ್ನೂ 20 ವರ್ಷ ನಾನು ರಾಜಕಾರಣದಲ್ಲಿ ಇರುತ್ತೇನೆ. ಈ 20 ವರ್ಷದ ಒಳಗೆ ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೆನೆ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ಈಶ್ವರಲಿಂಗ ಸಮುದಾಯ ಭವನದ ಶೀಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಡಿಯೂರಪ್ಪ ಯಾವತ್ತೂ ನಮ್ಮ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಅತಿವೃಷ್ಟಿ, ಅನಾವೃಷ್ಟಿ ಕೋವಿಡ್ ಸೇರಿದಂತೆ ಎಂತಹ ಪರಿಸ್ಥಿತಿ ಬಂದರೂ ನಿಭಾಯಿಸುವ ಶಕ್ತಿ …

Read More »

ಕೊರೊನಾ ನಿವಾರಣೆಗೆ ಶಕ್ತಿಸೌಧಕ್ಕೆ ಬರಲಿದೆ ‘ಸೇಫ್ ಪ್ರೋ’ ಹೈಟೆಕ್ ಯಂತ್ರ

ಬೆಂಗಳೂರು,:- ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಕ್ತಿಸೌಧದಲ್ಲಿ ಸೇಫ್ ಪ್ರೋ ಎಂಬ ಹೈಟೆಕ್ ಯಂತ್ರವನ್ನು ಅಳವಡಿಸಲಾಗಿದೆ. ಕಳೆದ ತಿಂಗಳು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮಾಸ್ಕ್ ಧರಿಸಿರಲಿಲ್ಲ ಅನ್ನೋ ಕಾರಣಕ್ಕೆ ವಿಧಾನಸೌಧದ ಪ್ರವೇಶಕ್ಕೆ ಈ ಸಿಬ್ಬಂದಿ ಅನುಮತಿ ನೀಡದ ಘಟನೆ ನಡೆದಿತ್ತು. ಆದರೆ ಈಗ ವಿಧಾನಸೌಧಕ್ಕೆ ಸೇಫ್ ಪೆÇ್ರೀ. ಹೈಟೆಕ್ ಯಂತ್ರವೊಂದು ಬಂದಿದೆ. ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಈ ಹೈಟೆಕ್ ಯಂತ್ರವನ್ನು ಇಡಲಾಗಿದ್ದು, ಇದು …

Read More »

ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ

ಬಾಗಲಕೋಟೆ: ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ ಮೆರೆದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ರಾಮಪೂರದಲ್ಲಿ ನಡೆದಿದೆ. ಇಬ್ಬರೂ ಕೊರೊನಾ ಸೋಂಕಿನಿಂದ ಬಿಡುಗಡೆ ಆಗಿದ್ದಕ್ಕೆ ಊರಲ್ಲಿ ಅಭಿಮಾನಿಗಳಿಂದ ಸಂಭ್ರಮ ಎಂಬ ಹುಚ್ಚಾಟ ನಡೆದಿದೆ. ಕೋವಿಡ್‍ನಿಂದ ಗುಣಮುಖ ಆಗಿ ಬಂದಿದ್ದಕ್ಕೆ ಇಬ್ಬರಿಗೆ ಅದ್ಧೂರಿ ಸ್ವಾಗತ ಕೋರಿದ್ದಲ್ಲದೇ ಗುಂಪು ಗುಂಪು ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ. ಜೊತೆಗೆ ಗಲ್ಲಿಯಲ್ಲಿ ಪಟಾಕಿ ಸಿಡಿಸಿ, …

Read More »

ಮೆಜೆಸ್ಟಿಕ್‍ನಲ್ಲಿ ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ ಕಟ್ಟಡಗಳು!

ಬೆಂಗಳೂರು: ಕಪಾಲಿ ಚಿತ್ರಮಂದಿರದವರು ಮಾಡಿದ ಎಡವಟ್ಟಿನಿಂದ ಸಿಲಿಕಾನ್ ಸಿಟಿಯ ಮೆಜೆಸ್ಟಿಕ್ ನಲ್ಲಿ ಎರಡು ಕಟ್ಟಡಗಳು ಬಿದ್ದು ನೆಲಸಮವಾಗಿವೆ. ಇತ್ತೀಚೆಗೆ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಿಸಲು ಕಪಾಲಿ ಥಿಯೇಟರ್ ಅನ್ನು ಒಡೆದು ಹಾಕಲಾಗಿತ್ತು. ಈಗ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಹೊಸ ಮಲ್ಟಿಪ್ಲೆಕ್ಸ್ ಕಟ್ಟಡ ಕಟ್ಟಲಾಗುತ್ತದೆ. ಆದರೆ ಈ ಕಟ್ಟಡ ನಿರ್ಮಿಸಲು 80 ಅಡಿ ಆಳದಲ್ಲಿ ಗುಂಡಿ ತೆಗೆಯಲಾಗಿದೆ. ಮಲ್ಟಿಪ್ಲೆಕ್ಸ್ ಕಟ್ಟಡಕ್ಕೆ ಅಡಿಪಾಯ ಹಾಕಲು 80 ಅಡಿ ಆಳವಾಗಿ ಗುಂಡಿಯನ್ನು …

Read More »

ಸಂಜಯ್‌ ದತ್‌ ವಿರುದ್ಧ ಹೈಕೋರ್ಟ್‌ಗೆ ಹೋದ ರಾಜೀವ್‌ಗಾಂಧಿ ಹಂತಕ!

ಮುಂಬೈ: ಬಾಲಿವುಡ್‌ ನಟ ಸಂಜಯ್‌ ದತ್‌ಗೆ ನಾಳೆ  60ನೇ ಹುಟ್ಟುಹಬ್ಬದ ಸಂಭ್ರಮ. ಆದರೆ ಅದರ ಮುನ್ನಾದಿನವೇ ಅವರಿಗೆ ಶಾಕ್‌ ಆಗುವಂಥ ವಿಚಾರವೊಂದು ನಡೆದಿದೆ. ಅದೇನೆಂದರೆ ಅವರ ವಿರುದ್ಧ ಇಂದು ಬಾಂಬೆ ಹೈಕೋರ್ಟ್‌ಗೆ ಕೇಸೊಂದು ದಾಖಲಾಗಿದೆ. ಈ ಕೇಸ್‌ ದಾಖಲು ಮಾಡಿರುವವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜಿ ಪೆರರಿವಾಲನ್‌. ಅಷ್ಟಕ್ಕೂ ಈತನಿಗೂ, ಸಂಜಯ್‌ ದತ್‌ಗೂ ಸಂಬಂಧ ಏನೆಂದರೆ, ರಾಜೀವಗಾಂಧಿ ಹತ್ಯೆ ಪ್ರಕರಣದಲ್ಲಿ ಅವರನ್ನು ಹತ್ಯೆ ಮಾಡಲು …

Read More »

ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನ ಮರೀಚಿಕೆ?

ಕಲಬುರ್ಗಿ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ಮೂವರೂ ಸೇರಿದಂತೆ ಕಲ್ಯಾಣ ಕರ್ನಾಟಕದ ಐವರು ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಿಗಮ-ಮಂಡಳಿಗೆ ನೇಮಕ ಮಾಡಿದ್ದಾರೆ. ಆ ಮೂಲಕ ಈ ಜಿಲ್ಲೆಗಳಿಗೆ ಸದ್ಯ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಸಂದೇಶವೂ ರವಾನೆಯಾದಂತಾಗಿದೆ. ಬಳ್ಳಾರಿ ಜಿಲ್ಲೆಯ ಆನಂದ ಸಿಂಗ್‌ ಹಾಗೂ ಬೀದರ್‌ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಅವರು ಸಚಿವರಾಗಿದ್ದಾರೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ …

Read More »

ಜೈಲಿನಲ್ಲೇ ಮರ್ಡರ್​ಗೆ ಸ್ಕೆಚ್; ₹1 ಕೋಟಿ ಸುಪಾರಿ ಪಡೆದಿದ್ದ ಆರೋಪಿಗಳು ಅರೆಸ್ಟ್​​

ಬೆಂಗಳೂರು: ಜೈಲಿನಲ್ಲೇ ಇದ್ದು ಮರ್ಡರ್ ಮಾಡೋಕೆ ಸ್ಕೆಚ್ ಹಾಕಿದ್ದ ಖತರ್ನಾಕ್ ಗ್ಯಾಂಗ್​ನ ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಹೆರೆಮುರಿ ಕಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿ ವರಲಕ್ಷ್ಮೀ ಎಂಬುವವರ ಪತಿ ಗೋವಿಂದೇ ಗೌಡನ ಹತ್ಯೆಯ ಪ್ರತೀಕಾರವಾಗಿ ಕೊಲೆ ಮಾಡಿದ ಆರೋಪಿಗಳ ಹತ್ಯೆಗೆ ವರಲಕ್ಷ್ಮೀ ಸುಪಾರಿ ನೀಡಿದ್ದರು ಎನ್ನಲಾಗಿದೆ. ವರಲಕ್ಷ್ಮೀ ಹಾಗೂ ಗೋವಿಂದೇಗೌಡನಿಗೆ ಆತ್ಮೀಯನಾಗಿದ್ದ ಚಿಕ್ಕತಿಮ್ಮೇಗೌಡ, ತಾನು ಬೆಳೆಯುತ್ತಿದ್ದಂತೆ ಇಬ್ಬರನ್ನ ದೂರ ಮಾಡಿದ್ದ. ವರಲಕ್ಷ್ಮೀ ದಂಪತಿಗೆ ಮಕ್ಕಳಿಲ್ಲದ ಕಾರಣ ಚಿಕ್ಕತಿಮ್ಮೇಗೌಡನನ್ನು ಬೆಳೆಸಿ, ಆತನಿಗೆ ಒಳ್ಳೆಯ …

Read More »

ಹೋಟೆಲ್​​ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್​

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್​​​ನಲ್ಲಿ ದಂಧೆ ನಡೆಸುತ್ತಿದ್ದರು. ಆನ್​ಲೈನ್​​ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …

Read More »

ಅಕ್ರಮ ಹಣ ವರ್ಗಾವಣೆ ಪ್ರಕರಣ ; ಹಲವೆಡೆ ಇಡಿ ದಾಳಿ

ಮುಂಬೈ/ಹೈದರಾಬಾದ್, ಜು.28-ಮುಂಬೈ ವಿಮಾನ ನಿಲ್ದಾಣಗಳ ನಿರ್ವಹಣೆ ವಿಚಾರದಲ್ಲಿ ನಡೆದಿದೆ ಎನ್ನಲಾದ 705 ಕೋಟಿ ರೂ. ಗಳ ಅವ್ಯವಹಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಹಲವಡೆ ದಾಳಿಗಳನ್ನು ನಡೆಸಿದೆ. ಜಿವಿಕೆ ಗ್ರೂಪ್, ಮುಂಬೈ ಇಂಟರ್‍ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (ಎಂಐಎಎಲ್) ಮತ್ತು ಇತರ ಸಂಸ್ಥೆಗಳು ಈ ಅವ್ಯವಹಾರದಲ್ಲಿ ಶಾಮೀಲಾಗಿದ್ದು, ಇಂದು ಬೆಳಗ್ಗೆಯಿಂದ ವಾಣಿಜ್ಯ ರಾಜಧಾನಿ ಮುಂಬೈ ಮತ್ತು ಮುತ್ತಿನ ನಗರಿ ಹೈದರಾಬಾದ್‍ನ ವಿವಿಧೆಡೆ …

Read More »