Breaking News

Uncategorized

ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು

ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ————————– * ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿಪಾತ್ರದ ಒತ್ತುವರಿ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗುವುದು. * ಮುಂಚೆ ಪ್ರವಾಹ ಬಂದಾಗ ಮೂರೇ ತಾಸಿನಲ್ಲಿ ನೀರು ಇಳಿಮುಖ. * ಜಲಾಶಯಗಳಲ್ಲಿ ಹೂಳು …

Read More »

ಹಿರಿಯ ಸಮಾಜ ಸುಧಾರಕ ಆನಂದ ಚೋಪ್ರಾ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ : ಸಂತೋಷ ಜಾರಕಿಹೊಳಿ.

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ. ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಇವರ ನಿಧನದಿಂದ ಹಿರಿಯ ಸಮಾಜ ಸುಧಾರಕರನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ಶೋಕ ಭರಿಸುವ ಶಕ್ತಿ …

Read More »

ಸಮಾಜ ಸೇವಕ ಆನಂದ ಚೋಪ್ರಾ ಅಕಾಲಿಕ ನಿಧನ ಅವರ ಆತ್ಮಕ್ಕೆ ಶಾಂತಿ ಸಿಗಲಿ : ರಮೇಶ ಜಾರಕಿಹೊಳಿ.

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ ನನ್ನ ಸ್ನೇಹಿತ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ.       ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಇವರ ನಿಧನದಿಂದ ನಾನು ಒಬ್ಬ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ …

Read More »

ಕರ್ನಾಟಕ ರಾಜ್ಯದ ಮೊದಲ ಕಿಸಾನ್ ರೈಲು ಬೆಂಗಳೂರಿನಿಂದ ಇಂದು ದೆಹಲಿಗೆ ಸಂಚಾರ; ರೈತರಲ್ಲಿ ಹೊಸ ನೀರಿಕ್ಷೆ..!

ಬೆಳಗಾವಿ : ದೇಶದ ಮೂರನೇ ಕಿಸಾನ್ ರೈಲು ಇಂದು ಬೆಂಗಳೂರಿನಿಂದ ದೆಹಲಿಗೆ ಸಂಚಾರ ನಡೆಸಲಿದೆ. ರೈಲಿನ ಮೂಲಕ ಅಂತರಾಜ್ಯ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಉಪಯೋಗವಾಗಲಿದ್ದು, ರೈತರಲ್ಲಿ ಹೊಸ ನೀರಿಕ್ಷೆಯನ್ನು ಹುಟ್ಟಿಸಿದೆ. ಬೆಂಗಳೂರು ನಿಂದ ದೆಹಲಿಯನ್ನು ತಲುಪಲು ರೈಲು 54 ಗಂಟೆಯ ಸಮಯ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಇದೇ ಮೊದಲ ಸಲ ಕಿಸಾನ್ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. ಪ್ರತಿ ಶನಿವಾರ ಸಂಜೆ 4.45ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಸೋಮವಾರ ರಾತ್ರಿ 11.45ಕ್ಕೆ …

Read More »

ಬೆಳಗಾವಿ: ಖಾಸಗಿಯಿಂದ ಸರ್ಕಾರಿ ಶಾಲೆಗಳತ್ತ ‘ದಾಖಲೆ’

ಬೆಳಗಾವಿ: ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ದಾಖಲಿಸಿರುವ ‘ದಾಖಲೆಯ ಬೆಳವಣಿಗೆ’ ನಡೆದಿದೆ. ಈ ಶೈಕ್ಷಣಿಕ ಜಿಲ್ಲೆಯ ಬೈಲಹೊಂಗಲ, ಕಿತ್ತೂರು, ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ, ಸವದತ್ತಿ ಹಾಗೂ ರಾಮದುರ್ಗ ಕ್ಷೇತ್ರಗಳಲ್ಲಿ 1ರಿಂದ 10ನೇ ತರಗತಿವರೆಗೂ ಮಕ್ಕಳು ಖಾಸಗಿಯಿಂದ ಸರ್ಕಾರಿ ಶಾಲೆಗಳತ್ತ ಬಂದಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪಡೆದಿರುವ ಅಂಕಿ-ಅಂಶಗಳ ಪ್ರಕಾರ, ಈವರೆಗೆ 954 ಬಾಲಕರು ಮತ್ತು 852 ಬಾಲಕಿಯರು …

Read More »

ಟ್ರ್ಯಾಕ್ಟರ್‌ಗಳ ಚಕ್ರಗಳ ಕಳವು: 7 ಆರೋಪಿಗಳ ಬಂಧನ

ಬೆಳಗಾವಿ: ರಸ್ತೆ ಬದಿ ಹಾಗೂ ತೋಟದ ಮನೆಗಳ ಬಳಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ ಟ್ರೇಲರ್‌ಗಳ ಡಿಸ್ಕ್‌ ಸಮೇತ ಚಕ್ರಗಳನ್ನು ಕದಿಯುತ್ತಿದ್ದ ಆರೋಪದ ಮೇಲೆ ಏಳು ಮಂದಿಯನ್ನು ಶುಕ್ರವಾರ ಬಂಧಿಸಿರುವ ಖಡಕಲಾಟ ಠಾಣೆ ಪೊಲೀಸರು, ಅವರಿಂದ ₹ 8.61 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ ತಾಲ್ಲೂಕು ಗಳತಗಾದ ಮಾರುತಿ ಠೊಣ್ಣೆ, ಮಹಾದೇವ ಮಾಕಾಳೆ, ಬಾಬು ಡಾಲೆ, ಶಿವಾನಂದ ಗಜಬರ, ಖಾನಾಪುರ ತಾಲ್ಲೂಕು ಕಕ್ಕೇರಿಯ ಸಂಜು ಅಂಬಡಗಟ್ಟಿ ಶ್ರಾವಣ ಹುಲಮನಿ ಹಾಗೂ ಘಷ್ಟೊಳಿ …

Read More »

ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ  ಅವರು, ಚಾಲನೆ ನೀಡಿದರು.

ಹುಕ್ಕೇರಿ: ತಾಲೂಕಿನ ಯರಗಟ್ಟಿ ಗ್ರಾಮದಲ್ಲಿ  ನೂತನ ಪ್ರಾಥಮಿಕ  ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ  ಅವರು, ಚಾಲನೆ ನೀಡಿದರು. ಬಳಿಕ ಮಾತನಾಡಿ,  ಜಿಲ್ಲೆಯ ಸಹಕಾರಿ ಸಂಘ    ರಾಜ್ಯ ದಲ್ಲಿ ಪ್ರಥಮ ಸ್ಥಾನದಲ್ಲಿದೆ. ರೆೃತರು ಅಭಿವೃದ್ಧಿಗೆ ಸಹಕಾರಿ ಕೊಡುಗೆ ಅಪಾರ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ  ಪಿಕೆಪಿಎಸ್ ಅಧ್ಯಕ್ಷ ವೀರುಪಾಕ್ಷಿ ಬಾ ಚೌಗಲಾ,  ಶ್ರೀಶೈಲಪ್ಪಾ  ಬ. ಮಗದುಮ್ಮ, ರಾಜೇಂದ್ರ ಪಾಟೀಲ,  ಬಿ. ಎಲ್. …

Read More »

ಸೋಶಿಯಲ್ ಮೀಡಿಯಾ ಇಂದ ಆರಂಭ ಅಂತ್ಯವು ಅಲ್ಲಿಂದಲೇನಾ..?

ಟ್ವಿಟರ್ ಫೇಸ್ಬುಕ್ ಹಾಗೂ ಇನ್ನಿತರ ಸೋಶಿಯಲ್ ಮೀಡಿಯಾ ಮೂಲಕ ಹೆಸರು ಗಳಿಸಿದ ಮೋದಿ ಅದರಿಂದಲೇ ಅಂತ್ಯ ವಾಗುವ ಕಾಲ ಅಂತಾ ಅನ್ಸ್ತಿದೆ. ದೇಶದ ಜನತೆ ಇತ್ತೀಚಿಗೆ ನರೇಂದ್ರ ಮೋದಿ ಯವರನ್ನ , ಕಡೆಗಣಿಸುತ್ತಿದ್ದಾರೆ ಅನ್ಸತಿದೆ, ಕಳೆದ ಒಂದೆರಡು ವಾರ ಗಳ ಹಿಂದೆ ಶುರುವಾದ ಈ ಸೋಶಿಯಲ್ ಮೀಡಿಯಾ ದ ಲ್ಲಿ ಮೋದಿ ಯವರೂ ಎಲ್ಲ ಯುವಕರ ಕಡೆಯಿಂದ ಛೀ ಮಾರಿ ಕೊಳ್ಳುವ ಹಾಗೆ ಆಗಿ ದೆ ಮನ್ ಕೀ ಬಾತ್ …

Read More »

ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೊತ್ತನೂರಿನ ಜಾನ್ ನಿಖೋಲಸ್ (21) ಹಾಗೂ ಜೆಪಿ ನಗರದ ಇರ್ಫಾನ್ ಶೇಖ್ (29) ಬಂಧಿತ ಆರೋಪಿಗಳಿದ್ದಾರೆ. ಬಂಧಿತರಿಂದ ನಾಲ್ಕು ಲಕ್ಷ ಮೌಲ್ಯದ ಟಿಎಚ್‍ಸಿ ಡ್ರಗ್ಸ್ (50 ಜೆಲ್ಲಿಗಳು), ಎರಡು ಮೊಬೈಲ್, 27 ಎಲ್‍ಎಮಕ್ಕಳಿಗಾಗಿ ಜೆಲ್ಲಿ ಎಂಬ ಹೆಸರಿನಲ್ಲಿ ಟಿಎಚ್‍ಸಿ ಎಂಬ ಜೆಲ್ಲಿ ರೂಪದ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ನಗರದ ಎಂಜಿ ರಸ್ತೆಯ ಆರ್ …

Read More »

ಕುಮಾರಸ್ವಾಮಿ ಭೇಟಿಗೆ ಊಹಾಪೋಹ ಬೇಡ – ಸಿದ್ದರಾಮಯ್ಯಗೆ ಬಿಎಸ್‍ವೈ ಟಾಂಗ್

ನವದೆಹಲಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ನಾಯಕರು ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು ಅಂದು ಕುಮಾರಸ್ವಾಮಿ ನನ್ನನ್ನು ಭೇಟಿ ಮಾಡಿ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಕೆಲವು ಕಾಮಗಾರಿಗಳ ಒಪ್ಪಿಗೆ ಕೇಳಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬಿ.ವೈ ವಿಜಯೇಂದ್ರ …

Read More »