Breaking News
Home / Uncategorized (page 737)

Uncategorized

ಮಹೇಶ ಕುಮಟಳ್ಳಿ, ಅಧ್ಯಕ್ಷರು, ಕೊಳಗೇರಿ ಅಭಿವೃದ್ದಿ ನಿಗಮ ಮಂಡಳಿಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ

  ಅಥಣಿ:  ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ ಮಾಡಲಾಗುವುದು, ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೊಳಗೇಡಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಮಾಹಿತಿ ನೀಡಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಮಾದ್ಯಮದವವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಹಿತಿ ನೀಡಿದ ಅವರು,   5.5 ಲಕ್ಷ ವೆಚ್ಚದ 91734 ಮನೆಗಳನ್ನು ಶೀಘ್ರ  ನಿರ್ಮಾಣ ಮಾಡಲಾಗುವುದು. ಈ ಕಾರ್ಯಕ್ಕೆ 6500 ಕೋಟಿ ರೂ. …

Read More »

ಕೊರೋನಾ ಭಯವಿಲ್ಲದೆ ಬೆಳ್ಳಂಬೆಳಗ್ಗೆ ಮಾಂಸ ಖರೀದಿಗೆ ಮುಗಿಬಿದ್ದ ಜನ..!

ಬೆಂಗಳೂರು, : ನಾಳೆ ಸೋಮವಾರ… ಮಂಗಳವಾರ ಶ್ರಾವಣ ಪ್ರಾರಂಭ… ನಾನ್‍ವೆಚ್ ತಿನ್ನಂಗಿಲ್ಲ… ಏನೇ ಆದ್ರೂ ಇವತ್ತು ತಿನ್ನಲೇಬೇಕು… ಕೊರೊನಾ ಒಂದು ಕಡೆ ಇರಲಿ ಎಂಬಂತೆ ನಾನ್‍ವೆಜ್ ಪ್ರಿಯರು ಇಂದು ಬೆಳ್ಳಂಬೆಳಗ್ಗೆ ಮಾಂಸ ಖರೀದಿಗಾಗಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದ ದೃಶ್ಯಗಳು ನಗರದಲ್ಲಿ ಕಂಡುಬಂದವು. ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದ್ದರೂ ಸಹ ನಾನ್‍ವೆಜ್ ಪ್ರಿಯರು ಬೆಳ್ಳಂಬೆಳಗ್ಗೆ ಚಿಕನ್, ಮಟನ್ ಹಾಗೂ ಫಿಷ್ ಖರೀದಿಸಲು ಅಂಗಡಿಗಳ ಮುಂದೆ ಸಾಲು ಸಾಲಾಗಿ ನಿಂತಿದ್ದರು. …

Read More »

ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆ ಈ ವಷ೯ರದ್ದು

  ಮೂಡಲಗಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಈ ಬಾರಿಯ ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆಯನ್ನು , ಪ್ರಾಥನೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಭಜನಾ ಮಂಡಳಿ ಸದಸ್ಯ ಬಸವರಾಜ ರಂಗಾಪೂರ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಜನಾ ಕಾಯ೯ಕ್ರಮವು ಪ್ರತಿ ವಷ೯ ಈ ವಷ೯ವೂ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್‌ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಅಟ್ಟಹಾಸದಿಂದ ಮೆರೆದಿದೆ.

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ರವಿವಾರವೂ ದಿನ 4 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ.   ಕೊಣ್ಣೂರ್ ಗ್ರಾಮದ ಕೊರೋನಾ ಸೋಂಕಿತ ಮೃತ ಮಹಿಳೆಯ ಇಬ್ಬರು ಮಕ್ಕಳಿಗೆ ಸೋಂಕು ತಗಲಿದೆ. ಗುಜನಾಳ ಗ್ರಾಮದ 01 , ಮೂಡಲಗಿ ತಾಲೂಕಿನ ಸಿದ್ದಾಪುರ ಹಟ್ಟಿ ಗ್ರಾಮದ 01 ಸೋಂಕು ತಗಲಿರುವುದು ದೃಢವಾಗಿದೆ. ಎಂದು ಗೋಕಾಕ ತಾಲೂಕಾ ಅಧಿಕಾರಿಗಳು ಮಾಹಿತಿ ನೀಡಿದರು. ಕೊಣ್ಣೂರ್ – …

Read More »

ದೂರವಾಣಿ ಕದ್ದಾಲಿಕೆ ಆರೋಪ: ರಾಜಸ್ಥಾನ ಸರ್ಕಾರದ ವಿವರಣೆ ಕೇಳಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ರಾಜಸ್ಥಾನದ ರಾಜಕೀಯದ ಅನಿಶ್ಚಿತತೆ ಮುಂದುವರಿದಿದೆ. ಬಿಜೆಪಿ ನಾಯಕರ ದೂರವಾಣಿ ಸಂಭಾಷಣೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡಿದೆ ಎಂಬ ಆರೋಪ ತೀವ್ರವಾಗುತ್ತಿದ್ದು, ಈ ಬಗ್ಗೆ ರಾಜಸ್ಥಾನ ಸರ್ಕಾರದ ಬಳಿ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ. ರಾಜಸ್ಥಾನದ ಗೆಹ್ಲೋಟ್ ಸರಕಾರವನ್ನು ಉರುಳಿಸಲು ಬಿಜೆಪಿ ಆಮಿಷವೊಡ್ಡಿದೆ ಎಂಬ ಮಾತುಗಳಿಗೆ ಆಧಾರ ಒದಗಿಸುವಂತಹ ಸಂಭಾಷಣೆಗಳುಳ್ಳ ಆಡಿಯೋ ಕ್ಲಿಪ್ ನ್ನು ಕಾಂಗ್ರೆಸ್ ಬಹಿರಂಗಪಡಿಸಿದ್ದು, ಎರಡು ಎಫ್ ಐಆರ್ ಕೂಡಾ ದಾಖಲಾಗಿದೆ. ಈ ಕುರಿತು ಕೂಡಾ …

Read More »

ಕಾಂಗ್ರೆಸ್‌ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಇದೆ ವೇಳೆಗೆ ಬೈಲಹೊಂಗಲದಲ್ಲಿ ಶುಕ್ರವಾರವಷ್ಟೇ ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ, ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರಿಗೂ ಭೀತಿ ಎದುರಾಗಿದೆ. ಬೆಳಗಾವಿ: ಕೊರೋನಾ ಟೆಸ್ಟ್‌ ಮಾಡಿಸದೇ ಪಾಸಿಟಿವ್‌ ಇದೆ ಎಂದಿದ್ದ ಜಿಲ್ಲಾಡಳಿತ ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ …

Read More »

ಆಗಸ್ಟ್ ಮೂರು ಅಥವಾ ನಾಲ್ಕನೇ ತಾರೀಖಿನಂದು ರಾಮಮಂದಿರದ ಶಿಲಾನ್ಯಾಸ ನೆರವೇರುವ ಸಾಧ್ಯತೆ

ಉಡುಪಿ: ಆಗಸ್ಟ್ ಮೂರು ಅಥವಾ ನಾಲ್ಕನೇ ತಾರೀಖಿನಂದು ರಾಮಮಂದಿರದ ಶಿಲಾನ್ಯಾಸ ನೆರವೇರುವ ಸಾಧ್ಯತೆಗಳಿವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್ ಮೂಲಕ ಟ್ರಸ್ಟಿಗಳು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾಗಿದ್ದರು. ಇವತ್ತು ನಡೆದ ಸಭೆಯಲ್ಲಿ ಮಂದಿರ ನಿರ್ಮಾಣ ಕ್ಕೆ ಭೂಮಿಯ ಧಾರಣಾ ಸಾಮರ್ಥ್ಯ ಅಧ್ಯಯನ ಮತ್ತು ಮಂದಿರ ನಿರ್ಮಾಣ ಮೊತ್ತದ ಕ್ರೋಢೀಕರಣದ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮಗಳಿಗೆ ಪೇಜಾವರ …

Read More »

ಕಂಟೈನ್ಮೆಂಟ್ ಪ್ರದೇಶದಲ್ಲೇ ವೈನ್‍ಶಾಪ್ ಓಪನ್- ಪಾನಮತ್ತರಿಂದ ಬೇಸತ್ತ ಸ್ಥಳೀಯರು

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಕಂಟೈನ್ಮೆಂಟ್ ಪ್ರದೇಶದಲ್ಲಿ ಎಲ್ಲವೂ ಬಂದ್ ಇದ್ದು, ವೈನ್‍ಶಾಪ್ ಮಾತ್ರ ಓಪನ್ ಮಾಡಲಾಗಿದೆ. ಗ್ರಾಮದಲ್ಲಿ ಪಾಸಿಟಿವ್ ಕೇಸ್ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಅನೇಕ ಏರಿಯಾಗಳನ್ನಿ ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿರುವ ಎಲ್ಲಾ ಅಂಗಡಿ ಮುಗ್ಗಟ್ಟುಗಳು, ಜನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಕಂಟೈನ್ಮೆಂಟ್ ಪ್ರದೇಶದಲ್ಲಿ ಪ್ರಭಾವಿಯೊಬ್ಬರ ವೈನ್‍ಶಾಪ್ ಮಾತ್ರ ಓಪನ್ ಮಾಡಿದ್ದಾರೆ. ಪಾನಮತ್ತರ ಹಾವಳಿಯಿಂದ ಸ್ಥಳೀಯರು ಬೆಸತ್ತಿದ್ದಾರೆ. …

Read More »

ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.

ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ. ಲಕ್ಷ್ಮಿ ನಗರ ನಿವಾಸಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆಗೆ ಸೋಂಕು ಅಂಟಿದ್ದು, ಆರೋಗ್ಯ ಇಲಾಖೆಯ ಈ ಬಗ್ಗೆ ಇಂದು ಸಂಜೆ ಅಧಿಕೃತ ಪ್ರಕಟಣೆ ನೀಡಬೇಕಿದೆ. ಸೋಂಕಿತೆ ವಾಸವಿದ್ದ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಅಧಿಕಾರಿಗಳು ಹಾಗೂ ಆರೋಗ್ಯ ಕಾರ್ಯಕರ್ತರು ಪರಿಶ್ರಮಪಟ್ಟು ಕೊರೊನಾ ಸೋಂಕು …

Read More »

ಕರದಂಟು ನಾಡಿನಲ್ಲಿ ಕೊರೋನಾದ ಕಹಿ

  ಕರದಂಟು ನಾಡು ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಇವತ್ತು ಒಂದೆ ದಿನ 41 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ ಇಂದು ಒಂದೇ ದಿನ ನಲವತ್ತು ಒಂದು ಸೋಂಕಿತರು ದೃಢಪಟ್ಟಿದ್ದಾರೆ. ನಾಲ್ವರು ವೈದ್ಯರಿಗೆ ಪಾಸಿಟಿವ್ ಕಂಡು ಬಂದಿದ್ದು, ಗೋಕಾಕ ಪಟ್ಟಣ -18, ತವಗ-9 ಕುಲಗೋಡ-1, ಬೇಡಕಿಹಾಳ-8, ಬೆಟಗೇರಿ- 1, ಮೂಡಲಗಿ- 1ತುಕ್ಕಾನಟ್ಟಿ- 1, ದೊಡವಾಡ 2 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ …

Read More »