Breaking News

Uncategorized

KSRTC ಬಸ್ ಚಾಲಕ ಮೊಬೈಲ್‌ನಲ್ಲಿ ಮಾತು: ಸಂಸ್ಥೆ ಗಮನಕ್ಕೆ ತಂದ ADGP ಅಲೋಕ್ ಕುಮಾರ್

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರನ್ನು (KSRTC) ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮೈಸೂರು-ಬೆಂಗಳೂರು-ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರು ನಮ್ಮ ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ನಮ್ಮ ಎಲ್ಲ ಸಿಸಿಟಿವಿಗಳು ಅವುಗಳ ಕೆಲಸವನ್ನು …

Read More »

ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನಿಸಿದ ಅಂಜಲಿ ಹಂತಕ!

ದಾವಣಗೆರೆ: ಹುಬ್ಬಳ್ಳಿ ಬೆಂಡಿಗೇರಿಯ ಅಂಜಲಿ ಎಂಬ ಯುವತಿಯನ್ನು ಕೊಂದು (Anjali Murder Case) ತಲೆ ತಪ್ಪಿಸಿಕೊಂಡಿದ್ದ ಆರೋಪಿ ಗಿರೀಶ್‌, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ (Murder attempt) ಯತ್ನಿಸಿದ್ದ ಎಂದು ಗೊತ್ತಾಗಿದೆ. ಕೊಲೆ ಯತ್ನಕ್ಕೆ (Hubli crime) ಒಳಗಾದ ಮಹಿಳೆ ಈ ಕುರಿತು ದಾವಣಗೆರೆಯಲ್ಲಿ ದೂರು (FIR) ನೀಡಿದ್ದಾರೆ. ಅಂಜಲಿ‌ ಕೊಲೆ ಆರೋಪಿ‌ ಗಿರೀಶ್ ಮೇಲೆ ಮತ್ತೊಂದು ಎಫ್‌ಐಆರ್ ದಾವಣಗೆರೆ ರೈಲ್ವೇ ಪೊಲೀಸ್ ಠಾಣೆಯಲ್ಲಿ‌ ದಾಖಲಾಗಿದೆ. ಗದಗ ಮೂಲದ ಲಕ್ಷ್ಮೀ …

Read More »

ಕಾನೂನುಬದ್ಧವಾಗಿ ನೀವು ಎಷ್ಟು ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಬಹುದು ?

ಮನೆಯಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ಮದ್ಯಪ್ರಿಯರು ಇದಕ್ಕಾಗಿ ಸಾಕಷ್ಟು ಮದ್ಯ ಖರೀದಿಸುತ್ತಾರೆ. ಆದರೆ ನಿಯಮ ಮೀರಿ ಮನೆಯಲ್ಲಿ ಹೆಚ್ಚು ಮದ್ಯ ಇಟ್ಟುಕೊಳ್ಳುವುದು ಕಾನೂನು ಬಾಹಿರ. ಹಾಗಾಗಿ ಯಾವುದೇ ಕಾನೂನು ತೊಂದರೆಯಿಲ್ಲದೆ ನೀವು ಮನೆಯಲ್ಲಿ ಎಷ್ಟು ಮದ್ಯವನ್ನು ಇಟ್ಟುಕೊಳ್ಳಬಹುದು ಎಂಬುದರ ಸಂಪೂರ್ಣ ಮಾರ್ಗದರ್ಶನದ ವಿವರ ಇಲ್ಲಿದೆ. ದೆಹಲಿ: ನಿವಾಸಿಗಳು ಮನೆಯಲ್ಲಿ 18 ಲೀಟರ್ ಮದ್ಯವನ್ನು (ಬಿಯರ್ ಮತ್ತು ವೈನ್ ಸೇರಿದಂತೆ) ಇಟ್ಟುಕೊಳ್ಳಬಹುದು ಆದರೆ 9 ಲೀಟರ್ ಗಳಿಗಿಂತ ಹೆಚ್ಚು ರಮ್, ವಿಸ್ಕಿ, ವೋಡ್ಕಾ …

Read More »

7th Pay Commission; ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಳ?

ಬೆಂಗಳೂರು, ಮೇ 17: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಕಾದು ಕುಳಿತಿದ್ದಾರೆ. ರಾಜ್ಯದಲ್ಲಿ ಮತದಾನ ಮಗಿದರೂ ಸಹ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ತನಕ ವರದಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯದಲ್ಲಿ ಜೂನ್ 6ರ ತನಕ ಲೋಕಸಭೆ ಚುನಾವಣೆ ನೀತಿ ಸಂಹಿತೆ, ಜೂನ್‌ 12ರ ತನಕ ವಿಧಾನ ಪರಿಷತ್‌ ಚುನಾವಣೆ …

Read More »

ಬಹುಮತ ಬರದಿದ್ದರೆ ಪ್ಲಾನ್‌ “ಬಿ” ;ಅಮಿತ್‌ ಶಾ ?

ನವದೆಹಲಿ : ಒಂದು ವೇಳೆ ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್‌ “ಬಿ” ಏನು ಎಂಬ ಪ್ರಶ್ನೆಗೆ ಗೃಹಸಚಿವ ಅಮಿತ್‌ ಶಾ ಪ್ರತಿಕ್ರಿಯೆ ನೀಡಿದ್ದಾರೆ. ಎಎನ್‌ಐ ಸುದ್ದಿ ಮಾಧ್ಯಮಕ್ಕೆ ನೀಡಿದ್ದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅಮಿತ್‌ ಶಾ, ಶೇ 60 ಕ್ಕಿ ಕಡಿಮೆ ಸ್ಥಾನಗಳನ್ನು ಗಳಿಸಿದರೆ ಪ್ಲಾನ್‌ “ಬಿ” ಅವಶ್ಯಕತೆ ಬೀಳುತ್ತದೆ. ಆದರೆ ನಾವು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ. ಹಾಗಾಗಿ ಪ್ಲಾನ್‌ ಬಿ ಚಿಂತನೆ …

Read More »

SSLC ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಗ್ರೇಸ್‌ ಮಾರ್ಕ್ಸ್‌ ರದ್ದು; ಸಿಎಂ

ಬೆಂಗಳೂರು: ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು …

Read More »

ನಾನು ಜೈಲಿಂದ ಹೊರಗಡೆ ಬಂದ ದಿನ ಸರ್ಕಾರ ಪತನವಾಗಲಿದೆ : ದೇವರಾಜೇಗೌಡ ಬಾಂಬ್!

ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶ್ರೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ಪ್ರಕರಣದ 8ನೇ ಆರೋಪಿಯಾಗಿರುವ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ನಾನು ಜೈಲಿಂದ ಹೊರಗಡೆ ಬಂದ ತಕ್ಷಣ ಸರ್ಕಾರ ಪತನವಾಗಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ನಾಳೆ ಸಂಜೆಯವರೆಗೆ ಎಸ್ ಐ ಟಿ ಕಸ್ಟಡಿಯಲ್ಲಿರುವ ದೇವರಾಜ ಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ಹಿಂದೆ ಡಿಸಿಎಂ …

Read More »

ಇನ್ನುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ʼಗಳನ್ನು ನೀಡುವುದಿಲ್ಲ: ಪರಮೇಶ್ವರ್‌

ಬೆಂಗಳೂರು: ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ವಿಧಾನಸೌಧ ದ್ವಾರದ ಮೆಟಲ್ ಡಿಟೆಕ್ಟರ್‌, ನೂತನ ಬ್ಯಾಗೇಜ್‌ಸ್ಕ್ಯಾನರ್‌ ಯಂತ್ರಗಳನ್ನು ಪರಮೇಶ್ವರ್‌ ಪರಿಶೀಲಿಸಿದರು. ವಿಧಾನಸೌಧ ಡಿಸಿಪಿ ನೇತೃತ್ವದಲ್ಲಿ ಭದ್ರತಾ ಕ್ರಮಗಳ ಪರಿಶೀಲನೆ ಹಾಗೂ ಮಾಹಿತಿಯನ್ನು ಪರಮೇಶ್ವರ್ ಪಡೆದರು. ನಂತರ ಮಾತನಾಡಿದ ಅವರು, ವಿಧಾನಸೌಧಕ್ಕೆ ಬರಬೇಕು ಅಂದರೆ ಇನ್ನು ಮುಂದೆ ಕ್ಯೂ ಆರ್ ಕೋಡ್ ಇರುವ ಪಾಸ್‌ಗಳನ್ನು ನೀಡಲಾಗುತ್ತದೆ. ವಿಧಾನಸೌಧದಲ್ಲಿ ಯಾರಾದರೂ ಮೆಟಲ್ ಸಾಧನ ತೆಗೆದುಕೊಂಡು …

Read More »

ಮೇ20ರಂದು ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್​ಡಿ ರೇವಣ್ಣಗೆ (HD Revanna) ನೀಡಿದ್ದ ಮಧ್ಯಂತರ ಜಾಮೀನನ್ನ ಕೋರ್ಟ್​ ಸೋಮವಾರದವರೆಗೆ ಮುಂದುವರಿಸಿದೆ. ಶುಕ್ರವಾರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ವಿಚಾರಣೆ ಮುಂದುವರಿಸಿದ 42ನೇ ಸೆಷನ್​ ನ್ಯಾಯಾಲಯ ಕೋರ್ಟ್​ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಅಲ್ಲಿಯವರೆಗೆ ರೇವಣ್ಣಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ತಿಳಿಸಿದೆ. …

Read More »

ಧೋನಿ vs ಕೊಹ್ಲಿ; ಚಿನ್ನಸ್ವಾಮಿಯಲ್ಲಿ ಮಹಿ ಕೊನೆಯ ಪಂದ್ಯವೇ?

ಬೆಂಗಳೂರು: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ರೋಚಕ ಹಂತವನ್ನು ತಲುಪಿದ್ದು, ಶನಿವಾರ ನಡೆಯಲಿರುವ ಹೈ ವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಸವಾಲನ್ನು ಎದುರಿಸಲಿದೆ. ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸಲು ಇತ್ತಂಡಗಳಿಗೂ ಈ ಪಂದ್ಯ ‘ಮಾಡು ಇಲ್ಲವೇ ಮಡಿ’ ಎನಿಸಿದೆ. ಐಪಿಎಲ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ನಡುವಣ ಹಣಾಹಣಿಗೂ ವೇದಿಕೆ ಸಜ್ಜುಗೊಂಡಿದೆ. ಮೈದಾನದ ಹೊರಗೆ ಧೋನಿ ಹಾಗೂ …

Read More »