Breaking News
Home / Uncategorized (page 742)

Uncategorized

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ:ರಮೇಶ್ ಜಾರಕಿಹೊಳಿ

ಬೆಳಗಾವಿ: ಬುಡಾ ಮೆಂಬರ್ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ. ಲಿಂಗಾಯತ ಸಮಾಜದ ಮಹಿಳೆ ಬೆಳೆಯಲಿ ಅಂತಾ ನಾನೇ ಸಹಾಯ ಮಾಡಿದ್ದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವ್ಯಕ್ತಿತ್ವ ಏನು ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡಲಿದ್ದೇವೆ. ಕುಕ್ಕರ್ ವಿಷಯದಲ್ಲಿ ನನ್ನಿಂದ ಸಹಾಯ ಪಡೆದಿಲ್ಲ …

Read More »

ಸತತ ಮಳೆ: ನೂರು ಅಡಿ ತಲುಪಿದ KRS ನೀರಿನ ಮಟ್ಟ..!

ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟನೂರು ಅಡಿ ತಲುಪಿದೆ. ಕಳೆದೊಂದು ತಿಂಗಳಲ್ಲಿ ಜಲಾಶಯಕ್ಕೆ 8 ಅಡಿಗಳಷ್ಟುನೀರು ಹರಿದುಬಂದಿದೆ. ಅಣೆಕಟ್ಟು ನೂರರ ಗಡಿ ತಲುಪಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ಬಿರುಸುಗೊಂಡಿದೆ. ಮುಂಗಾರು ಹಂಗಾಮಿಗೆ ನೀರು ಸಿಗುವ ಆಶಾಭಾವನೆಯೂ ರೈತ ಸಮುದಾಯದಲ್ಲಿ ವ್ಯಕ್ತವಾಗಿದೆ. ಜೂ.7ರಂದು ಅಣೆಕಟ್ಟೆಯ ನೀರಿನ ಮಟ್ಟ92.20 ಅಡಿ ದಾಖಲಾಗಿತ್ತು. ಅಂದು ಜಲಾಶಯಕ್ಕೆ 837 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, 415 ಕ್ಯುಸೆಕ್‌ ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿತ್ತು. …

Read More »

ಬೆಂಗಳೂರಿನಿಂದ ಯಾದಗಿರಿಗೆ ಕೊರೊನಾ ಕಂಟಕ-

ಯಾದಗಿರಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ನರ್ತನಕ್ಕೆ ಜನರು ಸಂಪೂರ್ಣ ನಲುಗಿ ಹೋಗಿದ್ದಾರೆ. ಆದರೆ ಇತ್ತ ಯಾದಗಿರಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂತಹ ಹೊತ್ತಲ್ಲಿ ಈಗ ಯಾದಗಿರಿಗೆ ಮತ್ತೊಂದು ಮಹಾ ಕಂಟಕ ಎದುರಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ದಿನೇ ದಿನೇ ಮಿತಿ ಮೀರುತ್ತಿದೆ. ಇದರಿಂದ ಭೀತಿಗೊಳಗಾಗಿರುವ ಜನರು ನಮಗೆ ಜೀವನ ಮುಖ್ಯ, ಜೀವ ಇದ್ದರೆ ಕೂಲಿ ಮಾಡಿ ಆದ್ರೂ ಬದುಕಬಹುದು ಎಂದು ತಮ್ಮ ತಮ್ಮ ಊರುಗಳತ್ತ ಮುಖ …

Read More »

ಕೊರೊನಾ ನಿಗ್ರಹ ಕೊವ್ಯಾಕ್ಸಿನ್ ಲಸಿಕೆಯ ಮಾನವ ಪ್ರಯೋಗ ಶೀಘ್ರ ಆರಂಭ ………

ನವದೆಹಲಿ, ಜು.7- ಭಾರತದ ಕೊರೊನಾ ರೋಗಿಗಳಲ್ಲಿ ಭರವಸೆಯ ಆಶಾಕಿರಣ ಮೂಡಿಸಿರುವ ದೇಶದ ಪ್ರಪ್ರಥಮ ಕೋವಿಡ್-19 ವೈರಸ್ ನಿಗ್ರಹ ಲಸಿಕೆಯನ್ನು 375 ಜನರ ಮೇಲೆ ಪ್ರಯೋಗಿಸುವ ಹ್ಯೂಮನ್ ಟ್ರಯಲ್ (ಮಾನವ ಪ್ರಯೋಗ) ಶೀಘ್ರ ಆರಂಭವಾಗಲಿದೆ. ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಮುನ್ನವೇ ದೇಶದ ಪ್ರಪ್ರಥಮ ಕೋವಿಡ್-19 ವೈರಸ್ ನಿಗ್ರಹ ಲಸಿಕೆ ಕೊವ್ಯಾಕ್ಸಿನ್ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿತ್ತು. ಈ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಅಹರ್ನಿಷಿ ಕಾರ್ಯೋನ್ಮುಖವಾಗಿತ್ತು. …

Read More »

ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ನಾನು ನಾನು ಹೆದರಿಕೊಳ್ಳುವ ಮಗಳಲ್ಲ’-

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ, ಕುಕ್ಕರ್ ಹಂಚಿದ್ದು ನನ್ನ ದುಡ್ಡಲ್ಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರ ಬೆಳಗಾವಿ ಗ್ರಾಮೀಣದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಸಚಿವರು, ತಮ್ಮ ಭಾಷಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ …

Read More »

ಬೆಳಗಾವಿಯಲ್ಲಿ ಕೊರೊನಾತಂಕ ಹೆಚ್ಚುತ್ತಿದೆ. ಡೆಡ್ಲಿ ಕೊರೊನಾಗೆ..

  ಗೋಕಾಕ :ವೃದ್ದೆಯೋರ್ವಳು ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುತ್ತಾರೆ. ಕೊರೋನಾ ಶಂಕಿತೆ ಎಂದು ಕೊವೀಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬರುವದು ಬಾಕಿ ಇದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದ ವೃದ್ದೆಯು ಗೋಕಾಕ ತಾಲೂಕಿನ ಕೊಣ್ಣೂರ್ ಗ್ರಾಮದವಳಾಗಿದ್ದು, ಮಹಿಳೆಗೆ ತೀವ್ರ ಮದುಮೇಹದ ಸಮಸ್ಯೆ …

Read More »

ಕಿಮ್ಸ್ ಗೆ ಕಳುಹಿಸಿದ್ದ ಹುಬ್ಬಳ್ಳಿಯ ವಿವೇಕಾನಂದ ಖಾಸಗಿ ಆಸ್ಪತ್ರೆಗೆ ನೋಟಿಸ್:ಜಿಲ್ಲಾಧಿಕಾರಿ ನಿತೇಶ

ಧಾರವಾಡ: ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲೇ ಖಾಸಗಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ ಹಾಗೂ ಕೋವಿಡ್-19 ಕೇಂದ್ರಗಳಲ್ಲಿ ಎಡವಟ್ಟುಗಳು ಹೆಚ್ಚುತ್ತಿದ್ದು, ಸೋಂಕಿತರನ್ನು ಆತಂಕಕ್ಕೀಡು ಮಾಡಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ಕಿಮ್ಸ್ ಗೆ ಕಳುಹಿಸಿದ್ದ ಹುಬ್ಬಳ್ಳಿಯ ವಿವೇಕಾನಂದ ಖಾಸಗಿ ಆಸ್ಪತ್ರೆಗೆ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದು, ಮಾತ್ರವಲ್ಲದೆ ಕೊವಿಡ್-19 ಕೇಂದ್ರದಲ್ಲಿ ಅರೆ ಬೆಂದ ಅನ್ನ ಕೊಟ್ಟವರಿಗೂ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇಬ್ಬರು ಕೊರೊನಾ …

Read More »

ಮುಂಬರುವದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ: ರಮೇಶ್ ಜಾರಕಿಹೊಳಿ

ಮುಂಬರುವದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ(ಜು.7) ನಡೆದ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ಎರಡು ತಿಂಗಳು ಪ್ರಮುಖವಾಗಿರುವುದರಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು …

Read More »

ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ ರಮೇಶ್ ಜಾರಕಿಹೊಳಿ

ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …

Read More »

ಸಾಹುಕಾರ್ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದ್ರು

ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …

Read More »