Breaking News

Uncategorized

ಗೋಕಾಕದಲ್ಲಿ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟ್ರೀಟ್ಮೆಂಟ್ ನೀಡಲು ಸಿದ್ಧರಾಗುತ್ತಿದ್ದಾರೆ.

ಗೋಕಾಕ : ದೇಶ ಹಾಗೂ ರಾಜ್ಯಾದ್ಯಂತ ಉಲ್ಬಣಗೊಂಡಿರುವ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಗೋಕಾಕ ತಾಲೂಕಿನ ಸ್ಥಳೀಯ ಕೆಲ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಐಸೋಲೇಶನ್ ವಾರ್ಡ್ಗಳನ್ನು ಸ್ಥಾಪಸಿ ಚಿಕಿತ್ಸೆ ನೀಡಬೇಕು ಎಂದು ಸರಕಾರದ ಆದೇಶವಿದೆ.1)ಆರೋಗ್ಯ ಆಧಾರ್ ಹಾಸ್ಪಿಟಲ ಗೋಕಾಕ 2)ಘೋಡಗೇರಿ ಆಸ್ಪತ್ರೆ ಗೋಕಾಕ 3)ಅಥರ್ವ ಅಥೋ ಹಾಸ್ಪಿಟಲ್ ಗೋಕಾಕ 4)ಕಪ್ಪಲಗುದ್ದಿ ಆಸ್ಪತ್ರೆ ಗೋಕಾಕ 5)ಗಂಗಾ ಹಾಸ್ಪಿಟಲ್ ಗೋಕಾಕ 6)ಜಯರತ್ನ ಹಾಸ್ಪಿಟಲ್ ಗೋಕಾಕ 7)ಕೆ ಎಲ್ ಇ ಹಾಸ್ಪಿಟಲ್ ಗೋಕಾಕ …

Read More »

ಸದ್ಯಕ್ಕೆ ಶಾಲೆ ತೆರೆಯೋದಿಲ್ಲಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ

ಬೆಂಗಳೂರು): ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರವು ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಸುರೇಶ್ ಕುಮಾರ್, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಪೇಕ್ಷೆಯಂತೆ ಕರ್ನಾಟಕದಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ಶಾಲೆಗಳನ್ನು ತೆರೆಯುತ್ತೇವೆಂದು ಸರ್ಕಾರವು ಅಭಿಪ್ರಾಯ ವ್ಯಕ್ತಪಡಿಸಿದೆಯೆಂದು ವರದಿಯಾಗಿರುವುದು ಸರ್ಕಾರದ ನಿರ್ಣಯವಾಗಿರುವುದಿಲ್ಲ. ನಮ್ಮ ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾಗ ವ್ಯಕ್ತಪಡಿಸಿರಬಹುದಾದ ಸಾಮಾನ್ಯ ಅಭಿಪ್ರಾಯವನ್ನು ಈ ರೀತಿಕೊರೋನಾ ಸಂದರ್ಭದಲ್ಲಿನ …

Read More »

ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲ : ಸಿಎಂ ಯಡಿಯೂರಪ್ಪ ಮೇಲೆ ಹೈಕಮಾಂಡ್ ಗರಂ

ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ಹರಡುವಿಕೆ ತಡೆಯುವಲ್ಲಿ ಇಡೀ ದೇಶಕ್ಕೆ ಕೇರಳ ಬಳಿಕ‌ ಕರ್ನಾಟಕ ಮಾದರಿಯಾಗಿತ್ತು. ದೇಶದ ಮಹಾನಗರಗಳ ಪೈಕಿ ಬೆಂಗಳೂರು ಮಾದರಿಯಾಗಿತ್ತು. ಈಗ ಕರ್ನಾಟಕ ಮತ್ತು‌ ಬೆಂಗಳೂರು ‘ಹಾಟ್ ಸ್ಪಾಟ್’ಗಳಾಗಿ ಬದಲಾಗಿವೆ. ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಸಮರ್ಥತೆ, ನಿಷ್ಕ್ರಿಯ ಸಚಿವರ ಬಗೆಗಿನ ಅವರ ಅಸಹಾಯಕತೆಯೇ ಕಾರಣ ಎಂದು ಹೇಳಲಾಗುತ್ತಿದ್ದು, ಹೈಕಮಾಂಡ್ ನಾಯಕರು ಯಡಿಯೂರಪ್ಪ ಬಗ್ಗೆ ಭಾರೀ ಅಸಮಾಧಾನ ಹೊಂದಿದ್ದಾರೆ ಎಂದು …

Read More »

ಐಎಂಎ ಬಳಿಕ ಭಾರತದಲ್ಲಿ ಕೊರೊನಾ ಸಮುದಾಯಕ್ಕೆ ಹಬ್ಬಿದೆ ಎಂದ ಮತ್ತೊಬ್ಬ ತಜ್ಞ

ನವದೆಹಲಿ: ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ದೇಶದಲ್ಲಿ ಕೊರೊನಾ ಸಮುದಾಯ ಮಟ್ಟಕ್ಕೆ ಹಬ್ಬಿದೆ ಎಂದು ಎಚ್ಚರಿಸಿದ ಬೆನ್ನಲ್ಲೇ ಇದೀಗ ಸರ್ ಗಂಗಾರಾಮ್ ಆಸ್ಪತ್ರೆಯ ತಜ್ಞರೊಬ್ಬರು ಸಮುದಾಯಕ್ಕೆ ಹಬ್ಬಿರುವ ಕುರಿತು ತಿಳಿಸಿದ್ದಾರೆ. ಐಎಂಎ ವರದಿ ಬಳಿಕ ಈ ಕುರಿತು ಪ್ರತಿಕ್ರಿಯಿಸಿರುವ ಸರ್ ಗಂಗಾರಾಮ್ ಆಸ್ಪತ್ರೆಯ ಚೆಸ್ಟ್ ಸರ್ಜರಿ ಕೇಂದ್ರದ ಅಧ್ಯಕ್ಷ ಡಾ.ಅರವಿಂದ್ ಕುಮಾರ್, ಆರಂಭದಲ್ಲಿ ಸಮುದಾಯ ಹರಡುವಿಕೆ ಧಾರಾವಿ ಹಾಗೂ ದೆಹಲಿಯ ಹಲವು ಭಾಗಗಳಲ್ಲಿ ಅಂದರೆ ಸ್ಥಳೀಯ ಮಟ್ಟದಲ್ಲಿ ಮಾತ್ರ ಇತ್ತು. ಆದರೆ …

Read More »

8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?

ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …

Read More »

ವಾರಸುದಾರರಿಲ್ಲದ 34 ಜಾನುವಾರುಗಳು ಗೋಶಾಲೆಗೆ ರವಾನೆ………..

ರಾಯಚೂರು: ನಗರದ ರಸ್ತೆಗಳಲ್ಲಿ ತಿರುಗಾಡುತ್ತಿದ್ದ ಬೀಡಾಡಿ ದನಗಳನ್ನ ಹಿಡಿದು ಪೊಲೀಸರು ಗೋಶಾಲೆಗೆ ಬಿಟ್ಟಿದ್ದಾರೆ. ನಗರಸಭೆ ಮಾಡಬೇಕಾದ ಕೆಲಸವನ್ನ ರಾಯಚೂರು ಪೊಲೀಸರು ಮಾಡಿದ್ದಾರೆ ಲಾಕ್‍ಡೌನ್ ಹಿನ್ನೆಲೆ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುವವ ಬೈಕ್ ಜಪ್ತಿ ಮಾಡಿ ದಂಡ ಹಾಕುತ್ತಿರುವ ಪೊಲೀಸರು ಜಾನುವಾರುಗಳನ್ನ ಗೋಶಾಲೆಗೆ ತಲುಪಿಸಿದ್ದಾರೆ. ವಾರಸುದಾರರಿಲ್ಲದ ಒಟ್ಟು 34 ಜಾನುವಾರುಗಳನ್ನ ಹಿಡಿದು ಗೋಶಾಲೆಗೆ ಸಾಗಿಸಿದ್ದಾರೆ. ನಗರದ ಸಾರ್ವಜನಿಕರು ಸಾಕಷ್ಟು ಬಾರಿ ದೂರು ನೀಡಿದರು ನಗರಸಭೆ ತಲೆಕೆಡಿಸಿಕೊಂಡಿರಲಿಲ್ಲ. ಹೀಗಾಗಿ ಬೀಡಾಡಿ ದನಗಳು ರಸ್ತೆಯಲ್ಲೆ ಓಡಾಡುತ್ತಿದ್ದರಿಂದ …

Read More »

50 ವರ್ಷದ ಶಿಗ್ಗಾಂವಿಯ ತಹಶೀಲ್ದಾರರಿಗೆ ಸೇರಿದಂತೆ ಐದು ಜನ ಕುಟುಂಬ ಸದಸ್ಯರಿಗೂ ಸಹ ಕೊರೊನಾ ಸೋಂಕು ಧೃಡ

ಹಾವೇರಿ: ಜಿಲ್ಲೆಯಲ್ಲಿ 54 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಧೃಡಪಟ್ಟಿದೆ. ಶಿಗ್ಗಾಂವಿ ತಾಲೂಕಿನಲ್ಲಿ 30 ಜನರಿಗೆ ಸೋಂಕು ದೃಢಪಟ್ಟಿದ್ದು, 50 ವರ್ಷದ ಶಿಗ್ಗಾಂವಿಯ ತಹಶೀಲ್ದಾರರಿಗೆ ಸೇರಿದಂತೆ ಐದು ಜನ ಕುಟುಂಬ ಸದಸ್ಯರಿಗೂ ಸಹ ಕೊರೊನಾ ಸೋಂಕು ಧೃಡಪಟ್ಟಿದೆ. ಹಾವೇರಿ ತಾಲೂಕಿನಲ್ಲಿ 9 ಜನರಿಗೆ ವಕ್ಕರಿಸಿದ್ದು 44 ವರ್ಷದ ದಿನಪತ್ರಿಕೆಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸಹ ಸೋಂಕು ಧೃಡಪಟ್ಟಿದೆ. ರಾಣೆಬೆನ್ನೂರು ತಾಲೂಕಿನ ಐವರಿಗೆ ವಕ್ಕರಿಸಿದ್ದು, ಆಸ್ಪತ್ರೆಯ 44 ವರ್ಷದ ಎಫ್.ಡಿ.ಸಿ ಹಾಗೂ 33 …

Read More »

ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.   ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …

Read More »

ಪ್ರಭಾಸ್‍ಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಜೋಡಿ……….

ಹೈದರಾಬಾದ್: ಬಾಹುಬಲಿ ಖ್ಯಾತಿಯ ಡಾರ್ಲಿಂಗ್ ಪ್ರಭಾಸ್ ಅವರಿಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗುತ್ತಾರಾ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿತ್ತು. ಇದೀಗ ಈ ವಿಚಾರ ಅಧಿಕೃತವಾಗಿ ಘೋಷಣೆಯಾಗಿದೆ. ಹೌದು.ಪ್ರಭಾಸ್ ಜೊತೆ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ತೆಲುಗು ಚಲನಚಿತ್ರ ನಿರ್ಮಾಣ ಸಂಸ್ಥೆ ‘ವೈಜಯಂತಿ ಮೂವೀಸ್’ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಪ್ರಭಾಸ್ ಮತ್ತು ದೀಪಿಕಾ ಒಟ್ಟಿಗೆ ಅಭಿನಯಿಸುತ್ತಿರುವ ವಿಚಾರವನ್ನು ಅಧಿಕೃತವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದೆ. ಜೊತೆಗೆ …

Read More »

“ಕೊರೋನಾ ಸೋಂಕಿತರ ಮನೆ ಎದುರು ಎಚ್ಚರಿಕೆ ಫಲಕ ಹಾಕುವ ಪರಿಪಾಠ ಕೈಬಿಡಿ” : H.D.K.

ಜು.19-ಕೋವಿಡ್-19ರ ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ …

Read More »