ಬೆಳಗಾವಿ/ಚಿತ್ರದುರ್ಗ: ಇಂದು ಸಂಜೆ ಕೇಂದ್ರ ಸಂಪುಟ ಪುನಾರಚನೆಯಾಗಲಿದ್ದು ಎಲ್ಲರ ಗಮನ ದೆಹಲಿಯ ಮೇಲೆ ನೆಟ್ಟಿದೆ. ಕರ್ನಾಟಕದಿಂದ ಹಲವು ಸಂಸದರು ತಮಗೂ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಪ್ರಧಾನಿ ಕಚೇರಿಯ ಕರೆಗಾಗಿ ಕಾಯುತ್ತಿದ್ದಾರೆ. ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮತ್ತು ರಮೇಶ್ ಜಿಗಜಿಣಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹಿರಿಯ ಸಂಸದರನ್ನು ಹೊರತುಪಡಿಸಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಅವರು ಸಂಪುಟಕ್ಕೆ ಸೇರುವ ಸಾಧ್ಯತೆಯಿದೆ. ಆದರೆ ಅವರಿಗೆ ದೆಹಲಿಯಿಂದ ಕರೆ …
Read More »ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …
Read More »ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ
ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.
Read More »ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ …
Read More »ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …
Read More »ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.
ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್ಗಳನ್ನು ನಡೆಸಲು 3ಪೇಸ್ …
Read More »ಮೋದಿ ಎದುರು ಮೇಕೆದಾಟು ಬಗ್ಗೆ ಮಾತನಾಡುವ ಶಕ್ತಿ ಬಿಜೆಪಿಯವರಿಗೆ ಇಲ್ಲ : ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ
ರಾಮನಗರ : ಕೇಂದ್ರ – ರಾಜ್ಯ ವಿರುದ್ಧ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಿ.ಕೆ.ಸುರೇಶ್ ಮೇಕೆದಾಟು ಯೋಜನೆ ವಿಚಾರವಾಗಿ ಕೆಂಡಕಾರಿದ್ದಾರೆ. ರಾಜ್ಯದ ಯಾವ ಸಂಸದರಿಗೂ, ಸಚಿವರಿಗೂ ಪ್ರಧಾನಿ ಮೋದಿ ಎದುರು ಯೋಜನೆ ಬಗ್ಗೆ ಪ್ರಸ್ತಾಪ ಮಾಡುವ ಶಕ್ತಿಯಿಲ್ಲ. ನಿಷ್ಕ್ರಿಯರಾಗಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಹಸಿರು ಪೀಠ ಈಗಾಗಲೇ ಯೋಜನೆಗೆ ಅಸ್ತು ಎಂದಿದೆ. ಆದರೆ ಈ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ …
Read More »ವಿಧಾನಸಭೆ ಸ್ಪೀಕರ್ಗೆ ನಿಂದನೆ: ಮಹಾರಾಷ್ಟ್ರದ 12 ಬಿಜೆಪಿ ಶಾಸಕರು ಅಮಾನತು
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಕಲಾಪದ ವೇಳೆ ಸ್ಪೀಕರ್ನ್ನು ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದವರೆಗೆ ಸದನವು ಅಮಾನತುಗೊಳಿಸಿದೆ. ವಿಧಾನಸಭಾ ಕಲಾಪದ ವೇಳೆ ಹಾಜರಿದ್ದ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್, ಇದು “ಸುಳ್ಳು ಆರೋಪಗಳು” ಎಂದು ಹೇಳಿದ್ದಾರೆ. “ಇವು ಸುಳ್ಳು ಆರೋಪಗಳು. ಇದು ಕಟ್ಟು ಕತೆ. ಬಿಜೆಪಿಯಿಂದ ಯಾರೂ ಅವಹೇಳನ ಮಾಡಿಲ್ಲ” ಎಂದು ಫಡ್ನವೀಸ್ ಮಾಧ್ಯಮಕ್ಕೆ ತಿಳಿಸಿದರು. “ಒಬಿಸಿ (ಇತರ ಹಿಂದುಳಿದ ಜಾತಿ) ಮೀಸಲಾತಿಗಾಗಿ, …
Read More »ಹೆಣ್ಣು ಮಕ್ಕಳನ್ನು ಅಪಮಾನಿಸಿ ಮಾತನಾಡುವುದೇ ಅವರ ಸಂಸ್ಕೃತಿ – ಸಂಸ್ಕಾರ : ಎಚ್ ಡಿಕೆ ಟಾಂಗ್ ನೀಡಿದ ಸಂಸದೆ ಸುಮಲತಾ
ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡುವುದು ಅದು ಅವರ ಸಂಸ್ಕೃತಿ – ಸಂಸ್ಕಾರವನ್ನು ಎತ್ತಿ ತೋರಿಸುತ್ತದೆ. ಮಾಜಿ ಸಿಎಂ ಆಗಿ, ಇಂತಹ ಮಾತುಗಳನ್ನು ಆಡುವುದು ಶೋಭೆತರಲ್ಲ ಎಂದು ಕುಮಾರಸ್ವಾಮಿ ಗೆ ಸಂಸದೆ ಸುಮಲತಾ ಟಾಂಗ್ ನೀಡಿದರು. ವಿಧಾನ ಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ಹೆಣ್ಣುಮಕ್ಕಳ ಬಗ್ಗೆ ಕೀಳುಮಟ್ಟದ ಹೇಳಿಕೆ ಕುಮಾರಸ್ವಾಮಿ ಸಂಸ್ಕೃತಿ, ವ್ಯಕ್ತಿತ್ವನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ. ಕೆ.ಆರ್.ಎಸ್. ಜಲಾಶಯ ರಕ್ಷಣೆ ನನ್ನ ಉದ್ದೇಶ. ನನ್ನ ಮಾಹಿತಿಯಂತೆ ಜಲಾಶಯ …
Read More »ವಿದ್ಯುತ್ ಮಗ್ಗ ನೇಕಾರರಿಗೆ 3 ಸಾವಿರ ಲಾಕ್ ಡೌನ್ ವಿಶೇಷ ದನ ಸಹಾಯಕ್ಕಾಗಿ ಅರ್ಜಿ ಅಹ್ವಾನ
ಬಾಗಲಕೋಟೆ : ಕೋವಿಡ್-19 ರ 2ನೇ ಅಲೆಯಿಂದ ಲಾಕ್ಡೌನ್ ಘೋಷಣೆ ಮಾಡಿದ್ದು, ಇದರಿಂದ ಬಾದಿತವಾದ ವಿದ್ಯುತ್ ಮಗ್ಗ ಘಟಕಗಳಲ್ಲಿನ ನೇಕಾರರು ಹಾಗೂ ಮಗ್ಗಪೂರ್ವ ಚಟುವಟಿಕೆಗಳಾದ ಟ್ವಿಸ್ಟಿಂಗ್, ವೈಂಡಿಂಗ್, ಯಾರ್ನಡೈಯಿಂಗ್, ವಾರ್ಪಿಂಗ್, ಝರಿ ವೈಂಡಿಂಗ್ & ವಾರ್ಪಿಂಗ್, ವಾರ್ಪ ನಾಟಿಂಗ್ ಹಾಗೂ ಸೈಜಿಂಗ್ ಕೆಲಸಗಾರರಿಗೆ ತಲಾ 3 ಸಾವಿರ ರೂ.ಗಳಂತೆ ಪರಿಹಾರಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ‘SSLC ವಿದ್ಯಾರ್ಥಿ’ಗಳೇ ಗಮನಿಸಿ : ಶಿಕ್ಷಣ ಇಲಾಖೆಯ ‘ಈ ಆಪ್’ ಹಾಕೊಳ್ಳಿ, ನಿಮ್ಮ ‘ಪರೀಕ್ಷಾ ಸಿದ್ಧತೆ’ಗೆ …
Read More »
Laxmi News 24×7