Breaking News

Uncategorized

ನಂದಿನಿ ಸಿಹಿ ಮಾರಾಟ : ಭಾರೀ ಬಂಪರ್

ಬೆಂಗಳೂರು  : ಗೌರಿ ಗಣೇಶ ಹಬ್ಬ ಮತ್ತು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ನಂದಿನಿ ಸಿಹಿ ಉತ್ಸವಕ್ಕೆ ರಾಜ್ಯಾದ್ಯಂತ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದು ತಿಂಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ ಶೇ.68ರಷ್ಟುಹೆಚ್ಚಳವಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌) ಮಾಹಿತಿ ನೀಡಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ನಂದಿನಿ ಹಾಲು ಸೇರಿದಂತೆ ಚೀಸ್‌, ಪನ್ನೀರ್‌ ಮತ್ತು ಸಿಹಿ ಉತ್ಪನ್ನಗಳ ಮಾರಾಟದಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿತ್ತು. ಆದರೆ, ಗೌರಿ ಗಣೇಶ ಮತ್ತು …

Read More »

ಸ್ಯಾಂಡಲ್‍ವುಡ್‍ನ ಡ್ರಗ್ಸ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಡ್ರಗ್ಸ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಸಿಸಿಬಿ ವಿಚಾರಣೆಯ ವೇಳೆ ಹೊಸ ಹೊಸ ವಿಷಯಗಳು ಹೊರ ಬರುತ್ತಿವೆ. ಸದ್ಯ ಈ ಡ್ರಗ್ಸ್ ಕೇಸ್‍ನಲ್ಲಿ ಆರೋಪಿ ನಂಬರ್ 2 ಆಗಿರುವ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತ ರವಿಶಂಕರ್ ಅರೆಸ್ಟ್ ಆದ ಬಳಿಕ ಒಬ್ಬೊಬ್ಬರಾಗಿ ಅರೆಸ್ಟ್ ಆಗುತ್ತಿದ್ದಾರೆ. ರವಿಶಂಕರ್ ಬಾಯಿಬಿಡುತ್ತಿದ್ದಂತೆ ನಟಿ ರಾಗಿಣಿ ಸಹ ಸಿಸಿಬಿ ಬಂಧನದಲ್ಲಿದ್ದಾರೆ. ನಂತರ ಶಿವಪ್ರಕಾಶ್ ಪಾತ್ರ …

Read More »

ರಾಜ್ಯದಲ್ಲಿ ಗರಿಷ್ಠ ಸೋಂಕಿತರು : ದಾಖಲೆ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶನಿವಾರ 9,746 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಎರಡನೇ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3.61 ಲಕ್ಷಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್‌ 2ರಂದು ದಾಖಲಾಗಿದ್ದ 9,860 ಪ್ರಕರಣದ ಬಳಿಕ ಶನಿವಾರ ಎರಡನೇ ಅತಿ ಹೆಚ್ಚು ಸೋಂಕು ವರದಿಯಾಗಿದೆ. ಅಲ್ಲದೆ, ದಾಖಲೆಯ 9,102 ಮಂದಿ ಗುಣಮುಖರಾಗಿದ್ದಾರೆ. ಇನ್ನು ಶನಿವಾರ 128 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 6,298ಕ್ಕೆ …

Read More »

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು : ಪದವಿ ಪೂರ್ವಶಿಕ್ಷಣ ಇಲಾಖೆಯು 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಸೆ. 7 ರಿಂದ 19 ರವರೆಗೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10.15 ರಿಂದ 1.30 ಹಾಗೂ 2.15 ರಿಂದ 5.30 ರ ಅವಧಿಯಲ್ಲಿ ನಡೆಯಲಿವೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾ ಪಟ್ಟಿ ಸಮಯ ಬೆಳಗ್ಗೆ 10.15 ರಿಂದ 1.30ರವರೆಗೆ, ಮಧ್ಯಾಹ್ನ 2.15 ರಿಂದ ಸಾಯಂಕಾಲ 5.30ರವರೆಗೆ ಸೆ.7ರ ಬೆಳಗ್ಗೆ ಉರ್ದು, ಸಂಸ್ಕೃತ, …

Read More »

ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮೂಡಲಗಿ : ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟç ಹಾಗೂ ರಾಜ್ಯಮಟ್ಟದಲ್ಲಿ ಮೂಡಲಗಿ ವಲಯ ಮಿಂಚುವಲ್ಲಿ ಅಧಿಕಾರಿಗಳ ಶಿಕ್ಷಕರ ಕರ್ತವ್ಯ ನಿಷ್ಠೆಯಿಂದ ಮಾಡಿದ ಕಾರ್ಯ ಮೆಚ್ಚುವಂತಹದು. …

Read More »

ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ  ಪ್ರಲ್ಹಾದ್ ಜೋಶಿ  ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ   ರಮೇಶ್ ಜಾರಕಿಹೊಳಿ  ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅವರಿಬ್ಬರ ಮಾತುಕತೆಯ ವಿವರ ಇನ್ನೂ ಲಭ್ಯವಾಗಿಲ್ಲ. ಆದರೆ ಕಳೆದ 2 ತಿಂಗಳಲ್ಲಿ ಅವರಿಬ್ಬರದ್ದು ಇದು ಮೂರನೇ ಭೇಟಿ. ಒಂದು ಬಾರಿ ಹುಬ್ಬಳ್ಳಿಯಲ್ಲೇ ಇದೇ ರೀತಿ ರಾತ್ರಿ ವೇಳೆ ಭೇಟಿಯಾಗಿದ್ದರೆ ಮತ್ತೊಮ್ಮೆ ಬೆಂಗಳೂರಿನ ರಮೇಶ ಜಾರಕಿಹೊಳಿ ಅವರ ಮನೆಗೆ …

Read More »

ಚಿತ್ರರಂಗವಿರಲೀ, ಅಥವಾ ಬೇರಾವ ರಂಗದವರೇ  ಇರಲೀ ಜಾಲದಲ್ಲಿರುವ ಶಿಕ್ಷೆಯಾಗಲಿದೆ: ಬಿ.ಸಿ.ಪಾಟೀಲ್ 

ಕೋಲಾರ:  ಮಾದಕ ಸೇವನೆ ಯಾರೇ ಮಾಡಿದರೂ ತಪ್ಪೇ. ಚಿತ್ರರಂಗವಿರಲೀ, ಅಥವಾ ಬೇರಾವ ರಂಗದವರೇ  ಇರಲೀ ಜಾಲದಲ್ಲಿರುವ ಶಿಕ್ಷೆಯಾಗಲಿದೆ  ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಚಿತ್ರನಟಿ ರಾಗಿಣಿಯಾಗಲೀ ಯಾರೇ ಆಗಲೀ ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾರೂ ಕೂಡ ಮಾದಕ ದ್ರವ್ಯಗಳಿಗೆ ವ್ಯಸನಿಗಳಾಗಬಾರದು. ನಮ್ಮ ಕಾಲಕ್ಕೂ ನಮ್ಮ ಮಕ್ಕಳ ಕಾಲಕ್ಕೂ ಜನರೇಷನ್ ಬದಲಾಗುತ್ತಿದೆ. ಚಿತ್ರರಂಗವೂ ಬದಲಾಗಿದೆ ಅಂದಮಾತ್ರಕ್ಕೆ ದುಶ್ಚಟಕ್ಕೆ ಬಲಿಯಾಗುವುದಾಗಲೀ ವ್ಯಸನಿಗಳಾಗುವುದಾಗಲೀ ಮಾಡಬಾರದು. ತಪ್ಪು …

Read More »

ಒಂದೂವರೆ ಲಕ್ಷ ರುಪಾಯಿ ನಗದು ಹಣ ಮತ್ತು ಮೊಬೈಲ್ ಫೋನ್ ನ್ನ ಮೃತ ಶಿಕ್ಷಕನ ಪತ್ನಿಗೆ ಮರಳಿಸಿ ಪಿಎಸ್‍ಐ ಮಾನವೀಯತೆ ಮೆರೆದಿದ್ದಾರೆ.

ಹಾವೇರಿ: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಶಿಕ್ಷಕನ ಬಳಿ ಇದ್ದ ಒಂದೂವರೆ ಲಕ್ಷ ರುಪಾಯಿ ನಗದು ಹಣ ಮತ್ತು ಮೊಬೈಲ್ ಫೋನ್ ನ್ನ ಮೃತ ಶಿಕ್ಷಕನ ಪತ್ನಿಗೆ ಮರಳಿಸಿ ಪಿಎಸ್‍ಐ ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ನಿಸ್ಸೀಮ ಆಲದಕಟ್ಟಿ ಗ್ರಾಮದ ಬಳಿ ನಡೆದ ಬೈಕ್ ಅಪಘಾತದಲ್ಲಿ ಶಿಕ್ಷಕ 45 ವರ್ಷದ ಪರಶುರಾಮ ಕೋಲೂರ …

Read More »

ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು.

ಗೋಕಾಕ್: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …

Read More »

ರಾಗಿಣಿ ಸೇರಿ ಮೂರು ಮಂದಿ ಸಿಕ್ಕಿಬಿದ್ದಿದ್ದು ಹೇಗೆ? ಡ್ರಗ್ಸ್‌ ಮಾಫಿಯಾ ಬಹಿರಂಗವಾಗಿದ್ದು ಹೀಗೆ!

ಬೆಂಗಳೂರು : ಮಾದಕ ವಸ್ತು ಜಾಲದ ಪ್ರಕರಣದ ಸಿಸಿಬಿ ತನಿಖೆ ಮೇಲೆ ಯಾವುದೇ ರೀತಿಯ ಒತ್ತಡವಿಲ್ಲ. ಜಾಲ ಬಹು ವಿಸ್ತಾರವಾಗಿದ್ದು, ಈ ಜಾಲದಲ್ಲಿ ಸಿಲುಕಿರುವ ಪ್ರತಿಯೊಬ್ಬರನ್ನು ತನಿಖೆಗೊಳಪಡಿಸುತ್ತೇವೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಗುಡುಗಿದರು. ನಗರದ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್‌ ಜಾಲದ ಸಮಗ್ರವಾಗಿ ನಡೆಯಲಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಪ್ರತಿಯೊಬ್ಬರ ತನಿಖೆಯೂ ಹಂತ ಹಂತ ಹಂತವಾಗ ನಡೆಯಲಿದೆ ಎಂದರು. ಜಾಲ ಬಯಲಾಗಿದ್ದು …

Read More »