Breaking News
Home / Uncategorized (page 760)

Uncategorized

ತಬ್ಬಲಿಗಳಿಗಾಗಿ ಹಿಕೆ ಹಳ್ಳಿ ಹಿರಿಯರು ಹಿರಿತನ,ಕೂಡ್ಲಿಗಿ ಪೊಲೀಸರು ರಕ್ಷಣೆ ತೋರಬೇಕು

-ಬಳ್ಳಾರಿ :ಜಿಲ್ಲೆ ಸಂಡೂರು ತಾಲೂಕು ಕೂಡ್ಲಿಗಿ ಪೊಲೀಸ್ ಠಾಣೆವ್ಯಾಪ್ತಿಯ ಹಿರೀಕೆರಿಯಾಗಿನಹಳ್ಳಿಯಲ್ಲಿ, ಕೆಲ ತಂಗಳ ಹಿಂದೆ ಜರುಗಿದೆ ಎನ್ನಲಾದ ಕೊಲೆಗೆ ಮೂರುಮಕ್ಕಳ ತಾಯಿ ಬಲಿಯಾಗಿದ್ದಾಳೆ.ಅವಳನ್ನು ಕೊಲೆಗೈದ ಪ್ರಮುಖ ಆರೋಪಿಯಂದು ಹೇಳಲಾಗುವ,ಅವಳ ಗಂಡ ಜೈಲುಪಾಲಾಗಿದ್ದಾನೆ ಹೀಗಾಹಿ ಅವಳ ಮೂವರು ಮಕ್ಕಳು ಅಕ್ಷರಸಃ ತಬ್ಬಲಿಯಾಗಿವೆ.ಸಧ್ಯ ಅವರನ್ನು ಮೃತಳ ತವರು ಮನೆಯವರೇ ಮೂವರು ಕಂರಮ್ಮಗಳನ್ನು ಲಾಲನೆ ಪಾಲನೆ ಮಾಡುತ್ತಿದ್ದಾರೆ.ಮೃತಳ ತಾಯಿಯೇ ಮಕ್ಕಳಿಗೆ ತಾಯಿಯಂತೆ ಪೋಷಣೆ ನೀಡುತ್ತಿದ್ದಾಳೆ.   ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ತಂದೆ ರಂಗಪ್ಪ,ತಾಯಿರತ್ನಮ್ಮ,ಸಹೋದರ ನಾಗರಾಜ …

Read More »

ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ..?

ಬೆಂಗಳೂರು(ಜೂ.25): ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ. ಸಂಪೂರ್ಣ ಸ್ವಯಂಚಾಲಿತ ರಕ್ಷಣಾ ಮಾಸ್ಕ್ ಉತ್ಪಾದನಾ ವ್ಯವಸ್ಥೆಯನ್ನು ಬಾಷ್ ತನ್ನ ಬೆಂಗಳೂರಿನ ನಾಗನಾಥಪುರದಲ್ಲಿರುವ ಘಟಕದಲ್ಲಿ ಆರಂಭಿಸಿದೆ. ಇದರೊಂದಿಗೆ ದಿನಕ್ಕೆ 1,00,000 ದಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಗುರಿಯನ್ನು ಬಾಷ್ ಹೊಂದಿದೆ. ಈ ಮೂಲಕ ಭಾರತದಲ್ಲಿ ದೊಡ್ಡ ಮಟ್ಟದ ಸಮುದಾಯಕ್ಕೆ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಈ ಮಾಸ್ಕ್ ತಯಾರಿಕೆಯಿಂದ ಮಾರುಕಟ್ಟೆಯಲ್ಲಿ ಮಾಸ್ಕ್ …

Read More »

ಜುಲೈ 5ರ ತನಕ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡದಿರಲು ಯಡಿಯೂರಪ್ಪ ತಿರ್ಮಾನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಈ ಮಧ್ಯೆ ಇಂದಿನಿಂದ ಎಸ್‍ಎಸ್‍ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಹೀಗಾಗಿ ಪರೀಕ್ಷೆ ಮಗಿದ ಬಳಿಕವಷ್ಟೇ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಹಲವು ಸಚಿವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿರುವ ಸಿಎಂ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿಯುವ ತನಕ ಲಾಕ್ ಡೌನ್ ಎಲ್ಲಿಯೂ …

Read More »

ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ 

ಬೆಳಗಾವಿ: ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಸ್ವಂತ ಪೋಷಕರೇ ಕಳೆದ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ  ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ್ ಬಳಗಣ್ಣವರ್​ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿ, ಪಾಳುಬಿದ್ದ ಮನೆಯಲ್ಲಿ ಕೂಡಿ ಹಾಕಿದ್ದಾರೆ. ವಿಠ್ಠಲ್ 10 ವರ್ಷಗಳ ಹಿಂದೆ ಬೆಳಗಾವಿಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದನು.  ಬಳಿಕ ಊರಿಗೆ ಬಂದ ಮೇಲೆ ಮಾನಸಿಕ ಅಸ್ವಸ್ಥನಾಗಿದ್ದನು. ಆಸ್ಪತ್ರೆಗೆ ತೋರಿಸಿದರೂ ಗುಣಮುಖನಾಗಿರಲಿಲ್ಲ. …

Read More »

ಮಲೆನಾಡು ಭಾಗದಲ್ಲಿಇಂತಹ ಮಳೆ ಸುರಿದಿದ್ದು ಇದೇ ಮೊದಲು,ಜನ ಭಯಗೊಂಡಿದ್ದಾರೆ.

ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕೊರೊನಾ ಪ್ರಕರಣಗಳು ಜನರನ್ನು ಕಂಗೆಡಿಸಿದೆ. ಆದರೆ ಈ ಮಧ್ಯೆ ಬೆಂಗಳೂರು, ಚಿಕ್ಕೋಡಿ, ಯಾದಗಿರಿ, ಮಲೆನಾಡು ಭಾಗ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ತಡರಾತ್ರಿ ಅಧಿಕವಾಗಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಮುಂಗಾರು ಆರಂಭದಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತಾಪಿ ವರ್ಗದಲ್ಲಿ ಬಿತ್ತನೆಯ ಕಾರ್ಯ ಜೋರಾಗಿ ನಡೆಯುತ್ತಿದೆ. ಜಿಲ್ಲೆಯ ಶಹಪುರ, ಸುರಪುರ, ಗುರುಮಿಠಕಲ್ ತಾಲೂಕಿನಲ್ಲಿ …

Read More »

ನೇಪಾಳದ ಕೃಷಿ ಸಚಿವಾಲಯದ ಸರ್ವೇ ಇಲಾಖೆ ಒಟ್ಟು 11 ಸ್ಥಳಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ 10 ಪ್ರದೇಶಗಳನ್ನು ಚೀನಾ ವಶಪಡಿಸಿಕೊಂಡಿದೆ.

ಕಠ್ಮಂಡು: ಚೀನಾ ತನ್ನ ನೆರೆಯ ಎಲ್ಲ ದೇಶಗಳ ಗಡಿಯನ್ನು ಅತಿಕ್ರಮಣ ಮಾಡಿಕೊಳ್ಳುತ್ತಿರುವುದು ತಿಳಿದ ವಿಚಾರ. ಇತ್ತೀಚೆಗೆ ಭಾರತದೊಂದಿಗೆ ತಂಟೆ ತೆಗೆದಿದೆ. ಇದೀಗ ಇನ್ನೊಂದು ಭಯಾನಕ ಅಂಶವನ್ನು ನೇಪಾಳ ಸರ್ಕಾರ ಬಹಿರಂಗಪಡಿಸಿದೆ. ನೇಪಾಳದ ಬರೋಬ್ಬರಿ 10 ಪ್ರದೇಶಗಳನ್ನು ಚೀನಾ ಈಗಾಗಲೇ ಆಕ್ರಮಿಸಿಕೊಂಡಿದೆ ಎಂದು ನೇಪಾಳ ಸರ್ಕಾರ ತನ್ನ ವರದಿಯಲ್ಲಿ ತಿಳಿಸಿದೆ. ಲಡಾಖ್‍ನ ಗಲ್ವಾನ್ ವ್ಯಾಲಿಯಲ್ಲಿ ಭಾರತದ-ಚೀನಾದ ಗಡಿ ತಂಟೆ ನಡೆದ ಕೆಲವೇ ದಿನಗಳ ನಂತರ ನೇಪಾಳ ಈ ಕುರಿತು ಸರ್ವೇ ವರದಿಯನ್ನು …

Read More »

ನವಜಾತ ಶಿಶುವಿಗೆ ರಕ್ತ ಸಿಗದಿದ್ದಕ್ಕೆ ನಗರದ ಯುವಕರ ಸಂಘವೊಂದು ಮಸೀದಿಯಲ್ಲೇ ರಕ್ತದಾನ ಶಿಬಿರ

ಧಾರವಾಡ: ನವಜಾತ ಶಿಶುವಿಗೆ ರಕ್ತ ಸಿಗದಿದ್ದಕ್ಕೆ ನಗರದ ಯುವಕರ ಸಂಘವೊಂದು ಮಸೀದಿಯಲ್ಲೇ ರಕ್ತದಾನ ಶಿಬಿರ ಆರಂಭಿಸಿ ಮಾನವೀಯತೆ ಮೆರೆದಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಭಯದಿಂದ ರಕ್ತದಾನ ಮಾಡುವುದಕ್ಕೆ ಜನರೇ ಬರುತ್ತಿಲ್ಲ. ಇತ್ತ ರಕ್ತದಾನ ಶಿಬಿರಗಳೇ ನಡೆಯದ ಕಾರಣ ರಕ್ತ ಭಂಡಾರಕ್ಕೆ ತುರ್ತು ರಕ್ತದ ಅವಶ್ಯಕತೆ ಎದುರಾಗಿತ್ತು. ಇದನ್ನು ಮನಗಂಡ ನಗರದ ಜಕಣೀಬಾವಿ ಬಳಿಯ ಮಹಮ್ಮದ್ ಮಸೀದಿಯ ಜಮಾತ್ ಅಹಲೆ ಹದೀಸ್ ಟ್ರಸ್ಟ್ ಕೈ ಜೋಡಿಸಿ ರಕ್ತದಾನ ಶಿಬಿರ ನಡೆಸಿದೆ. …

Read More »

ಕೊರೊನಾವನ್ನೇ ಅಸ್ತ್ರ ಮಾಡಿಕೊಂಡು ದುಡ್ಡು ಮಾಡ್ತಿದ್ದಾರೆ. ಅಧಿಕಾರಿಗಳು

ತುಮಕೂರು: ಕೊರೊನಾ ಅದೆಷ್ಟು ಜನರ ಉದ್ಯೋಗ ಕಿತ್ತುಕೊಂಡಿದೆ. ಆದರೆ ಕೆಲ ಅಧಿಕಾರಿಗಳು ಮಾತ್ರ ಕೊರೊನಾವನ್ನೇ ಅಸ್ತ್ರ ಮಾಡಿಕೊಂಡು ದುಡ್ಡು ಮಾಡ್ತಿದ್ದಾರೆ. ಲಾಕ್‍ಡೌನ್‍ನಿಂದಾಗಿ ಸ್ಯಾಲರಿ ಆಗಿಲ್ಲ ಅಂತ ಫಲಾನುಭವಿಗಳ ಬಳಿ ಅಧಿಕಾರಿಗಳು ವಸೂಲಿಗೆ ಇಳಿದಿದ್ದಾರೆ. ಹೌದು. ಕೊರಟಗೆರೆ ತಾಲೂಕಿನ ಶಿವಪುರದ ನಿವಾಸಿ ರಮೇಶ್, ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ. ಮಂಜೂರಾತಿಗೆ ಅರ್ಜಿ ಹಾಕಿದ್ದರು. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅರ್ಜಿ ಪುರಸ್ಕೃತಗೊಂಡಿತ್ತು. ಆದರೆ ದೇವರು ವರ ಕೊಟ್ಟರೂ ಪೂಜಾರಿ ಕೊಡಲ್ಲ ಅಂತಾರಲ್ಲ ಅದೇ …

Read More »

ನಂಜನಗೂಡು ಠಾಣೆ, ಡಿವೈಎಸ್‍ಪಿ ಕಚೇರಿ ಸೀಲ್‍ಡೌನ್!

ಮೈಸೂರು: ಕೊರೊನಾ ಮುಕ್ತ ಆಯ್ತು ಅಂತ ನಿಟ್ಟುಸಿರು ಬಿಡುವ ಸಮಯದಲ್ಲಿ ಮತ್ತೆ ಮೈಸೂರಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಸದ್ಯ ಡೆಡ್ಲಿ ವೈರಸ್ ಮೈಸೂರು ಪೊಲೀಸರ ಬೆನ್ನತ್ತಿದೆ. ಬೆಂಗಳೂರು ಪೊಲೀಸರಷ್ಟೇ ಅಲ್ಲ. ಮೈಸೂರು ಪೊಲೀಸರಿಗೂ ಕೊರೊನಾ ಸೋಂಕು ಬಂದಿದೆ. ಇಲ್ಲಿವರೆಗೂ ಮೈಸೂರು ಜಿಲ್ಲೆಯೊಂದರಲ್ಲೇ 23 ಮಂದಿ ಪೊಲೀಸರು ಸೋಂಕು ಬಾಧಿತರಾಗಿದ್ದಾರೆ. ಜ್ಯುಬಿಲಿಯಂಟ್ ಕೊರೊನಾ ಮುಕ್ತವಾದ ಬಳಿಕ ಇಡೀ ಮೈಸೂರು ನೆಮ್ಮದಿ ನಿಟ್ಟುಸಿರು ಬಿಟ್ಟಿತ್ತು. ಅಷ್ಟರಲ್ಲೆ ಕಿಲ್ಲರ್ ಕೊರೊನಾ ಪೊಲೀಸರ ಹೆಗಲೇರಿ ಕುಳಿತುಬಿಟ್ಟಿದೆ. ನಂಜನಗೂಡು …

Read More »

ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಬಸ್ಸಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ಪೊಲೀಸರಿಗೆ ಕೊರೊನಾ ವಕ್ಕರಿಸುತ್ತಿದೆ. ಇದೀಗ ಕೊರೊನಾಗೆ ಹೆದರಿ ಪೊಲೀಸ್ ಕಾನ್ಸ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ ಕೆಎಸ್‌ಆರ್‌ಪಿ ಹೆಡ್ ಕಾನ್ಸ್‌ಸ್ಟೇಬಲ್ ಎಂದು ತಿಳಿದುಬಂದಿದೆ. ಸೋಮವಾರ ಸಂಜೆಯಷ್ಟೇ ಕೊರೊನಾ ಪಾಸಿಟಿವ್ ಬಂದಿತ್ತು. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಬಸ್ಸಿನಲ್ಲಿಯೇ …

Read More »