Breaking News

Uncategorized

ಗೋಕಾಕ: ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ಗಣ್ಯರು ವಿತರಿಸುತ್ತಿರುವುದು.

ಗೋಕಾಕ: ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಮಾಜಿ ಸಚಿವರ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ನಗರ ಸಭೆ ಸದಸ್ಯೆ ನಿರ್ಮಲಾ ಜ್ಯೋತಿಭಾ ಸುಭಂಜಿ ಹಾಗೂ ಮಾಜಿ ಸದಸ್ಯ ಜ್ಯೋತಿಭಾ ಸುಭಂಜಿ ಅವರು ನೀಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಪೌಂಡೇಶನ ಮತ್ತು ಭಗತಸಿಂಗ್ ಬ್ರಿಗೇಡ್‍ನ ಕಾರ್ಯಕರ್ತರು ವಿತರಿಸಿದರು. ಈ …

Read More »

ಸಿನಿಮಾ ಆಗಲಿದೆ ಐಏಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಜೀವನ ಕಥೆ

ಮಂಡ್ಯ: ಪ್ರಸ್ತುತ ಕರ್ನಾಟಕದಲ್ಲಿ ಚರ್ಚೆಯಲ್ಲಿರುವ ಐಎಎಸ್ ಅಧಿಕಾರಿ ಹಾಗೂ ನಿರ್ಗಮಿತ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜೀವನ ಕಥೆ ಸಿನಿಮಾವಾಗಲಿದೆ. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಸಾಹಿತಿ ಕೃಷ್ಣ ಸ್ವರ್ಣಸಂದ್ರ ಅವರು ರೋಹಿಣಿ ಸಿಂಧೂರಿ ಅವರ ಬಯೋಪಿಕ್‍ನ್ನು ಸಿನಿಮಾ ಮಾಡಲು ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಫಿಲಂಸ್ ಬ್ಯಾನರ್ ಅಡಿ 2020 ಜೂನ್ 15 ರಂದು ಭಾರತ ಸಿಂಧೂರಿ ಎಂಬ ಟೈಟಲ್‍ನ್ನು ರಿಜಿಸ್ಟರ್ ಮಾಡಿಸಿದ್ದಾರೆ.ಈ ಸಿನಿಮಾದಲ್ಲಿ ರೋಹಿಣಿ ಸಿಂಧೂರಿ ಅವರು …

Read More »

, ಆಗಸ್ಟ್ 28, 29ರಂದು C.E.T. ಪರೀಕ್ಷೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಿಗದಿಯಾಗಿದ್ದು, ಆಗಸ್ಟ್ 28, 29ರಂದು ಪರೀಕ್ಷೆ ನಡೆಸಲಾಗುತ್ತಿದ್ದು ಈ ಹಿಂದಿನಂತೆಯೇ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಸಿಇಟಿ ಬಗ್ಗೆ ಇಂದು ನಡೆದ ಸಭೆ ಬಳಿಕ ಮಾತನಾಡಿದ ಸಚಿವರು, ಎಲ್ಲಾ ಕೋರ್ಸ್ ಗಳಿಗೂ ಸಿಇಟಿ ಅಂಕ ಪರಿಗಣಿಸಲು ನಿರ್ಧರಿಸಲಾಗಿದೆ. ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು …

Read More »

ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಕಿತ್ತಾಟದ ಬಗ್ಗೆ ತನಿಖೆ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಬ್ಬ ಎಂಪಿಯಾಗಿ ಅಧಿಕಾರಿಗಳ ಬೆಂಬಲಿಸೋದು ಅಥವಾ ವಿರೋಧಿಸೋದು ಸರಿಯಾ? ಅವರದೇ ಸರ್ಕಾರ ಇದೆ. ಅಲ್ಲದೆ ಅವರು ಎಂಪಿ, ಮಾನ ಮರ್ಯಾದೆ ಇರೋರು ಹೀಗೆಲ್ಲ ಮಾಡಲ್ಲ, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು …

Read More »

ಬಿಕರಿಗೆ ಇದೆ ಡೆತ್ ಸರ್ಟಿಫಿಕೇಟ್ – ಆನ್‍ಲೈನ್‍ನಲ್ಲಿ ಆಪಾಯಿನ್‍ಮೆಂಟ್ ಫಿಕ್ಸ್, ಶವ ಸಂಸ್ಕಾರಕ್ಕೆ ಟೈಮೂ ಫಿಕ್ಸ್! ಕೋವಿಡ್ ಬೇಕಾ, ನಾನ್ ಕೋವಿಡ್ ಬೇಕಾ?

ಬೆಂಗಳೂರು: ಬೆಡ್ ಬ್ಲಾಕಿಂಗ್, ರೆಮ್‍ಡಿಸಿವಿರ್, ಅಂಬುಲೆನ್ಸ್ ದಂಧೆ ಬಳಿಕ ಇದೀಗ ಅಂತ್ಯಸಂಸ್ಕಾರ ಹಾಗೂ ಡೆತ್ ಸರ್ಟಿಫಿಕೇಟ್ ಡೀಲ್ ಬೆಳಕಿಗೆ ಬಂದ್ದಿದ್ದು, ಒಂದು ಡೆತ್ ಸರ್ಟಿಫಿಕೇಟ್ ನೀಡಲು ಬರೋಬ್ಬರಿ 20-30 ಸಾವಿರ ರೂ.ಗಳನ್ನು ಖದೀಮರು ಪೀಕುತ್ತಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್‍ನಲ್ಲಿ ಬಹಿರಂಗವಾಗಿದ್ದು, ನಗರದ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‍ನಲ್ಲಿ ಹೆಣಗಳ ಮೇಲೆ ಡೀಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕೋವಿಡ್ ಆಗ್ಲಿ, ನಾನ್ ಕೋವಿಡ್ ಆಗ್ಲಿ ಕಾಸು ಕೊಟ್ರೆ ಶವಕ್ಕೆ …

Read More »

ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ: ಸಚಿವ ಬಿ.ಸಿ. ಪಾಟೀಲ್

ಬೆಳಗಾವಿ: ಯಾರೋ ದೆಹಲಿಗೆ ಹೋಗಿ ಬಂದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಾರವಾಗಿ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಬದಲಾವಣೆ ಇಲ್ಲ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಪಕ್ಷದ ವರಿಷ್ಠರು ಕೇಳಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ …

Read More »

ಸಿಎಂ ಬದಲಾವಣೆ ಚರ್ಚೆಯಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ: ಶೆಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಚರ್ಚೆಯಿಂದ ಸಿಎಂ ಬಿಎಸ್ ಯಡಿಯೂರಪ್ಪ ಮನಸ್ಸಿಗೆ ಬೇಸರವಾಗಿದೆ. ಅಲ್ಲದೇ ಪದೇ ಪದೇ ನಾಯಕತ್ವ ಬದಲಾವಣೆ ಚರ್ಚೆ ನಡೆಯುವುದರಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಯಡಿಯೂರಪ್ಪರಿಗೆ ವಯಸ್ಸಾದ್ರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಕ್ಕೆ ವಯಸ್ಸು ಅಡ್ಡಿ ಬಂದಿಲ್ಲ. ಹೈಕಮಾಂಡ್ ಮಟ್ಟದಲ್ಲೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ. …

Read More »

ಮಗಳ ಜೊತೆ ಅಕ್ರಮ ಸಂಬಂಧ ಶಂಕೆ – ಯುವಕನ ಕೊಲೆಗೆ ಯತ್ನ

ಚಿಕ್ಕಬಳ್ಳಾಪುರ: ತನ್ನ ಮಗಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಅಂತ ತಂದೆಯೋರ್ವ ಯುವಕನ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ನಗರ ಗೌರಿಬಿದನೂರು ತಾಲೂಕಿನ ಕಲ್ಲಿನಾಯಜನಹಳ್ಳಿ ಬಳಿ ನಡೆದಿದೆ. ಬಸವಾಪುರ ಗ್ರಾಮದ ಫೀರೋಜ್ ಖಾನ್(26) ಹಲ್ಲೆಗೊಳಗಾದವ. ಕಲ್ಲಿನಾಯಕನಹಳ್ಳಿಯ ಗಂಗಾಧರ್ ಎಂಬಾತ ಹಲ್ಲೆ ಮಾಡಿದವ. ಅಂದಹಾಗೆ ತನ್ನ ಮಗಳ ಜೊತೆ ಫಿರೋಜ್ ಖಾನ್ ಅಕ್ರಮ ಸಂಬಂಧ ಇಟ್ಟುಕೊಂಟಿದ್ದಾನೆ ಅಂತ ಅರಿತು ಗಂಗಾಧರ ದೊಡ್ಡಬಳ್ಳಾಪುರಕ್ಕೆ ಹೋಗಬೇಕು ಬಾ ಅಂತ ಫಿರೋಜ್ ಖಾನ್ ನನ್ನ ಕರೆಸಿಕೊಂಡಿದ್ದಾನೆ. …

Read More »

ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದೆ ಎನ್ನುವುದು ಕೇವಲ ಮಾಧ್ಯಮ‌ಗಳ ಸೃಷ್ಟಿ: ಯತ್ನಾಳ

ವಿಜಯಪುರ: ಬಿ.ವೈ. ವಿಜಯೇಂದ್ರ ದೆಹಲಿಗೆ ಹೋಗಿದ್ದು ಜಾರಿ ನಿರ್ದೇಶನಾಲಯ(ಇಡಿ)ದ ವಿಚಾರಣೆ ಎದುರಿಸಲೇ ಹೊರತು, ಪಕ್ಷದ ರಾಷ್ಟ್ರೀಯ ನಾಯಕರ ಜತೆ ಮಾತುಕತೆ ನಡೆಸಲು ಹೋಗಿದ್ದರು ಎಂಬುದು ಸುಳ್ಳು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರಿಷಸ್‌ನಲ್ಲಿ ಅಕ್ರಮವಾಗಿ ಇಟ್ಟಿರುವ ಹಣ ಎಲ್ಲಿಂದ ಬಂತು? ‘ಕಿಯಾ’ ಕಂಪನಿಗೆ ವರ್ಗಾವಣೆ ಆಗಿದ್ದು ಹೇಗೆ? ಎನ್ನುವ ಅಕ್ರಮದ ಕುರಿತು ಜಾರಿ ನಿರ್ದೇಶನಾಲಯ ವಿಜಯೇಂದ್ರ …

Read More »

12 ಬಾರಿ ಕೊಚ್ಚಿ ಕೊಂದವನ ಸುಳಿವು ನೀಡಿದ ಚಪ್ಪಲಿ!

ಪಾರ್ಕ್ ನಲ್ಲಿ ಮಲಗುವ ವಿಷಯದಲ್ಲಿ ಉಂಟಾದ ಮನಸ್ತಾಪದಿಂದ ಚಿಂದಿ ಆಯುವ ವ್ಯಕ್ತಿಯನ್ನು 12 ಬಾರಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ವ್ಯಕ್ತಿಯನ್ನು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಬಾಬುಸಪಾಳ್ಯ ಬಿಡಿಎ ಪಾರ್ಕ್ ನಲ್ಲಿ ಗುಲ್ಬರ್ಗಾ ಮೂಲದ ವ್ಯಕ್ತಿ ಅಶೋಕ್ (43) ಹತ್ಯೆಯಾಗಿದ್ದು, ಮಾಲೂರು ಮೂಲದ ಸತೀಶ್ (30) ಬಂಧಿತ ಆರೋಪಿ. ಅಶೋಕ್ ಮತ್ತು ಸತೀಶ್ ಇಬ್ಬರೂ ಚಿಂದಿ ಆಯುವವರಾಗಿದ್ದು, ಗುಲ್ಬರ್ಗಾ ಮೂಲದ ವ್ಯಕ್ತಿ ಅಶೋಕ್ ಮೊದಲಿನಿಂದಲೂ ಬಾಬುಸಪಾಳ್ಯದ ಪಾರ್ಕ್ ನಲ್ಲಿ ಮಲಗುತ್ತಿದ್ದ. …

Read More »