ಬೆಂಗಳೂರು : ಸಾಲ ಮಂಜೂರಾತಿ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಎಲ್ಐಸಿ ಹೌಸಿಂಗ್ ಕಂಪೆನಿಯ ಮ್ಯಾನೇಜರ್ವೊಬ್ಬರ ಪತ್ನಿಯ ಕೈ-ಕಾಲು ಕಟ್ಟಿ ಹಾಕಿ, ದರೋಡೆ ಮಾಡಿದ್ದ ತಮಿಳುನಾಡು ಮೂಲದ ಮೂವರು ಆರೋಪಿಗಳು ಇದೀಗ ಕೆ.ಆರ್.ಪುರಂ ಪೊಲೀಸರ ಅತಿಥಿಯಾಗಿದ್ದಾರೆ. ವಿ.ಬಿ.ಲೇಔಟ್ ನಿವಾಸಿ ಶಿವಕುಮಾರ್ (37), ಅತಿಥಿ ಬಡಾವಣೆ ನಿವಾಸಿಗಳಾದ ಸಿದ್ಧಾರ್ಥ (25) ಮತ್ತು ಡೇವಿಡ್ ಅಲಿಯಾಸ್ ಬುದ್ಧ ನೇಷನ್ (32) ಬಂಧಿತರು. ಆರೋಪಿಗಳಿಂದ ದ್ವಿಚಕ್ರ ವಾಹನ ಹಾಗೂ 6.50 ಲಕ್ಷ ಮೌಲ್ಯದ 170 ಗ್ರಾಂ …
Read More »ಮಹಾನಾಯಕ’ ಧಾರಾವಾಹಿ ಪ್ರಸಾರ ನಿಲ್ಲಿಸಲು ಖಾಸಗಿ ವಾಹಿನಿ ಮೇಲೆ ಒತ್ತಡ
ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಗಾಥೆಯ ಕುರಿತಾದ ಮಹಾನಾಯಕ ಧಾರವಾಹಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ಇದೀಗ ಈ ಧಾರವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಖಾಸಗಿ ವಾಹಿನಿ ಮೇಲೆ ಕೆಲವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಮಹಾನಾಯಕ ಧಾರವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರುತ್ತಿವೆ. ಮಧ್ಯರಾತ್ರಿ ಕರೆ ಮಾಡಿ ಧಾರವಾಹಿ ನಿಲ್ಲಿಸುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಘವೇಂದ್ರ …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ‘ಅರಿವು’ ಯೋಜನೆಯಡಿ ಅರ್ಜಿ ಆಹ್ವಾನ
ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಿದೆ. ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ www.kmdc.kar.nic.in/arivu2 ನಲ್ಲಿ ಅರ್ಜಿ ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್ನೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್ …
Read More »ಕೊಲೆ, ಸುಲಿಗೆ, ಅಕ್ರಮ ಚಟುವಟಿಕೆಗಳೇ ತುಂಬಿದ್ದ ಗ್ರಾಮದಲ್ಲಿ ಈಗ ಶಿಕ್ಷಣ ಕ್ರಾಂತಿ, ಯಾವೂರದು?
ಬೆಳಗಾವಿ : ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ದಾಸವಾಣಿ ಇದೆ.. ಈ ಮಾತು ನಿಜಕ್ಕೂ ಸತ್ಯ. ಜೀವನ ಅರ್ಥ ತಿಳಿಯಲು, ಗುರಿ ಸಾಧಿಸಲು ಗುರು ಬೇಕೆ ಬೇಕು. ಶಿಕ್ಷಕರು ಪ್ರತಿಯೊಬ್ಬರ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ. ಅಂತಹ ಶಿಕ್ಷಕರ ತವರು ಎಂದು ಈ ಗ್ರಾಮ ಖ್ಯಾತಿ ಪಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿರುವ ಈ ಇಂಚಲ ಗ್ರಾಮ ಶಿಕ್ಷಕರಿಂದಲೇ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಈ ಗ್ರಾಮದಲ್ಲಿ ಮನೆಗೆ ಒಬ್ಬರಂತೆ ಶಿಕ್ಷಕರಿದ್ದಾರೆ. …
Read More »ಕೋವಿಡ್ 19 ತಡೆಗೆ ಮತ್ತಷ್ಟು ಕಾರ್ಯಪ್ರವೃತ್ತರಾಗಿ: ರಮೇಶ್ ಜಾರಕಿಹೊಳಿ
ಬೆಳಗಾವಿ: ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-19 ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು. ಕೋವಿಡ್-19 ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕೈಗೊಂಡರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ …
Read More »ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ
ಉತ್ತರ ಪ್ರದೇಶ: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದಿದೆ. ಈ ಜಿಲ್ಲೆಯಲ್ಲಿ ಕೇವಲ ಮೂರು ವಾರಗಳಲ್ಲಿ 3 ನೇ ಪ್ರಕರಣ ಇದಾಗಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ. ಬುಧವಾರದಿಂದ ನಾಪತ್ತೆಯಾಗಿದ್ದ ಬಾಲಕಿಗಾಗಿ ಪೋಷಕರು ಎಲ್ಲೆಡೆ ಹುಡುಕಾಡಿದ್ದಾರೆ. ಮರುದಿನ ಗದ್ದೆಯಲ್ಲಿ ಬಾಲಕಿ ಶವ ಅತ್ಯಾಚಾರ ಎಸಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಾಲಕಿ ಮರಣೋತ್ತರ ವರದಿ …
Read More »ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ
ಬೆಂಗಳೂರು : ಚಿನ್ನ, ಬೆಳ್ಳಿ ದರದಲ್ಲಿ ಗುರುವಾರ ಭಾರೀ ಇಳಿಕೆ ಕಂಡಿದೆ. ಚಿನ್ನ 10 ಗ್ರಾಂಗೆ 130 ರೂಪಾಯಿ ಇಳಿಕೆ ಕಂಡಿದೆ. ಚಿನ್ನದ ಬೆಲೆ 48,120 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 230 ರೂಪಾಯಿ ಇಳಿಕೆ ಕಂಡಿದ್ದು, 52,490 ರೂಪಾಯಿ ಆಗಿದೆ. ಇನ್ನೂ ಬೆಳ್ಳಿ ದರ ಮೊದಲು ಏರಿಕೆ ಕಂಡಿತ್ತು, ಆದ್ರೆ ಈಗ ಮತ್ತೆ ಸತತವಾಗಿ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಶುಕ್ರವಾರ ಬೆಳ್ಳಿ …
Read More »ಐಪಿಎಲ್ ವೇಳಾಪಟ್ಟಿ ಶನಿವಾರ ಪ್ರಕಟ: ಮೊದಲ ಪಂದ್ಯ ಯಾರ ನಡುವೆ ಗೊತ್ತಾ?
ದುಬೈ: ಐಪಿಎಲ್ 13 ರ ವೇಳಾಪಟ್ಟಿ ಶನಿವಾರ ಪ್ರಕಟಗೊಳ್ಳುವ ಸಾಧ್ಯತೆಯಿದ್ದು, ಈ ಹಿಂದೆ ನಿಗದಿಯಾದಂತೆ ಮೊದಲ ಪಂದ್ಯ ಚೆನ್ನೈ ಮತ್ತು ಮುಂಬೈ ನಡುವೆಯೇ ನಡೆಯುವ ಸಾಧ್ಯತೆಯಿದೆ. ಚೆನ್ನೈ ತಂಡದಲ್ಲಿ ಕೊರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜತೆ ಸಿಎಸ್ ಕೆ ಆಡುವುದು ಅನುಮಾನ ಎಂಬ ಸುದ್ದಿ ಹಬ್ಬಿತ್ತು. ಆದರೆ ಮೂಲಗಳ ಪ್ರಕಾರ ಈ ಹಿಂದೆ ನಿಗದಿಯಾದಂತೇ ಪಂದ್ಯಗಳು ನಡೆಯಲಿವೆ. ಹೊಸದಾಗಿ ಕೊರೋನಾ ಪ್ರಕರಣ ಕಂಡುಬರದ ಹಿನ್ನಲೆಯಲ್ಲಿ …
Read More »ರಾಜ್ಯದಲ್ಲಿ 6 ಸಾವಿರ ದಾಟಿದ ಸಾವಿನ ಸಂಖ್ಯೆ : ಉಚಿತ ಔಷಧ ನೀಡಲು ನಿರ್ಧಾರ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ರ ಕಾರಣದಿಂದ ಗುರುವಾರ 104 ಮಂದಿ ಸತ್ತಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ನಿಂದ ಮೃತರಾದವರ ಒಟ್ಟು ಸಂಖ್ಯೆ 6 ಸಾವಿರದ ಗಡಿ ದಾಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬಿರುವ ಕೊರೋನಾ ವೈರಸ್ ಗೆ 6054 ಮಂದಿ ಪ್ರಾಣ ಕಳೆದುಕೊಂಡಂತೆ ಆಗಿದೆ. ರಾಜ್ಯದಲ್ಲಿ ಗುರುವಾರ 8,865 ಮಂದಿ ಹೊಸದಾಗಿ ಕೊರೋನಾ ಸೋಂಕು ಉಂಟಾಗಿದೆ. ಇದರೊಂದಿಗೆ ರಾಜ್ಯದಲ್ಲಿನ ಸಕ್ರೀಯ ಕೊರೋನಾ ಪ್ರಕರಣಗಳ ಸಂಖ್ಯೆ 96,099ಕ್ಕೆ ಏರಿಕೆಯಾಗಿದೆ. …
Read More »ಡ್ರಗ್ಸ್ ದಂಧೆಗೆ ಕಡಿವಾಣ: ಆಗ್ರಹ
ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. …
Read More »
Laxmi News 24×7