ಬೈಲಹೊಂಗಲ: ‘ಮೌಲಾನಾ ಅಬುಲ್ ಕಲಾಂ ಆಝಾದ್ ಹೈಸ್ಕೂಲ್ ಉಳಿಸಿ, ಬೆಳೆಸುವಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಅತ್ಯುತ್ತಮ ಕಾರ್ಯ ಮಾಡುತ್ತಿರುವುದು ಸಂತಸ ತಂದಿದೆ’ ಎಂದು ಕರ್ನಾಟಕ ಉರ್ದು ಅಕಾಡೆಮಿ ನಿರ್ದೇಶಕ ಶರೀಫ್ ಮೊಕಾಶಿ ಹೇಳಿದರು. ಪಟ್ಟಣದ ಈದ್ಗಾ ಮೈದಾನದಲ್ಲಿರುವ ಮೌಲಾನಾ ಅಬುಲ್ ಕಲಾಂ ಆಝಾದ್ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ವಾರ್ಷಿಕ ಸಭೆ ಹಾಗೂ ಮುಸ್ಲಿಂ ಸಮಾಜದ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಿತಿಯವರ ವೈಯಕ್ತಿಕ …
Read More »ನನ್ನ ದಾಖಲೆ ಸೇಫ್. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್!
ನನ್ನ ದಾಖಲೆ ಸೇಫ್. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್! ನವದೆಹಲಿ: ಶ್ರೀಲಂಕಾದ ಲೆಜೆಂಡರಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್, ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮುಂದುವರಿದಿದ್ದಾರೆ. ಈ ಆಫ್ ಸ್ಪಿನ್ನರ್ ಟೆಸ್ಟ್ ಸ್ವರೂಪದಲ್ಲಿ 800 ವಿಕೆಟ್ ಪಡೆದಿರುವುದು ವಿಶ್ವದಾಖಲೆಯಾಗಿದೆ. ಈ ದಾಖಲೆಯನ್ನು ಯಾವುದೇ ಬೌಲರ್ನಿಂದ ಮುರಿಯಲು ಸಾಧ್ಯವಿಲ್ಲ ಎಂದಿರುವ ಮುರಳೀಧರನ್, ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇತ್ತೀಚೆಗೆ ಮಾಧ್ಯಮ …
Read More »ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ …
Read More »ಗಣೇಶನ ವಿಗ್ರಹಕ್ಕೆ ಪಂಜುರ್ಲಿ ದೈವದ ಲುಕ್.! ಕರಾವಳಿಯಲ್ಲಿ ಆಕ್ರೋಶ
ಮುಂಬಯಿ: ರಿಷಬ್ ಶೆಟ್ಟಿ (Rishab Shetty) ಅವರ ʼಕಾಂತಾರʼ (Kantara) ಸಿನಿಮಾ ಬಂದ ಬಳಿಕ ತುಳುನಾಡಿನ ದೈವಗಳ ಮೇಲಿನ ನಂಬಿಕೆ ಎಲ್ಲೆಡೆ ಹಬ್ಬಿದೆ. ಆದರೆ ʼಕಾಂತಾರʼ ರಿಲೀಸ್ ಬಳಿಕ ದೈವಗಳ ವೇಷ -ಭೂಷಣ ತೊಟ್ಟು ದೈವಗಳ ಆರಾಧಕರ ಮನಸ್ಸಿಗೆ ಧಕ್ಕೆ ಆಗುವ ವಿಚಾರಗಳು ಕೂಡ ನಡೆದಿದೆ. ಕರಾವಳಿಯಲ್ಲಿ ದೈವಗಳ ಆರಾಧನೆ ಇತ್ತೀಚೆಗಿನ ವರ್ಷಗಳಲ್ಲಿ ಆಚರಿಸಿಕೊಂಡು ಬಂದಿರುವಂಥದ್ದಲ್ಲ, ಸಾವಿರಾರು ವರ್ಷಗಳಿಂದಲೂ ದೈವ -ದೇವರುಗಳ ಚಾಕರಿಯನ್ನು ಮಾಡುತ್ತಾ ಬಂದಿರುವ ಅನೇಕ ಕುಟುಂಬಗಳು ನಮ್ಮಲಿದೆ. ದೈವಗಳ …
Read More »ದರ್ಶನ್ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್
ಹಾವೇರಿ,ಸೆ.3- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ಖಾನ್ ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ನನ್ನ ಆತೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ …
Read More »ಗುದದ್ವಾರದಲ್ಲಿ 1.19 ಕೋಟಿ ರೂ. ಮೌಲ್ಯದ ಚಿನ್ನ ಗುಪ್ತವಾಗಿ ಸಾಗಿಸುತ್ತಿದ್ದ ಶ್ರೀಲಂಕಾ ಪ್ರಜೆ ಅರೆಸ್ಟ್
ಬೆಂಗಳೂರು: 1.19 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಕಳ್ಳ ಸಾಗಣೆ ಮಾಡುತ್ತಿದ್ದ ಶ್ರೀಲಂಕಾ ಪ್ರಜೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪೇಸ್ಟ್ ಮಾದರಿಯ ಚಿನ್ನವನ್ನು ಮಾತ್ರೆಗಳು ಹಾಗೂ ಚಿನ್ನದ ಬಿಸ್ಕತ್ ಗಳನ್ನು ಬಚ್ಚಿಟ್ಟುಕೊಂಡು ಕಳ್ಳ ಸಾಗಣೆ ಮಾಡಲಾಗುತ್ತಿತ್ತು. ಬಂಧಿತ ಶ್ರೀಲಂಕಾ ಪ್ರಜೆಯಿಂದ 1.19 ಕೋಟಿ ರೂಪಾಯಿ ಮೌಲ್ಯದ 1 ಕೆಜಿ 670 ಗ್ರಾಂ ತೂಕದ ಚಿನ್ನ ಜಪ್ತಿ ಮಾಡಲಾಗಿದೆ. ಆಗಸ್ಟ್ 31 ರಂದು ರಾತ್ರಿ ಶ್ರೀಲಂಕಾದ …
Read More »ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ CBI ತನಿಖೆ ಕುರಿತ ತೀರ್ಪು ಪ್ರಕಟ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಅನ್ನು ಸಿಬಿಐಗೆ ಕೊಟ್ಟಿದ್ದನ್ನು ಹಿಂಪಡೆದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ಈ ಮೂಲಕ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ಸರ್ಕಾರ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ …
Read More »‘DYSP’ ಎಂ.ಕೆ ಗಣಪತಿ ಆತ್ಮಹತ್ಯೆ ಕೇಸ್ : ಇಂಧನ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್
ಬೆಂಗಳೂರು : ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಹೌದು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ಪಾತ್ರ ಇಲ್ಲ ಎಂದು ಆದೇಶ ನೀಡಿದ್ದು, ಹೈಕೋರ್ಟ್ ಆದೇಶದ ವಿರುದ್ಧ ಎಂ ಕೆ ಗಣಪತಿ ಅವರ …
Read More »ಈ ಬಾರಿ ‘ಗಣೇಶ ಚತುರ್ಥಿ’ ಯಾವಾಗ..? : ದಿನಾಂಕ, ಮುಹೂರ್ತ, ಮಹತ್ವ ತಿಳಿಯಿರಿ.!
ಹಿಂದೂಗಳ ಹಬ್ಬವಾದ ಗಣೇಶ ಚತುರ್ಥಿಯನ್ನು ವಾರ್ಷಿಕವಾಗಿ ಆಡಂಬರ ಮತ್ತು ವೈಭವದಿಂದ ಆಚರಿಸಲಾಗುತ್ತದೆ. ಇದನ್ನು ವಿನಾಯಕ ಚತುರ್ಥಿ ಅಥವಾ ಗಣೇಶ ಉತ್ಸವ ಎಂದೂ ಕರೆಯುತ್ತಾರೆ. ಈ ಹಬ್ಬವು ಗಣೇಶನ ಜನನವನ್ನು ಸೂಚಿಸುತ್ತದೆ ಮತ್ತು 10 ದಿನಗಳವರೆಗೆ ಇರುತ್ತದೆ. ಹಬ್ಬದ ದಿನಾಂಕ, ಇತಿಹಾಸ, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಲು ಮುಂದೆ ಓದಿ. ಗಣೇಶ ಚತುರ್ಥಿ ಯಾವಾಗ? ಗಣೇಶ ಚತುರ್ಥಿ ವಾರ್ಷಿಕವಾಗಿ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಬರುತ್ತದೆ. ಇದು 10 ದಿನಗಳವರೆಗೆ …
Read More »ಕೃಷ್ಣನೂರಿನಲ್ಲಿ ಅಷ್ಟಮಿ ಸಂಭ್ರಮ, ಇಂದು ಶ್ರೀಕೃಷ್ಣ ಲೀಲೋತ್ಸವ
ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವು ಸೋಮವಾರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ವೈಭವದಿಂದ ನಡೆಯಿತು. ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. ಅದಮಾ ರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಪೂಜೆಗೆ ಸಹಕರಿಸಿದರು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಸೋಮವಾರ ರಾತ್ರಿ ನೈವೇ ದ್ಯ ಸಮರ್ಪಿಸಿ ಮಹಾಪೂಜೆ ನಡೆಸಿದ ಶ್ರೀಪಾದರು ಚಂದ್ರೋದಯದ ವೇಳೆ 12.07 …
Read More »