Breaking News

Uncategorized

ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ;ಚಲುವರಾಯಸ್ವಾಮಿ

ಬೆಳಗಾವಿ: ‘ರಾಜ್ಯದಲ್ಲಿ ಈ ವರ್ಷ ಏಳು ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ‘ಕೃಷಿಕರಿಗೆ ಹೊಸ ತಾಂತ್ರಿಕತೆ ಕುರಿತು ತರಬೇತಿ ನೀಡಿ‌, ಅವರ ಸಾಮರ್ಥ್ಯ ವೃದ್ಧಿಸಲು ಕ್ರಮ ವಹಿಸಲಾಗುತ್ತಿದೆ. ಹಾಗಾಗಿ ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಕೃಷಿ …

Read More »

ಪಂಚಾಯತ್‌ಗಳ ಬಲವರ್ಧನೆಗೆ ರಾಜ್ಯ ಸರಕಾರ ಚಿತ್ತ ಹರಿಸಲಿ

ರಾಜ್ಯದಲ್ಲಿ ಜುಲೈ ಒಂದರಿಂದ ಅನ್ವಯವಾಗುವಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೂ ನೀಡಲಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾರ್ವಜನಿಕರು ಜನನ ಮತ್ತು ಮರಣ ಪತ್ರಗಳಿಗಾಗಿ ಕಚೇರಿಗಳು ಮತ್ತು ಅಧಿಕಾರಿಗಳ ಬಳಿಗೆ ಅಲೆದಾಟ ನಡೆಸಬೇಕಾದ ಅನಿವಾರ್ಯತೆ ತಪ್ಪಲಿದೆಯಲ್ಲದೆ ಇನ್ನಷ್ಟು ತ್ವರಿತಗತಿಯಲ್ಲಿ ಈ ಪ್ರಮಾಣಪತ್ರಗಳು ಜನರ ಕೈಸೇರಲಿವೆ. ಸದ್ಯದ ನಿಯಮಾವಳಿಯಂತೆ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಮತ್ತು ಆರೋಗ್ಯಾಧಿಕಾರಿಗಳಿಗೆ ಮಾತ್ರವೇ …

Read More »

ಮಂಚೂರಿ, ಬಾಂಬೇ ಮಿಠಾಯಿ ಬಳಿಕ ಕಬಾಬ್‌ಗೂ ನಿಷೇಧ

ಬೆಂಗಳೂರು: ರಾಜ್ಯಾ ದ್ಯಂತ ವೆಜ್‌ ಕಬಾಬ್‌, ಕೋಳಿ ಹಾಗೂ ಮೀನಿನ ಕಬಾಬ್‌ ತಯಾರಿಗೆ ಕೃತಕ ಬಣ್ಣ ಉಪಯೋಗಿಸುವುದನ್ನು ನಿಷೇ ಧಿಸಿ ರಾಜ್ಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ ಜೀವಾವಧಿವರೆಗೆ ಜೈಲು ಶಿಕ್ಷೆಯ ಎಚ್ಚರಿಕೆಯನ್ನೂ ನೀಡಲಾಗಿದೆ.   ಕೋಳಿ ಕಬಾಬ್‌ಗಳಲ್ಲಿ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗುವ ದುಷ್ಪರಿ ಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ, ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ …

Read More »

ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ?ತಿಮ್ಮಾಪುರ

ಬಾಗಲಕೋಟೆ: ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ? ಪ್ರಜ್ವಲ್ ಮತ್ತು ಸೂರಜ್ ಆ ಕೆಲಸ ಮಾಡಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವದರೂ ಹೇಳಲಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು. ನಗರದಲ್ಲಿ ಕೆಡಿಪಿ ಸಭೆಯ ಮುಂಚೆ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ ಎಚ್ ಡಿಡಿ ಕುಟುಂಬ ಮುಗಿಸಲು ಹುನ್ನಾರ ನಡಿತಿದೆಯೆಂಬ ಎಚ್ ಡಿಕೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಎಚ್ ಡಿಕೆ ಕೇಂದ್ರ …

Read More »

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ ಕೋರುವಂತೆ ಆಗ್ರಹಿಸಿ ಕಚೇರಿಗೆ ಭಿತ್ತಿ ಪತ್ರ ಅಂಟಿಸಲು ಹೊರಟ್ಟಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.   ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ ಅಭಯ ಪಾಟೀಲ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ಹೊತ್ತುಕೊಂಡು ಪೊಲೀಸ್ ವಾಹನದಲ್ಲಿ ಎತ್ತಿ ಹಾಕಿದರು. ಸಂವಿಧಾನವನ್ನು ಬಿಜೆಪಿ ಬದಲಿಸಲಿದೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಹೇಳುತಿದ್ದಾರೆ. …

Read More »

ಜುಲೈ 1 ರಿಂದ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆ ಏರಿಕೆ ಘೋಷಿಸಿದ ಹೀರೋ ಮೋಟೊಕಾರ್ಪ್

ನವದೆಹಲಿ:ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕರಲ್ಲಿ ಒಬ್ಬರಾದ ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ ತನ್ನ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಾಹಿತಿಯನ್ನು ಕಂಪನಿಯು ಸೋಮವಾರ ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ಫೈಲಿಂಗ್ ನಲ್ಲಿ ತಿಳಿಸಿದೆ . ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ ಜಾರಿಗೆ ಬರುವಂತೆ ಆಯ್ದ ಮೋಟಾರ್ ಸೈಕಲ್ ಗಳು ಮತ್ತು ಸ್ಕೂಟರ್ ಗಳ ಎಕ್ಸ್ ಶೋರೂಂ ಬೆಲೆಗಳಲ್ಲಿ ಮೇಲ್ಮುಖ …

Read More »

ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ ತಿಂಗಳ 26 ರಂದು ನಡೆಯಲಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ …

Read More »

ಶಿಷ್ಟಾಚಾರ ಉಲ್ಲಂಘನೆ: ಮುಖ್ಯಶಿಕ್ಷಕ ಅಮಾನತು

ಖಾನಾಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾಲ್ಲೂಕಿನ ಲಿಂಗನಮಠ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮುಖ್ಯಶಿಕ್ಷಕ ಎಂ.ಎಂ ಕೋಟೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬಿಇಒ ರಾಜೇಶ್ವರಿ ಕುಡಚಿ ಶನಿವಾರ ಆದೇಶಿಸಿದ್ದಾರೆ.   ಜೂನ್‌ 19ರಂದು ಲಿಂಗನಮಠ ಸರ್ಕಾರಿ ಶಾಲೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಾಸೀಂ ಹಟ್ಟಿಹೊಳಿ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಆನಂದ ಮಾಟೊಳ್ಳಿ ಅವರ ಉಪಸ್ಥಿತಿಯಲ್ಲಿ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಷ್ಟಾಚಾರ ಉಲ್ಲಂಘನೆ ಸಂಬಂಧ …

Read More »

ರಾಜ್ಯದಲ್ಲಿ ಕೋವಿಡ್ ವೇಳೆ ಸ್ಥಗಿತಗೊಂಡಿದ್ದ ಬಸ್ ಗಳು ಶೀಘ್ರವೇ ಪುನಾರಂಭ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ. “ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು ಕ್ರಮ ವಹಿಸಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಬಸ್ಗಳನ್ನು ಖರೀದಿಸಿಲ್ಲ. ಇದರಿಂದ ಬಸ್ ಕೊರತೆ ಇದ್ದು, ಈಗ ಖರೀದಿಗೆ ಕ್ರಮವಹಿಸಲಾಗುತ್ತಿದೆ. …

Read More »

ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

ಅಂಕೋಲಾ : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು 112ಕ್ಕೆ ಕರೆ ಮಾಡಿ ಗೋಗೆರೆದಿದ್ದ ವ್ಯಕ್ತಿಯೊಬ್ಬನ ಕರೆ ಆಧರಿಸಿ ಸ್ಥಳಕ್ಕೆ ಹೋದ ಪೊಲೀಸರೇ ಶಾಕ್ ಆದ ಘಟನೆ ಹಿಲ್ಲೂರಿನ ಬಿಲ್ಲನಬೈಲನಲ್ಲಿ ನಡೆದಿದೆ. ಹಿಲ್ಲೂರಿನ ಬಿಲ್ಲನಬೈಲನ ಮಂಜುನಾಥ ಬೊಮ್ಮಯ್ಯ ನಾಯಕ ಎಂಬಾತ 112ಕ್ಕೆ ಕರೆ ಮಾಡಿ, ನನ್ನ ಪತ್ನಿ ಹಾಗೂ ಮಗಳನ್ನು ಯಾರೋ ಭೀಕರವಾಗಿ ಕೊಲೆ ಮಾಡಿ ತೆರಳಿದ್ದಾರೆ. ನನಗೇಕೋ ಹೆದರಿಕೆ ಆಗುತ್ತಿದೆ. ಕೂಡಲೆ ಸ್ಥಳಕ್ಕೆ ಬರುವಂತೆ ವಿನಂತಿಸಿದ್ದ. …

Read More »