Breaking News
Home / Uncategorized (page 783)

Uncategorized

ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ

ಚಿಕ್ಕೋಡಿ -ಚಿಂಚಲಿ ಪಟ್ಟಣದಲ್ಲಿ ಕಟ್ಟಡವೊಂದರಲ್ಲಿ ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ. ಕೊರೊನಾ ಭಯಕ್ಕೆ ರಾತ್ರೋರಾತ್ರಿ ಮಾನೆಗಳನ್ನ ಖಾಲಿ ಮಾಡುತ್ತಿರುವ ಜನ ಹತ್ತಿರದ ತೋಟಗಳಲ್ಲಿ ಟೆಂಟ್ ಹಾಕಿಕೊಂಡು ಇರಲು ನಿರ್ಧರಿಸಿದ್ದಾರೆ. ಚಿಂಚಲಿ ಪಟ್ಟಣದ ಭಕ್ತಿ ನಿವಾಸದಲ್ಲಿ 44 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಮಾಯಕ್ಕಾ ದೇವಸ್ಥಾನದ ಭಕ್ತಿ‌ನಿವಾಸದ ಸುತ್ತಲೂ ಇರುವ 40 ಕ್ಕೂ ಹೆಚ್ಚು ಕುಟುಂಬಗಳು ಮನೆ ಖಾಲಿ ಮಾಡಿವೆ. ಕುಡಚಿ …

Read More »

BIG-BREAKINGಸಾರ್ವಜನಿಕರ ಆಕ್ರೋಶಕ್ಕೆ ತಲೆಬಾಗಿದ ಸರ್ಕಾರ,ಬೈಕ್ ಸಂಚಾರ ಆದೇಶ ವಾಪಸ್,

ಬೆಂಗಳೂರು: ಏಪ್ರಿಲ್ 20ರ ನಂತರ ಬೈಕ್ ಸಂಚಾರಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ವಾಪಸ್ ತೆಗೆದುಕೊಂಡಿದೆ. ಸಾರ್ವಜನಿಕರ ಆಕ್ರೋಶಕ್ಕೆ ಸರ್ಕಾರ ಕೊನೆಗೂ ತಲೆಬಾಗಿದೆ. ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಿಮರ್ಶಿಸಿಕೊಂಡಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ಸರ್ಕಾರ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. 1. ದ್ವಿ-ಚಕ್ರ ವಾಹನಗಳ (Two-Wheeler) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ …

Read More »

“ಕೊರೊನಾ ವೈರಸ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ ಚೀನಾ”..

ಬೀಜಿಂಗ್: ಕೊರೊನಾ ವೈರಸ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ ಚೀನಾ ವುಹಾನ್ ನಗರದಲ್ಲಿನ ಸಾವಿನ ಸಂಖ್ಯೆಯನ್ನು ಮರೆ ಮಾಡಿತ್ತೆ ಎನ್ನುವ ಪ್ರಶ್ನೆ ಈಗ ಎದ್ದಿದೆ. ಕೊರೊನಾ ವೈರಸಿನ ಹುಟ್ಟೂರು ವುಹಾನ್ ನಗರದಲ್ಲಿನ ಸಾವಿನ ಸಂಖ್ಯೆ ದಿಢೀರ್ ಶೇ.50 ರಷ್ಟು ಹೆಚ್ಚಾಗಿದೆ. ಗುರುವಾರದವರೆಗೆ ವುಹಾನ್ ನಗರದಲ್ಲಿ 2,579 ಜನ ಮೃತಪಟ್ಟಿದ್ದರು. ಆದರೆ ಈಗ ಹೊಸದಾಗಿ 1,290 ಮಂದಿ ಸೇರಿದ್ದು ಒಟ್ಟು ಸಾವನ್ನಪ್ಪಿದ ರೋಗಿಗಳ ಸಂಖ್ಯೆ 3,869ಕ್ಕೆ ಏರಿಕೆಯಾಗಿದೆ. ಅಮೆರಿಕ, ಇಟಲಿಯಲ್ಲಿ ದಿನಕ್ಕೆ …

Read More »

ಕೊರೋನಾ ಭೀತಿ: ‘ನಮ್ಮ ಜೀವಕ್ಕೂ ಬೆಲೆ ಕೊಡಿ‘ ಎಂದು ಇಎಸ್‌ಐ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ

ಬೆಂಗಳೂರು(ಏ.11): ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ವೈರಸ್​​ ಪಾಸಿಟಿವ್​​ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಇಡೀ ರಾಜ್ಯದಲ್ಲೇ ಅತೀ ಹೆಚ್ಚು ಮಂದಿಗೆ ಕೊರೋನಾ ಬಂದಿರುವುದರಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಹಾಗಾಗಿಯೇ ಬೆಂಗಳೂರನ್ನು ಕರ್ನಾಟಕದ ಕೊರೋನಾ ಹಾಟ್​​ಸ್ಪಾಟ್​​ ಎಂದು ಗುರುತಿಸಲಾಗಿದೆ. ಹೀಗಿರುವಾಗ ದಿನವಿಡೀ ಕೊವಿಡ್ 19 ಶಂಕಿತ ರೋಗಿಗಳಿಗೆ ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿರುವ ಇಎಸ್‌ಐ(ಎಂಪ್ಲಾಯೀಸ್ ಸ್ಟೇಟ್ ಇನ್ಶುರೆನ್ಸ್ ಕಾರ್ಪೊರೇಷನ್) ಆಸ್ಪತ್ರೆ ವೈದ್ಯರು ಮತ್ತು ನರ್ಸ್‌ಗಳು ಜೀವ ಭಯದಲ್ಲಿ ಬದುಕುತ್ತಿದ್ದಾರೆ. ತಮಗೂ ಕೊರೋನಾ ಬರುವ …

Read More »

ಶಾಸಕರ ವೇತನ ಕಡಿತ ಮಾಡುವ ತೀರ್ಮಾನವನ್ನು ಸ್ವಾಗತಿಸುತ್ತೇನೆ : ಹೆಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಏ. 10- ಆರ್ಥಿಕ ಬಿಕ್ಕಟ್ಟು ಹಾಗೂ ಕೊವಿಡ್-19 ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಶಾಸಕರ ಶೇ. 30ರಷ್ಟು ವೇತನ ಹಾಗೂ ಭತ್ಯೆ ಕಡಿತ ಮಾಡುವ ತೀರ್ಮಾನವನ್ನು ಸ್ವಾಗತಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ತಿಳಿಸಿದರು. ನಮ್ಮ ಪಕ್ಷದ ಶಾಸಕರು, ಸಂಸದರು ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿದ್ದೇವೆ. ನಾವೇ ತೀರ್ಮಾನ ಮಾಡಿ ಸರ್ಕಾರಕ್ಕೆ ನೀಡಬೇಕೆಂದು ಇದ್ದೆವು. ಅಷ್ಟರಲ್ಲಿ ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ಅವರು ಈ ಸಂಜೆಗೆ …

Read More »

ಪತ್ನಿ, ಮಗು ನೋಡಿ ವಾಪಸ್ ಬರೋವಾಗ ಲಾಕ್‍ಡೌನ್ ಅಡ್ಡಿ – ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವಬಿಟ್ಟ ಕಂಡಕ್ಟರ್

ಬಾಗಲಕೋಟೆ: ಪತ್ನಿ ಮತ್ತು ಮಗು ನೋಡಿಕೊಂಡು ವಾಪಸ್ ಬರುವಾಗ ಕೊರೊನಾ ಲಾಕ್‍ಡೌನ್ ಅಡ್ಡಿಯಾದ ಪರಿಣಾಮ, ಕೆಎಸ್ಆರ್‌ಟಿಸಿ ಕಂಡಕ್ಟರ್ ಓರ್ವ ಹುಚ್ಚು ಸಾಹಸಕ್ಕೆ ಕೈ ಹಾಕಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹುನಗುಂದದ ನಿವಾಸಿ ಮಲ್ಲಪ್ಪ ಬೊಮ್ಮಣಗಿ (45) ಮೃತ ಕೆಎಸ್ಆರ್‌ಟಿಸಿ ಕಂಡಕ್ಟರ್. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಪ್ಪ ತನ್ನ ಪತ್ನಿ ಮತ್ತು ಮಗುವನ್ನು ನೋಡಲು ಗ್ರಾಮಕ್ಕೆ ತೆರಳಿದ್ದನು. ಬಳಿಕ ಇಬ್ಬರನ್ನು ನೋಡಿಕೊಂಡು …

Read More »

ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ಚಿಂತನೆ

ಬೆಳಗಾವಿ:  ಭಾರತ್ ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ಮದ್ಯ ವ್ಯಸನಿಗಳಿಗಾಗಿ ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ನೀಡಲು ಚಿಂತನೆ ನಡೆಸಿದೆ. ಕೊರೊನಾದಿಂದಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಅಗತ್ಯ ವಸ್ತುಗಳ ದೊರೆಯುವಂತಹ ಅಂಗಡಿಗಳನ್ನು ಹೊರತು ಪಡೆಸಿ ಉಳಿದೆಲ್ಲವನ್ನು ಬಂದ್ ಮಾಡಲಾಗಿದೆ.  ಇದರಿಂದ ರಾಜ್ಯದಲ್ಲಿ ಮದ್ಯ ಚಟಕ್ಕೆ ಒಳಗಾಗಿರುವವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಪ್ರತಿ ದಿನ ಮೂರು ಗಂಟೆ ಮಾತ್ರ …

Read More »

ಲಾಕ್‍ಡೌನ್ ಎಫೆಕ್ಟ್- ಎಲ್‍ಪಿಜಿ ಗ್ರಾಹಕರ ಹೊರೆ ಕಡಿಮೆಗೊಳಿಸಿದ ಸರ್ಕಾರ

ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರು ಈಗ ಪಡೆಯುತ್ತಿದ್ದಾರೆ. ನೈಸರ್ಗಿಕ ಅನಿಲದ ಬೆನ್ನಲ್ಲೇ ಅಡಿಗೆ (ಎಲ್‍ಪಿಜಿ) ಅನಿಲದ ಬೆಲೆಯನ್ನು ಕಡಿಮೆ ಮಾಡಲಾಗಿದೆ. ದೇಶದ ಅತಿದೊಡ್ಡ ಸರ್ಕಾರಿ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ರಾಜಧಾನಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಸಿಲಿಂಡರ್‌ಗೆ 61 ರೂ. ಈ ಕಡಿತಗೊಳಿಸಿದೆ. ಮಾರ್ಚ್ ನಲ್ಲಿ ಒಂದು ಸಿಲೆಂಟರ್ ಬೆಲೆ 805.50 …

Read More »

ಹುದಲಿ ಜಿಲ್ಲಾ‌ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ‌

ಯಮಕನಮರಡಿ: ಲಾಕ್‌ಡೌನ್ ನಿಮಿತ್ಯ ಯಮಕನಮರಡಿ ಕ್ಷೇತ್ರದ ಹುದಲಿ ಜಿಲ್ಲಾ‌ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ‌ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು. ಕೋರೊನಾ ರೋಗ ಹರಡದಂತೆ ಹುದಲಿ ಗ್ರಾಮ ಪಂಚಾಯತಿ ಜನರಲ್ಲಿ ಯಾವ ರೀತಿ ಜಾಗ್ರತೆ ಮೂಡಿಸುತ್ತಿದೆ ಎಂದು ಮಾಹಿತಿ ಪಡೆದುಕೊಂಡ ಶಾಸಕರು ಗ್ರಾಮಸ್ಥರಲ್ಲಿ ಮನೆಯಿಂದ ಯಾರೂ ವಿನಾಕಾರಣ ಹೊರಗಡೆ ಬಾರದಂತೆ ಮನವಿ ಮಾಡಿಕೊಂಡರು. ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹುದಲಿ, …

Read More »

138 ಕೋಟಿ ಜನರ ಆರೋಗ್ಯ ರಕ್ಷಣೆಯ ಜವಾಬ್ಧಾರಿ.ನಮ್ಮ ಪ್ರಧಾನಿ ಮೇಲೆ ಹಾಗೇ 7ಕೋಟಿ ಜನರ ಜವಾಬ್ದಾರಿ ನಮ್ಮ ಮುಖ್ಯ ಮಂತ್ರಿ ಮೇಲೆ ಇದೆ

ಪ್ರಧಾನಿಯ ವಯಸ್ಸು 69 ವರ್ಷ, ಆತನ ಮೇಲೆ ಇರೋದು 138 ಕೋಟಿ ಜನರ ಆರೋಗ್ಯ ರಕ್ಷಣೆಯ ಜವಾಬ್ಧಾರಿ… ನಮ್ಮ ಮುಖ್ಯಮಂತ್ರಿಯವರ ವಯಸ್ಸು 77 ವರ್ಷ, ಅವರ ಮೇಲೆ ಇರೋದು ಹತ್ ಹತ್ರ ಏಳು ಕೋಟಿ ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿ… ಒಮ್ಮೆ ಯೋಚಿಸಿ ನೋಡಿ ಅವರಿಬ್ಬರು ಈ ವಯಸ್ಸಿನಲ್ಲೂ ಶ್ರಮ ಪಡ್ತಿರೋದು ಯಾರಿಗೋಸ್ಕರ? ತಿಂಗಳುಗಳೇ ಕಳೆದು ಹೋಗಿವೆ ಪ್ರಧಾನಿಗಳು ಸರಿಯಾಗಿ ನಿದ್ದೆ ಮಾಡಿ, ಇಲ್ಲಿ ಅಷ್ಟೊಂದು ವಯಸ್ಸಾಗಿದ್ರು ಯಡ್ಯೂರಪ್ಪನವರು ಹೊತ್ತಿಲ್ಲದ …

Read More »