Breaking News

Uncategorized

ಸೆ.2 ರಿಂದ ರಾಜ್ಯಾದ್ಯಂತ `ಬಯಸಿದ ಕಡೆ ಆಸ್ತಿ ನೋಂದಣಿ’ : ಏನಿದು `ಎನಿವೇರ್ ಆಸ್ತಿ ನೋಂದಣಿ’ ಯೋಜನೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆಪ್ಟೆಂಬರ್ . 02 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ …

Read More »

ಗೃಹಲಕ್ಷ್ಮಿ ದುಡ್ಡಲ್ಲಿ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಸಿಎಂ ಸ್ಪೆಷಲ್‌ ರಿಕ್ವೆಸ್ಟ್‌;

ಇತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದರ ನಡುವೆಯೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರು ಮಾಡಿರುವ ಕಾರ್ಯವು ಎಲ್ಲರ ಗಮನ ಸೆಳೆದಿತ್ತು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸುಟ್ಟಟ್ಟಿ ಎನ್ನುವ ಗ್ರಾಮದ ಅಕ್ಕಾತಾಯಿ ಲಂಗೂಟಿ ಎನ್ನುವ ವೃದ್ಧೆ ತನಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಾಮದ ಮಹಿಳೆಯರಿಗೆ ಹೋಳಿಗೆ ಊಟ ಹಾಕಿಸಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಫುಲ್‌ ಖುಷ್‌ ಆಗಿದ್ದು, ನಮ್ಮ …

Read More »

ಬೆಳಗಾವಿ ಪಾಲಿಕೆ ಕಂಗಾಲು- ಅನುದಾನಕ್ಕಾಗಿ ಬೆಂಗಳೂರಿಗೆ ಸದಸ್ಯನ ಸೈಕಲ್‌ ಸವಾರಿ

ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಅನುದಾನ ಇಲ್ಲದೇ ಬೆಳಗಾವಿ ನಗರದ ಅಭಿವೃದ್ಧಿ ಸಂಪೂರ್ಣ ಮರೀಚಿಕೆ ಆಗಿದ್ದು, ರಾಜ್ಯ ಸರ್ಕಾರ ಅನುದಾನ ನೀಡಿ ಗಡಿ ಭಾಗ ಬೆಳಗಾವಿ ಅಭಿವೃದ್ಧಿಯತ್ತ ಗಮನಹರಿಸುವಂತೆ ಆಗ್ರಹಿಸಿ ಪಾಲಿಕೆ ಪಕ್ಷೇತರ ಸದಸ್ಯ ಶಂಕರ ಪಾಟೀಲ ಸೈಕಲ್‌ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಲು ನಿರ್ಧರಿಸಿದ್ದಾರೆ. ಸದ್ಯ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಾಕಿ ಉಳಿದಿರುವ 9.30 ಕೋಟಿ ರೂ. ಅನುದಾನದ ಹಂಚಿಕೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಮಧ್ಯೆ ಜಟಾಪಟಿ ಶುರುವಾಗಿದ್ದು, …

Read More »

ಬೆಳಗಾವಿ: ‘ಚತುರ್ಥಿಗೆ ಗಣೇಶ ಮೂರ್ತಿಗಳ ಸಿದ್ಧತೆ

ಬೆಳಗಾವಿ: ‘ವಿಘ್ನ ನಿವಾರಕ’ ಗಣೇಶನ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಒಂದೆಡೆ ಅದ್ದೂರಿಯಾಗಿ ‘ಚೌತಿ’ ಆಚರಣೆಗೆ ಜನರು ತಯಾರಿ ನಡೆಸಿದ್ದರೆ, ಮತ್ತೊಂದೆಡೆ ಮೂರ್ತಿಕಾರರು ತಾವು ಸಿದ್ಧಪಡಿಸಿದ ಮೂರ್ತಿಗಳಿಗೆ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ‘ಪ್ಲಾಸ್ಟಿಕ್‌ ಆಫ್‌ ಪ್ಯಾರೀಸ್‌(ಪಿಒಪಿ)ನಿಂದ ತಯಾರಿಸಿದ ಗಣೇಶನ ಮೂರ್ತಿ ನಿಷೇಧಿಸಲಾಗುವುದು’ ಎನ್ನುವ ಈ ಸಲವೂ ಕಡತಕ್ಕೇ ಸೀಮಿತವಾಗಿದೆ. ಹಲವು ಮೂರ್ತಿಕಾರರು ನಿಯಮ ಗಾಳಿಗೆ ತೂರಿ, ಇಂಥ ಮೂರ್ತಿ ತಯಾರಿಕೆಯಲ್ಲಿ ನಿರತವಾಗಿದ್ದಾರೆ. ಜತೆಗೆ, ಮಹಾರಾಷ್ಟ್ರದಿಂದಲೂ ಅಪಾರ ಪ್ರಮಾಣದಲ್ಲಿ ಪಿಒಪಿ ಮೂರ್ತಿಗಳು ಬೆಳಗಾವಿ …

Read More »

ಕನ್ನಡ ವೈದ್ಯ ಬರಹಗಾರರ ರಾಜ್ಯಮಟ್ಟದ 5ನೇ ಸಮ್ಮೇಳನ: ಆರು ನಿರ್ಣಯಗಳ ಅಂಗೀಕಾರ

ಬೆಳಗಾವಿ: ಇಲ್ಲಿ ವೈದ್ಯ ಸಾಹಿತಿ ಡಾ.ನಾ.ಸೋಮೇಶ್ವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಕನ್ನಡ ವೈದ್ಯ ಬರಹಗಾರರ ರಾಜ್ಯಮಟ್ಟದ 5ನೇ ಸಮ್ಮೇಳನದಲ್ಲಿ ಭಾನುವಾರ ಆರು ನಿರ್ಣಯಗಳ ಅಂಗೀಕರಿಸಲಾಯಿತು. ‘ಕನ್ನಡ ಸಂಘ ಮತ್ತು ಕನ್ನಡ ಬಳಗಗಳ ಮೂಲಕ ಕನ್ನಡ ವೈದ್ಯಕೀಯ ಸಾಹಿತ್ಯದ ಬೆಳವಣಿಗೆಗೆ ಕ್ರಮ ವಹಿಸಬೇಕು. ವೈದ್ಯರು ರಚಿಸಿದ ಕಥೆಗಳನ್ನು ಆಹ್ವಾನಿಸಿ, ಪ್ರಾತಿನಿಧಿಕ ಕಥಾ ಸಂಕಲನ ಪ್ರಕಟಿಸಬೇಕು. ವೈದ್ಯಕೀಯ ಸಾಹಿತ್ಯಕ್ಕೆ ಸಂಬಂಧಿಸಿದ ಮಾಹಿತಿ ಪ್ರಕಟಿಸಲು ಪ್ರಸಾರಾಂಗ ಸ್ಥಾಪಿಸಬೇಕು ಮತ್ತು ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳ ಪ್ರಸಾರಾಂಗಗಳ …

Read More »

ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ

ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ದಡ್ಡಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರ “ವಿಶ್ವಗುರು ಶ್ರೀ ಬಸವಣ್ಣನವರಿಗೆ” “ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ಪ್ರಯುಕ್ತ ಸೆ. 5 ರಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಯಮನಮರಡಿಯ …

Read More »

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ ಚಿಕ್ಕೋಡಿ, ಆಗಸ್ಟ್​.25: ಮಹಿಳೆಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ (Karnataka Government) ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಸಾವಿರಾರು ಮಹಿಳೆಯರಿಗೆ ಸಹಾಯಕವಾಗಿದೆ. ಕೆಲ ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂಬ ಬಗ್ಗೆ ಗೊಂದಲಗಳು ನಡೆಯುತ್ತಿದ್ದು ಮತ್ತೊಂದಷ್ಟು ಕಡೆ ಮಹಿಳೆಯರು ಸರ್ಕಾರದ ಯೋಜನೆಯನ್ನು ಕೊಂಡಾಡಿರುವ ಉದಾಹರಣೆಗಳು ಸಿಗುತ್ತವೆ. ಸದ್ಯ ಇಲ್ಲೊಂದು ಅಜ್ಜಿ ತನಗೆ ಬಂದ …

Read More »

ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಟ್ರಾಫಿಕ್ ಪೊಲೀಸ್​​: ಒಂದೇ ದಿನಕ್ಕೆ 779 ಪ್ರಕರಣ ದಾಖಲು

ಬೆಂಗಳೂರಿನಲ್ಲಿ ಅಪಘಾತ, ಮಹಿಳೆಯರ ಮೇಲಿನ ಲೈಂಗಿಕ‌ ದೌರ್ಜನ್ಯ, ರೋಡ್ ರೇಜ್ ಪ್ರಕರಣಗಳು, ಕುಡಿದು ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚಾಗ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಗರ ಸಂಚಾರ ಪೊಲೀಸರು ದಿಟ್ಟ ಕ್ರಮವನ್ನು ತೆಗೆದುಕೊಂಡಿದ್ದಾರೆ. ಹಾಗಾಗಿ ಆಗಸ್ಟ್ 22 ರಿಂದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದಿದ್ದಾರೆ. ಬೆಂಗಳೂರು, ಆಗಸ್ಟ್​ 24: ಬೆಂಗಳೂರಲ್ಲಿ ವೀಕೆಂಡ್ ಬಂತಂದ್ರೆ ಸಾಕು ಪಾರ್ಟಿ ಘಾಟು ಜೋರಾಗೆ ಇರುತ್ತೆ. ಅದೇ ನಶೆಯಲ್ಲಿ ಕುಡಿದು ವಾಹನ …

Read More »

ಕುರುಹಿನಶೆಟ್ಟಿ ಸೊಸೈಟಿ ₹4.93 ಕೋಟಿ ಲಾಭ: ಮುಗಳಖೋಡ

ಮೂಡಲಗಿ: ‘ಮೂಡಲಗಿ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹4.93 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಬಸಪ್ಪ ಚಿ. ಮುಗಳಖೋಡ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯ 29ನೇ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸೊಸೈಟಿಯು ಸದ್ಯ ₹3.90 ಲಕ್ಷ ಶೇರು ಬಂಡವಾಳ, ₹230. 85 ಕೋಟಿ ಠೇವುಗಳು, ₹269.40 ಕೋಟಿ …

Read More »

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ

ಮುಗಳಿಹಾಳ: ಸಮೀಪದ ಯರಝರ್ವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಶನಿವಾರ, ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವ್ವ ನಂದಿ, ಸಿಪಿಐ ಈರಯ್ಯ ಮಠಪತಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಪ್ರಕಾಶ ವಾಲಿ, ಬೆಳಗಾವಿಯ ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ವಿಜಯ ಸಂಗಪ್ಪಗೊಳ, ಲಕ್ಷ್ಮಣ ಕುಂಟಿರಪ್ಪಗೊಳ, ಛಾಯಪ್ಪ ಕುಂಡೆಕಾರ, ಮಹಾಂತೇಶ ಉರುಬಿನ್ನವರ, ಸೋಮು ಪೂಜೇರ, …

Read More »