Breaking News

Uncategorized

ಕೊರೊನಾ ವೈರಸ್ 40 ರಿಂದ 70 ವರ್ಷಗಳ ಹಿಂದೆ ಬಾವಲಿಗಳಲ್ಲಿ ಕಂಡುಬಂದಿದೆ – ಪ್ರೊ. ಡೇವಿಡ್ ರಾಬರ್ಟ್ಸ್‌ನ್‌

ನವದೆಹಲಿ: ಇಡೀ ವಿಶ್ವವವನ್ನು ಬೆಚ್ಚಿ ಬೀಳಿಸಿದ ಕೊರೊನಾ ಸೋಂಕು ಮಾನವರಿಗೆ ತಗುಲುವ ಮುನ್ನ ದಶಕಗಳಿಂದ ಬಾವಲಿಗಳ ದೇಹದಲ್ಲಿತ್ತು. ಆದರೆ ಅದನ್ನು ಕಂಡುಹಿಡಿಯಲಾಗಲಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ವೈರಸ್‍ಗೆ 40 ರಿಂದ 70 ವರ್ಷಗಳ ಮೊದಲು ಬಾವಲಿಗಳಲ್ಲಿ ಕಂಡುಬಂದಿದೆ ಎಂದು ಇತ್ತೀಚಿನ ಸಂಶೋಧನೆಯೊಂದು ಬಹಿರಂಗಪಡಿಸಿದೆ. ಬಹುಶಃ ಈ ವೈರಸ್ ಈಗ ಮನುಷ್ಯರನ್ನು ತಲುಪಿರಬಹುದು ಎಂದು ಸಂಶೋಧಕರು ಹೇಳಿದ್ದಾರೆ. ನೇಚರ್ ಮೈಕ್ರೋ ಬಯಾಲಜಿ ಜರ್ನಲ್ ನಲ್ಲಿ ಪ್ರಕಟವಾದ ಹೊಸ ಸಂಶೋಧನೆಯೊಂದರಲ್ಲಿ ಕೆಲಸ ಮಾಡಿದ …

Read More »

ಆಗಸ್ಟ್‌ 31ರ ವರೆಗೆಮಹಾರಾಷ್ಟ್ರ ಸರ್ಕಾರ ರಾಜ್ಯಾದ್ಯಂತ ಲಾಕ್‌ಡೌನ್‌ಘೋಷಿಸಿದೆ.

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಕೊರೋನಾ ಪ್ರಕರಣಗಳು ಊಹೆಗೂ ನಿಲುಕದಷ್ಟು ಏರುತ್ತಲೇ ಇದೆ. ಎಷ್ಟೇ ಪ್ರಯತ್ನಿಸಿದರೂ ಸೋಂಕು ಹರಡದಂತೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಅಸಾಧ್ಯವಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಆಗಸ್ಟ್‌ 31ರ ವರೆಗೆ ರಾಜ್ಯಾದ್ಯಂತ ಲಾಕ್‌ಡೌನ್‌ ಅನ್ನು ವಿಸ್ತರಿಸುತ್ತಿರುವುದಾಗಿ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 4 ಲಕ್ಷ ಸೋಂಕಿತರಿದ್ದು ಭಾರತದಲ್ಲೇ ಅತ್ಯಧಿಕ ಸೋಂಕಿತರನ್ನು ಹೊಂದಿರುವ ರಾಜ್ಯ ಎಂಬ ಕುಖ್ಯಾತಿಗೆ ಒಳಗಾಗಿದೆ.ಈ ಕುರಿತು ಸ್ಪಷ್ಟನೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂಜಯ್‌ ಕುಮಾರ್‌, …

Read More »

ಮಾಸ್ಕ್ ಹಾಕಿಕೊಂಡು ಕೊರೊನಾ ವೈರಸ್‍ನಿಂದ ದೂರ ಇರಿ ಎಂದು ಕೆಜಿಎಫ್ ಚಿತ್ರದಲ್ಲಿ ಬರುವ ಖಳನಾಯಕ ಅಧೀರ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ.

ಬೆಂಗಳೂರು: ಮಾಸ್ಕ್ ಹಾಕಿಕೊಂಡು ಕೊರೊನಾ ವೈರಸ್‍ನಿಂದ ದೂರ ಇರಿ ಎಂದು ಕೆಜಿಎಫ್ ಚಿತ್ರದಲ್ಲಿ ಬರುವ ಖಳನಾಯಕ ಅಧೀರ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ. ಅಧೀರನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಂಜಯ್ ದತ್ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಕನ್‌ಫ್ಯೂಸ್ ಆಗಬೇಡಿ. ಬೊಮ್ಮನಹಳ್ಳಿಯ ಬಿಬಿಎಂಪಿಯವರು ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಆಧೀರನನ್ನು ಬಳಸಿದ್ದಾರೆ. ಕೆಜಿಎಫ್ ಚಿತ್ರದ ಅಧೀರ ರುಮಾಲಿನ ಬಟ್ಟೆಯಿಂದ ಬಾಯಿ ಮುಚ್ಚಿಕೊಂಡಿರುವ ಫೋಟೋ ಹಾಕಿ, ಮಾಸ್ಕ್ ಹಾಕಿಕೊಳ್ಳಿ, ನಿಮ್ಮನ್ನು ನೀವು ಕಾಪಾಡಿಕೊಳ್ಳಿ. ನೋಡಿ …

Read More »

(ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ.

ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ. ಕೋವಿಡ್19 ಹರಡುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ಸಿಇಟಿ ಪರೀಕ್ಷೆ ನಿಗದಿಪಡಿಸಿ 2020ರ ಮೇ 13 ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ನಿರಾಕರಿಸಿದೆ. ಈ‌ ಕುರಿತು ಬಿ.ಆರ್. ಉಲ್ಲಾಸ್ ಮತ್ತು‌ ಅಬ್ಬುಲ್ಲಾ‌ ಖಾನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಜಿರ್ಯನ್ನು ಬುಧವಾರ ಮೂರು …

Read More »

ಹತ್ತನೇ ಮದುವೆಯಾಗಲು ಮುಂದಾಗಿದ್ದ ಪತ್ನಿಯನ್ನ ಕೊಂದ 9ನೇ ಪತಿ

ಹೈದರಾಬಾದ್: ಹತ್ತನೇ ಮದುವೆಯಾಗಲು ಮುಂದಾಗಿದ್ದ 30 ವರ್ಷದ ಮಹಿಳೆಯನ್ನು ಆಕೆಯ ಒಂಬತ್ತನೇ ಪತಿಯೇ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪಹಾಡಿ ಶರೀಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ವರಲಕ್ಷ್ಮಿ (30) ಕೊಲೆಯಾದ ಮಹಿಳೆ. ಆರೋಪಿಯನ್ನು ನಾಗರಾಜು ಎಂದು ಗುರುತಿಸಲಾಗಿದೆ. ಇದೀಗ ಈತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಏನಿದು ಪ್ರಕರಣ? ಆರೋಪಿ ನಾಗರಾಜು ಕರ್ನೂಲ್ ಜಿಲ್ಲೆಯ ಜಲ್‍ಪಲ್ಲಿ ಮೂಲದವನಾಗಿದ್ದು, ಶ್ರೀರಾಮ ಕಾಲೋನಿಯಲ್ಲಿ ವಾಸಿಸುತ್ತಿದ್ದನು. ಈತ ಕ್ಯಾಬ್ …

Read More »

ಬಾಹುಬಲಿ ನಿರ್ದೇಶಕ ಎಸ್.ಎಸ್.ರಾಜಮೌಳಿಗೆ ಕೊರೊನಾ ಸೋಂಕು

ಹೈದರಾಬಾದ್: ಬಾಹುಬಲಿ ಸಿನಿಮಾ ಖ್ಯಾತಿಯ ನಿರ್ದೇಶಕ ಎಸ್.ಎಸ್.ರಾಜಮೌಳಿ ಹಾಗೂ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ರಾಜಮೌಳಿ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದು, ನನಗೆ ಹಾಗೂ ಕುಟುಂಬದ ಸದಸ್ಯರಿಗೆ ಕೆಲ ದಿನಗಳಿಂದ ಸ್ವಲ್ಪ ಮಟ್ಟಿನ ಶೀತ, ಜ್ವರ ಕಾಣಿಸಿಕೊಂಡಿತ್ತು. ನಂತರ ಅದು ಕಡಿಮೆಯಾಯಿತು. ಆದರೂ ನಾವು ಪರೀಕ್ಷೆಗೆ ಒಳಗಾದೆವು. ಪರೀಕ್ಷೆ ವೇಳೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇವೆ ಎಂದು …

Read More »

ಸೋಂಕಿತರಿಂದ ಸುಲಿಗೆ- ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ

ಬೆಂಗಳೂರು: ಕೊರೊನಾ ಸೋಂಕಿತರಿಂದ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಇಂದೂ ಸಹ ಹಲವು ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ. ಎಡಿಜಿಪಿ ಸುನೀಲ್ ಅಗರ್‍ವಾಲ್, ಐಎಎಸ್ ಉಮಾ ಮಹಾದೇವನ್ ತಂಡದಿಂದ ಪರಿಶೀಲನೆ ನಡೆಸಲಾಗಿದ್ದು, ಸರ್ಜಾಪುರ ರಸ್ತೆಯ ಕೊಲಂಬಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಂದ ಹೆಚ್ಚುವರಿ ಹಣ ಪಡೆದಿರುವುದು ಪತ್ತೆಯಾಗಿದೆ. 14 ಸೋಂಕಿತರಿಂದ 5,02,245 ರೂ.ಗಳನ್ನ ಪಡೆದಿದ್ದು, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು …

Read More »

ತೆಂಗಿನ ಎಣ್ಣೆಯಿಂದ ಸ್ಯಾನಿಟೈಸರ್ ಸಂಶೋಧಿಸಿದ ವಿದ್ಯಾರ್ಥಿ……

ತುಮಕೂರು: ಕೊರೊನಾ ತಡೆಗೆ ಈಗ ಸ್ಯಾನಿಟೈಸರ್ ಕೂಡ ಒಂದು ಮದ್ದಾಗಿದೆ. ಹೀಗಾಗಿ ಕಲ್ಪತರು ನಾಡಿನ ವಿದ್ಯಾರ್ಥಿಯೋರ್ವ ತೆಂಗಿನ ಎಣ್ಣೆ ಬಳಸಿಕೊಂಡು ಸ್ಯಾನಿಟೈಸರ್ ಸಂಶೋಧಿಸಿದ್ದಾರೆ. ಜಗತ್ತನೇ ನಡುಗಿಸುತ್ತಿರೋ ಕೊರೊನಾ ವೈರಸ್ ತಡೆಗಟ್ಟೋಕೆ ಮತ್ತೊಂದು ರೀತಿಯ ಸ್ಯಾನಿಟೇಸರ್ ಹೊರತರೋಕೆ ವಿದ್ಯಾರ್ಥಿ ಕಾಯುತ್ತಿದ್ದಾರೆ. ತುಮಕೂರು ನಗರದ ಎಸ್‍ಐಟಿ ಕಾಲೇಜಿನ ಎಂಜಿನಿಯರಿಂಗ್ ಬಯೋಕೆಮಿಕಲ್ ವಿಭಾಗದ ವಿಧ್ಯಾರ್ಥಿ ಎಚ್.ಎನ್.ಚಿದಾನಂದ್ ಹೊಸ ಸ್ಯಾನಿಟೈಸರ್ ಸಂಶೋಧಿಸಿದ್ದು, ಆ ಮೂಲಕ ಗಮನ ಸೆಳೆದಿದ್ದಾರೆ. ಅಂದುಕೊಂಡಂತೆ ಆದರೆ ಕೆಲವೇ ದಿನಗಳಲ್ಲಿ ‘ಕಲ್ಪಶುದ್ಧಿ’ ಎಂಬ …

Read More »

ಚೀನಾಕ್ಕೆ ಮತ್ತೊಂದು ಪೆಟ್ಟು ನೀಡಲು ಮುಂದಾದ ಭಾರತ

ಬೆಂಗಳೂರು: ಗಡಿ ಸಂಘರ್ಷದ ಬೆನ್ನಲ್ಲೇ ಚೀನಾದ ಅನೇಕ ಆಯಪ್‌ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರವು, ಈಗ ಆ ರಾಷ್ಟ್ರಕ್ಕೆ ಆರ್ಥಿಕವಾಗಿ ಮತ್ತೊಂದು ಪೆಟ್ಟು ನೀಡಲು ಮುಂದಾಗಿದೆ. ಸರ್ಕಾರವು ತನ್ನ ನೆರೆಯ ರಾಷ್ಟ್ರಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧ ಹೇರಿದೆ. ಭಾರತದ ಜೊತೆ ಗಡಿ ಹಂಚಿಕೊಂಡಿರುವ ರಾಷ್ಟ್ರಗಳ ಕಂಪನಿಗಳು ಕೈಗಾರಿಕಾ ಇಲಾಖೆಯಲ್ಲಿ ಹೆಸರು ನೋಂದಾಯಿ ಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮಾಡಿಸಿಕೊಳ್ಳದ ಕಂಪನಿಗಳು ಸರ್ಕಾರಿ ಬಿಡ್‌ ಸಲ್ಲಿಸುವ ಅವಕಾಶ ಕಳೆದುಕೊಳ್ಳಲಿವೆ. ಸರಕು ಮತ್ತು ಸೇವಾ ವಲಯದಲ್ಲಿ …

Read More »

ಭಾರತೀಯರ ಮನ ಗೆದ್ದಿದ್ದ ನಟ ಸೋನು ಸೂದ್ ಅವರು ಈಗ ಐಸಿಯುನಲ್ಲಿರುವ ಬಾಲಿವುಡ್‍ನ ಹಿರಿಯ ನಟರೊಬ್ಬರಿಗೆ ಸಹಾಯ

ಮುಂಬೈ: ಕೊರೊನಾ ವೈರಸ್ ಬಿಕ್ಕಟ್ಟಿನ ನಡುವೆ ಕಷ್ಟದಲ್ಲಿ ಸಿಲುಕಿದವರಿಗೆ ಸಹಾಯ ಮಾಡಿ ಭಾರತೀಯರ ಮನ ಗೆದ್ದಿದ್ದ ನಟ ಸೋನು ಸೂದ್ ಅವರು ಈಗ ಐಸಿಯುನಲ್ಲಿರುವ ಬಾಲಿವುಡ್‍ನ ಹಿರಿಯ ನಟರೊಬ್ಬರಿಗೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಸೋನು ಸೂದ್ ಅವರು ಕೊರೊನಾ ವೈರಸ್ ಲಾಕ್‍ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ಗ್ರಾಮಕ್ಕೆ ವಾಪಸ್ ಆಗಲು ಬಸ್ ವ್ಯವಸ್ಥೆ ಮಾಡಿಕೊಟ್ಟಿದ್ದರು. ಜೊತೆಗೆ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಮುಂಬೈ ಪೊಲೀಸರಿಗೆ 25 ಸಾವಿರ ಮಾಸ್ಕ್ …

Read More »