Breaking News

Uncategorized

ಬೆಳಗಾವಿ ಜಿಲ್ಲೆ ಕೊಂಚ ನಿರಾಳವಾಗಿದೆ…….

ಬೆಳಗಾವಿ: ಕೊರೊನಾ ಸೋಂಕು ಸಂಬಂಧ ಸೋಮವಾರ ಸಂಜೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಗೆ ಕೊಂಚ ನಿರಾಳವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಯಾವುದೇ ವರದಿ ಬೆಳಕಿಗೆ ಬಂದಿಲ್ಲ. ಆದ್ರೆ ರಾಜ್ಯಾದ್ಯಂತ ಒಟ್ಟು 9 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಈವರೆಗೂ 512 ಜನರಿಗೆ ಸೋಂಕು ತಗುಲಿದೆ. ಬೆಳಗಾವಿ ಜಿಲ್ಲೆಯಲ್ಲಿ 54 ಜನರು ಸೋ‌ಂಕು ತೊಗಲಿದ್ದ, ಚಿಕಿತ್ಸೆ ಮುಂದುವರೆದಿದೆ.

Read More »

ಬಿಡುವಿದ್ದಾಗ ಮಾಸ್ಕ್ ತಯಾರಿಸಿ ಗ್ರಾಮೀಣ ಜನರಿಗೆ ವಿತರಿಸ್ತಿದ್ದಾರೆ ಅಂಗನವಾಡಿ ಶಿಕ್ಷಕಿಯರು

ಮಡಿಕೇರಿ: ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದರ ಭಾಗವಾಗಿ ಆಶಾ ಕಾರ್ಯಕರ್ತೆಯರು ಸಹ ಟೆಸ್ಟಿಂಗ್ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಇಲ್ಲೊಂದಿಷ್ಟು ಅಂಗನವಾಡಿ ಕಾರ್ಯಕರ್ತರು ತಮ್ಮದೇಯಾದ ಕೊಡುಗೆ ನೀಡುತ್ತಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಬಾಡಗ ಗ್ರಾಮದ ಅಂಗನವಾಡಿ ಶಿಕ್ಷಕಿ ಜಯಂತಿ ಸೇರಿದಂತೆ ನಾಲ್ಕೈದು ಅಂಗನವಾಡಿಗಳ ಶಿಕ್ಷಕಿಯರು ಕೊರೊನಾ ನಿಯಂತ್ರಣಕ್ಕೆ ಸಹಾಯ ಮಾಡುತ್ತಿದ್ದು, ಮಾಸ್ಕ್ ಹೊಲೆದು ಗ್ರಾಮೀಣ ಭಾಗದ ಜನರಿಗೆ ಉಚಿತವಾಗಿ ವಿತರಣೆ ಮಾಡುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ …

Read More »

ಲಾಕ್ ಡೌನ್ ಮೇ.15ರವರೆಗೆ ಮುಂದುವರೆಯುವುದು ಬಹುತೇಕ ಖಚಿತವಾಗಿದೆ.,,,,,,,,,,,,,”

ಬೆಂಗಳೂರು:  ರಾಜ್ಯದ ಜನರು ಮೇ.3 ಬಳಿಕ ಲಾಕ್ ಡೌನ್ ಮುಕ್ತಾಯವಾಗಲಿದೆ ಎಂದುಕೊಂಡಿದ್ದರು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿವರೊಂದಿಗೆ ನಡೆದ ವಿಡಿಯೋ ಕಾನ್ಪರೆನ್ಸ್ ನಲ್ಲಿ ಲಾಕ್ ಡೌನ್ ಮುಂದುವರೆಸಲಾಗುವುದು ಎಂಬ ಸುಳಿವು ಕೊಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಲೆ ಇದೆ. ಇದರಿಂದ  ಲಾಕ್ ಡೌನ್ ಮೇ.15ರವರೆಗೆ  ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಪ್ರಧಾನಿ ಮೋದಿ  ವಿಡಿಯೋ ಕಾನ್ಪರೆನ್ಸ್ ನಲ್ಲಿ ತಮ್ಮ ಪ್ಲ್ಯಾನ್ ಬಗ್ಗೆ ವಿವರಿಸಿದ್ದಾರೆ. ಕೊರೊನಾ …

Read More »

ಕೊರೋನಾ ಪರಿಹಾರ ನಿಧಿಗೆ1.15 ಸಾವಿರ ರೂ. ಚೆಕ್ ಸತೀಶ ಜಾರಕಿಹೊಳಿ ಸ್ವೀಕರಿಸಿದರು.

ಚಿಕ್ಕೋಡಿ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 1.15 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ರಾಯಬಾಗ ತಾಲೂಕಿನ‌ ಹಾರೂಗೇರಿ ಪಟ್ಟಣದ ಮಹೇಂದ್ರ ಕಲ್ಲಪ್ಪ ತಮ್ಮಣ್ಣವರ ಅವರು ವ್ಯಯಕ್ತಿಕವಾಗಿ 1 ಲಕ್ಷ ರೂ ಮತ್ತು ನದಲಾಪುರ ಗ್ರಮದ ನಂದೀಶ್ವರ ಪ್ರಾಥಮಿಕ ‌ಕೃಷಿ ಪತ್ತಿನ ಸಂಘ ವತಿಯಿಂದ 15 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, …

Read More »

ಮೇ 3ರ ನಂತರ ಲಾಕ್‍ಡೌನ್ ವಿಸ್ತರಣೆ ಆಗುತ್ತಾ? – ಇಂದು ರಾಜ್ಯಗಳ ಜೊತೆ ಮೋದಿ ಸಭೆ

ನವದೆಹಲಿ/ಬೆಂಗಳೂರು: ಮೇ 3ಕ್ಕೆ ಲಾಕ್‍ಡೌನ್ ಮುಗಿಯುತ್ತದೋ? ಇಲ್ಲವೋ ಈ ಪ್ರಶ್ನೆಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 10 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಕೋವಿಡ್ ನಿಯಂತ್ರಣ ಕ್ರಮ, ಲಾಕ್‍ಡೌನ್ ವಿಸ್ತರಣೆ  ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕೊರೊನಾ ಸಂಬಂಧ ಮೋದಿಯವರು ಮೂರನೇ ಬಾರಿ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತಿದ್ದು, ಇಂದು ಸಂಜೆಯ ವೇಳೆ ಮೇ 3ರ ನಂತರ ಲಾಕ್‍ಡೌನ್ …

Read More »

ತಂದೆಯ ಪುಣ್ಯ ತಿಥಿಗಾಗಿ ಕೂಡಿಟ್ಟ ಹಣದಲ್ಲಿ ಬಡವರು, ನಿರ್ಗತಿಕರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ

ಕೋಲಾರ: ತಂದೆಯ ಪುಣ್ಯ ತಿಥಿಗಾಗಿ ಕೂಡಿಟ್ಟ ಹಣದಲ್ಲಿ ಪೋಸ್ಟ್ ಮಾಸ್ಟರ್ ಕೊರೊನಾ ಲಾಕ್‍ಡೌನ್‍ನಿಂದ ಕಂಗಾಲಾಗಿರುವ ಬಡವರು, ನಿರ್ಗತಿಕರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿ ಮಾದರಿಯಾಗಿದ್ದಾರೆ. ಕೋಲಾರ ನಗರದ ಗಲ್‍ಪೇಟೆ ನಿವಾಸಿ ಪೋಸ್ಟ್ ಮಾಸ್ಟರ್ ನಾರಾಯಣಸ್ವಾಮಿ ತನ್ನ ತಂದೆ ಬಂಗವಾದಿ ಮುನಿಸ್ವಾಮಿ ಅವರ 13ನೇ ವರ್ಷದ ಪುಣ್ಯ ತಿಥಿ ದಿನ ಆಹಾರ ಪದಾರ್ಥಗಳನ್ನ ವಿತರಣೆ ಮಾಡಿದರು. ಮೂಲತಃ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಂಗವಾದಿ ಗ್ರಾಮದವರಾದ ಮುನಿಸ್ವಾಮಿ ಅವರು ಕಾಲಾಧೀನರಾಗಿ …

Read More »

ಮಂಗಳೂರು:ರಾತ್ರಿ ವೇಳೆ ಹೊರ ರಾಜ್ಯಗಳಿಂದ ಮೀನಿನ ಲಾರಿಗಳು ಬರುತ್ತಿದ್ದು, ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಏರ್ಪಡುತ್ತಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಇದೀಗ ಕೊರೊನಾ ಹಾಟ್‍ಸ್ಪಾಟ್ ಆಗಿದೆ. ಕೊರೊನಾ ಪಾಸಿಟಿವ್ ಕೇಸ್ ಕಡಿಮೆ ಆಯಿತು ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೆ ಮತ್ತೆ ಕೊರೊನಾ ಪಾಸಿಟಿವ್ ಹೆಚ್ಚಾಗಿ ಇಬ್ಬರು ಮೃತಪಟ್ಟಿದ್ದಾರೆ. ಇದೀಗ ಜಿಲ್ಲಾಡಳಿತವೇ ಇಡೀ ಜಿಲ್ಲೆಯ ಜನರಿಗೆ ಕೊರೊನಾ ಸೋಂಕನ್ನು ಹರಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾ ಹರಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ದಾರಿ ಮಾಡಿಕೊಟ್ಟಿರುವ ಬೆಳವಣಿಗೆ ನಡೆದಿದೆ. ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ರಾತ್ರಿ ವೇಳೆ ಹೊರ …

Read More »

ಲಾಕ್‌ಡೌನ್‌ನಿಂದ ಬೆಂಗಳೂರಲ್ಲಿ ಹೆಚ್ಚಾಯ್ತು ಅಂತರ್ಜಲದ ಪ್ರಮಾಣ..!

ಬೆಂಗಳೂರು, ಏ.26- ಕೊರೋನ ವೈರಾಣು ಹರಡುವುದನ್ನು ತಡೆಯಲು ರಾಜ್ಯದಲ್ಲಿ ಲಾಕ್ ಡೌನ್ ಮಾಡಿದ ಪರಿಣಾಮ ಬೆಂಗಳೂರಿನಲ್ಲಿ ಅಂತರ್ಜಲದ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಗೃಹ ಬಳಕೆ ನೀರಿನ ಪ್ರಮಾಣ ಹೆಚ್ಚಾಗಿದ್ದರೆ, ವಾಣಿಜ್ಯ ಬಳಕೆ ನೀರಿನ ಪ್ರಮಾಣ ಕಡಿಮೆಯಾಗಿರುವುದು ಕಂಡುಬಂದಿದೆ. ಬೆಂಗಳೂರಿನಲ್ಲಿ 2.1 ಮೀಟರ್ ನಿಂದ 90 ಮೀಟರ್ ವರೆಗೂ ಅಂತರ್ಜಲ ಹೆಚ್ಚಳವಾಗಿರುವುದು ಕಂಡುಬಂದಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್. ಪ್ರಕಾಶ್ ಈ ಸಂಜೆಗೆ ತಿಳಿಸಿದರು. …

Read More »

ಲಾಕ್ ಡೌನ್ ಮಧ್ಯೆಯೂ ಮಾನವೀಯತೆ ಮೆರೆದ ಚಿಕ್ಕೋಡಿ ತಾಲೂಕ ರೈತ ಸಂಘದ ತಾಲೂಕು ಅಧ್ಯಕ್ಷರು. ಶ್ರೀ ಮಂಜುನಾಥ್ ಪರಗೌಡ್ರು

ಚಿಕ್ಕೋಡಿ: ಅಂಕಲಿ ಯಿಂದ ಚಿಕ್ಕೋಡಿಯ ಸಾರ್ವಜನಿಕ ತಾಲೂಕ ಆಸ್ಪತ್ರೆಗೆ ರೋಗಿಯನ್ನು     ಸಾಗಿಸುತ್ತಿದ ಆಂಬ್ಯುಲೆನ್ಸ್ ವಾಹನ ಕೇರೂರ ಕ್ರಾಸ್ ಬಳಿ ಪಂಚರ ಆಗಿ ನಿಂತಿದ್ದು ಅದನ್ನು ಗಮನಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕೋಡಿ ತಾಲೂಕ ಅಧ್ಯಕ್ಷರಾದ ಶ್ರೀ ಮಂಜುನಾಥ್ ಪರಗೌಡ್ರು ತಕ್ಷಣ ಅಲ್ಲಿಗೆ     ಹೋಗಿ ಅಂಬುಲೆನ್ಸ್ ಚಾಲಕರ ಪರಿಸ್ಥಿತಿಯನ್ನು ಗಮನಿಸಿ ಯಾಕೆಂದರೆ ಅಲ್ಲಿ ಪಕ್ಕದಲ್ಲೆಲ್ಲೋ ಪಂಚರ ತೆಗೆಯುವ ಅಂಗಡಿ ಇಲ್ಲದ ಕಾರಣ ಬೇರೆ ಅಂಬುಲೆನ್ಸ್ …

Read More »

ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಸಮರ್ಪಕವಾಗಿ ತಡೆಗಟ್ಟಲು,ಬೆಳಗಾವಿ ನಗರದ ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ ಹುಡಕಿದ್ದಾರೆ . ಅತ್ಯಂತ ವಿಶಾಲವಾಗಿರುವ ಬೆಳಗಾವಿ ನಗರದಲ್ಲಿ ಹೊರಗಡೆ ಸುತ್ತಾಡುವ ಜನರನ್ನು ತಡೆಯಲು ಪೋಲೀಸರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.ಅನವಶ್ಯಕವಾಗಿ ಸುತ್ತಾಡುವ ಜನರನ್ನು ಸರಳವಾಗಿ ಗುರುತಿಸಿ ಅವರನ್ನು ದಂಡಿಸಲು ಶಾಸಕ ಅಭಯ ಪಾಟೀಲ ಬೆಳಗಾವಿ ನಗರದಲ್ಲಿ ಹದಿನಾಲ್ಕು ದ್ರೋಣ ಕ್ಯಾಮರಾಗಳನ್ನು ಬೆಳಗಾವಿಯ ಬಾನಂಗಳದಲ್ಲಿ ಹಾರಿ …

Read More »