Breaking News

Uncategorized

ಲಕ್ಷ್ಮೀ ನ್ಯೂಸ್ ಸಮಾಜಮುಖಿಯ ಪ್ರತಿಬಿಂಬವಾಗಿ ರಾಜ್ಯದ ಸಮಸ್ತ ಜನತೆಯ ಮೆಚ್ಚುಗೆ ಗಳಿಸಲಿ: ಶಾಸಕ ಬಾಲಚಂದ್ರ ಜಾರಕಿಹೊಳಿ

We     ಲಕ್ಷ್ಮೀ ನ್ಯೂಸ್ ಸಮಾಜದ ಕಟ್ಟ ಕಡೆಯ ಶೋಷಿತರ ಧ್ವನಿಯಾಗಿ, ಸಮಾಜಮುಖಿಯ ಪ್ರತಿಬಿಂಬವಾಗಿ ರಾಜ್ಯದ ಸಮಸ್ತ ಜನತೆಯ ಮೆಚ್ಚುಗೆ ಗಳಿಸಲಿ ಎಂದು ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಅರಭಾವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಹೊಸ ವರ್ಷದಂದು ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ (ವೆಬ್ ಪೇಜ್ ) ಗೆ ಶುಭ ಹಾರೈಸಿದರು. ಜನೆವರಿ 1,2020 ರಿಂದ ಮಾಧ್ಯಮ ಕ್ಷೇತ್ರದಲ್ಲಿ ನೂತನವಾಗಿ ಪಾದಾರ್ಪಣೆ ಮಾಡಿದ ಲಕ್ಷ್ಮೀ ನ್ಯೂಸ್ (ವೆಬ್ …

Read More »

ಜೀವನದ ಎಲ್ಲಾ ಖುಷಿ ನಿಮ್ಮದಾಗಲಿ… ಹ್ಯಾಪಿ ನ್ಯೂ ಇಯರ್ :ಸಂತೋಷ ಜಾರಕಿಹೊಳಿ

ನಿಮ್ಮ ಪ್ರತಿಯೊಂದು ಹೆಜ್ಜೆಯೂ ಸುಖಕರವಾಗಿರಲಿ. ಕನಸುಗಳು ಈಡೇರಲಿ, ಹೊಸ ವರ್ಷ ನಿಮ್ಮ ಜೀವನದಲ್ಲಿ ನವೋಲ್ಲಾಸ ತುಂಬಲಿ.ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು:ಸಂತೋಷ ಜಾರಕಿಹೊಳಿ 2020 ಎಲ್ಲರಿಗೂ ಆರೋಗ್ಯ, ಸಡಗರ, ಯಶಸ್ಸು, ಸಮೃದ್ಧಿ ದಯಪಾಲಿಸಿ ಎಲ್ಲರ ಬಾಳಿನಲ್ಲಿ ಹೊಸ ಹರುಷವನ್ನು ತರಲಿ ಎಂದು ಯುವ ಉದ್ಯೋಗಪತಿ ಸಂತೋಷ ಜಾರಕಿಹೊಳಿ ಅವರು ಹೊಸ ವರ್ಷದಂದು ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ಮೂಲಕ ಶುಭ ಹಾರೈಸಿದರು. ಎಲ್ಲರಲ್ಲಿ ಹೊಸ ಉಲ್ಲಾಸ, ಹೊಸ ಚೈತನ್ಯ,ಹಾಗೂ ಹೊಸ ವಿಶ್ವಾಸ …

Read More »