Breaking News

Uncategorized

ಟ್ರ್ಯಾಕ್‌ಗೆ ಇಳಿಯಲಿರುವ ಭಾರತದ ಮೊದಲ ಅಥ್ಲೀಟ್ ಶ್ರಬನಿ

ಕಿಂಗ್ಸ್‌ಟನ್: ಭಾರತದ ಅಗ್ರಶ್ರೇಯಾಂಕದ ಓಟಗಾರ್ತಿ ಶ್ರಬನಿ ನಂದಾ ಅವರು ಜಮೈಕಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದಾರೆ. ಆ ಮೂಲಕ ಕೊರೊನಾ ಕಾಲದಲ್ಲಿ ಟ್ರ್ಯಾಕ್‌ ಮತ್ತು ಫೀಲ್ಡ್‌ಗೆ ಇಳಿದ ಭಾರತದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೋದ ಭಾನುವಾರ ಜಮೈಕಾದಲ್ಲಿ ನಡೆದಿದ್ದ ವೆಲಾಸಿಟಿ ಉತ್ಸವದ 100 ಮೀಟರ್‌ ಓಟದಲ್ಲಿ ನಂದಾ ಸ್ಪರ್ಧಿಸಿದ್ದರು. ಅವರು ಆ ಕೂಟದಲ್ಲಿ ಎಂವಿಪಿ ಟ್ರ್ಯಾಕ್‌ ಕ್ಲಬ್‌ ಅನ್ನು ಪ್ರತಿನಿಧಿಸಿದ್ದರು. ಎರಡು ಹೀಟ್ಸ್‌ಗಳಲ್ಲಿ 11.78 ಸೆಕೆಂಡುಗಳಲ್ಲಿ ಗುರಿ ಮುಟ್ಟಿ, ಮೂರನೇ …

Read More »

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಬಿಜೆಪಿಯಲ್ಲೇ ವಿರೋಧ

ಸಾಗರ: ರಾಜ್ಯದ ಸರ್ಕಾರ ಸುಗ್ರೀವಾಜ್ಞೆ ಮೂಲಕ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿಗೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಮಲೆನಾಡಿನ ಆರ್ಥಿಕ ಚಟುವಟಿಕೆಯ ಜೀವನಾಡಿಯಾಗಿರುವ ಅಡಿಕೆ ವಹಿವಾಟಿಗೆ ತಿದ್ದುಪಡಿ ತೀವ್ರ ಪೆಟ್ಟು ನೀಡಲಿದೆ ಎಂಬ ಕಾರಣಕ್ಕೆ ಬಿಜೆಪಿಯಲ್ಲಿ ಸಕ್ರಿಯವಾಗಿರುವ ಸಹಕಾರ ಮುಖಂಡರು ತಿದ್ದುಪಡಿ ವಿರುದ್ಧ ಧ್ವನಿ ಎತ್ತಲು ಆರಂಭಿಸಿದ್ದಾರೆ. ಕಾಯ್ದೆ ತಿದ್ದುಪಡಿ ಪ್ರಕಾರ ಎಪಿಎಂಸಿ ಪ್ರಾಂಗಣದ ಹೊರಗೆ ವಹಿವಾಟಿಗೆ ತೆರಿಗೆ ಕಟ್ಟಬೇಕಿಲ್ಲ. ಪ್ರಾಂಗಣ ದೊಳಗೆ ಶೇ 1.5ರಷ್ಟು ತೆರಿಗೆ ಕಟ್ಟಬೇಕು. ಈ ನಿಯಮ ಇಲ್ಲಿನ …

Read More »

ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ

ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸು​ತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿ​ರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್‌ …

Read More »

ಸಾರ್ವಜನಿಕ ಆಸ್ಪತ್ರೆ ಗೋಕಾಕ ಇಂದು ಕೊರೋನಾ ಸೋಂಕಿತ ಗರ್ಭಿಣಿಯರು ಡಿಸ್ಚಾರ್ಜ್; ಹೊರಗೆ ನಿಂತು ಗುಲಾಬಿ ನೀಡಿದ ಕಳುಹಿಸಲಾಯಿತು.

    ಗೋಕಾಕದಲ್ಲಿ ಇವತ್ತು ಕೋವಿಡ್ ಸೆಂಟರಗೆ ಬೆಳಗಾವಿ ಲೋಕಾಯುಕ್ತ ಡಿಎಸ್ಪಿ ಬೇಟಿ ನೀಡಿ ಸ್ಥಳಿಯ ಆರೋಗ್ಯ ವೈದ್ಯಾಧಿಕಾರಿಯನ್ನು ಸೊಂಕಿತರ ಬಗ್ಗೆ ವಿಚಾರಿಸಿ ಅವರಿಗೆ ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಲು‌ ತಿಳಿಸಿದರು‌. ಇದೆ ಸಂದರ್ಭದಲ್ಲಿ 7 ಜನ ಗುಣಮುಖರಾದ ಗರ್ಭಿಣಿ ಸೊಂಕಿತರಿಗೆ ಅಧಿಕಾರಿಗಳು ಹೂವು ಗುಚ್ಚ ನೀಡಿ ಸಂತೋಷದಿಂದ ಚಪ್ಪಾಳೆ ಮೂಲಕ ಬಿಡುಗಡೆಗೊಳಿಸಿ ಹದಿನಾಲ್ಕು ದಿನ ಹೊಮ ಕ್ವಾರೈಂಟನ್ ಇರಲು ಹೇಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿ ಇರಲು ಹೇಳಿ …

Read More »

ಗಡಿ ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿಯೇ ಕೇರಳ ಮೂಲದ ಯುವಕ ಹಾಗೂ ರಾಜ್ಯದ ಶಿವಮೊಗ್ಗ ಜಿಲ್ಲೆಯ ಯುವತಿ ವಿವಾಹವಾದ ಘಟನೆ ನಡೆದಿದೆ.

ಗುಂಡ್ಲುಪೇಟೆ, ಜು.22: ಕರ್ನಾಟಕ ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿಯೇ ಕೇರಳ ಮೂಲದ ಯುವಕ ಹಾಗೂ ರಾಜ್ಯದ ಶಿವಮೊಗ್ಗ ಜಿಲ್ಲೆಯ ಯುವತಿ ವಿವಾಹವಾದ ಘಟನೆ ನಡೆದಿದೆ. ಚಾಮರಾಜನಗರ ಕೇರಳ ಗಡಿಯ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಕರ್ನಾಟಕ ಗಡಿ ಮೂಲೆಹೊಳೆಯಲ್ಲಿ ಮಧ್ಯಾಹ್ನ ಕೇರಳ ಮೂಲದ ಯುವಕನೊಂದಿಗೆ ಶಿವಮೊಗ್ಗ ಮೂಲದ ಯುವತಿ ಪರಸ್ಪರ ಹಾರ ಬದಲಾಯಿಸಿ ಕೊಂಡು, ವರ …

Read More »

ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ

ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸು​ತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿ​ರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್‌ …

Read More »

ಐಸಿಸಿ ಟಿ -20 ವಿಶ್ವಕಪ್ ಮುಂದೂಡಿಕೆ – ಐಪಿಎಲ್ ಲೀಗ್ ಗೆ ರಹದಾರಿ

ನವದೆಹಲಿ, ಜು.23 (ಹಿ.ಸ) : ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಟಿ-20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯನ್ನು 2022ಕ್ಕೆ ಮುಂದೂಡಿದೆ. ಈ ಹಿನ್ನಲೆಯಲ್ಲಿ ಇಂಡಿಯನ್ ಪ್ರೀಮಿಯರ್‌ ಲೀಗ್‌ ಆಯೋಜನೆಗೆ ರಹದಾರಿ ಸಿಕ್ಕಂತಾಗಿದೆ. ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಮಾರ್ಚ್‌ 29ರಿಂದ ಮೇ 24ರವರೆಗೆ ನಡೆಯಬೇಕಿದ್ದ ಐಪಿಎಲ್‌ 2020 ಟೂರ್ನಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅನಿರ್ದಿಷ್ಟ ಕಾಲ ರದ್ದು ಪಡಿಸಿತ್ತು. ಸೆಪ್ಟೆಂಬರ್‌-ನವೆಂಬರ್‌ ಅವಧಿಯಲ್ಲಿ …

Read More »

ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಕನಕಪುರ ನಗರಸಭೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆಡಿಪಿ ಸಭೆಯಲ್ಲಿ ಪಾಲ್ಗೊಂಡೆನು. ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಪ್ರಮುಖವಾಗಿ 1) ಕನಕಪುರ ತಾಲ್ಲೂಕಿನಲ್ಲಿ ಇಲ್ಲಿಯವರೆಗೂ Covid19 ನಿಯಂತ್ರಣಕ್ಕೆ ತಗೆದುಕೊಂಡ ಕ್ರಮಗಳು ಮತ್ತು ಮುಂದೆ ತಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ 2) ಕೊರೋನಾ ಹೊಡೆತದಿಂದ ಬಹಳಷ್ಟು ತೊಂದರೆಗೀಡಾದ ಅಸಂಘಟಿತ ಕಾರ್ಮಿಕ ವರ್ಗ, ವಲಸೆ ಕಾರ್ಮಿಕರು, ಆಟೋ/ಕ್ಯಾಬ್ ಚಾಲಕರು, ನೇಕಾರರಿಗೆ ವಿತರಣೆ ಮಾಡಿರುವ ಮತ್ತು ಭಾಕಿ …

Read More »

ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..

ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …

Read More »

ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ. ಆಸ್ಪತ್ರೆ, ಅಗ್ನಿ ಶಾಮಕದಳ, ಲೋಕೋಪಯೋಗಿ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಸಿಬ್ಬಂದಿಯೂ ಇದರಲ್ಲಿ ಸೇರಿದ್ದಾರೆ. ಸಾಂಬ್ರಾದಲ್ಲಿರುವ ಏರ್‌ಮನ್‌ ತರಬೇತಿ ಶಾಲೆಯ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ದಿನ ಯಾರೊಬ್ಬರೂ ಗುಣಮುಖರಾಗಿ ಬಿಡುಗಡೆಯಾಗಿಲ್ಲ. ಅಲ್ಲದೇ, ಯಾವುದೇ ಸಾವು ಸಂಭವಿಸಿಲ್ಲ. 830 ಪ್ರಕರಣಗಳು ಸಕ್ರಿಯವಾಗಿದ್ದು, ಇವುಗಳಲ್ಲಿ 9 ಜನರಿಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »