ಕಾರವಾರ; ಒಂದು ಚೆಕ್ ಡ್ಯಾಮ್ ನಿರ್ಮಾಣ ಮಾಡೋದು ಆ ಭಾಗದ ರೈತರಿಗೆ ವರದಾನವಾಗಲಿ. ಅಲ್ಲಿನ ಕೃಷಿ ಭೂಮಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗಲಿ ಎನ್ನುವ ನಿಟ್ಟಿನಲ್ಲಿ. ಆದ್ರೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಗ್ರಾಮೀಣ ಭಾಗದಲ್ಲೊಂದು ಚೆಕ್ ಡ್ಯಾಮ್ ನಿರ್ಮಾಣ ಮಾಡಲಾಗಿದೆ. ಇದರ ನಿರ್ವಹಣೆ ಸರಿಯಾಗಿ ಆಗದ ಕಾರಣ ಅಲ್ಲಿನ ಕೃಷಿ ಭೂಮಿಗೂ ಇದರ ನೀರು ಪೂರೈಕೆ ಆಗುತ್ತಿಲ್ಲ. ಬದಲಾಗಿ ಈ ಡ್ಯಾಮ್ನಿಂದ ಅನೇಕ ಸಮಸ್ಯೆಗಳೇ ರೈತರಿಗೆ ಎದುರಾಗುತ್ತಿದೆ. ಇದು …
Read More »ಸರ್ಕಾರ ಒಪ್ಪಿದ್ರೆ ಸದ್ಯದಲ್ಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗೆ ಅವಕಾಶ ನೀಡಲಾಗುವುದು.
ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ ಕೆಲವೊಂದು ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಸೆಪ್ಟೆಂಬರ್ 1 ರಿಂದ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈ ಮೂಲಕ ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ದೊರೆತಿದ್ದು, ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಾಮೂಲಿ ಪೂಜೆ ನಡೆಯಲಿದೆ. ಅದು ಕೂಡ ಕೊರೊನಾ ಮಾರ್ಗಸೂಚಿ ಅನ್ವಯವೇ ಎಲ್ಲಾ ಸೇವೆಗಳು ಲಭ್ಯವಾಗಲಿವೆಹೀಗಾಗಿ ಸೆಪ್ಟೆಂಬರ್ 1ರಿಂದಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ …
Read More »ರೈಲ್ವೆ ಬೈಸಿಕಲ್- ಇಂಡಿಯನ್ ರೈಲ್ವೆ ನೂತನ ಆವಿಷ್ಕಾರ
ನವದೆಹಲಿ: ಇಂಡಿಯನ್ ರೈಲ್ವೆ ಹೊಸ ರೈಲ್ವೆ ಬೈಸಿಕಲ್ನ್ನು ಆವಿಷ್ಕಾರಿಸಿದ್ದು, ರೈಲ್ವೆ ಟ್ರ್ಯಾಕ್ ಪರಿಶೀಲನೆ ಹಾಗೂ ರಿಪೇರಿ ಮಾಡುವ ಸಂದರ್ಭದಲ್ಲಿ ಸಿಬ್ಬಂದಿಗೆ ಸಹಕಾರಿ ಆಗಲಿದೆ. ಈ ಕುರಿತ ವಿಡಿಯೋವನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಜುಲೈನಲ್ಲಿ ಮಾಹಿತಿ ನೀಡಿ ಟ್ವೀಟ್ ಮಾಡಿದ್ದರು. ನೂತನವಾಗಿ ಅವಿಷ್ಕಾರಿಸಿರುವ ರೈಲ್ವೆ ಸೈಕಲ್ ಗಂಟೆಗೆ ಗರಿಷ್ಠ 15 ಕಿಮೀ ವೇಗದಲ್ಲಿ ತುಳಿಯಬಹುದಾಗಿದೆ. ಈಸ್ಟ್ ಕೋಸ್ಟ್ ರೈಲ್ವೆ ವಿಭಾಗ ಈ ರೈಲ್ವೆ ಸೈಕಲ್ಗಳನ್ನು ಅವಿಷ್ಕಾರಿಸಿದೆ. 30 ಕೆಜಿ ತೂಕವಿರುವುದರಿಂದ …
Read More »ಮಕ್ಕಳಿಗೆ ಆರೋಗ್ಯ ಕಾರ್ಡ್; ಈ ವರ್ಷವೇ ಲಭ್ಯ ರಾಜೀವ್ ಗಾಂಧಿ ವಿ.ವಿ.ಯೋಜನೆ
ಬೆಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಪತ್ರ ಸಾಮಾನ್ಯ. ಇನ್ನು ಅದರ ಜತೆ ಆರೋಗ್ಯದ ಮಾಹಿತಿಯನ್ನು ಒಳಗೊಂಡಿರುವ “ಆರೋಗ್ಯ ಕಾರ್ಡ್’ ಕೂಡ ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರೋಗ್ಯ ಕಾರ್ಡ್ ದೊರೆಯಲಿದೆ. ಕೊರೊನಾದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಅತಿಯಾದ ಗಮನ ಅಗತ್ಯವಾಗಿರುವುದರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಸರಕಾರಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಸ್ವಾಸ್ಥ್ಯ ನಿಗಾವಣೆಗೆ ಯೋಜನೆ ಸಿದ್ಧಪಡಿಸಿದೆ. ಪ್ರತಿ ವಿದ್ಯಾರ್ಥಿಯ …
Read More »ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ
ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಪರಿಶಿಷ್ಟ ಜಾತಿ/ಪಂಗಡ ವರ್ಗದ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಆ.25 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ …
Read More »ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್ದೀಪ್ ಕುಮಾರ್ ಜೈನ್ರನ್ನು ACB ಎಸ್ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್ವರನ್ನು CCBಯ ಡಿಸಿಪಿ ಗ್ರೇಡ್ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ ಅನಿಲ್ ಲಟ್ಕರ್ರನ್ನು CCB ಎಐಜಿ …
Read More »ರಾಜ್ಯದಲ್ಲಿ ಕರೋನಾ ಸೋಂಕು 3 ಲಕ್ಷ, ಸಾವು 5 ಸಾವಿರ
ಬೆಂಗಳೂರು : ರಾಜ್ಯದಲ್ಲಿ ಬುಧವಾರ 8,580 ಮಂದಿಗೆ ಕೊರೋನಾ ಸೋಂಕು ದೃಢಪಟ್ಟು, 113 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಮೂರು ಲಕ್ಷ ಗಡಿ ದಾಟಿದರೆ, ಸಾವನ್ನಪ್ಪಿದವರ ಸಂಖ್ಯೆ ಐದು ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ ಆ.15, 19 ಮತ್ತು 25ರಂದು ಎಂಟು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಬುಧವಾರ ದಾಖಲೆಯ 67,066 ಕೋವಿಡ್ ಪರೀಕ್ಷೆ ನಡೆಸಿದ ಪರಿಣಾಮ …
Read More »ಬೆಳಗಾವಿ: 170 ಮಂದಿ ಗುಣಮುಖ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …
Read More »ಅಂತ್ಯಕ್ರಿಯೆ ಬೆನ್ನಲ್ಲೇ ಹಣಕಟ್ಟಿ ಹೆಣ ತೆಗೆದುಕೊಂಡು ಹೋಗಿ ಅಂತ ಕುಟುಂಬಸ್ಥರಿಗೆ ಸಿಬ್ಬಂದಿ ಕರೆ
ಮಂಗಳೂರು: ಅಂತ್ಯಸಂಸ್ಕಾರವೂ ಆಯ್ತು, ಶವ ಬೂದಿಯೂ ಆಗೋಯ್ತು. ಆದರೆ ಅಂತ್ಯಕ್ರಿಯೆ ಬೆನ್ನಲ್ಲೇ ಹಣಕಟ್ಟಿ ಹೆಣ ತೆಗೆದುಕೊಂಡು ಹೋಗಿ ಅಂತ ಕುಟುಂಬಸ್ಥರಿಗೆ ಸಿಬ್ಬಂದಿ ಕರೆ ಮಾಡಿದ ಘಟನೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ. ಹೌದು. ಮೃತನ ಅಂತ್ಯಸಂಸ್ಕಾರದ ಬಳಿಕ ಆಸ್ಪತ್ರೆಯಲ್ಲಿ ಅದೇ ಹೆಸರಿನ ಮತ್ತೊಂದು ಮೃತದೇಹ ಪ್ರತ್ಯಕ್ಷವಾಗಿದೆ. ಈ ಮೂಲಕ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ ಲಾಕ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದಾರೆ. ಮೃತದೇಹ ಸುಟ್ಟು ಬೂದಿಯಾದ ಬೆನ್ನಲ್ಲೇ ಆಸ್ಪತ್ರೆ …
Read More »ಬಡ ರೋಗಿಗಳಿಗಾಗಿ ನೂತನ ಕೋವಿಡ್ ಆಸ್ಪತ್ರೆ ನಿರ್ಮಿಸಿದ ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ: ಗಡಿ ಜಿಲ್ಲೆಯ ಬೆಳಗಾವಿಯ ನಿಪ್ಪಾಣಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ ಅವರ ಪರಿಶ್ರಮ ನೂತನ ಕೋವಿಡ್ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಆಯುಷ್ಮಾನ್ ಭಾರತ್, ಸುವರ್ಣ ಕರ್ನಾಟಕ, ಜೊಲ್ಲೆ ಉದ್ಯೋಹ ಸಮೂಹ ಸಹಯೋಗದಲ್ಲಿ ನೂತನ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಸಚಿವೆ ಶಶಿಕಲಾ ಜೊಲ್ಲೆ ಅವರ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ ಮಾಡಲಾಗಿದೆ. …
Read More »
Laxmi News 24×7