Breaking News

Uncategorized

ಕಾರವಾರ: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಿದ್ಧತೆ

ಕಾರವಾರ: ಸರ್ಕಾರಿ ಭೂಮಿ ಇದ್ದರೂ ಒತ್ತುವರಿಯಾಗುತ್ತಿರುವ ಪರಿಣಾಮ ಸರ್ಕಾರದ ಯೋಜನೆಗಳಿಗೆ ಜಾಗ ಸಿಗುವುದು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒತ್ತುವರಿ ತೆರವಿಗೆ ವೇಗ ನೀಡಲು ಕಂದಾಯ ಇಲಾಖೆ ಮುಂದಾಗಿದ್ದು, ಜಿಲ್ಲೆಯಲ್ಲಿ ಸರ್ವೆ ಕಾರ್ಯ ಚುರುಕುಗೊಂಡಿದೆ. ಒತ್ತುವರಿಯಾಗಿರುವ ಸರ್ಕಾರಿ ಭೂಮಿಯ ಮಾಹಿತಿ ಕ್ರೂಢೀಕರಣಕ್ಕೆ ‘ಲ್ಯಾಂಡ್ ಬೀಟ್’ ಎಂಬ ಮೊಬೈಲ್ ಆಯಪ್‍ನ್ನು ಆರು ತಿಂಗಳ ಹಿಂದಷ್ಟೆ ಇಲಾಖೆ ಪರಿಚಯಿಸಿದೆ. ಅದರ ಮೂಲಕ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯ ಸಮೀಕ್ಷೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿರುವ 36,926 ಎಕರೆ ಸರ್ಕಾರಿ ಭೂಮಿ …

Read More »

ವಾಸಿ ಭವನ ನಿರ್ಮಾಣಕ್ಕೆ ಸಿಗದ ನಿವೇಶನ

ಬೆಳಗಾವಿ: ನಗರಕ್ಕೆ ಪ್ರವಾಸಿ ಭವನ ಮಂಜೂರಾಗಿ ಆರು ವರ್ಷ ಕಳೆದಿದೆ. ಆದರೆ, ಕಾಮಗಾರಿ ಕೈಗೊಳ್ಳಲು ಇಂದಿಗೂ ಜಾಗವೇ ಸಿಕ್ಕಿಲ್ಲ. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಬೆಳಗಾವಿಯಲ್ಲಿ ಸ್ವಂತ ಕಟ್ಟಡವಿಲ್ಲ. ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಸಮಗ್ರವಾಗಿ ಮಾಹಿತಿ ನೀಡಲು ಸೂಕ್ತ ವ್ಯವಸ್ಥೆಯೂ ಇಲ್ಲ. ಇದಕ್ಕೆ ಪರಿಹಾರ ಒದಗಿಸಲೆಂದು ರಾಜ್ಯ ಸರ್ಕಾರ 2018-19ನೇ ಸಾಲಿನಲ್ಲಿ ಬೆಳಗಾವಿಗೆ ಪ್ರವಾಸಿ ಭವನ ಮಂಜೂರುಗೊಳಿಸಿ, ₹2 ಕೋಟಿ ಅನುದಾನ ಘೋಷಿಸಿತ್ತು. ಪ್ರಥಮ ಹಂತವಾಗಿ ₹1 …

Read More »

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿ

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿ   ಬೆಂಗಳೂರು, ಆ.17: ತುಂಗಭದ್ರಾ ಡ್ಯಾಂನಕ್ರಸ್ಟಗೇಟ್19 ಕೊಚ್ಚಿಕೊಂಡು ಹೋಗಿದ್ದರಿಂದ ಕಳೆದ ಆಗಸ್ಟ್ 10 ರಿಂದ ನಿರಂತರವಾಗಿ ನೀರು ಹರಿದು ವ್ಯರ್ಥವಾಗಿ ಹೋಗುತ್ತಿತ್ತು. ಇದೀಗ ಯಶಸ್ವಿಯಾಗಿ ಗೇಟ್ ದುರಸ್ತಿ ಕೆಲಸ ಮುಗಿಸಿದ್ದು, ನೀರನ್ನು ಬಂದ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್(DK Shivakumar) ಮಾತನಾಡಿ, ‘ತುಂಗಭದ್ರಾ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿಯಾಗಿದೆ. …

Read More »

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ: ವಾಹನ ಸವಾರರು ಪರದಾಟ

ಬೆಂಗಳೂರು, ಆ.16: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿವರಮಹಾಲಕ್ಷ್ಮಿಹಬ್ಬದಂದೆ ವರುಣನ ಆಗಮನವಾಗಿದೆ. ದಿಢೀರ್ ಮಳೆಗೆ ಹಬ್ಬದ ಸಡಗರದಲ್ಲಿದ್ದ ಸಿಟಿಮಂದಿ ಸುಸ್ತಾಗಿದ್ದಾರೆ. ನಗರದ ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆ(Rain) ಆಗಿದ್ದು, ದಿಢೀರ್​ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ ಸೇರಿದಂತೆ ಹಲವಾರು ಕಡೆ …

Read More »

750 ಸರ್ವೇಯರ್‌ ನೇಮಕಕ್ಕೆ ಕ್ರಮ: ಕೃಷ್ಣ ಬೈರೇಗೌಡ

ಬಳ್ಳಾರಿ: ರಾಜ್ಯದಲ್ಲಿ ಖಾಲಿಯಿರುವ ಸರಕಾರಿ ಮತ್ತು ಪರವಾನಿಗೆಯುಳ್ಳ ಸರ್ವೇಯರ್‌ ಸೇರಿ ಎಲ್ಲ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ವೇಯರ್‌ಗಳ ಕೊರತೆ ಇದ್ದು, ಇದು ಸಿಎಂ ಸಿದ್ದರಾಮಯ್ಯ ಅವರಿಗೂ ಜನತಾ ದರ್ಶನದಲ್ಲಿ ಗಮನಕ್ಕೆ ಬಂದಿದೆ. ಹಾಗಾಗಿ ಅವರೇ ರಾಜ್ಯದಲ್ಲಿ ಖಾಲಿ ಇರುವ ಎಲ್ಲ 750 ಸರ್ವೇಯರ್‌ ಭರ್ತಿಗೆ ಅನುಮತಿ ನೀಡಿದ್ದಾರೆ. ಪರವಾನಿಗೆಯುಳ್ಳ 1191 ಸರ್ವೇಯರ್‌ಗಳನ್ನು ಈಗಾಗಲೇ ನೇಮಕ …

Read More »

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ:ಸತೀಶ ಜಾರಕಿಹೊಳಿ

ಬೆಳಗಾವಿ: ‘ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಚಿಂತನೆ ನಡೆದಿಲ್ಲ. ಇದು ಜನರ ಅಭಿಪ್ರಾಯ ಅಷ್ಟೇ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ನಾನೇ ಹೇಳಿದ್ದೇನೆಂದು ಸುದ್ದಿ ಬರುತ್ತಿದೆ. ನಾನು ಆ ಮಾತು ಹೇಳಿಲ್ಲ. ಜನರ ಅಭಿಪ್ರಾಯದ ಮೇರೆಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಜನ ಗ್ಯಾರಂಟಿ ಇರಲಿ ಎಂದರೆ ಮುಂದುವರೆಯುತ್ತವೆ. ಅವರೇ ಬೇಡವೆಂದರೆ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು. ‘ಐದು …

Read More »

ಅಕ್ರಮ-ಸಕ್ರಮ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ!

ಬಾಗಲಕೋಟೆ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮಾದರಿ ರಾಜ್ಯವ್ಯಾಪಿ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು . ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳಲಿದೆ ಎಂದು ತಿಳಿಸಿದ್ದಾರೆ. ನಗರ, ಪಟ್ಟಣ ಪ್ರದೇಶಕ್ಕೆ ಹೊಂದಿಕೊಂಡಿರುವ ಭೂ ಪರಿವರ್ತನೆಯಾಗಿ ಮನೆ, ನಿವೇಶನ ಸೇರಿ ಬಡಾವಣೆ ನಿರ್ಮಿಸಿದ್ದರೂ ಸುಪ್ರೀಂಕೋರ್ಟ್ ಆದೇಶದ …

Read More »

ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬಲಾಢ್ಯ ಭಾರತ ನಿರ್ಮಾಣಕ್ಕೆ ಮುಂದಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಮೂಡಲಗಿ- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ ಪುರುಷರ ಆದರ್ಶಗಳನ್ನು ಬೆಳೆಸಿಕೊಂಡು ಬಲಾಢ್ಯ ಭಾರತ ನಿರ್ಮಾಣಕ್ಕೆ ಮುಂದಾಗುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದ …

Read More »

ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಬೆಂಗಳೂರು : ವಿಧಾನಸೌಧದ ಮುಂದೆ ಯುವಕನೋರ್ವ ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಪ್ರಥ್ವಿರಾಜ್ ಎಂಬಾತ ವಿಧಾನಸೌಧದ ಮುಂದೆ ತನ್ನ ಎಲೆಕ್ಟ್ರಿಕ್ ಗೆ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರ ಮೇಲಿನ ಸಿಟ್ಟಿಗೆ ಈತ ಈ ಕೃತ್ಯ ಎಸಗಿದ್ದು, ತನ್ನ ತಾಯಿಗೆ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಟ್ರಕ್ಕಿಂಗ್ ನಲ್ಲಿ ಯುವಕ ಪ್ರಥ್ವಿರಾಜ್ ಮಿಸ್ …

Read More »

ನಾಳೆ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಡಾ.ಬಿಆರ್ ಅಂಬೇಡ್ಕರ್ ಪೋಟೋ’ ಇಡುವುದು ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ನಾಳೆ ದೇಶ, ರಾಜ್ಯಾಧ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಸ್ವಾತಂತ್ರೋತ್ಸ ವೇಳೆ ಡಾ.ಬಿಆರ್ ಅಂಬೇಡ್ಕರ್ ಪೋಟೋ ಇಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದು, ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ …

Read More »