Breaking News

Uncategorized

ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ – ಕರ್ನಾಟಕದಲ್ಲೂ ಬಂದ್‍ಗೆ ಕರೆ

ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ. ಅಧಿವೇಶನದ ಬೆನ್ನಲ್ಲೆ ನಾಳೆ ಭಾರತ್ ಬಂದ್ ಪ್ರಯುಕ್ತ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೂ ಕರೆಕೊಟ್ಟಿದೆ. ಈ ಮಧ್ಯೆ ನಾಳೆಯುಂದ ಕುರುಬೂರು ಶಾಂತಕುಮಾರ್ ಹಾಗೂ ಐಕ್ಯ ಹೋರಾಟ ಸಮಿತಿಯಿಂದ ಮೌರ್ಯ ಸರ್ಕಲ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯೂ ನಡೆಯಲಿದೆ. ನಾಳೆ ಸರ್ಕಾರದ ವಿರುದ್ಧ ಹೋರಾಟದ …

Read More »

ಮುಂದುವರಿದ ‘ಸಂಪುಟ’ ಸಸ್ಪೆನ್ಸ್ – ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ

ಬೆಂಗಳೂರು: ಬಿಜೆಪಿ ಮನೆಯ ಸಚಿವಾಕಾಂಕ್ಷಿ ಹಕ್ಕಿಗಳಿಗೆ ಇವತ್ತು ಬೆಳಗ್ಗೆ ಇದ್ದ ನಿರೀಕ್ಷೆ, ಕಾತರ ಸಂಜೆ ಹೊತ್ತಿಗೆ ಇಳಿದಿತ್ತು. ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜತೆ ಸಿಎಂ ಯಡಿಯೂರಪ್ಪ ಚರ್ಚಿಸಿ ನಮ್ಮನ್ನ ನಾಳೆ ಬೆಳಗ್ಗೆಯೊಳಗೆ ಸಚಿವರಾಗಿ ಮಾಡೇಬಿಡ್ತಾರೆಂಬ ನಿರೀಕ್ಷೆ ಠುಸ್ ಆಗಿದೆ. ಕಾವೇರಿ ನಿವಾಸದಲ್ಲಿ ಮಧ್ಯಾಹ್ನ ಸಿಎಂ ಮತ್ತು ಅರುಣ್ ಸಿಂಗ್ ನಡುವಿನ ಸಂಪುಟ ವಿಸ್ತರಣೆ ಕುರಿತ ಮಾತುಕತೆ ವಿಫಲವಾಗಿದೆ. ಹೈಕಮಾಂಡ್ ಸಂಪುಟ ವಿಸ್ತರಣೆಗೆ ಒಪ್ಪಿಗೆ ಕೊಡದೇ ತನ್ನ …

Read More »

ಸರ್ಕಾರ ಟ್ರ್ಯಾಕ್ ತಪ್ಪಿದೆ, ಸರಿ ಮಾಡ್ಲೇಬೇಕು – ಬಿಎಸ್‍ವೈ ವಿರುದ್ಧ ದೂರುಗಳ ಸುರಿಮಳೆ!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲೀಗ ಎಲ್ಲವೂ ಕುದಿಮೌನ. ಉಗುಳುವಂತಿಲ್ಲ, ನುಂಗುವಂತಿಲ್ಲ. ಬರೀ ಸೌಂಡ್ ಮಾಡಿ ಕೆಲಸ ಮಾಡದ ಆಡಳಿತ ಯಂತ್ರದ ರಿಪೇರಿ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ. ಸಂಪುಟ ವಿಸ್ತರಣೆ ಗೊಂದಲ, ನಿಗಮ ಮಂಡಳಿ ನೇಮಕಾತಿ ಗೊಂದಲ, ಸರ್ಕಾರದ ನಿರ್ಧಾರಗಳ ಗೊಂದಲಗಳ ಬಗ್ಗೆ ಇವತ್ತು ಪಕ್ಷದ ವೇದಿಕೆಯಲ್ಲಿ ಭರ್ಜರಿಯಾಗಿಯೇ ಸೌಂಡ್ ಮಾಡಿತ್ತು. ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು 6ಕ್ಕೂ ಹೆಚ್ಚು ಸಚಿಚರು, ಇಬ್ಬರು ಸಂಸದರು, ಇಬ್ಬರು ಶಾಸಕರು …

Read More »

ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11): ಎಂ.ಜಿ.ಹಿರೇಮಠ

ಬೆಳಗಾವಿ:  ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಧಿಸೂಚನೆ ಹೊರಡಿಸಿದ ಬಳಿಕ ನಾಮಪತ್ರಗಳನ್ನು ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11; ಎರಡನೇ ಹಂತಕ್ಕೆ ಡಿ.16 ಕಡೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಮೊದಲನೇ ಹಂತಕ್ಕೆ ಡಿ.12; …

Read More »

ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ EVM ಬಳಿಸುತ್ತಿಲ್ಲ…

ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ EVM ಅಂದ್ರೆ ಮತ ಯಂತ್ರಗಳನ್ನು ಬಳಿಸುತ್ತಿಲ್ಲ,ಬ್ಯಾಲೇಟ್ ಬಾಕ್ಸ್ ಗಳನ್ನು ಬಳಸಲಾಗುತ್ತಿದೆ.ಈ ಬಾರಿ ಬಟನ್ ಒತ್ತುವ ಪರಿಸ್ಥಿತಿ ಇಲ್ಲವೇ ಇಲ್ಲ,ಅಭ್ಯರ್ಥಿಯ ಗುರುತಿನ ಎದುರು ಶಿಕ್ಕಾ ಹೊಡೆದ್ರ ವೋಟ್ ಪಕ್ಕಾ…… ಬೆಳಗಾವಿ, ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ …

Read More »

ಅಧಿವೇಶನದಲ್ಲಿ ಸರ್ಕಾರದ ಬೆವರಿಳಿಸಲು ಪ್ರತಿ ಪಕ್ಷ ಕಾಂಗ್ರೆಸ್ ಸಜ್ಜು

ಬೆಂಗಳೂರು, ಡಿ.6- ಗೋಹತ್ಯೆ ನಿಷೇಧ, ಲವ್‍ಜಿಹಾದ್, ಭೂ ಸುಧಾರಣೆ, ಎಪಿಎಂಸಿಯಂತಹ ವಿವಾದಿತ ಕಾಯ್ದೆಗಳ ಅಂಗೀಕಾರಕ್ಕೆ ವಿಧಾನಮಂಡಲದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ನಿರ್ಧರಿಸಿದೆ. ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನೆಯಲ್ಲಿ ನಡೆದ ಉಭಯ ಸದನಗಳ ನಾಯಕರ ಹಾಗೂ ಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರದ ನಡವಳಿಕೆಗಳ ಕುರಿತು ತೀವ್ರ ಆಕ್ರೋಶ ವ್ಯಕ್ತವಾಯಿತು. ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಯಾವುದೇ ಕಾನೂನುಗಳನ್ನು ಜಾರಿಗೆ ತರುತ್ತಿಲ್ಲ. …

Read More »

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಾಳೆಯಿಂದ

ಬೆಂಗಳೂರು, ಡಿ.6- ಹಿಂದೆಂದಿಗಿಂತಲೂ ಭಾರೀ ಬಿರುಸಿನ ಸ್ಪರ್ಧೆ ಕಂಡಿರುವ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಾಳೆಯಿಂದ ಆರಂಭಗೊಳ್ಳಲಿದೆ. ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 2,832 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ನಡೆಯಲಿದೆ. ಮೊದಲ …

Read More »

ಬೆಳಗಾವಿಯಿಂದ ಬೆಂಗ್ಳೂರಿಗೆ ಒಂದೇ ವಿಮಾನದಲ್ಲಿ ಉಭಯ ನಾಯಕರ ಪ್ರಯಾಣ

ಬೆಳಗಾವಿ: ಕುಂದಾ ನಗರಿಯಿಂದ ಬೆಂಗಳೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸಿಎಂಗಳಾದ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪ್ರಯಾಣ ಬೆಳೆಸಿದ್ದಾರೆ.ಬೆಳಗಾವಿಯಿಂದ 7.40ಕ್ಕೆ ಹೊರಟ ಏರ್ ಇಂಡಿಯಾ ವಿಮಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಜೊತೆಯಾಗಿ ಫ್ಲೈಟ್ ಏರಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಸಿಎಂ ಸೇರಿದಂತೆ ಬಹುತೇಕ ಎಲ್ಲ ಕಮಲ ನಾಯಕರು ಬೆಳಗಾವಿಗೆ ಆಗಮಿಸಿದ್ದರು. ಇತ್ತ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ …

Read More »

ಕೊಟ್ಟ ಮಾತು ಉಳಿಸಿಕೊಂಡ B.S.Y. – ಮದಲೂರು ಕೆರೆಗೆ ತಲುಪಿದ ಹೇಮಾವತಿ ನೀರು

ತುಮಕೂರು: ಇಂದು ಹೇಮಾವತಿ ನಾಲೆಯಿಂದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿದು ಬಂದಿದ್ದು, ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಶಿರಾ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.ಳೆದ ತಿಂಗಳು ನಡೆದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಮದಲೂರು ಕೆರೆಗೆ ನೀರನ್ನು ಹರಿಸುತ್ತೇವೆ ಎಂಬ ಪ್ರಮುಖ ಅಜೆಂಡಾವನ್ನು ಇಟ್ಟುಕೊಂಡಿತ್ತು. ಅದರಂತೆ ಇಂದು ಮದಲೂರು ಕೆರೆಗೆ ನೀರು ಬಂದು ತಲುಪಿದೆ. ನವೆಂಬರ್ 30ರಂದು ಕಳ್ಳಂಬೆಳ್ಳ ಕೆರೆಯಿಂದ ನೀರು ಬಿಡಲಾಗಿತ್ತು. ಸತತ …

Read More »

ಮುಂಬೈ ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಇದೆ. ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ:ಮರಾಠಿ ದ್ವೇಷ ಬಿಡಿ – ಯತ್ನಾಳ್‌

ಬೆಂಗಳೂರು: ಮುಂಬೈ ಬೊರಿವಿಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ. ಅದಕ್ಕೆ ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಿ ಹಾಗೂ ಮರಾಠರ ಮೇಲೆ ಇರುವ ದ್ವೇಷ ಬಿಡಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.ಈ ಸಂಬಂಧ ಫೇಸ್‌ಬುಕ್‌ನಲ್ಲಿ ದೀರ್ಘವಾದ ಪೋಸ್ಟ್‌ ಪ್ರಕಟಿಸಿ ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ …

Read More »