Breaking News

Uncategorized

ಕಾಂಗ್ರೆಸ್ ಕಾರ್ಯಕರ್ತರಿಗೂ ಜನಸೇವೆಯ ಅವಕಾಶ ನೀಡುವಂತೆ ಸಿಎಂಗೆ ಡಿಕೆಶಿ ಪತ್ರ

ಬೆಂಗಳೂರು: ಕೊರೋನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕೊರೊನಾ ವಾರಿಯರ್ಸ್) ಬಳಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಸಿಎಂಗೆ ಪತ್ರ ಬರೆದಿರುವ ಶಿವಕುಮಾರ್, ಹೇಳಿರುವುದಿಷ್ಟು: ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ …

Read More »

ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡದೆ ಸಭೆ ಸಕ್ಸಸ್, 6,000 ಬೆಡ್ ಮೀಸಲು

ಬೆಂಗಳೂರು , : ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದ್ದು ಕೊರೋನ ಚಿಕಿತ್ಸೆಗೆ ಹೆಚ್ಚುವರಿ ಹಾಸಿಗೆಗಳನ್ನು ಮೀಸಲಿಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ಸೂಚಿಸಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಆನ್‌ಲೈನ್ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 6,000 ದಿಂದ 7,000 ಹಾಸಿಗೆಗಳನ್ನು ತಮ್ಮದೇ ಆದ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಗಳಲ್ಲಿ ಮೀಸಲಿಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ …

Read More »

ರಾಯಚೂರು: ಹೊರ ಜಿಲ್ಲೆಯಿಂದ ಬಂದವರಿಗೆ 14 ದಿನ ಕಡ್ಡಾಯ ಹೋಂ ಕ್ವಾರಂಟೈನ್

ರಾಯಚೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಗುಳೆ ಹೋದವರು ಸ್ವಗ್ರಾಮಕ್ಕೆ ವಾಪಾಸ್ ಆಗಮಿಸುತ್ತಿದ್ದು, ಇಂತಹವರಿಗೆ ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಕೊರೊನಾ ಭೀತಿಯಿಂದ ಬೆಂಗಳೂರಿನಿಂದ ಬಂದವರಿಗೆ ಹೋಂ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಬೆಂಗಳೂರಿನಿಂದ ವಾಪಸ್ ಆಗುವವರಿಗೆ ಹೋಂ ಕ್ವಾರಂಟೈನ್ ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಮೂಲಕ 14 ದಿನಗಳ ಹೋಂ ಕ್ವಾರಂಟೈನ್ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ …

Read More »

ಒಂದೂರಿನ ಶವ ಮತ್ತೊಂದು ಊರಲ್ಲಿ ………

ಮಂಡ್ಯ: ಮಹಾಮಾರಿ ಕೊರೊನಾದಿಂದ ಜನರು ಈಗಾಗಲೇ ಭಯಭೀತರಾಗಿದ್ದಾರೆ. ಇದೀಗ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿದ್ದಾರೆ. ನಾಗರಾಜು (50) ಸಾವನ್ನಪ್ಪಿರುವ ವ್ಯಕ್ತಿ. ನಾಗರಾಜು ಮೂಲತಃ ಟಿ.ನರಸಿಪುರ ತಾಲೂಕಿನ ಮುಸುಕನಕೊಪ್ಪಲು ಗ್ರಾಮದವರು. ಅನೇಕ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹಚ್ಚಾಗುತ್ತಿದೆ. ಇದರಿಂದ ಗಾಬರಿಗೊಂಡು ನಾಗರಾಜು ಮಂಗಳವಾರ ಬೆಂಗಳೂರಿನಿಂದ ಹೊರಟ್ಟಿದ್ದಾರೆ. ಆದರೆ ತಮ್ಮ ಗ್ರಾಮಕ್ಕೆ ಹೋಗುವಷ್ಟಲ್ಲಿ ಕತ್ತಲಾಗುತ್ತದೆ ಎಂದು …

Read More »

ವಿಜಯ ಅವರ ಸಲಗ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟ್ಟಿಸಿದ್ದ ಸುಶೀಲ್ ಅವರು ಆತ್ಮಹತ್ಯೆಗೆ ಶರಣರಾಗಿದ್ದಾರೆ

ಬೆಂಗಳೂರು: ಸ್ಯಾಂಡಲ್‌ವುಡ್‌ ಉದಯೋನ್ಮುಖ ನಟ, ದುನಿಯಾ ವಿಜಯ ಅವರ ಸಲಗ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟ್ಟಿಸಿದ್ದ ಸುಶೀಲ್ ಅವರು ಆತ್ಮಹತ್ಯೆಗೆ ಶರಣರಾಗಿದ್ದಾರೆ ಎನ್ನಲಾಗಿದೆ. ಸುಶೀಲ್ ಸಾವಿನ ಬಗ್ಗೆ ದುನಿಯಾ ವಿಜಯ್ ಫೇಸ್ ಬುಕ್ ನಲ್ಲಿ ಕಂಬನಿ ಮಿಡಿದಿದ್ದಾರೆ. ‘ಸಲಗ’ ಚಿತ್ರದಲ್ಲಿ ಒಂದು ಒಳ್ಳೆಯ ಪೊಲೀಸ್ ಪಾತ್ರವಿದೆ. ಅದನ್ನು ಒಬ್ಬ ಸ್ಫುರದ್ರೂಪಿ ಹುಡುಗ ನಿರ್ವಹಿಸಿದ್ದ. ಆತನ ಹೆಸರು ಸುಶೀಲ್ ಅಂತ. ಮಂಡ್ಯದವನು. ಆತನ ನೋಡ್ತಿದ್ರೆ ಮುಂದೊಮ್ಮೆ ಹೀರೋ ಆಗಬಹುದಾದ ಹುಡುಗ …

Read More »

ಟ್ರೋಲ್‍ಗಳಿಂದ ಬೇಸತ್ತು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ ಕರಣ್ ಜೋಹರ್

ನವದೆಹಲಿ: ಬಾಲಿವುಡ್‍ನ ಹೆಸರಾಂತ ನಿರ್ಮಾಪಕ ಕರಣ್ ಜೋಹರ್ ಟ್ರೋಲ್‍ಗೆ ಒಳಗಾಗಿರುವುದು, ಅವರ ವಿರುದ್ಧ ಟೀಕಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಈ ರೀತಿಯ ಘಟನೆಗಳು ನಡೆದಿದೆ. ಇದಾವುದಕ್ಕೂ ಕರಣ್ ಜೋಹರ್ ತಲೆ ಕೆಡಿಸಿಕೊಂಡವರಲ್ಲ. ಯಾವುದೇ ಟ್ರೋಲ್‍ಗಳಿಗೆ ಕಿವಿಗೊಡದೆ ತಮ್ಮ ಕೆಲಸದ ಕಡೆ ಚಿತ್ತ ಹರಿಸುತ್ತಿದ್ದರು. ಆದರೆ ಇದೀಗ ಅವರು ತುಂಬಾ ನೊಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರಂತೆ. ಹೌದು ಇತ್ತೀಚೆಗೆ ಅವರ ವಿರುದ್ಧ ವಿಪರೀತ ದಾಳಿ ನಡೆಯುತ್ತಿದ್ದು, ಇದರಿಂದಾಗಿ …

Read More »

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ:ರಮೇಶ್ ಜಾರಕಿಹೊಳಿ

ಬೆಳಗಾವಿ: ಬುಡಾ ಮೆಂಬರ್ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ. ಲಿಂಗಾಯತ ಸಮಾಜದ ಮಹಿಳೆ ಬೆಳೆಯಲಿ ಅಂತಾ ನಾನೇ ಸಹಾಯ ಮಾಡಿದ್ದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವ್ಯಕ್ತಿತ್ವ ಏನು ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡಲಿದ್ದೇವೆ. ಕುಕ್ಕರ್ ವಿಷಯದಲ್ಲಿ ನನ್ನಿಂದ ಸಹಾಯ ಪಡೆದಿಲ್ಲ …

Read More »

ಸತತ ಮಳೆ: ನೂರು ಅಡಿ ತಲುಪಿದ KRS ನೀರಿನ ಮಟ್ಟ..!

ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟನೂರು ಅಡಿ ತಲುಪಿದೆ. ಕಳೆದೊಂದು ತಿಂಗಳಲ್ಲಿ ಜಲಾಶಯಕ್ಕೆ 8 ಅಡಿಗಳಷ್ಟುನೀರು ಹರಿದುಬಂದಿದೆ. ಅಣೆಕಟ್ಟು ನೂರರ ಗಡಿ ತಲುಪಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ಬಿರುಸುಗೊಂಡಿದೆ. ಮುಂಗಾರು ಹಂಗಾಮಿಗೆ ನೀರು ಸಿಗುವ ಆಶಾಭಾವನೆಯೂ ರೈತ ಸಮುದಾಯದಲ್ಲಿ ವ್ಯಕ್ತವಾಗಿದೆ. ಜೂ.7ರಂದು ಅಣೆಕಟ್ಟೆಯ ನೀರಿನ ಮಟ್ಟ92.20 ಅಡಿ ದಾಖಲಾಗಿತ್ತು. ಅಂದು ಜಲಾಶಯಕ್ಕೆ 837 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, 415 ಕ್ಯುಸೆಕ್‌ ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿತ್ತು. …

Read More »

ಬೆಂಗಳೂರಿನಿಂದ ಯಾದಗಿರಿಗೆ ಕೊರೊನಾ ಕಂಟಕ-

ಯಾದಗಿರಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ನರ್ತನಕ್ಕೆ ಜನರು ಸಂಪೂರ್ಣ ನಲುಗಿ ಹೋಗಿದ್ದಾರೆ. ಆದರೆ ಇತ್ತ ಯಾದಗಿರಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂತಹ ಹೊತ್ತಲ್ಲಿ ಈಗ ಯಾದಗಿರಿಗೆ ಮತ್ತೊಂದು ಮಹಾ ಕಂಟಕ ಎದುರಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ದಿನೇ ದಿನೇ ಮಿತಿ ಮೀರುತ್ತಿದೆ. ಇದರಿಂದ ಭೀತಿಗೊಳಗಾಗಿರುವ ಜನರು ನಮಗೆ ಜೀವನ ಮುಖ್ಯ, ಜೀವ ಇದ್ದರೆ ಕೂಲಿ ಮಾಡಿ ಆದ್ರೂ ಬದುಕಬಹುದು ಎಂದು ತಮ್ಮ ತಮ್ಮ ಊರುಗಳತ್ತ ಮುಖ …

Read More »

ಕೊರೊನಾ ನಿಗ್ರಹ ಕೊವ್ಯಾಕ್ಸಿನ್ ಲಸಿಕೆಯ ಮಾನವ ಪ್ರಯೋಗ ಶೀಘ್ರ ಆರಂಭ ………

ನವದೆಹಲಿ, ಜು.7- ಭಾರತದ ಕೊರೊನಾ ರೋಗಿಗಳಲ್ಲಿ ಭರವಸೆಯ ಆಶಾಕಿರಣ ಮೂಡಿಸಿರುವ ದೇಶದ ಪ್ರಪ್ರಥಮ ಕೋವಿಡ್-19 ವೈರಸ್ ನಿಗ್ರಹ ಲಸಿಕೆಯನ್ನು 375 ಜನರ ಮೇಲೆ ಪ್ರಯೋಗಿಸುವ ಹ್ಯೂಮನ್ ಟ್ರಯಲ್ (ಮಾನವ ಪ್ರಯೋಗ) ಶೀಘ್ರ ಆರಂಭವಾಗಲಿದೆ. ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಮುನ್ನವೇ ದೇಶದ ಪ್ರಪ್ರಥಮ ಕೋವಿಡ್-19 ವೈರಸ್ ನಿಗ್ರಹ ಲಸಿಕೆ ಕೊವ್ಯಾಕ್ಸಿನ್ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿತ್ತು. ಈ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಅಹರ್ನಿಷಿ ಕಾರ್ಯೋನ್ಮುಖವಾಗಿತ್ತು. …

Read More »