Breaking News

Uncategorized

ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿನಟಿ ಮೇಲೆ ಅತ್ಯಾಚಾರ

ಬೆಂಗಳೂರು: ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕುಡಿಸಿ ಸ್ಯಾಂಡಲ್‍ವುಡ್ ನಟಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಆರೋಪಿಯನ್ನು ಮೋಹಿತ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಂಪನಿಯಲ್ಲಿ ಸಿಇಒ ಆಗಿ ಕೆಲಸ ಮಾಡುತ್ತಿದ್ದು, ಅತ್ಯಾಚಾರ ಎಸಗಿದ್ದಾನೆ ಎಂದು ನಟಿ ಆರೋಪ ಮಾಡುತ್ತಿದ್ದಾರೆ. ಏನಿದು ಪ್ರಕರಣ? ಮೋಹಿತ್ ಮತ್ತು ನಟಿ ಕಳೆದ ವರ್ಷ ರೆಸ್ಟೋರೆಂಟ್‍ನಲ್ಲಿ ಪರಿಚಯವಾಗಿದ್ದರು. ಆರೋಪಿ ಮೋಹಿತ್ ತನ್ನ ಕಂಪನಿ ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ …

Read More »

60 ವರ್ಷ ಮೇಲ್ಪಟ್ಟವರಿಗೆ ಹೋಂ ಐಸೋಲೇಷನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟು ಬೇರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಕಡ್ಡಾಯವಾಗಿ ಹೋಂ ಐಸೋಲೆಷನ್ ಮಾಡಲಾಗುವುದು. ಈ ಸಂಬಂಧ ಕಾನೂನು ಜಾರಿಗೆ ಚಿಂತನೆ ನಡೆದಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. 60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರ ಬರಬಾರದು. ವಾಕಿಂಗ್‍ಗೂ ಬರುವಂತಿಲ್ಲ. ಅವರನ್ನ ಮನೆ ಒಳಗೆ ಇರಿಸುವುದಕ್ಕೆ ಶೀಘ್ರವಾಗಿ ಕಾನೂನು ರೂಪಿಸ್ತೇವೆ. ಜೊತೆಗೆ ಟೆಸ್ಟಿಂಗ್ ಹೆಚ್ಚಿಸ್ತೇವೆ. ಕೋವಿಡ್ ಟೆಸ್ಟ್ ಮಾಡಿಸಿದ 24 ಗಂಟೆಯೊಳಗೆ ರಿಪೋರ್ಟ್ ನೀಡಬೇಕು ಅಂತ …

Read More »

ಅಂಧನಿಗೆ ದಾರಿ ಮಾಡಿಕೊಟ್ಟ ನಾಯಿ…………

ಮುಂಬೈ: ಹಲವು ಬಾರಿ ವಿಕಲಚೇತನರಿಗೆ ಯಾರೂ ಸಹಾಯ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ಅಂಧ ವ್ಯಕ್ತಿಗೆ ನಾಯಿ ಸಹಾಯ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ನೆಟ್ಟಿಗರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಾಯಿ ಅಂಧನಿಗೆ ಸಹಾಯ ಮಾಡುವ ವಿಡಿಯೋವನ್ನು ಪುಣೆಯ ಪೊಲೀಸ್ ಆಯಕ್ತರು ಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಅಂಧ ವ್ಯಕ್ತಿಯೊಬ್ಬರು ನಡೆದು ಹೋಗುತ್ತಿರುವಾಗ ದಾರಿಯಲ್ಲಿ ಅಡ್ಡಲಾಗಿ ದೊಡ್ಡ ಕೋಲು ಬಿದ್ದಿರುತ್ತದೆ. ಇದನ್ನು …

Read More »

ಕರುನಾಡ ಚಕ್ರವರ್ತಿಯ ಹುಟ್ಟುಹಬ್ಬಕ್ಕೆ ಕಿಚ್ಚನಿಂದ ಅಡ್ವಾನ್ಸ್ ಗಿಫ್ಟ್

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಇನ್ನೂ 7 ದಿನ ಬಾಕಿ ಇದ್ದು, ಅವರ ಅಭಿಮಾನಿಗಳು ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿರುವುದು ಒಂದು ಕಡೆಯಾದರೆ ಇನ್ನೊಂದೆಡೆ ಕಿಚ್ಚ ಸುದೀಪ್ ಈಗಲೇ ವಿಶೇಷ ಗಿಫ್ಟ್ ನೀಡುವ ಮೂಲಕ ಶುಭ ಕೋರಿದ್ದಾರೆ. ನಟ ಶಿವರಾಜ್ ಕುಮಾರ್ ಕೊರೊನಾ ಕಾರಣದಿಂದಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಹುಟ್ಟುಹಬ್ಬದ ದಿನ ಮನೆಯಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ. …

Read More »

ಭಾರತಕ್ಕೆ ಕೊರೊನಾ ಸೋಂಕಿತರನ್ನ ಕಳಸ್ತಿದೆಯಾ ಪಾಕಿಸ್ತಾನ?

ಶ್ರೀನಗರ: ನೆರೆಯ ವೈರಿ ರಾಷ್ಟ್ರ ಪಾಕಿಸ್ತಾನ ಕೊರೊನಾ ಸೋಂಕಿತರನ್ನ ಭಾರತಕ್ಕೆ ರಹಸ್ಯವಾಗಿ ಕಳಿಸ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಶನಿವಾರ ಸೈನಿಕರ ಗುಂಡಿಗೆ ಬಲಿಯಾದ ಇಬ್ಬರು ಉಗ್ರರಿಗೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದೆ. ಇಬ್ಬರು ಉಗ್ರರು ಸಾವನ್ನಪ್ಪಿದ ಬಳಿಕ ಮೃತದೇಹಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಇಬ್ಬರು ಕೊರೊನಾ ಸೋಂಕಿತರು ಎಂಬ ವಿಚಾರ ಬೆಳಕಿಗೆ ಬಂದಿದೆ. ಕೊರೊನಾ ಸೋಂಕಿತರನ್ನು ಭಾರತದೊಳಗೆ ಕಳಿಸಲು ಪಾಕ್ ಪ್ರಯತ್ನಿಸುತ್ತಿದೆ ಅನ್ನೋ ಅನುಮಾನಗಳು ದಟ್ಟವಾಗುತ್ತಿವೆ. …

Read More »

ಬಿಬಿಎಂಪಿ ಎಡವಟ್ಟು- ಸೋಂಕಿತನನ್ನು ಪೊಲೀಸ್ ಠಾಣೆಗೆ ಕರೆತಂದ ಕುಟುಂಬಸ್ಥರು

ಬೆಂಗಳೂರು: ಕೊರೊನಾ ಸೋಂಕಿತನನ್ನು ಅವರ ಕುಟುಂಬಸ್ಥರೇ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿರುವ ಘಟನೆ ಸಿಲಿಕಾನ್ ಸಿಟಿಯ ಯಶವಂತಪುರದಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆಯೇ ಸೋಂಕಿತನಿಗೆ ಕರೆ ಮಾಡಿದ್ದ ಬಿಬಿಎಂಪಿಯವರು ನಿಮಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಮನೆಯಲ್ಲೇ ಇರಿ ಅಂಬುಲೆನ್ಸ್ ಬಂದು ಕರೆದುಕೊಂಡು ಬರುತ್ತದೆ ಎಂದಿದ್ದಾರೆ. ಆದರೆ ಎರಡು ದಿನ ಕಳೆದರೂ ಅಂಬುಲೆನ್ಸ್ ಬಾರದ ಕಾರಣ, ಇಂದು ಮನೆಯವರೇ ಸೋಂಕಿತನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಶವಂತಪುರ ಬಳಿ ಇರುವ …

Read More »

ಸ್ಯಾಂಡಲ್ವುಡ್ ನಲ್ಲಿ ತಾರೆಯರ ಸಾಲು ಸಾಲು ಬರ್ತ್ ಡೇ…………

ಕೆಲವು ಸಿನಿಮಾ ಪ್ರೇಮಿಗಳು ಸಿನಿಮಾಗಳನ್ನು ಮಾತ್ರವಲ್ಲದೆ ವೈಯಕ್ತಿಕವಾಗಿ ಸಿನಿಮಾ ನಟ-ನಟಿಯರನ್ನೂ ಬಹಳ ಇಷ್ಟಪಡುತ್ತಾರೆ. ತಮ್ಮ ನೆಚ್ಚಿನ ಕಲಾವಿದರ ಮನೆಯಲ್ಲಿ ನಡೆಯುವ ಸಮಾರಂಭಗಳನ್ನು ಅವರವರ ಅಭಿಮಾನಿಗಳೂ ಸಂಭ್ರಮಿಸುತ್ತಾರೆ. ಕಲಾವಿದರ ಜನ್ಮ ದಿನಾಚರಣೆಯನ್ನು ತಾವೂ ಆಚರಿಸುತ್ತಾರೆ. ದೂರದೂರುಗಳಿಂದ ತಮ್ಮ ಅಚ್ಚುಮೆಚ್ಚಿನ ಕಲಾವಿದರ ಮನೆಗೆ ಬಂದು ಶುಭ ಹಾರೈಸುವವರೂ ಇದ್ದಾರೆ. ಚಂದನವನದ ಹಲವು ನಟ-ನಟಿಯರು ಹಾಗೂ ತಂತ್ರಜ್ಞರಿಗೆ ಜುಲೈನಲ್ಲಿ ಜನ್ಮದಿನದ ಸಡಗರ. ಗೋಲ್ಡನ್ ಸ್ಟಾರ್ ಬಿರುದಾಂಕಿತರಾದ ಗಣೇಶ್ ಜನಿಸಿದ್ದು 1976ರ ಜುಲೈ 2ರಂದು ಸುಮಾರು …

Read More »

ಆಶಾ ಕಾರ್ಯ ಕರ್ತೆಯರಿಗೆ ರಕ್ಷಣೆ ಕೊಡದ ಸರ್ಕಾರ. ಸರ್ಕಾರದ ಮೇಲೆ ಕಾರ್ಯ ಕರ್ತೆಯರ ಆಕ್ರೋಶ..

ಮಂಡ್ಯ: ನಾವು ಜನರಿಗೆ ಒಳ್ಳೆಯದು ಹೇಳಿದರೂ ಅವರು ಕೇಳುವುದಕ್ಕೆ ಸಿದ್ಧರಿಲ್ಲ. ಹೀಗಾಗಿ ನಮಗೆ ರಕ್ಷಣೆ ಕೊಡಿ. ನಿಮಗೆ ರಕ್ಷಣೆ ಕೊಡಲು ಆಗಲ್ಲ ಅಂದರೆ ನಮ್ಮನ್ನ ಕೋವಿಡ್ ಕೆಲಸದಲ್ಲಿ ಬಳಸಿಕೊಳ್ಳಬೇಡಿ ಎಂದು ಆಶಾ ಕಾರ್ಯಕರ್ತೆಯರು ಜಿಲ್ಲೆಯ ಕೆ.ಆರ್‌.ಪೇಟೆಯಲ್ಲಿ ಆಗ್ರಹಿಸಿದ್ದಾರೆ. ಆಶಾ ಕಾರ್ಯಕರ್ತೆಯ ಮೇಲೆ ಮತ್ತೊಂದು ಹಲ್ಲೆ ಪ್ರಕರಣ ನಡೆದಿದ್ದು, ಅಂತರ ಕಾಪಾಡಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಲಾಗಿದೆ. ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. …

Read More »

ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ

ಚಿಕ್ಕೋಡಿ: ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆಯುತು. ವೀರಯೋಧ ಸುನೀಲ್ ಖೀಲಾರಿ (35) ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ವೇಳೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಮೃತ …

Read More »

ಹೀಗೆ ಹಲ್ಲು ಕಿರಿದು ನಿಂತಿರೋ ಆಸಾಮಿ ಮಾಡಿದ್ದೇನು ಗೊತ್ತೇ..?

ದಾವಣಗೆರೆ: ಲಾಕ್‍ಡೌನ್ ನಡುವೆಯೂ ದಾವಣಗೆರೆ ಪಾಲಿಕೆ ಮೇಯರ್ ಹುಟ್ಟುಹಬ್ಬವನ್ನು ಆಚರಿಸಿಕೊಂಡು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ದಾವಣಗೆರೆಯ ಮಹಾನಗರ ಪಾಲಿಕೆ ಮೇಯರ್ ಅಜಯ್ ಕುಮಾರ್ ಇಂದು ಲಾಕ್‍ಡೌನ್ ನಡುವೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಮಹಾನಗರ ಪಾಲಿಕೆಯ ಮೇಯರ್ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಲಾಕ್‍ಡೌನ್ ನಡುವೆಯೂ ಪಾಲಿಕೆ ಅವರಣಕ್ಕೆ ಬಂದಿರುವ ಮೇಯರ್ ಅಜಯ್ ಕುಮಾರ್ ಅಭಿಮಾನಿಗಳು ಹಾಗೂ ಪಾಲಿಕೆ ಸದಸ್ಯರು ಗುಂಪು ಗುಂಪಾಗಿ ಬಂದು ಮೇಯರ್ …

Read More »