ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ. ಆತ್ಮಹತ್ಯೆಗೊಳಗಾದ ರೋಗಿಯನ್ನು ರಾಜ್ಮನಿ ಸತ್ತರ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಬಾತ್ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರಬಹುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸಾಂದರ್ಭಿಕ ಚಿತ್ರ ಆಸ್ಪತ್ರೆ ಸಿಬ್ಬಂದಿ …
Read More »ಯಾವ ರೈತ ಫೋಟೋಶೂಟ್ ಮಾಡಿಸುತ್ತಾನೆ?’- ಸಲ್ಲು ಪೋಸ್ಟ್ಗೆ ನೆಟ್ಟಿಗರು ಟಾಂಗ್
ಮುಂಬೈ: ರೈತ ಪರವಾಗಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಾಕಿದ್ದ ಸಲ್ಮಾನ್ ಖಾನ್ ಈಗ ಅದೇ ಫೋಟೋದಿಂದ ಈಗ ಟ್ರೋಲ್ಗೆ ಒಳಗಾಗಿದ್ದಾರೆ. ಕೊರೊನಾ ಭೀತಿಯಿಂದ ಚಿತ್ರರಂಗದ ಎಲ್ಲ ಚಟುವಟಿಕೆಗಳು ನಿಂತಿದ್ದು, ಸರ್ಕಾರ ಆದೇಶದಂತೆ ಮತ್ತೆ ಆರಂಭಗೊಳ್ಳುತ್ತಿವೆ. ಲಾಕ್ಡೌನ್ ವೇಳೆಯಿಂದಲೂ ತಮ್ಮ ತೋಟದ ಮನೆಯಲ್ಲೇ ಕಾಲಕಳೆಯುತ್ತಿರುವ ಸಲ್ಲು ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ರೈತರ ಪರವಾಗಿ ಫೋಟೋವೊಂದನ್ನು ಹಾಕಿದ್ದರು. ಈಗ ಇದೇ ಫೋಟೋವನ್ನು ಇಟ್ಟುಕೊಂಡು ನೆಟ್ಟೆಗರು ಸಲ್ಲು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ …
Read More »ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ.ಟಗರು ಪುಟ್ಟಿ
ಬೆಂಗಳೂರು: ಟಗರು ಹಾಗೂ ಕೆಂಡಸಂಪಿಗೆ ಸಿನಿಮಾ ಖ್ಯಾತಿಯ ಮನ್ವಿತಾ ಕಾಮತ್ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಆಗಾಗ ಸಿನಿಮಾ ಹಾಗೂ ವೈಯಕ್ತಿಕ ವಿಚಾರಗಳ ಕುರಿತು ಪೋಸ್ಟ್ ಹಾಕುತ್ತಿರುತ್ತಾರೆ. ಅದೇ ರೀತಿ ಸಾಮಾಜಿಕ ಆಗುಹೋಗುಗಳ ಕುರಿತು ಸಹ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ. ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗಿದೆ. ಹಲವರು ನಿರುದ್ಯೋಗಿಗಳಾಗಿದ್ದಾರೆ. ಲಾಕ್ಡೌನ್ ಎಫೆಕ್ಟ್ ಸಿನಿಮಾ ರಂಗಕ್ಕೂ ತಟ್ಟಿದೆ. ಭಾರತದಾದ್ಯಂತ ಚಿತ್ರೀಕರಣವೇ ಸ್ಥಗಿತವಾಗಿದೆ. ಇತ್ತೀಚೆಗೆ …
Read More »ತಾಯಿ ತೀರಿದ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ
ಚಿಕ್ಕಮಗಳೂರು: ಕೊರೊನಾ ಸೋಂಕಿತೆ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಖುಷಿ ವಿಚಾರವಾದರೆ, ಬೇಸರದ ಸಂಗತಿ ಎಂಬಂತೆ ಮಹಿಳೆಯ ತಾಯಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ದುರಾದೃಷ್ಟವಶಾತ್ ಕೊರೊನಾ ಸೋಂಕಿತೆ ಗರ್ಭಿಣಿಯ ತಾಯಿ ಕೊರೊನಾದಿಂದಾಗಿಯೇ ಸಾವನ್ನಪ್ಪಿದ್ದು, ಅಮ್ಮ ತೀರಿಕೊಂಡ ನೋವಿನಲ್ಲೂ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅಮ್ಮನೇ ಮತ್ತೆ ನನ್ನ ಹೊಟ್ಟೆಯಲ್ಲೇ ಹುಟ್ಟಿದ್ದಾಳೆ ಎಂದು ಗರ್ಭಿಣಿ ಭಾವಿಸಿದ್ದಾಳೆ. ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ 23 …
Read More »ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ನೀಡಿ: ಅಮಿತ್ ಶಾಗೆ ರಿಯಾ ಮನವಿ
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ನಟಿ ರಿಯಾ ಚಕ್ರವರ್ತಿ ಕೇಂದ್ರ ಗೃಹಸಚಿವ ಅಮಿತ್ ಶಾ ಬಳಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ರಿಯಾ ಟ್ವೀಟ್: ಮಾನ್ಯ ಅಮಿತ್ ಶಾ ಅವರೇ, ನಾನು ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ. ಸುಶಾಂತ್ ನಿಧನವಾಗಿ ಒಂದು ತಿಂಗಳಕ್ಕೂ ಅಧಿಕ ಸಮಯ ಕಳೆದಿದೆ. ನನಗೆ ಸರ್ಕಾರದ …
Read More »ಎಲ್ಲೂ ಬೆಡ್ ಸಿಗ್ತಿಲ್ಲವೆಂದು ಪತ್ನಿ, ಮಕ್ಕಳ ಸಮೇತ ಸಿಎಂ ಮನೆ ಬಳಿ ಬಂದ ಸೋಂಕಿತ
ಬೆಂಗಳೂರು: ನನಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಕರೆ ಮಾಡಿ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಎಲ್ಲೂ ಬೆಡ್ ಸಿಗುತ್ತಿಲ್ಲವೆಂದು ಕೊರೊನಾ ಸೋಂಕಿತರೊಬ್ಬರು ಸಿಎಂ ನಿವಾಸ ಕಾವೇರಿ ಬಳಿ ಗೋಳಿಟ್ಟಿದ್ದಾರೆ. ಕುಟುಂಬ ಸಮೇತರಾಗಿ ಸಿಎಂ ಮನೆ ಬಳಿ ಬಂದ ಸೋಂಕಿತ, ನನಗೆ ಎಲ್ಲೂ ಬೆಡ್ ಸಿಗುತ್ತಿಲ್ಲ. ತುಂಬಾ ಸುಸ್ತು ಆಗುತ್ತಿದೆ, ನನಗೆ ಆಸ್ಪತ್ರೆಯಲ್ಲಿ ಬೆಡ್ ಕೊಡಿಸಿ ಎಂದು ತನ್ನ ಪತ್ನಿ ಹಾಗೂ ಮಕ್ಕಳ ಜೊತೆಯಲ್ಲಿ ಕೊರೊನಾ ಸೋಂಕಿತ ಕಾವೇರಿ …
Read More »ಬೆಡ್ ಸಿಗದೆ ಕೊರೊನಾಗೆ ಪೌರ ಕಾರ್ಮಿಕ ಮಹಿಳೆ ಸಾವು
ಬೆಂಗಳೂರು: ಕೊರೊನಾ ವೈರಸ್ ಭಯ, ಲಾಕ್ಡೌನ್ ನಡುವೆಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದ ಪೌರ ಕಾರ್ಮಿಕ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ 5-6 ಆಸ್ಪತ್ರೆಗಳಿಗೆ ಅಲೆದಾಡಿದರೂ, ಬೆಡ್ ಸಿಕ್ಕಿಲ್ಲ. ಹೀಗಾಗಿ ಕೊರೊನಾ ವಾರಿಯರ್ ಕೊನೆಯುಸಿರೆಳೆದಿದ್ದಾರೆ. ಹೆಬ್ಬಾಳದ ವಿಶ್ವನಾಥ ನಾಗನಹಳ್ಳಿಯ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಕಲಿದ್ದು, ಚಿಕಿತ್ಸೆಗಾಗಿ ಮಹಿಳೆ ಐದಾರು ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದರೂ ಎಲ್ಲಿಯೂ ಬೆಡ್ ಸಿಕ್ಕಿಲ್ಲ. ಐದು ಆಸ್ಪತ್ರೆಗಳಲ್ಲಿ ಬೆಡ್ಗಳಿಲ್ಲ ಎಂದು ಹೇಳಿ ಕಳುಹಿಸಲಾಗಿದೆ. …
Read More »ಇಂದಿನ ಸಂಜೆಯ ಹೆಲ್ತ ಬುಲೆಟಿನ್ ನಲ್ಲಿ ಬೆಳಗಾವಿಗೆ ಕಾದಿದೆಯ ಬಿಗ್ ಶಾಕ….?
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ ಈ ವರೆಗೆ ಕಿಲ್ಲರ್ ಕೊರೋನಾ ಬೆಳಗಾವಿ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು ಇಂದು ಗುರುವಾರವೂ ಮಹಾಮಾರಿಯ ಸಂಕಟ ಮುಂದುವರೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ 602 ಸೊಂಕಿತರು ಪತ್ತೆಯಾಗಿದ್ದಾರೆ,ಇಂದು ಗುರುವಾರ ಸಂಜೆ ಬಿಡುಗಡೆಯಾಗುವ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 70 ಕ್ಕೂ ಹೆಚ್ಚು ಜನ ಸೊಂಕಿತರು ಪತ್ತೆಯಾಗುವ ಸಾದ್ಯತೆ ಇದೆ. https://youtu.be/B9KE2v3hacw ಬೆಳಗಾವಿ …
Read More »ಕರ್ನಾಟಕವನ್ನು ದೇವರೇ ಕಾಪಾಡಬೇಕು ಎಂದಶ್ರೀರಾಮುಲು ರಾಜೀನಾಮೆ ನೀಡಲಿ:ಡಿ.ಕೆ. ಶಿ
ಬೆಂಗಳೂರು: ಕರ್ನಾಟಕವನ್ನು ದೇವರೇ ಕಾಪಾಡಬೇಕು ಎಂದ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ಸರ್ಕಾರ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ. ಕರ್ನಾಟವನ್ನು ದೇವರೆ ಕಾಪಾಡಬೇಕು ಎಂದು ಶ್ರೀರಾಮುಲು ಹೇಳಿದ್ದಂತೆ ಅಲ್ಲ, ಒಂದು ಸರ್ಕಾರ ಹೇಳಿದಂತೆ. ಯಡಿಯೂರಪ್ಪ ನೇತೃತ್ವದ ಟೀಂ ಅಧಿಕಾರ ಬೇಕು ಅಂತಾ ಬಹಳ ಶ್ರಮವಹಿಸಿ ಬಂದು ಈಗ ದೇವರು ಕಾಪಾಡಬೇಕು ಅನ್ನುವುರಾದರೆ, ಒಂದು ಕ್ಷಣವೂ ಅಧಿಕಾರದಲ್ಲಿರು ಸಾಧ್ಯವಿಲ್ಲ. ಈ ಸರ್ಕಾರ ಕೂಡಲೇ …
Read More »ಪೊಲೀಸರ ಕಂಡರೆ ಭಯವೇ ಇಲ್ಲ:ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಮೊದಲು ಪೊಲೀಸರು ಅಂದ್ರೆ ಜನರಿಗೆ ಭಯ ಇರುತಿತ್ತು. ಆದರೆ ಇತ್ತೀಚೆಗೆ ಜನರಿಗೆ ಪೊಲೀಸರ ಕಂಡರೆ ಭಯವೇ ಇಲ್ಲದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿಯವರೆಗೆ ಹಾಫ್ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಿಪಿಐ ಹಾಗೂ ಸಿಪಿಐ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವರು ಕೊರೊನಾ …
Read More »