ಗುರುಗ್ರಾಮ್: ಎಸ್ಎಸ್ಎಲ್ಸಿಯಲ್ಲಿ 97.8%, 12ನೇ ತರಗತಿಯಲ್ಲಿ 95.2% ಅಂಕ ಗಳಿಸುವ ಮೂಲಕ ಗುರುಗ್ರಾಮ್ನ ದಿವ್ಯಾಂಗಿ ಬಾಲಕಿ ಅನುಷ್ಕಾ ಪಂಡಾ ತನ್ನ ಅಂಗವೈಫಲ್ಯವನ್ನು ಮೆಟ್ಟಿನಿಂತಿದ್ದಾಳೆ. ಅನುಷ್ಕಾಗೆ ಬೆನ್ನುಮೂಳೆ ಸ್ನಾಯುವಿನ ಸಮಸ್ಯೆಯಿದ್ದು, ಆಕೆ ವೀಲ್ಚೇರ್ ಇಲ್ಲದೇ ನಿಲ್ಲಲು ಮತ್ತು ಕೂರಲು ಆಗುವುದಿಲ್ಲ. ಆದರೆ ಇದನ್ನು ಲೆಕ್ಕಿಸದ ಅನುಷ್ಕಾ ವೀಲ್ಚೇರ್ ಮೇಲೆ ಕುಳಿತೇ ದಿನಕ್ಕೆ ಎರಡು ಗಂಟೆ ಓದಿ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆಯಲ್ಲಿ 95.2% ಅಂಕ ಪಡೆದಿದ್ದಾಳೆ. ಅಂಗವೈಫಲ್ಯ ಇರುವ ಮಕ್ಕಳ …
Read More »ಕೊರೊನಾಗೆ ಔಷಧಿ ಕಂಡು ಹಿಡಿಯಲು ಜಾಗತಿಕ ಮಟ್ಟದಲ್ಲಿ ಭಾರಿ ಪೈಪೋಟಿ..!
ಬೆಂಗಳೂರು, ಜು.15- ವಿಶ್ವವನ್ನೇ ಕಂಗೆಡಿಸಿರುವ ಮಹಾಮಾರಿ ಕೊರೊನಾಗೆ ಔಷಧಿ ಕಂಡು ಹಿಡಿದು ಈಗಾಗಲೇ ಪ್ರಯೋಗಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದನ್ನು ಬಿಡುಗಡೆ ಮಾಡಲು ಜಾಗತಿಕ ಪೈಪೋಟಿ ಆರಂಭವಾಗಿದೆ. ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಇಂದು ಹೇಳಿಕೆ ನೀಡಿದ್ದು, ದಾಖಲಾರ್ಹ ಸಮಯದಲ್ಲಿ ಅಮೆರಿಕಾ ಕೊರೊನಾಗೆ ಔಷಧಿಯನ್ನು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದ್ದಾರೆ. ರಷ್ಯಾ ಈಗಾಗಲೇ ತಾನು ಔಷಧಿ ಕಂಡು ಹಿಡಿದಿದ್ದು, ಮಾನವ ಪ್ರಯೋಗ ಮಾಡಿ ಯಶಸ್ವಿಯಾಗಿರುವುದಾಗಿ ಹೇಳಿಕೊಂಡಿತ್ತು. ಆಗಸ್ಟ್ ಮಧ್ಯ ಭಾಗದಲ್ಲಿ …
Read More »ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗೋಕಾಕ ನಗರದ ಕೀರ್ತಿ ತಂದಿದ್ದಾನೆ.
ಗೋಕಾಕ: ಮದುವೆ, ಸಭೆ ಸಮಾರಂಭಗಳಲ್ಲಿ ಅಡುಗೆ ಮಾಡುತ್ತ ಜೀವನೋಪಾಯ ಸಾಗಿಸುತ್ತಿದ್ದ ಅಡುಗೆ ಭಟ್ಟನ ಮಗ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 98. 16 ಅಂಕಪಡೆದು ಉತ್ತಮ ಸಾಧನೆ ಮಾಡಿ ಗೋಕಾಕ ನಗರದ ಕೀರ್ತಿ ತಂದಿದ್ದಾನೆ. ಮೂಡಬಿದರಿಯ ಆಳ್ವಾಸ ಕಾಲೇಜಿನಲ್ಲಿ ಓದುತ್ತಿದ್ದ ಗೋಕಾಕದ ಅನಿಲ ರಾಜು ಬನ್ನಿಶೆಟ್ಟಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗಣಿತ, ಬಯೋಲಾಜಿ, ಹಿಂದಿ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆಯುವ ಮೂಲಕ 600 ಅಂಕಗಳ ಪೈಕಿ …
Read More »ವಾರದ ಹಿಂದೆ ಗಾಂಜಾ ಕೇಸಲ್ಲಿ ಅಂದರ್ ಆಗಿದ್ದ ಖೈದಿಗೂ ಕೊರೊನಾ ಪಾಸಿಟಿವ್
ಚಿಕ್ಕಮಗಳೂರು: ವಾರದ ಹಿಂದೆ ಗಾಂಜಾ ಕೇಸಲ್ಲಿ ಅಂದರ್ ಆಗಿದ್ದ ಖೈದಿಗೂ ಕೊರೊನಾ ಪಾಸಿಟಿವ್ ಬಂದು ಜೈಲಿನಿಂದ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಮಾರುತಿ 800 ಕಾರಿನಲ್ಲಿ 50 ಕೆ.ಜಿ. ಗಾಂಜಾವನ್ನ ಸಾಗಿಸುತ್ತಿದ್ದ ನಾಲ್ವರನ್ನ ಪೊಲೀಸರು ಬಂಧಿಸಿದ್ದರು. ಬಂಧಿತ ನಾಲ್ವರನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆ ನಾಲ್ವರಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತ ಖೈದಿಯನ್ನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ಬಡ ಕುಟುಂಬಗಳಿಗೆ ಸಾಲ ವಸೂಲಿ ನೆಪದಲ್ಲಿ ಸಾಕಷ್ಟು ತೊಂದರೆ ನೀಡುತ್ತಿರುವ ಖಾಸಗಿ ಬ್ಯಾಂಕ್,
ಅಥಣಿ: ಲಾಕ್ ಡೌನ್ ನಿಂದ ಕೆಲಸವಿಲ್ಲದೇ ಜನರು ಸಂಕಷ್ಟದಲ್ಲಿದ್ದು, ಇಂತಹ ಕಠಿಣ ಪರಿಸ್ಥಿತಿಯಲ್ಲಿ ರೈತರಿಗೆ, ಹಾಗೂ ಬಡ ಕುಟುಂಬಗಳಿಗೆ ಸಾಲ ವಸೂಲಿ ನೆಪದಲ್ಲಿ ಸಾಕಷ್ಟು ತೊಂದರೆ ನೀಡುತ್ತಿರುವ ಖಾಸಗಿ ಬ್ಯಾಂಕ್, ಫೈನಾನ್ಸ್, ಹಾಗೂ ಸ್ವಸಹಾಯ ಸಂಘಗ ಸಿಬ್ಬಂದಿಗಳ ಮೇಲೆ ಕ್ರಮಕೈಗೊಳ್ಳುವಂತೆ ಜಯಕರ್ನಾಟಕ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಬಳಿಕ ಸೇರಿದ ಪದಾಧಿಕಾರಿಗಳು ಪೈನಾನ್ಸ್ ಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮೂಲಕ …
Read More »ಲಾಕ್ಡೌನ್ ಟೈಮಲ್ಲಿ ಎಣ್ಣೆ ವಿಚಾರಕ್ಕೆ ಬಿತ್ತು ಸ್ನೇಹಿತನ ಹೆಣ..!
ಬೆಂಗಳೂರು,ಜು.15-ಲಾಕ್ಡೌನ್ ಸಂದರ್ಭದಲ್ಲಿ ಮದ್ಯ ತರುವ ವಿಚಾರದಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಾಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತರಿಂದಲೇ ಕೊಲೆಯಾದವನನ್ನು ಪಂತರಪಾಳ್ಯ ಅಂಬೇಡ್ಕರ್ ಸ್ಲಂ ನಿವಾಸಿ ಶಶಿ(22) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 8 ಗಂಟೆಗೆ ಲಾಕ್ಡೌನ್ ಜಾರಿಯಾದ ಸಂದರ್ಭದಲ್ಲಿ ಶಶಿ ಮತ್ತು ಸ್ನೇಹಿತರಾದ ವಿನೋದ್ ಹಾಗೂ ವೇಲು ಅವರುಗಳು ಮದ್ಯ ತರುವ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದರು.ಗಲಾಟೆ ಸಂದರ್ಭದಲ್ಲಿ ಶಶಿ, ವಿನೋದ್ ಮೇಲೆ ಹಲ್ಲೆ …
Read More »ಮಗನೊಬ್ಬ ತನ್ನ ತಾಯಿಯ ನೆನಪಿಗಾಗಿ ಸ್ವಂತ ಖರ್ಚಿನಲ್ಲಿ ಇಡೀ ಪಟ್ಟಣಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಿಸಿದ್ದಾನೆ.
ಯಾದಗಿರಿ: ಜಿಲ್ಲೆಯಲ್ಲಿ ಮಗನೊಬ್ಬ ತನ್ನ ತಾಯಿಯ ನೆನಪಿಗಾಗಿ ಸ್ವಂತ ಖರ್ಚಿನಲ್ಲಿ ಇಡೀ ಪಟ್ಟಣಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಿಸಿದ್ದಾನೆ. ಜಿಲ್ಲೆ ಈಗ ಕೊರೊನಾ ಹಾಟಸ್ಪಾಟ್ ಆಗಿದೆ. ಬರೋಬ್ಬರಿ ನಾಲ್ಕು ದಿನಗಳಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಇದರಿಂದಾಗಿ ಜಿಲ್ಲೆಯ ಜನ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಈ ವೇಳೆ ಜಿಲ್ಲೆಯ ಶಹಪುರದ ವ್ಯಕ್ತಿಯೊಬ್ಬ ಕೊರೊನಾ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ. ಪಟ್ಟಣದ ಗುರು ಮಣಿಕಂಠ ಸ್ವಯಂ ಪ್ರೇರಿತವಾಗಿ ತನ್ನ ಸ್ವಂತ ಖರ್ಚಿನಲ್ಲಿ …
Read More »ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ
ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …
Read More »ಬೆಳ್ಳಂಬೆಳಗ್ಗೆ ಸಿಟಿ ರೌಂಡ್ಸ್ ಹಾಕಿದ್ದಾರೆ. ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ಬೆಂಗಳುರು: ಇಂದಿನಿಂದ ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ಡೌನ್ ಆಗಿದೆ. ಇಂದು ಲಾಕ್ಡೌನ್ ಮೊದಲ ದಿನದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬೆಳ್ಳಂಬೆಳಗ್ಗೆ ಸಿಟಿ ರೌಂಡ್ಸ್ ಹಾಕಿದ್ದಾರೆ. ಭಾಸ್ಕರ್ ರಾವ್, ಇಷ್ಟು ದೊಡ್ಡ ನಗರವನ್ನು ಲಾಕ್ಡೌನ್ ಮಾಡುವುದು ಎಂದರೆ ಸಾಧ್ಯವಿಲ್ಲ. ಇದು ಸಾರ್ವಜನಿಕರ ಸಹಕಾರದಿಂದ ಮಾಡಲು ಸಾಧ್ಯ. ಈಗಾಗಲೇ ಜನರಿಗೆ ಈ ಕೊರೊನಾ ಬಗ್ಗೆ ಗೊತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ …
Read More »ಕೊರೊನಾ ಗೆದ್ದ 101 ವರ್ಷದ ಅಜ್ಜ- ಆಸ್ಪತ್ರೆ ಸಿಬ್ಬಂದಿಗೆ ಆಶ್ಚರ್ಯ
ಮುಂಬೈ: ಕೊರೊನಾದಿಂದಾಗಿ ವೃದ್ಧರು ಹೆಚ್ಚು ಸಾವನ್ನಪ್ಪಿದ್ದಾರೆ ಎಂಬ ಆತಂಕದ ನಡುವೆಯೇ 101 ವರ್ಷದ ವೃದ್ಧರೊಬ್ಬರು ಕೊರೊನಾ ಗೆದ್ದು ಬಂದಿರುವ ಅಪರೂಪದ ಪ್ರಕರಣ ನಡೆದಿದೆ. ಮುಂಬೈನ ಹಿಂದೂ ಹೃದಯ ಸಾರ್ಮಾಟ್ ಬಾಳಾಸಾಹೇಬ್ ಠಾಕ್ರೆ ಆಸ್ಪತ್ರೆಯಿಂದ ಅರ್ಜುನ್ ಗೋವಿಂದ್ ನರಿಂಗ್ರೆಕರ್ ಅವರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇನ್ನೂ ವಿಶೇಷವೆಂದರೆ ನರಿಂಗ್ರೆಕರ್ ಅವರು ಡಿಸ್ಚಾರ್ಜ್ ಆಗುವುದಕ್ಕೂ ಹಿಂದಿನ ದಿನವೇ ತಮ್ಮ 101ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಮೂಲಕ ಡಬಲ್ ಖುಷಿಯಲ್ಲಿ ಮುಳುಗಿದ್ದಾರೆ. ಈ …
Read More »