Breaking News

Uncategorized

ಬಿಮ್ಸ್​ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ

ಬಳ್ಳಾರಿ, ಡಿಸೆಂಬರ್​ 06: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ಮೃತಪಟ್ಟ ಬಾಣಂತಿಯರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಒಂಬತ್ತೂ ಬಾಣಂತಿಯರಿಗೆ IV ದ್ರಾವಣ ನೀಡಲಾಗಿತ್ತು. IV ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು ಎಂಬ ಸ್ಫೋಟಕ ಅಂಶ ಬಯಲಾಗಿದೆ. ಒಂಬತ್ತೂ ಗರ್ಭಿಣಿಯರಿಗೆ ನವೆಂಬರ್​ 09 ರಂದೇ ಸಿಸೇರಿಯನ್​ ಮೂಲಕ ಹೆರಿಗೆ ಮಾಡಲಾಗಿತ್ತು. ನಂದಿನಿ, ಲಲಿತಮ್ಮ, ಸುಮಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ಹೆರಿಗೆ ಮಾಡಲಾಗಿತ್ತು. …

Read More »

ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ

ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ ಡಾ. ಬಿ ಆರ್ ಅಂಬೇಡ್ಕರ್ ಅವರ ಚಿಂತನೆಗಳಿಂದ ನಮಗೆಲ್ಲರಿಗೂ ಕೂಡ ಸ್ಫೂರ್ತಿಯ ಸೆಲೆ, ಆದರ್ಶ ವ್ಯಕ್ತಿ. ಅಸಮಾನತೆ ವಿರುದ್ಧ ಗಟ್ಟಿ ಧ್ವನಿಯೆತ್ತಿದ ಮಾನವತಾವಾದಿ. ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾಕರಾಗಿ ಈ ಸಮಾಜಕ್ಕೆ ನೀಡಿದ ಕೊಡುಗಗಳು ಅಗಾಧವಾದದ್ದು. ಡಿಸೆಂಬರ್‌ 6 ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 68ನೇ ಪುಣ್ಯ ತಿಥಿ. ಈ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ಈ …

Read More »

ನನಗೆ ಸಚಿವ ಸ್ಥಾನ ಕೊಡಲೇಬೇಕು:ಎಸ್​ಎನ್ ಸುಬ್ಬಾರೆಡ್ಡಿ

ಡಿಸೆಂಬರ್ 6: ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್​ಎನ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ. ಸಚಿವ ಸ್ಥಾನ ಕೇಳಲು ನನಗೆ ಹಕ್ಕಿದೆ. ನನಗೆ ಸಚಿವ ಸ್ಥಾನ ಬೇಕು. ಅಪರೇಷನ್ ಕಮಲದಲ್ಲಿ ಬಿಜೆಪಿಯವರು ನನಗೆ ಸಚಿವ ಸ್ಥಾನದ ಆಫರ್ ಕೊಟ್ಟಿದ್ದರು. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಟೆಯಿಂದ ಇದ್ದೆ. ಮುಂದೆ ಸಚಿವ ಸಂಪುಟ ಪುನರಚನೆ ವೇಳೆ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ. ನಾನು …

Read More »

ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್

ಬೆಳಗಾವಿ : ಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್ ಒಂದು ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಿದೆ. ಚಾಲಕ ಗಾಡಿಯಂದ ಜಿಗಿದು ಹೊರಗೆ ಬಂದಿದ್ದು, ಗಾಡಿ ಮೇಲೆತ್ತುವ ಕಾರ್ಯ ಗುರುವಾರ ಮುಂದುವರಿಯಲಿದೆ. ಸೋನೋಳಿ ಗ್ರಾಮದ ಮಹೇಶ್ ಜಂಗರುಚೆ ಕ್ಯಾಂಟರ್ ಗಾಡಿ ತೆಗೆದುಕೊಂಡು ರೈತರ ಗೆಣಸು ತುಂಬಲು ಬುಧವಾರ ಸಂಜೆ 5.30ರ ಸುಮಾರಿಗೆ ರಕ್ಕಸಕೊಪ್ಪ ಡ್ಯಾಮ್ ಪಕ್ಕದ ಕಚ್ಚಾ ರಸ್ತೆಯಲ್ಲಿ ಹೋಗುವಾಗ ಕ್ಯಾಂಟರ್ ಗಾಡಿ ಕ್ಲಚ್ ಸಮಸ್ಯೆಯಿಂದ ಒಮ್ಮೆಲೆ ಡ್ಯಾಮ್ ಒಳಗೆ ಹೋಗಿ ನೀರಿನಲ್ಲಿ ಮುಳಗಿತು. ಚಾಲಕ …

Read More »

ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು

ಡಿಸೆಂಬರ್​​ 04: ನೊಂದ, ಸಂತ್ರಸ್ತ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬಿ ಅವರ ಬಾಳಿಗೆ ಬೆಳಕಾಗಬೇಕಾದ ಸರ್ಕಾರಿ ಬಾಲಕಿಯರ ಮಂದಿರವೊಂದು (Government Girls Bala Mandira) ಭೂ ಲೋಕದ ನರಕವಾಗಿದ್ದು, ಅಲ್ಲಿರುವ ಮಕ್ಕಳಿಗೆ ಅಲ್ಲಿಯ ಅಧೀಕ್ಷಕಿ ರಾಕ್ಷಸಿಯಂತೆ ನಡೆದುಕೊಳ್ಳುತ್ತಿರುವ ಪ್ರಕರಣ ಬಯಲಾಗಿದೆ. ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು ನಗರದ ಬಿಬಿ ರಸ್ತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿ ಸರ್ಕಾರಿ ಬಾಲಕಿಯರ ಮಂದಿರವೊಂದಿದೆ. ಇದೆ ಬಾಲಕಿಯರ ಮಂದಿರ ಈಗ …

Read More »

ಅಕ್ರಮ ಮದ್ಯ ಮಾರಾಟ ಮತ್ತು ಗಾಂಜಾ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ

ಗಾಂಜಾ ಮತ್ತು ಅಕ್ರಮ ಮದ್ಯ ಮಾರಾಟ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ ಭಾರತೀಯ ಜನತಾ ಪಾರ್ಟಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಸ್ಟ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಾಂಜಾ ಮತ್ತು ಮದ್ಯ ಮಾರಾಟದ ಹಾವಳಿ ತಡೆಗಟ್ಟಲು ಕ್ರಮ‌ ವಹಿಸಿ ಎಂದು ಮನವಿ ಸಲ್ಲಿಸಿದರು. ಸಮಾಜಕ್ಕೆ ಮಾರಕವಾದ ಅಕ್ರಮ ಗಾಂಜಾ ಮತ್ತು ಮಧ್ಯ ಮಾರಾಟ ಹಾವಳಿಯನ್ನು ತಡೆಗಟ್ಟಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇವರಿಗೆ ಮನವಿ …

Read More »

ಭಗವದ್ಗೀತೆ ಜಿಲ್ಲಾಮಟ್ಟದ ಸ್ಫರ್ಧೆಗಳು ಸಂಪನ್ನ…

ಬೆಳಗಾವಿ : ಭಗವದ್ಗೀತೆ ಅಭಿಯಾನದ ಜಿಲ್ಲಾ ಮಟ್ಟದ ಸ್ಫರ್ಧೆಗಳು ಮಂಗಳವಾರ ಆನಗೋಳದ ಸಂತಮೀರಾ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಭಗವದ್ಗೀತೆ ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷರೂ, ಸಂತ ಮೀರಾ ಶಾಲೆಯ ಅಧ್ಯಕ್ಷರೂ ಆಗಿರುವ ಪರಮೇಶ್ವರ ಹೆಗಡೆ ಮತ್ತು ಸಮಿತಿ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಸ್ಫರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳು ಭಗವದ್ಗೀತೆಯ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು. ಕಿಶೋರ ಮತ್ತು ಪ್ರೌಢ ಎನ್ನುವ ಎರಡು ವಿಭಾಗಗಳಲ್ಲಿ, ಭಾಷಣ …

Read More »

ಮುಡಾ ಹಗರಣರಾತ್ರೋರಾತ್ರಿ 48 ಸೈಟ್​ಗಳು ರದ್ದು

ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್​ಗೆ ಮೊದಲ ಹೆಜ್ಜೆ ಇಟ್ಟಿರುವ ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್​ಗಳನ್ನು ರದ್ದು ಮಾಡಿದ್ದಾರೆ. ಹಿಂದಿನ‌ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ ಸೈಟ್ ಗಳನ್ನು 5-6 ಲಕ್ಷಕ್ಕೆ ಹಂಚಿದ್ದರು. ಅದನ್ನು ಇದೀಗ ರದ್ದುಪಡಿಸಲಾಗಿದೆ. ಅಸ್ತಿತ್ವವೇ ಇಲ್ಲದೆ ಸಹಕಾರ ಸಂಘದ ಹೆಸರಿನಲ್ಲಿ ಸೈಟ್​ಗಳನ್ನು ದಿನೇಶ್ ಕುಮಾರ್ …

Read More »

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಐವಿ ಗ್ಲುಕೋಸ್​ನಲ್ಲಿ ಆಘಾತಕಾರಿ ಅಂಶ ಪತ್ತೆ

ಬಳ್ಳಾರಿ, (ಡಿಸೆಂಬರ್ 03): ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗವಾಗಿದೆ. 92 ಐವಿ ಫ್ಲೂಯಿಡ್​​ ಸ್ಯಾಂಪಲ್ಸ್​ಗಳ ವರದಿ ಬಂದಿದ್ದು, ಅದರಲ್ಲಿ ಫಂಗಸ್ ಸೇರಿದ್ದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ. ರಾಜ್ಯದ ಐವಿ ಫ್ಲೂಯಿಡ್ ರಿಪೋರ್ಟ್​ನಲ್ಲಿ ಅಸುರಕ್ಷಿತ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಅವರು ಈ ಬಗ್ಗೆ ಸಂಪೂರ್ಣ ವಿವರಣೆ ಕೇಳಿ ಕೇಂದ್ರದ ಡ್ರಗ್ …

Read More »

ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ನಿವೃತ್ತ ಶಿಕ್ಷಕನ ಹತ್ಯೆ

ಬೆಂಗಳೂರು, (ಡಿಸೆಂಬರ್ 03): ಸುದೀರ್ಘ ಸೇವೆಯ ಬಳಿಕ ನಿವೃತ್ತಿಯಾಗಿದ್ದ ಶಿಕ್ಷಕರೊಬ್ಬರು ಕನಸಿನ ಮನೆ ಕಟ್ಟಲು ಹಣ ಡ್ರಾ ಮಾಡಿಕೊಂಡು ಬರುವಾಗ ಅವರನ್ನು ದುಷ್ಕರ್ಮಿಗಳು ಹೊಡೆದು ಹತ್ಯೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಿವೃತ್ತ ಶಿಕ್ಷಕ ಹನುಮಂತರಾಯಪ್ಪ ಅವರನ್ನು ಹೊಡೆದು ಕೊಲೆ ಮಾಡಿ ಅವರ ಬಳಿ ಇದ್ದ ಮೂರು ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದಾರೆ. ಹನುಮಂತರಾಯಪ್ಪ ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯಿಂದ ಬಂದಿದ್ದ ಹಣವನ್ನು …

Read More »