ಚಿಕ್ಕೋಡಿ : ಕೊರೊನಾದಿಂದ ಸಂಕಷ್ಟದಲ್ಲಿರುವ ಗೋವಿನ ಜೋಳ ಬೆಳೆದಿರುವ ಬೆಳೆಗಾರರಿಗೆ ಸರಕಾರ 5000ರೂ.ಗಳ ಪರಿಹಾರದ ನೆರವು ಘೋಷಣೆ ಮಾಡಲಾಗಿದೆ ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ಪಟ್ಟಣದಲ್ಲಿರುವ ಲೋಕೋಪಯೋಗಿ ಇಲಾಖೆ ಸಭಾಭವನದಲ್ಲಿ ಶುಕ್ರವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ನಂತರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ 17000 ಗೋವಿನ ಜೋಳ ಬೆಳೆದ್ದಿದ್ದಾರೆ. ಕೃಷಿ ಇಲಾಖೆ ಗೋವಿನ ಜೋಳ ಬೆಳೆಗಾರರ ಯಾದಿ ತಯಾರಿಸಿದೆ. ಆ …
Read More »ಲಾಕ್ ಡೌನ್: ಊರಿಗೆ ಹೊಗಲಾರದಕ್ಕೆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಚಾಮರಾಜನಗರ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಊರಿಗೆ ಹೋಗಲಾಗದೆ ಹತಾಶೆಗೊಂಡಿದ್ದ ಕೇರಳದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ಅಂಜುಂ (35) ಆತ್ಮಹತ್ಯೆ ಶರಣಾದ ವ್ಯಕ್ತಿ. ಕೇರಳದ ಮಲ್ಲಪ್ಪುರಂನ ನಿವಾಸಿ ಅಂಜುಂ ಇಲ್ಲಿನ ಕೆಎಸ್ಆರ್ ಟಿಸಿ ಬಳಿ ಇರುವ ಮಯೂರು ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದನು. ಆದ್ರೆ ಕೊರೊನಾದಿಂದ ಲಾಕ್ ಡೌನ್ ಘೋಷಣೆಯಾದ ಬಳಿಕ ಊರಿಗೆ ತೆರಳಲು ಆಗಲಿಲ್ಲ. ಇದರಿಂದ ಹತಾಶೆಗೊಂಡಿದ್ದ ವ್ಯಕ್ತಿಗುರುವಾರ ರಾತ್ರಿ ಹೋಟೆಲ್ ರೂಮ್ ನಲ್ಲಿ …
Read More »ದುಷ್ಕರ್ಮಿಗಳು ಬೀದಿ ನಾಯಿಗಳಿಗೆ ವಿಷ ಹಾಕಿದ ಘಟನೆ: ಮೈಸೂರು
ಮೈಸೂರು: ದುಷ್ಕರ್ಮಿಗಳು ಬೀದಿ ನಾಯಿಗಳಿಗೆ ವಿಷ ಹಾಕಿದ ಘಟನೆ ದಾರುಣ ನಗರದಲ್ಲಿ ನಡೆದಿದ್ದು, ವಿಷ ಆಹಾರ ಸೇವಿಸಿದ 13 ನಾಯಿಗಳ ಪೈಕಿ 5 ನಾಯಿಗಳು ಸಾವನ್ನಪ್ಪಿ, 8 ನಾಯಿಗಳ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಕೆ. ಲೇಔಟ್ ನಲ್ಲಿ ರಾತ್ರಿ ಘಟನೆ ನಡೆದಿದೆ. ಸ್ಥಳೀಯ ಪ್ರಾಣಿದಯಾ ಸಂಘದ ಹೋರಾಟಗಾರರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳಿಗೆ ಆಗಾಗ ಚುಚ್ಚುಮದ್ದುಗಳನ್ನು ನೀಡಲಾಗುತ್ತಿತ್ತು. ಎಲ್ಲಾ ನಾಯಿಗಳು ಆರೋಗ್ಯಕರ ಹಾಗೂ ಸ್ನೇಹಯುತವಾಗಿದ್ದವು. ಮಕ್ಕಳನ್ನಾಗಲೀ, ವಾಹನಗಳ ಹಿಂದೆಯಾಗಲೀ …
Read More »ಎಲ್ಲ ದಾಖಲೆ ಮುರಿದ ಕೊರೋನಾ ಪ್ರಕರಣಗಳು: ಜಾಗತಿಕ ಮಟ್ಟದಲ್ಲಿ 4 ನೇ ಸ್ಥಾನಕ್ಕೇರಿದ ಭಾರತ
ಹೊಸದಿಲ್ಲಿ: ಕೊರೋನಾ ಸೋಂಕು ಹರಡುವಿಕೆ ಬಹಳ ಕಡಿಮೆ ಇದ್ದಾಗ ಲಾಕ್ಡೌನ್ ಜಾರಿ ಮಾಡಿ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ಥೆಗೆ ಮಾತ್ರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ನಿನ್ನೆಯಷ್ಟೇ ಒಂದೇ ದಿನ ಎರಡು ದೇಶಗಳನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಿದ್ದ ಭಾರತದ ಕೊರೊನಾ ಪೀಡಿತರ ಸಂಖ್ಯೆ ಈಗ 3 ಲಕ್ಷದ ಗಡಿ ಬಳಿ ಬಂದಿದೆ. ಭಾರತದಲ್ಲಿ ಮೇ 30 ರಿಂದ ಪ್ರತಿನಿತ್ಯ 8 …
Read More »ಧರಣಿ ನಿರತ ಬೀದಿ ವ್ಯಾಪಾರಾಸ್ಥರಿಗೆ ನಗರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಅವರಿಂದ ಭರವಸೆ
ಗೋಕಾಕ: ಧರಣಿ ನಿರತ ಬೀದಿ ವ್ಯಾಪಾರಾಸ್ಥರಿಗೆ ನಗರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಸೂಕ್ತ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ನಗರಸಭೆ ಕಚೇರಿಯಲ್ಲಿ ಪ್ರತಿಭಟನಾನಿರತ ವ್ಯಾಪಾರಸ್ಥರ ಮನವೊಲಿಸಿದ ಮುಖ್ಯಾಧಿಕಾರಿ, ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ನಿಮ್ಮ ವ್ಯಾಪಾರ ಸುಗಮವಾಗಿ ನಡೆಸಲು ಅವಕಾಶ ಮಾಡಿಕೊಡುತ್ತೇನೆ ಸೂಕ್ತ ಭರವಸೆ ನೀಡಿದರು. ಪಾರ್ಕಿಂಗ್ ವ್ಯವಸ್ಥೆಯಿಂದ ಹೀಗಾಗಿರಬೇಕು ಎಂದು ಸಮಜಾಯಷಿ ಹೇಳಿದ ಇನ್ನೆರಡು ದಿನಗಳಲ್ಲಿ ಎಲ್ಲ ಸರಿಪಡುತ್ತೇನೆ ಎಂದರು. ಕೊರೋನಾ ವಿರುದ್ಧ ಹೋರಾಟಕ್ಕೆ ನಿಮ್ಮ ಸಹಕಾರವು ಅಗತ್ಯವಿದೆ. …
Read More »ಹಾಡು ಹಗಲಿನಲ್ಲಿ ಮಣ್ಣು ಹಾಗೂ ಕಲ್ಲು ಮಾಫಿಯಾ ಜೋರು. ಆಂಕರ್
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೆಡಬಾಳ, ಲೊಕುರ, ಉಗಾರ ಹಾಗೂ ಕೌಲಗುಡ್ಡ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಕ್ರಮ ಮಣ್ಣು ಹಾಗೂ ಕಲ್ಲು ಗಣಿಗಾರಿಕೆ ದಂದೇಗಿಳಿದ ದಂದೇಕೊರರು ಸರ್ಕಾರಿ ಜಮಿನನ್ನು ಅಗೆದು ದುಭಾರಿ ಹಣಕ್ಕೆ ಮಾರಾಟ ಮಾಡಿ ಹಣಗಳಿಕೆ ಮಾಡುತ್ತಿದ್ದಾರೆ ಕೋರೊನ ಲಾಕ್ ಡೌನ್ ಇರುವ ಕಾರಣಕ್ಕೆ ಪೋಲಿಸ್ ಹಾಗೂ ತಾಲ್ಲೂಕು ಆಡಳಿತಾಧಿಕಾರಿಗಳು ರೋಗ ನಿಯಂತ್ರಣ ಮಾಡುವಲ್ಲಿ ಶ್ರಮಪಡುತ್ತಿದ್ದರೆ ಇಲ್ಲಿ ದಂದೇಕೊರರು ಇತ ಕಡೆ ಯಾರು ಬಾರದೇ ಇರುವ ಲಕ್ಷಣಗಳು …
Read More »9 ಪರಿಷತ್ ಸದಸ್ಯ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ನೂರಾರು ಆಕಾಂಕ್ಷಿಗಳ ಲಾಬಿ
ಬೆಂಗಳೂರು,ಜೂ.11- ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ ಬೆನ್ನಲ್ಲೇ ಪಕ್ಷದ ಕಚೇರಿ ಬಾಗಿಲು ತಟ್ಟುವವರ ಸಂಖ್ಯೆ ಹೆಚ್ಚಾಗಿದ್ದು, ಜೂ.29ರಂದು ನಡೆಯುವ ಪರಿಷತ್ ಚುನಾವಣೆಗೆ ಆಕಾಂಕ್ಷಿಗಳು ಮುಗಿಬೀಳುತ್ತಿದ್ದಾರೆ. ನಾಮನಿರ್ದೇ ಶನ ಸ್ಥಾನಗಳು ಸೇರಿ ವಿಧಾನಪರಿಷತ್ನ ಒಟ್ಟು 12 ಸದಸ್ಯ ಸ್ಥಾನಗಳು ತೆರವಾಗಲಿದ್ದು, ಬಿಜೆಪಿಗೆ ಸುಲಭವಾಗಿ 9 ಸ್ಥಾನಗಳು ದೊರೆಯಲಿವೆ. 9 ಸದಸ್ಯ ಸ್ಥಾನಕ್ಕಾಗಿ ಸುಮಾರು 100 ಆಕಾಂಕ್ಷಿಗಳು ಲಾಬಿ ನಡೆಸಿದ್ದಾರೆ. ವಿಧಾನಸಭೆಯಲ್ಲಿರುವ ಪಕ್ಷದ ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ …
Read More »ಮತ್ತೆ ಕೊರೊನಾ ಹಿಟ್ಲಿಸ್ಟ್ನಲ್ಲಿ ಬೆಂಗಳೂರು!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗ್ತಾ ಇದೆ. ಬುಧವಾರವಂತೂ ಕೊರೋನಾ ಸ್ಫೋಟವಾಗಿದೆ. ರಾಜ್ಯದ ಜಿಲ್ಲೆಗಳಿಗಿಂತ ಅತಿ ಹೆಚ್ಚು ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಬರೋಬ್ಬರಿ 42 ಕೇಸ್ ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೊನಾ ಓಟ ಹೆಚ್ಚಾಗಿದೆ. ನಿನ್ನೆ ದಾಖಲೆಯ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 564ಕ್ಕೆ ಏರಿಕೆಯಾಗಿದೆ. ಈ ಮೂಲಕ ಸಿಲಿಕಾನ್ ಸಿಟಿ ಮತ್ತೆ ಕೊರೋನಾ ಹಿಟ್ಲಿಸ್ಟ್ ನಲ್ಲಿದೆ ಎಂಬುದು ಸಾಬೀತಾಗಿದೆ. ಕುವೈತ್ನಿಂದ ಬಂದು ಕ್ವಾರಂಟೈನ್ …
Read More »ಆತ್ಮಹತ್ಯೆ ಮಾಡ್ಕೊಂಡ ಪತಿ,ಪತ್ನಿ , ಅನಾಥವಾದ ಇಬ್ಬರು ಮಕ್ಕಳು……
ಬೆಳಗಾವಿ: ಗಂಡ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳುತ್ತಿದ್ದಂತೆಯೇ ಪತ್ನಿಯೂ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುನಾಥ್ ತಾವರೆ(45), ಹೆಂಡತಿ ಮೀನಾಕ್ಷಿ (35) ಜೋಡಿ ಇಬ್ಬರು ಮುದ್ದಾದ ಮಕ್ಕಳನ್ನ ಅನಾಥ ಮಾಡಿ ಹೋಗಿದ್ದಾರೆ. ಗುರುನಾಥ್ ಬೈಲಹೊಂಗಲ ತಾಲೂಕಿನ ಅಮಟೆ ಗ್ರಾಮದ ಪ್ರೌಢ ಶಾಲೆಯ ಶಿಕ್ಷಕರಾಗಿದ್ದು, ಹೀಗಾಗಿ ದಂಪತಿ ಬೈಲಹೊಂಗಲ ಪಟ್ಟಣಕ್ಕೆ ಬಂದು ನೆಲೆಸಿದ್ದಾರೆ. ಆಗಾಗ ಸಣ್ಣಪುಟ್ಟ ಜಗಳ ಬಿಟ್ಟರೆ ಬಡಿದಾಡಿಕೊಂಡ …
Read More »ಲಾಕ್ಡೌನ್ ವೇಳೆ 82 ವರ್ಷದ ದಾಖಲೆ ಮುರಿದ ಪಾರ್ಲೆ ಜಿ……..
ಮುಂಬೈ: ಲಾಕ್ಡೌನ್ ವೇಳೆ ಪಾರ್ಲೆ ಜಿ ಬಿಸ್ಕಟ್ ತನ್ನ 82 ವರ್ಷಗಳ ದಾಖಲೆಯನ್ನು ಬ್ರೇಕ್ ಮಾಡಿ ಇತಿಹಾಸ ರಚಿಸಿದೆ. ಕೊರೊನಾ ತಡೆಗಾಗಿ ಸರ್ಕಾರ ಎರಡು ತಿಂಗಳು ಸಂಪೂರ್ಣ ಲಾಕ್ಡೌನ್ ವಿಧಿಸಿದ್ದರಿಂದ ಬಹುತೇಕ ಉದ್ಯಮಗಳು ನಷ್ಟ ಅನುಭವಿಸಿವೆ. ಆದ್ರೆ ಪಾರ್ಲೆ ಜಿ ಈ ಸಮಯದಲ್ಲಿ ತನ್ನ ವ್ಯಾಪಾರವನ್ನು ಹೆಚ್ಚಿಸಿಕೊಂಡಿದೆ. ಕೇವಲ 5 ರೂ.ಗೆ ದೊರೆಯುವ ಪಾರ್ಲೆ ಜಿ ಬಿಸ್ಕಟ್ ಎಷ್ಟೋ ಪ್ರವಾಸಿ ಕಾರ್ಮಿಕರಿಗೆ ಸಂಜೀವಿನಿ ಆಗಿತ್ತು. ಕಾಲ್ನಡಿಗೆಯಲ್ಲಿ ಗೂಡು ಸೇರಿಕೊಳ್ಳಲು ಹೊರಟ್ಟಿದ್ದ …
Read More »