Breaking News

Uncategorized

“ಯಾರು ಎಷ್ಟೇ ಟೀಕೆ ಮಾಡಿದರೂ ನಾನೆಂದೂ ದ್ವೇಷ ರಾಜಕಾರಣ ಮಾಡಲ್ಲ” : ಸಿಎಂ ಬಿಎಸ್ವೈ

ಬೆಂಗಳೂರು,ಜು.27- ನನ್ನನ್ನು ಎಷ್ಟೇ ಟೀಕೆ ಮಾಡಿದರೂ ನಾನು ಯಾರ ಬಗ್ಗೆಯೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ, ಸರ್ಕಾರದ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ನನ್ನನ್ನು ಎಷ್ಟೇ ಟೀಕೆ ಮಾಡಲಿ. ಇದರ ಬಗ್ಗೆ ಗಮನಹರಿಸುವುದಿಲ್ಲ. ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ತೀರ್ಮಾನಿಸಿದ್ದೇನೆ. ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದ್ದರೂ ಎಂದಿಗೂ ದ್ವೇಷ ರಾಜಕಾರಣ …

Read More »

ನ್ಯಾಯವಾದಿಗಳ ಪಿರ್ಯಾದಿ ತೆಗೆದುಕೊಳ್ಳದ ಪೋಲಿಸ್ ಅಧಿಕಾರಿ….?

    ಕೆಲವು ದಿನಗಳ ಹಿಂದೆ ಹಿಂದು ದೇವರು ಬಗ್ಗೆ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿರುವ ಮಾಜಿ ಸಚಿವ ಮುರಗೇಶ ನಿರಾಣಿಯವರ ವಿರುದ್ದ ಪಿರ್ಯಾದಿ ಕೊಡಲು ಹೋದಾಗ ಸ್ಥಳಿಯ ನಗರ ಪಿಎಸ್ಐ ಯವರು ತೆಗೆದುಕೊಳ್ಳುತ್ತಿಲ್ಲವೆಂದು ಗೋಕಾಕ ನಗರದ ನ್ಯಾಯವಾದಿಗಳಾದ ಬಸವರಾಜ ಕಾಪಸಿ ಇವರು ಪತ್ರಿಕಗೊಷ್ಟಿಯಲ್ಲಿ ಪೋಲಿಸ ಇಲಾಖೆಯ ವಿರುದ್ದ ತಮ್ಮ ಅಸಹಾಕತೆ ತೋರಿದ್ದಾರೆ. ಗೋಕಾಕನಲ್ಲಿ ಪಿ,ಎಸ್,ಐ, ಅಮ್ಮಿನಬಾವಿ ಇವರು ಮೂರ್ನಾಲ್ಕು ದಿನಗಳಿಂದ ನ್ಯಾವಾದಿಗಳು ಮುರಗೇಶ ನಿರಾಣಿ …

Read More »

ಬೆಳಗಾವಿಯಲ್ಲಿ ಚಿತೆ ಮೇಲೆ ಶವವನ್ನು ಎಸೆದು ಅಮಾನವೀಯವಾಗಿ ಅಂತ್ಯಸಂಸ್ಕಾರ

ಬೆಳಗಾವಿ: ಈಗಾಗಲೇ ಕೊರೊನಾದಿಂದ ಮೃತಪಟ್ಟವರನ್ನು ಗುಂಡಿಯಲ್ಲಿ ಎಸೆದು, ಜೆಸಿಬಿಯಿಂದ ತಂದು ಅಂತ್ಯಸಂಸ್ಕಾರ ಮಾಡಲಾಗಿದೆ. ಇದೀಗ ಬೆಳಗಾವಿಯಲ್ಲಿ ಚಿತೆ ಮೇಲೆ ಶವವನ್ನು ಎಸೆದು ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ. ಬೆಳಗಾವಿ ನಗರದಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಯನ್ನು ಬೇಕಾಬಿಟ್ಟಿ ಮಾಡಲಾಗಿದೆ. ಮಹಾನಗರ ಪಾಲಿಕೆಯ ಸದಾಶಿವ ನಗರ ಸ್ಮಶಾನದಲ್ಲಿ ಸೋಂಕಿತರ ಅಂತ್ಯಸಂಸ್ಕಾರ ಮಾಡಲಾಗಿದೆ. ಒಂದೇ ಅಂಬುಲೆನ್ಸ್‌ನಲ್ಲಿ ಎರಡು ಮೃತದೇಹವನ್ನು ತಂದಿದ್ದಾರೆ. ನಂತರ ಆ ಶವಗಳನ್ನ ಚಿತೆಯ ಮೇಲೆ ಸಿಬ್ಬಂದಿ ಅಮಾನವೀಯವಾಗಿ ಎಸೆದು ಅಂತ್ಯಕ್ರಿಯೆ ಮಾಡಿದ್ದಾರೆ. ಚಿತೆಯ …

Read More »

ಬಳ್ಳಾರಿಯಲ್ಲಿ ಕೊರೋನಾ ಮಹಾಸ್ಪೋಟ : ಇಂದು 579 ಜನರಿಗೆ ಕೊರೋನಾ ದೃಢ, ಮೂವರು ಸಾವು

ಬಳ್ಳಾರಿ : ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇಂದು 579 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಡುವ ಮೂಲಕ, ಸೋಂಕಿತರ ಸಂಖ್ಯೆ 4,046ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 579 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,046ಕ್ಕೆ ಏರಿಕೆಯಾಗಿದೆ. ಇದುವರೆಗೆ ಕೊರೋನಾ ಸೋಂಕಿತರಾದಂತ 1,622 ಜನರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ …

Read More »

ಚಂದನವನದಲ್ಲಿ ನಾಯಕತ್ವದ ಕೊರತೆ ತುಂಬಿದ ಶಿವಣ್ಣ

ನಿಂತ ನೀರಿನಂತಾಗಿದ್ದ ಕನ್ನಡ ಚಿತ್ರರಂಗದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವ ಸೂಚನೆ ಸಿಕ್ಕಿದೆ. ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ, ನಿರ್ದೇಶಕರ ಸಂಘ, ಕಾರ್ಮಿಕ ಕಲಾವಿದರ ಒಕ್ಕೂಟ ಹೀಗೆ ಹಲವು ಸಂಘಟನೆಗಳು ಚಿತ್ರರಂಗದಲ್ಲಿವೆ. ಇವಕ್ಕೆಲ್ಲ ಸೂಕ್ತವಾಗಿ ಆಯ್ಕೆಯಾದ ಪದಾಧಿಕಾರಿಗಳಿದ್ದಾರೆ. ಆದರೆ, ಕಲಾವಿದರ ಸಂಘದ ಅಧ್ಯಕ್ಷ ಸ್ಥಾನ ಮಾತ್ರ ಖಾಲಿಯಾಗಿಯೇ ಇದೆ.ಚಿತ್ರರಂಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಕಲಾವಿದರ ಸಂಘವು ಪ್ರಮುಖ ಪಾತ್ರ ವಹಿಸುತ್ತ ಬಂದಿದೆ. ಡಾ.ರಾಜ್‍ಕುಮಾರ್, ಅಂಬರೀಷ್ ಅವರು ಕಲಾವಿದರ …

Read More »

ಏರುತ್ತಲೇ ಇದೆ ಡೀಸೆಲ್ ಬೆಲೆ..

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಆದರೆ, ಡೀಸೆಲ್‌ ಬೆಲೆ ಏರಿಕೆಯಾಗುತ್ತಲೇ ಇದೆ. ಹೋದ ವಾರದ ಯಾವುದೇ ದಿನಗಳಲ್ಲೂ ಪೆಟ್ರೋಲ್‌ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ. ಲೀಟರ್ ಡೀಸೆಲ್‌ ಬೆಲೆ ಸರಾಸರಿ 40 ಪೈಸೆ ಜಾಸ್ತಿಯಾಗಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ …

Read More »

ಸೋಂಕಿತ ಗರ್ಭಿಣಿ ಕರೆದೊಯ್ಯಲು ಬಂದ ಕೊರೊನಾ ವಾರಿಯರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ

ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಬಂದಿದ್ದ ಆಯಂಬುಲೆನ್ಸ್ ತಡೆದು ಕೊರೊನಾ ವಾರಿಯರ್ಸ್​ನ ಸೋಂಕಿತೆಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಬೆಳಗಾವಿಗೆ ಸೋಂಕಿತೆಯನ್ನ ಕರೆದುಕೊಂಡು ಹೋಗದಂತೆ ವಿರೋಧಿಸಿ ಆಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಅರ್ಧ ದಾರಿಗೆ ಆಯಂಬುಲೆನ್ಸ್ …

Read More »

ಅಥಣಿ: ಕೇಂದ್ರದ ಹಣ ಲೂಟಿ ಹೊಡೆಯುವ ಯತ್ನ; ಆರೋಪ

ಅಥಣಿ: ‘ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಒಂದೊಂದು ಸಲ ಒಂದೊಂದು ರೀತಿಯ ಫಲಿತಾಂಶವನ್ನು ಆರೋಗ್ಯ ಇಲಾಖೆಯವರು ನೀಡುತ್ತಿದ್ದಾರೆ. ಒಮ್ಮೆ ಪಾಸಿಟಿವ್‌ ನೀಡಿದರೆ, ಮರುದಿನವೇ ನೆಗೆಟಿವ್‌ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುತ್ತಿರುವ ಕೋಟ್ಯಾಂತರ ರೂಪಾಯಿ ಅನುದಾನವನ್ನು ಲೂಟಿ ಹೊಡೆಯಲು ಹೀಗೆ ಮಾಡುತ್ತಿದ್ದಾರೆ’ ಎಂದು ಇಲ್ಲಿನ ಹಿಪ್ಪರಗಿ ಗಲ್ಲಿಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ತಿಂಗಳು 15ರಂದು ಅಥಣಿಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದೆ. ವರದಿ …

Read More »

ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ

ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್‌- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …

Read More »

ಐಪಿಎಲ್ ಅನೌನ್ಸ್ ಆಗಿದ್ದೇ ತಡ: ರೋಹಿತ್ ಶರ್ಮಾ ರೆಡಿ ಫಾರ್ ಬ್ಯಾಟಿಂಗ್

ಮುಂಬೈ: ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಐಪಿಎಲ್ ಘೋಷಣೆಯಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ. ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ. ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ …

Read More »