Breaking News

Uncategorized

ಕಲಿಯುಗದ ಕರ್ಣನಿಗೆ ಗುಡಿ ಕಟ್ಟಿದ್ದಾರೆ. ಅಂಬರೀಶ್‍ರವರ ವ್ಯಕ್ತಿತ್ವದ ನೆನಪನ್ನು ಮುಂದಿನ ಪೀಳಿಗೆಯೂ ತಿಳಿಯುವಂತೆ ಮಾಡುತ್ತಿದ್ದಾರೆ.

ಮಂಡ್ಯ; ಅಂಬರೀಶ್ ಅಂದರೆ ಅಭಿಮಾನಿಗಳ ಆರಾಧ್ಯದೈವ. ಅಂಬಿಯ ಮಗ್ದ ಮನಸಿನ ಒರಟು ಮಾತಿಗೆ ತಲೆಬಾಗದವರೆ ಇಲ್ಲ. ಆದರೆ ರೆಬೆಲ್ ಸ್ಟಾರ್ ನಮ್ಮನ್ನೆಲ್ಲಾ ಅಗಲಿ 2 ವರ್ಷ ತುಂಬುತ್ತಿದೆ. ವ್ಯಕ್ತಿ ಸತ್ತರು ಪ್ರೀತಿ ಸಾಯಲ್ಲ ಅನ್ನೋ ಹಾಗೇ ಅಭಿಮಾನಿಗಳು ಅಂಬಿ ಮೇಲಿನ ಪ್ರೀತಿ ಕಡಿಮೆ ಮಾಡಿಲ್ಲ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಕಲಿಯುಗದ ಕರ್ಣನಿಗೆ ಗುಡಿ ಕಟ್ಟಿದ್ದಾರೆ. ಅಂಬರೀಶ್‍ರವರ ವ್ಯಕ್ತಿತ್ವದ ನೆನಪನ್ನು ಮುಂದಿನ ಪೀಳಿಗೆಯೂ ತಿಳಿಯುವಂತೆ ಮಾಡುತ್ತಿದ್ದಾರೆ. ನವೆಂಬರ್ 24, …

Read More »

ಪಟಾಕಿ ನಿಷೇಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ಬೆಳಕಿನ ಹಬ್ಬದ ಮೊದಲ ದಿನವೇ ಪಟಾಕಿ ಸದ್ದು ಜೋರಾಗಿತ್ತು.

ಬೆಂಗಳೂರು, ನ.15- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪಟಾಕಿ ನಿಷೇಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ಬೆಳಕಿನ ಹಬ್ಬದ ಮೊದಲ ದಿನವೇ ಪಟಾಕಿ ಸದ್ದು ಜೋರಾಗಿತ್ತು. ಪಟಾಕಿ ಮಾರಾಟ ಮತ್ತು ಸಿಡಿಸುವುದರ ಮೇಲೆ ರಾಜ್ಯ ಸರ್ಕಾರ ನಿಷೇಧ ವಿಸಿತ್ತು. ರಾಸಾಯನಿಕ ಮಿಶ್ರಣದ ಪಟಾಕಿಗಳ ಬದಲಾಗಿ ಪರಿಸರಕ್ಕೆ ಹೆಚ್ಚಿನ ಹಾನಿಯಾಗದ ಹಸಿರು ಪಟಾಕಿಗಳನ್ನು ಬಳಸಲು ಸಲಹೆ ನೀಡಲಾಗಿತ್ತು. ದೀಪಾವಳಿಯ ಮೊದಲ ದಿನ ವಾದ ನಿನ್ನೆ ಸಂಜೆ ಪಟಾಕಿಯ ಸದ್ದು …

Read More »

ಬಾಲಕಿ- ಕಂದಮ್ಮಗಳಿಗೆ ದೀಪಾವಳಿ ಗಿಫ್ಟ್ ಕೊಟ್ಟ ಸಿಎಂ

ಲಕ್ನೋ: ಕಂದಮ್ಮನ ಆಕ್ರಂದನವನ್ನು ನೋಡಲಾರದೆ ಬಡ ಪಟಾಕಿ ವ್ಯಾಪಾರಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಬಂಧನದಿಂದ ಬಿಡುಗಡೆಗೊಳಿಸಿ ಬಾಲಕಿಗೆ ದೀಪಾವಳಿ ಗಿಫ್ಟ್ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಉತ್ತರ ಪ್ರದೇಶದ ಬುಲಾಂದ್‍ಶಹರ್ ನ ಖುರ್ಜಾದಲ್ಲಿ ಈ ಘಟನೆ ನಡೆದಿದ್ದು, ರಾಜ್ಯದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಮಾರುವಂತಿಲ್ಲ. ಆದರೆ ಈ ಮಾರುಕಟ್ಟೆಯಲ್ಲಿ ಕದ್ದು ಮುಚ್ಚಿ ಪಟಾಕಿ ಮಾರಲಾಗುತ್ತಿತ್ತು. ಅಂತಹವರನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಬಾಲಕಿಯ ತಂದೆಯನ್ನೂ ಬಂಧಿಸಲಾಗಿದೆ. ಅಪ್ಪನನ್ನು ಎಳೆದುಕೊಂಡು ಹೋಗುವುದನ್ನು ನೋಡಲಾಗದೆ …

Read More »

ನವೆಂಬರ್ 16ರಿಂದ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳು ದರ್ಶನ

ಮುಂಬೈ: ಕಳೆದ ಎಂಟು ತಿಂಗಳಿಂದ ದೇವಸ್ಥಾನಗಳಿಗೆ ಸಾರ್ವಜನಿಕರ ದರ್ಶನಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವ ಕುರಿತು ಮಹಾರಾಷ್ಟ್ರ ಸರ್ಕಾರ ಕಡೆಗೂ ಆದೇಶ ಹೊರಡಿಸಿದ್ದು, ನವೆಂಬರ್ 16ರಿಂದ ತೆರೆಯುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಫೇಸ್ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ದೇವರ ದರ್ಶನ ಪಡೆಯಬಹುದಾಗಿದೆ. ಈ ಮೂಲಕ ಬರೋಬ್ಬರಿ ಎಂಟು ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಮಾರ್ಚ್ 22ರಂದು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂ ಘೋಷಿಸಿದ ಬಳಿಕ …

Read More »

ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮ

ತುಮಕೂರು: ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ …

Read More »

ಬೆಳಗಾವಿ, ಗೆಲ್ಲಲು ಸಿಎಂ ‘ಮರಾಠ’ ಅಸ್ತ್ರ :ಸಿಎಂ ಬಿಎಸ್‍ವೈ

ಬೆಂಗಳೂರು: ಶಿರಾ ಉಪ ಚುನಾವಣೆಗೆ ಮುನ್ನ ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚಿಸಿ ಆ ಸಮುದಾಯದ ಮನಗೆದ್ದು, ಕೊನೆಗೆ ಶಿರಾ ಕ್ಷೇತ್ರದಲ್ಲಿ ಗೆಲುವು ಕೂಡ ಸಾಧಿಸಿತ್ತು ಬಿಜೆಪಿ ಸರ್ಕಾರ. ಈಗ ಅಂಥಾದ್ದೇ ಅಸ್ತ್ರವನ್ನು ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಪ್ರಯೋಗಿಸಿದೆ. ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದಾರೆ. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ. …

Read More »

ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ

ಚಿಕ್ಕಮಗಳೂರು: ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ ದೇವಿರಮ್ಮನ ದರ್ಶನದ ಬಳಿಕ ಮಾತನಾಡಿದ ಅವರು, ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ತೊಡಗಿಕೊಂಡಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ, ವಿಸ್ತರಣೆ ಮಾಡಲಿದ್ದಾರೆ. ಸಿಎಂ ಮನದಲ್ಲಿ ಪುನರ್ ರಚನೆಯ ಯೋಜನೆ ಇದೆ. …

Read More »

ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ50 ಅಡಿ ಆಳಕ್ಕೆ ಬಿದ್ದಿದೆ.ಮಿನಿ ಬಸ್

ಮುಂಬೈ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಸೇತುವೆ ಮೇಲಿಂದ 50 ಅಡಿ ಆಳಕ್ಕೆ ಬಿದ್ದಿದೆ. ಇಂದು ಬೆಳಗ್ಗೆ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಂಬ್ರಜ್ ಬಳಿ ಅಪಘಾತ ನಡೆದಿದೆ, ಮೂವರು ಪುರುಷರು, ಓರ್ವ ಮಹಿಳೆ ಮತ್ತು ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಬೆಳಗಿನ ಜಾವ …

Read More »

ಮನೆಯ ಚಾವಣಿಯ ಮೇಲೆ 2 ಬ್ಯಾಗ್ ತುಂಬಾ ಕಂತೆ ಕಂತೆ ಹಣ

ಲಕ್ನೋ: ಅಚ್ಚರಿಯ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್ ನಿವಾಸಿಯಾಗಿರುವ ವರುಣ್ ಶರ್ಮಾ ಮನೆಯ ಚಾವಣಿಯ ಮೇಲೆ 2 ಬ್ಯಾಗ್ ತುಂಬಾ ಕಂತೆ ಕಂತೆ ಹಣ ಸಿಕ್ಕಿದ್ದು, ಕುಟುಂಬಸ್ಥರಿಗೆ ಅನಿರೀಕ್ಷಿತ ಅಚ್ಚರಿ ಮೂಡಿಸಿತ್ತು. ಕೂಡಲೇ ಎಚ್ಚೆತ್ತ ವರುಣ್ ಪೊಲೀಸರಿಗೆ ಹಣ ಸಿಕ್ಕ ಬಗ್ಗೆ ಮಾಹಿತಿ ನೀಡಿದ್ದ ಮನೆಯ ಚಾವಣಿ ಮೇಲೆ ಸಿಕ್ಕ ಬ್ಯಾಗ್‍ನಲ್ಲಿ 40 ಲಕ್ಷ ರೂ. ಹಣ ಇರುವುದನ್ನು ಪೊಲೀಸರು ಖಚಿತಪಡಿಸಿದ್ದು, ಚಿನ್ನಾಭರಣದ ಮೌಲ್ಯಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ …

Read More »

ಮನಬಂದಂತೆ ಮಾರ್ಕೆಟಿಂಗ್… ಮಾರ್ಷಲ್‍ಗಳು ಕೂಡ ಕೇಳಲಿಲ್ಲ… ಜನರು ಕೂಡ ಕೊರೊನಾಗೆ ಕ್ಯಾರೆ ಎನ್ನಲಿಲ್ಲ

ಬೆಂಗಳೂರು, ನ.14- ಮಾಸ್ಕ್ ಇಲ್ಲ… ಸಾಮಾಜಿಕ ಅಂತರ ಇಲ್ಲ… ಮನಬಂದಂತೆ ಮಾರ್ಕೆಟಿಂಗ್… ಮಾರ್ಷಲ್‍ಗಳು ಕೂಡ ಕೇಳಲಿಲ್ಲ… ಜನರು ಕೂಡ ಕೊರೊನಾಗೆ ಕ್ಯಾರೆ ಎನ್ನಲಿಲ್ಲ… ನಗರದ ಕೆಆರ್ ಮಾರುಕಟ್ಟೆ, ಶಿವಾಜಿನಗರ, ಮಲ್ಲೇಶ್ವರಂ, ಯಶವಂತಪುರ ಮುಂತಾದೆಡೆ ಹಬ್ಬದ ಸಾಮಾನುಗಳನ್ನು ಖರೀದಿಸಲು ಜನ ಮುಗಿಬಿದ್ದಿದ್ದರು. ಹೂವು, ಹಣ್ಣು, ಬಾಳೆಕಂದು, ದೀಪ, ಹೊಸ ಬಟ್ಟೆಗಳನ್ನು ಖರೀದಿಸಲು ಜನ ನಾ ಮುಂದು ತಾ ಮುಂದು ಎಂದು ಮಾರುಕಟ್ಟೆಗಳು, ಅಂಗಡಿಗಳು, ಶಾಪ್‍ಗಳಿಗೆ ಲಗ್ಗೆ ಇಟ್ಟರು. ಕೊರೊನಾ ನಿಯಂತ್ರಣಕ್ಕಾಗಿ ಅನುಸರಿಸಬೇಕಾದ …

Read More »