Breaking News

Uncategorized

ಡಿ.ಕೆ.ಶಿವಕುಮಾರ್ ಆದೇಶಕ್ಕೆ ಕನಕಪುರ ಕ್ಷೇತ್ರ ಸಂಪೂರ್ಣ ಸ್ತಬ್ಧ; ಜುಲೈ 1ರವರೆಗೆ ಲಾಕ್​ಡೌನ್ ಮುಂದುವರಿಕೆ

ರಾಮನಗರ (ಕನಕಪುರ): ಕನಕಪುರ ಕ್ಷೇತ್ರದಲ್ಲಿ ವೈದ್ಯ ದಂಪತಿಗಳಲ್ಲಿ ಕಾಣಿಸಿದ್ದ ಕೊರೋನಾ ಪಾಸಿಟಿವ್ ಕೇಸ್ ಪ್ರಕರಣ ಇಡೀ ಕನಕಪುರವನ್ನೇ ಬೆಚ್ಚಿಬೀಳಿಸಿತ್ತು. ಕಳೆದ ಒಂದು ವಾರದಲ್ಲಿ ಕ್ಷೇತ್ರದಲ್ಲಿ 36 ಪ್ರಕರಣಗಳು ಪತ್ತೆಯಾಗಿದ್ದು, ಇನ್ನು ಹತ್ತುಹಲವು ಕೇಸ್‌ಗಳ ವರದಿ ಬರಬೇಕಿದೆ. ಈ ಕಾರಣಕ್ಕಾಗಿ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡಿ ಜುಲೈ 1ರವರೆಗೆ ಕನಕಪುರವನ್ನು ಲಾಕ್‌ಡೌನ್ ಮಾಡಲು ಸೂಚನೆ ನೀಡಿದ್ದಾರೆ. ಹೌದು, ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರವನ್ನು ಇಂದಿನಿಂದ ಮುಂದಿನ ಜುಲೈ 1 …

Read More »

ನಯನತಾರಾ, ಗೆಳೆಯ ವಿಘ್ನೇಶ್‍ಗೆ ಕೊರೊನಾ ವದಂತಿ- ಸ್ಪಷ್ಟನೆ ಕೊಟ್ಟ ನಟಿ…………

ಹೈದರಾಬಾದ್: ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಲಿವಿಂಗ್ ರಿಲೇಷನ್‍ಶಿಪ್‍ನಲ್ಲಿರುವುದು ಗೊತ್ತಿರುವ ವಿಚಾರ. ಆದರೆ ಈ ಜೋಡಿ ಶೀಘ್ರವೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ಇವರಿಬ್ಬರಿಗೂ ಕೊರೊನಾ ಸೋಂಕು ಇದೆ ಎಂಬ ಸುದ್ದಿ ವೈರಲ್ ಆಗಿದೆ. ಈ ಸುದ್ದಿಗೆ ಇದೀಗ ನಟಿ ನಯನತಾರಾ ಸ್ಪಷ್ಟನೆ ಕೊಟ್ಟಿದ್ದಾರೆ. ಚೆನ್ನೈನಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನಟಿ ನಯನತಾರಾ ಮತ್ತು …

Read More »

V ವೊಡಾಫೋನ್​ ಐಡಿಯಾ ನೀಡುತ್ತಿದೆ ಹೆಚ್ಚುವರಿ 5GB ಡೇಟಾ; ಆದರೆ ಈ ಐದು ಪ್ರಿಪೇಯ್ಡ್​ ಪ್ಲಾನ್​ಗಳ ಮೇಲೆ ಮಾತ್ರ

Vodafone Offers: ವೊಡಾಫೋನ್​ ಐಡಿಯಾ ನೀಡುತ್ತಿದೆ ಹೆಚ್ಚುವರಿ 5GB ಡೇಟಾ; ಆದರೆ ಈ ಐದು ಪ್ರಿಪೇಯ್ಡ್​ ಪ್ಲಾನ್​ಗಳ ಮೇಲೆ ಮಾತ್ರ ವೊಡಾಫೋನ್ ಐಡಿಯಾ ತನ್ನ ಪ್ರಿಪೇಯ್ಡ್ ಬಳಕೆದಾರರಿಗೆ ನೂತನ ಪ್ಲಾನ್​​, ಅಧಿಕ ಡೇಟಾ, ಅನಿಯಮಿತ ಕರೆ ಹೀಗೆ ಹತ್ತು ಹಲವು ಯೋಜನಗಳನ್ನು ಹೊಂದಿರುವ ಪ್ಲಾನ್​ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ 5GB ಎಕ್ಸ್ಟ್ರಾ ಡೇಟಾವನ್ನು ಕೆಲವು ಆಯ್ಕೆಯ ಪ್ರಿಪೇಯ್ಡ್​ ಪ್ಲಾನ್​ಗಳಲ್ಲಿ ನೀಡುತ್ತಿದೆ. ವೊಡಾಫೋನ್ ‘ಆ್ಯಪ್/ಬೆಬ್ ಎಕ್ಸ್​ಕ್ಲೂಸಿವ್ ಆಫರ್‘ ಬಿಡುಗಡೆ ಮಾಡಿದೆ. ಇದರಲ್ಲಿ …

Read More »

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸೀಲ್‍ಡೌನ್ ಶುರುವಾಗಲಿದೆ………..?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ನಗರದಲ್ಲಿ ಸೀಲ್‍ಡೌನ್ ಶುರುವಾಗಲಿದೆ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಬೆಂಗಳೂರಿನ ಬಹುತೇಕ ಏರಿಯಾಗಳು ಸೀಲ್‍ಡೌನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಆಯ್ದ ಏರಿಯಾಗಳಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಇಂದು ಸಿಎಂ ಜೊತೆ ಈ ಬಗ್ಗೆ ಗಂಭೀರ ಚರ್ಚೆ ಮಾಡಲಾಗುತ್ತಿದೆ. ಒಂದು ವೇಳೆ ಹೀಗೆ ನಗರದಲ್ಲಿ ಸಡಲಿಕೆ ಮುಂದುವರಿಸಿದರೆ …

Read More »

ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಮೆರೆದಿದೆ.

ಶ್ರೀನಗರ: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಮೆರೆದಿದೆ. ಸೋಮವಾರ ನಸುಕಿನಜಾವ 3:30ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕೃಷ್ಣ ಘಾಟಿ ಹಾಗೂ ನೌಶೇರಾ ವಲಯಗಳಲ್ಲಿ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದೆ. ಪಾಕಿಸ್ತಾನವು ಮತ್ತೆ ಬೆಳಗ್ಗೆ 5:30ರ ಸುಮಾರಿಗೆ ನೌಶೇರಾ ಸೆಕ್ಟರ್‌ನ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿತು. ಇದಕ್ಕೆ ಭಾರತೀಯ ಸೇನೆಯು ಸರಿಯಾದ ಪ್ರತ್ಯುತ್ತರ ನೀಡಿದೆ. ಭಯೋತ್ಪಾದಕರು ಭಾರತಕ್ಕೆ ಪ್ರವೇಶಿಸಲು ಪಾಕಿಸ್ತಾನವು …

Read More »

ಕೆಮ್ಮಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊರೊನಾ ಇದೆ ಎಂದು ರೈತ ತಮಾಷೆ- ಮಾರುಕಟ್ಟೆ ಅಲ್ಲೋಲ ಕಲ್ಲೋಲ……

ಚಾಮರಾಜನಗರ: ರೈತರೊಬ್ಬರು ರೇಷ್ಮೆ ಮಾರುಕಟ್ಟೆಯಲ್ಲಿ ಕೆಮ್ಮಿದ್ದು, ಪ್ರಶ್ನಿಸಿದ್ದಕ್ಕೆ ಕೊರೊನಾ ಇದೆ ಎಂದು ತಮಾಷೆ ಮಾಡಿದ್ದಾರೆ. ಇಷ್ಟಕ್ಕೆ ಮಾರುಕಟ್ಟೆಯಲ್ಲಿ ರಾದ್ಧಾಂತ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲದ ಮುಡಿಗುಂಡ ಬಳಿ ಘಟನೆ ನಡೆದಿದ್ದು, ಪದೇ ಪದೇ ಕೆಮ್ಮಿದ್ದರಿಂದ ಆತಂಕಗೊಂಡು ಅಕ್ಕಪಕ್ಕದವರು ವಿಚಾರಿಸಿದ್ದಾರೆ. ಈ ವೇಳೆ ತನಗೆ ಕೊರೊನಾ ಇದೆ ಎಂದು ರೈತ ತಮಾಷೆಗೆ ಹೇಳಿದ್ದಾರೆ. ಇದರಿಂದ ಬೆಚ್ಚಿಬಿದ್ದ ರೇಷ್ಮೆಗೂಡಿನ ಮಾರುಕಟ್ಟೆ ವ್ಯಾಪಾರಿಗಳು, ತೀವ್ರ ಆತಂಕಗೊಂಡಿದ್ದು, ತಕ್ಷಣವೇ ರೇಷ್ಮೆ ರೀಲರ್ಸ್ ಗಳು ತಹಸೀಲ್ದಾರ್‍ಗೆ ದೂರು ನೀಡಿದ್ದಾರೆ. …

Read More »

ಮದುವೆ ಮನೆ ಅಡುಗೆ ಭಟ್ಟನಿಗೆ ಕೊರೊನಾ ದೃಢಪಟ್ಟ ,ಹಿನ್ನೆಲೆಯಲ್ಲಿ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್

ತುಮಕೂರು: ದಿನೇ ದಿನೇ ಕೊರೊನಾ ತನ್ನ ಅಟ್ಟಹಾಸ ಮಿತಿಮೀರುತ್ತಿದೆ. ಮದುವೆ ಮನೆ ಅಡುಗೆ ಭಟ್ಟನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್ ಆಗಿದ್ದಾರೆ. ಬೆಳಗ್ಗೆ ತಾನೇ ಮದುವೆ ಮುಗಿಸಿದ ನವಜೋಡಿ ಕೊರೊನಾದಿಂದ ಸಂಜೆ ವೇಳೆಗೆ ಕ್ವಾರಂಟೈನ್‍ನಲ್ಲಿ ಲಾಕ್ ಆಗಿದ್ದಾರೆ. ಈ ಕೊರೊನಾ ಜಿಲ್ಲೆಯ ಗುಬ್ಬಿಯ ಹೇರೂರಿನ ನವ ಜೋಡಿಯೊಂದು ಕ್ವಾರಂಟೈನ್ ಸೇರುವಂತೆ ಮಾಡಿದೆ. ವಧುವರರಿಗೆ ಕೊರೊನಾ ಬಂದಿಲ್ಲ. ಬದಲಾಗಿ ಮದುವೆ ಮನೆಯಲ್ಲಿ ಅಡುಗೆ ಮಾಡಿದ್ದ ಅಡುಗೆ ಭಟ್ಟನಿಗೆ ಕೊರೊನಾ …

Read More »

International Yoga Day: ಬಿಜೆಪಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ………

ಬೆಂಗಳೂರು(ಜೂ.21): ನಗರದ ಮಲ್ಲೇಶ್ವರಂನಲ್ಲಿರುವ ರಾಜ್ಯ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಲಾಯ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಿಡಕ್ಕೆ ನೀರು ಹಾಕುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ. ಜಗತ್ತಿಗೆ ಮಹತ್ತರ ಕೊಡುಗೆಯನ್ನು ದೇಶ ಕೊಟ್ಟಿದೆ. ವಿಜ್ಞಾನ, ತಂತ್ರಜ್ಞಾನ, ಗಣಿತದಿಂದ ಹಿಡಿದು ಹಲವು ವಲಯಗಳಲ್ಲಿ ಕೊಡುಗೆಯನ್ನು ಕೊಟ್ಟಿದೆ. …

Read More »

ವಿಶ್ವ ಯೋಗ ದಿನದಂದು ಅಪ್ಪನನ್ನು ನೆನೆಸಿಕೊಂಡು ಅಪ್ಪು…………

ಬೆಂಗಳೂರು: ವಿಶ್ವ ಯೋಗದಿನದಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ತಂದೆ ವರನಟ ಡಾ.ರಾಜ್‍ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಇಂದು ಇಡೀ ವಿಶ್ವದಲ್ಲೇ ಯೋಗದಿನವನ್ನು ಆಚರಿಸಲಾಗುತ್ತಿದೆ. ಕೊರೊನಾ ಸೋಂಕಿನ ತೀವ್ರತೆ ಹೆಚ್ಚಿರುವ ಕಾರಣ ಮನೆಯಲ್ಲೇ ಯೋಗ ಡೇ ಮಾಡುವಂತೆ ಪ್ರಧಾನಿಯವರು ಕೂಡ ಕರೆಕೊಟ್ಟಿದ್ದಾರೆ. ವಿಶ್ವ ಯೋಗದಿನದ ಅಂಗವಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅಪ್ಪು, ತಂದೆಯನ್ನು ನೆನಪಿಸಿಕೊಂಡಿದ್ದಾರೆ. ಈ ವಿಚಾರವಾಗಿ ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅಪ್ಪು, ರಾಜ್‍ಕುಮಾರ್ ಅವರು ಯೋಗ ಮಾಡುತ್ತಿರುವ …

Read More »

ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!!. ಇಂದು ವಿಶ್ವ ಅಪ್ಪಂದಿರ ದಿನ. ??

ಇಂದು ವಿಶ್ವ ಅಪ್ಪಂದಿರ ದಿನ. ?? ಅಪ್ಪನ ಕುರಿತ ಈ ಕವಿತೆ ಕೇಳಿ, ಕಣ್ಣಂಚಿನಲ್ಲಿ ಕಂಬನಿ ಬರದೇ ಇರದು… #ಅಪ್ಪ ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!! ಹೆರುವ ವರೆಗೂ ಹೊರುವ ಅಮ್ಮ ಹರೆಯದ ವರೆಗೂ ಹೊರುವ ಅಪ್ಪ ಇಬ್ಬರ ಪ್ರೀತಿ ಸಮಾನಾದರೂ ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!! ಕುಟುಂಬಕ್ಕಾಗಿ ಸಂಬಳವಿಲ್ಲದೇ ದುಡಿಯುವ ಅಮ್ಮ ದುಡಿದ ಸಂಬಳವೆಲ್ಲ ಕುಟುಂಬಕ್ಕೆ ನೀಡುವ ಅಪ್ಪ ಇಬ್ಬರ ಶ್ರಮ ಸಮಾನಾದರೂ ಅಪ್ಪ ಏಕೋ …

Read More »