ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು …
Read More »ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ನವದೆಹಲಿ, ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಭಕ್ತರು ಬಂದರೆ ಮತ್ತಷ್ಟು ಬೇಗ ಸೋಂಕು ತಗುಲುತ್ತದೆ ಎಂದು ಹೇಳಲಾಗಿತ್ತು. ಜೂನ್ ಮಧ್ಯವಾರದಲ್ಲೇ ದೇವಸ್ಥಾನವನ್ನು ತೆರೆಯಲಾಯಿತು. ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ ಮಾತನಾಡಿ, ಯಾವುದೇ ಕಾರಣಕ್ಕೂ ದೇವಸ್ಥಾನದ ಬಾಗಿಲು ಮುಚ್ಚುವುದಿಲ್ಲ ಭಕ್ತರಿಗೆ ವೆಂಕಟೇಶನ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು. …
Read More »ಖಾನಾಪುರದ ಈ ಹೋಟೆಲ್ ನಲ್ಲಿ ಯಾರಾದ್ರೂ ತಿಂಡಿ ತಿಂದ್ರೆ ಪರೀಕ್ಷೆ ಮಾಡಿಸಿಕೊಳ್ಳಿ
ಖಾನಾಪುರ – : ಖಾನಾಪುರ ತಾಲೂಕು ಇಲ್ಲಿಯವರೆಗೆ ಕೊರೋನಾ ರಹಿತವಾಗಿ ಗುರುತಿಸಿಕೊಂಡಿತ್ತು. ತಾಲೂಕಿನಲ್ಲಿ ಕೋವಿಡ್-೧೯ ಗೆ ಮೊದಲ ಬಲಿಯಾಗಿದೆ. ಪಟ್ಟಣದ ರೇಣುಕಾ ಹೊಟೇಲ್ ಉದ್ಯಮಿ ೩ ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೆಲನ್ನು ಸೀಲಡೌನ್ ಮಾಡಲಾಗಿದೆ. ಶಾಸಕಿ ಡಾ.ಅಂಜಲಿ ನಿಂಬಾಳಕರ, ತಹಶೀಲದಾರ ರೇಷ್ಮಾ ತಾಳಿಕೋಟೆ, ಪಂ.ಪ.ಮುಖ್ಯಾಧಿಕಾರಿ ವಿವೇಕ ಬನ್ನೆ, ಪೋಲಿಸ್ ಅಧಿಕಾರಿಗಳು, ಡಾ.ನಾಂದ್ರೆ , ಸರ್ವ ಪಕ್ಷಗಳ ಮುಖಂಡರು ಸೇರಿ ಹೊಟೇಲ್ …
Read More »ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.
ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್ಡೌನ್ ಘೋಷಿಸಲಾಗಿತ್ತು. …
Read More »ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿ ಎತ್ತಿ ಬಿಸಾಡಿದ ಮಗ
ಮಂಗಳೂರು: ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿಗೆ ಅವರ ಮಗ ಶ್ರೀನಿವಾಸ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಕಂಠಪೂರ್ತಿ ಕುಡಿದು ಮಲಗಿದಲ್ಲೇ ಮಲಗಿರುವ ಅಪ್ಪಿ ಶೆಟ್ಟಿಯವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಎತ್ತಿ ಬಿಸಾಡಿದ್ದಾರೆ.ಈ ದೃಶ್ಯವನ್ನು ಅಲ್ಲೇ ಇದ್ದ ಇನ್ನೋರ್ವ ಮೊಮ್ಮಗ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. …
Read More »ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್ಡೌನ್
ಮಡಿಕೇರಿ: ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗಿನಲ್ಲಿ ಸಂಪೂರ್ಣವಾಗಿ ಲಾಕ್ಡೌನ್ ಮಾಡುವುದಾಗಿ ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ. ಜಿಲ್ಲೆಗೆ ವಾರಾಂತ್ಯದಲ್ಲಿ ಹೊರಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ತರಕಾರಿ, ಮೆಡಿಕಲ್ ಶಾಪ್ಗಳು, ಪೆಟ್ರೋಲ್ ಬಂಕ್ಗಳು ಸೇರಿದಂತೆ ಕಾರ್ಮಿಕರ ಅನುಕೂಲ …
Read More »ಗೋಕಾಕ ತಾಲೂಕಿನ ಜನತೆಗೆ ಬಿಗ್ ಶಾಕ್……
ಆಸ್ಪತ್ರೆಯ ಬಾತ್ರೂಮ್ ಕಿಟಕಿಯಲ್ಲಿ ನೇಣುಬಿಗಿದುಕೊಂಡು ರೋಗಿ ಆತ್ಮಹತ್ಯೆ
ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ. ಆತ್ಮಹತ್ಯೆಗೊಳಗಾದ ರೋಗಿಯನ್ನು ರಾಜ್ಮನಿ ಸತ್ತರ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಬಾತ್ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರಬಹುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸಾಂದರ್ಭಿಕ ಚಿತ್ರ ಆಸ್ಪತ್ರೆ ಸಿಬ್ಬಂದಿ …
Read More »ಯಾವ ರೈತ ಫೋಟೋಶೂಟ್ ಮಾಡಿಸುತ್ತಾನೆ?’- ಸಲ್ಲು ಪೋಸ್ಟ್ಗೆ ನೆಟ್ಟಿಗರು ಟಾಂಗ್
ಮುಂಬೈ: ರೈತ ಪರವಾಗಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಾಕಿದ್ದ ಸಲ್ಮಾನ್ ಖಾನ್ ಈಗ ಅದೇ ಫೋಟೋದಿಂದ ಈಗ ಟ್ರೋಲ್ಗೆ ಒಳಗಾಗಿದ್ದಾರೆ. ಕೊರೊನಾ ಭೀತಿಯಿಂದ ಚಿತ್ರರಂಗದ ಎಲ್ಲ ಚಟುವಟಿಕೆಗಳು ನಿಂತಿದ್ದು, ಸರ್ಕಾರ ಆದೇಶದಂತೆ ಮತ್ತೆ ಆರಂಭಗೊಳ್ಳುತ್ತಿವೆ. ಲಾಕ್ಡೌನ್ ವೇಳೆಯಿಂದಲೂ ತಮ್ಮ ತೋಟದ ಮನೆಯಲ್ಲೇ ಕಾಲಕಳೆಯುತ್ತಿರುವ ಸಲ್ಲು ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ರೈತರ ಪರವಾಗಿ ಫೋಟೋವೊಂದನ್ನು ಹಾಕಿದ್ದರು. ಈಗ ಇದೇ ಫೋಟೋವನ್ನು ಇಟ್ಟುಕೊಂಡು ನೆಟ್ಟೆಗರು ಸಲ್ಲು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ …
Read More »ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ.ಟಗರು ಪುಟ್ಟಿ
ಬೆಂಗಳೂರು: ಟಗರು ಹಾಗೂ ಕೆಂಡಸಂಪಿಗೆ ಸಿನಿಮಾ ಖ್ಯಾತಿಯ ಮನ್ವಿತಾ ಕಾಮತ್ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಆಗಾಗ ಸಿನಿಮಾ ಹಾಗೂ ವೈಯಕ್ತಿಕ ವಿಚಾರಗಳ ಕುರಿತು ಪೋಸ್ಟ್ ಹಾಕುತ್ತಿರುತ್ತಾರೆ. ಅದೇ ರೀತಿ ಸಾಮಾಜಿಕ ಆಗುಹೋಗುಗಳ ಕುರಿತು ಸಹ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ. ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗಿದೆ. ಹಲವರು ನಿರುದ್ಯೋಗಿಗಳಾಗಿದ್ದಾರೆ. ಲಾಕ್ಡೌನ್ ಎಫೆಕ್ಟ್ ಸಿನಿಮಾ ರಂಗಕ್ಕೂ ತಟ್ಟಿದೆ. ಭಾರತದಾದ್ಯಂತ ಚಿತ್ರೀಕರಣವೇ ಸ್ಥಗಿತವಾಗಿದೆ. ಇತ್ತೀಚೆಗೆ …
Read More »
Laxmi News 24×7